Box office: ರಿಲೀಸ್‌ ಆದ ನಾಲ್ಕೇ ದಿನದಲ್ಲಿ 500 ಕೋಟಿ ರೂ. ಗಳಿಸಿದ ʼಕಲ್ಕಿ 2898 ಎಡಿ’


Team Udayavani, Jul 1, 2024, 8:55 AM IST

Box office: ರಿಲೀಸ್‌ ಆದ ನಾಲ್ಕೇ ದಿನದಲ್ಲಿ 500 ಕೋಟಿ ರೂ. ಗಳಿಸಿದ ʼಕಲ್ಕಿ 2898ಎಡಿ’

ಹೈದರಾಬಾದ್:‌ ನಾಗ್‌ ಅಶ್ವಿನ್‌ (Nag Ashwin) ನಿರ್ದೇಶನದ ಪ್ಯಾನ್‌ ಇಂಡಿಯಾ ʼಕಲ್ಕಿ 2898ಎಡಿ’ (Kalki 2898 AD) ವಿಶ್ವದಾದ್ಯಂತ ಭರ್ಜರಿ ಸದ್ದು ಮಾಡಿದೆ. ದೊಡ್ಡ ಬಜೆಟ್‌ ನಲ್ಲಿ ನಿರ್ಮಾಣವಾದ ಈ ಸಿನಿಮಾದ ಗಳಿಕೆಯೂ ದಿನಕಳೆದಂತೆ ಹೆಚ್ಚಾಗುತ್ತಿದೆ.

ಈಗಾಗಲೇ ಹಲವು ದಾಖಲೆಗಳನ್ನು ಮುರಿದಿರುವ ಪ್ರಭಾಸ್ (Prabhas)ʼಕಲ್ಕಿʼ ಈಗ ಬಾಕ್ಸ್‌ ಆಫೀಸ್‌ ನಲ್ಲಿ ಕೋಟಿ ಕೋಟಿ ಗಳಿಸುವ ಮೂಲಕ ಸುದ್ದಿಯಾಗಿದೆ. ರಿಲೀಸ್‌ ಆದ ನಾಲ್ಕೇ ದಿನದಲ್ಲಿ ಸಿನಿಮಾ ಬೆಚ್ಚಿಬೀಳಿಸುವಂತಹ ಕಮಾಯಿ ಮಾಡಿದೆ.

ಮಹಾಭಾರತ ಹಾಗೂ ಸೈನ್ಸ್‌ ಫೀಕ್ಷನ್ ಅಂಶಗಳನ್ನುಒಳಗೊಂಡಿರುವ ಚಿತ್ರದಲ್ಲಿ ಅದ್ಧೂರಿ ಎಎಫ್‌ ಎಕ್ಸ್‌ ಹಾಗೂ ಕಲಾವಿದರ ಅಭಿನಯ ಕಮಾಲ್‌ ಮಾಡಿದೆ. ಭಾರತದಲ್ಲಿ ಮಾತ್ರವಲ್ಲದೆ ವಿದೇಶದಲ್ಲಿ ʼಕಲ್ಕಿʼ ಅವತಾರವನ್ನು ನೋಡಿ ಪ್ರೇಕ್ಷಕರು ಫಿದಾ ಆಗಿದ್ದಾರೆ.

ಜೂ.27 ರಂದು ಚಿತ್ರ ತೆರೆಕಂಡಿತು. ಇದೀಗ ರಿಲೀಸ್‌ ಆಗಿ ನಾಲ್ಕೇ ದಿನದಲ್ಲಿ 500 ಕೋಟಿ ಗಳಿಕೆ ಕಾಣುವ ಮೂಲಕ ಭರ್ಜರಿಯಾಗಿ ಸದ್ದು ಮಾಡಿದೆ. ಚಿತ್ರದ ಗಳಿಕೆ ಬಗ್ಗೆ ನಿರ್ಮಾಣ ಸಂಸ್ಥೆ ವೈಜಯಂತಿ ಮೂವೀಸ್‌ ʼಎಕ್ಸ್‌ʼನಲ್ಲಿ ಟ್ವೀಟ್‌ ಮಾಡಿ ಮಾಹಿತಿ ನೀಡಿದೆ.

ಭಾರತದಲ್ಲಿ 300 ಕೋಟಿ ಗಳಿಕೆ ಕಾಣುವುದರ ಜೊತೆಗೆ  ಉತ್ತರ ಅಮೆರಿಕಾದ ಗಲ್ಲಾಪೆಟ್ಟಿಗೆಯಲ್ಲಿ $10.5 ಮಿಲಿಯನ್ (ಅಂದಾಜು 87 ಕೋಟಿ ರೂ.) ಗಳಿಕೆ ಕಂಡಿದೆ. ಆ ಮೂಲಕ ವಿದೇಶದಲ್ಲಿ ಆರಂಭಿಕ ವಾರಾಂತ್ಯದಲ್ಲಿ ಅತಿ ಹೆಚ್ಚು ಗಳಿಕೆ ಮಾಡಿದ ಭಾರತೀಯ ಚಲನಚಿತ್ರವಾಗಿ ʼಕಲ್ಕಿʼ ಹೊರಹೊಮ್ಮಿದೆ.

ಭಾನುವಾರ(ಜೂ.30 ರಂದು) ʼಕಲ್ಕಿʼ ಭಾರತದಲ್ಲಿ 85 ಕೋಟಿ ರೂ.ಗಳಿಸಿದೆ. ಚಿತ್ರದ ತೆಲುಗು ವರ್ಷನ್ 36.8 ಕೋಟಿ ಗಳಿಸಿದ್ದರೆ, ಹಿಂದಿ ವರ್ಷ ಭಾನುವಾರ 39 ಕೋಟಿ ಗಳಿಸಿದೆ ಎಂದು ವರದಿ ತಿಳಿಸಿದೆ.

ಸುಮಾರು 600 ಕೋಟಿ ನಿರ್ಮಾಣವಾದ ʼಕಲ್ಕಿʼ 800 ಕೋಟಿಗೂ ಹೆಚ್ಚಿನ ಲೈಫ್‌ ಟೈಮ್‌ ಬ್ಯುಸಿನೆಸ್‌ ಮಾಡುವ ಸಾಧ್ಯತೆಯಿದೆ ಎನ್ನುವುದು ವ್ಯಾಪಾರ ತಜ್ಞರ ಊಹೆ.

ಚಿತ್ರದಲ್ಲಿ ಪ್ರಭಾಸ್‌, ಅಮಿತಾಭ್‌ ಬಚ್ಚನ್‌, ದೀಪಿಕಾ ಪಡುಕೋಣೆ, ಕಮಲ್‌ ಹಾಸನ್‌, ದಿಶಾ ಪಟಾನಿ ಪ್ರಮುಖ ಪಾತ್ರದಲ್ಲಿ ನಟಿಸಿದ್ದು, ದುಲ್ಕರ್ ಸಲ್ಮಾನ್, ವಿಜಯ್ ದೇವರಕೊಂಡ ಮತ್ತು ಮೃಣಾಲ್ ಠಾಕೂರ್ ಅತಿಥಿ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ.

 

ಟಾಪ್ ನ್ಯೂಸ್

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Tollywood: ಚಿತ್ರರಂಗಕ್ಕೆ N.T ರಾಮರಾವ್ ಪರಿಚಯಿಸಿದ್ದ ಹಿರಿಯ ನಟಿ ಕೃಷ್ಣವೇಣಿ ನಿಧನ

Tollywood: ಚಿತ್ರರಂಗಕ್ಕೆ N.T ರಾಮರಾವ್ ಪರಿಚಯಿಸಿದ್ದ ಹಿರಿಯ ನಟಿ ಕೃಷ್ಣವೇಣಿ ನಿಧನ

ಶಿವ ಶಿವ ಎಂದ ʼಕಣ್ಣಪ್ಪʼ

Kannappa Movie: ಶಿವ ಶಿವ ಎಂದ ʼಕಣ್ಣಪ್ಪʼ

2-maharaja

Maharaja: 2 ಭಾಗಗಳಲ್ಲಿ ರಾಜಮೌಳಿಯ ಮಹಾರಾಜ ಸಿನಿಮಾ?

Chiranjeevi: ಸಕ್ರಿಯ ರಾಜಕಾರಣಕ್ಕೆ ಮರಳಲ್ಲ, ಸಿನಿಮಾಗಷ್ಟೇ ಸೀಮಿತ: ನಟ ಚಿರಂಜೀವಿ

Chiranjeevi: ಸಕ್ರಿಯ ರಾಜಕಾರಣಕ್ಕೆ ಮರಳಲ್ಲ, ಸಿನಿಮಾಗಷ್ಟೇ ಸೀಮಿತ: ನಟ ಚಿರಂಜೀವಿ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

19

Bharamasagara: ವಿದ್ಯುತ್ ಕಿಡಿಗೆ ಎರಡು‌ ಮೇವಿನ ಬಣವೆ ಸಂಪೂರ್ಣ ಭಸ್ಮ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.