Tollywood: ಅಲ್ಲು ಅರ್ಜುನ್ ʼಪುಷ್ಪ-2ʼ ಜೊತೆ‌ ಪ್ರಭಾಸ್ ʼಕಲ್ಕಿ 2898‌ ಎಡಿʼ ರಿಲೀಸ್?


Team Udayavani, Mar 17, 2024, 3:50 PM IST

11

ಹೈದರಾಬಾದ್: ಈ ವರ್ಷ ಟಾಲಿವುಡ್‌ ಸಿನಿರಂಗದಲ್ಲಿ ಬಹು ನಿರೀಕ್ಷಿತ ಪ್ಯಾನ್‌ ಇಂಡಿಯಾ ಸಿನಿಮಾಗಳು ತೆರೆ ಕಾಣಲಿವೆ. ʼಪುಷ್ಪ-2ʼ ಹಾಗೂ ಮಲ್ಟಿಸ್ಟಾರ್ಸ್‌ ವುಳ್ಳ ನಾಗ್‌ ಅಶ್ವಿನ್‌ ನಿರ್ದೇಶನದ ʼ ಕಲ್ಕಿ 2898 ಎಡಿʼ ರಿಲೀಸ್‌ ಗೆ ಪ್ರೇಕ್ಷಕರು ಕಾಯುತ್ತಿದ್ದಾರೆ.

ಈ ಎರಡು ಸಿನಿಮಾಗಳು ಪ್ಯಾನ್‌ ಇಂಡಿಯಾದಲ್ಲಿ ರಿಲೀಸ್‌ ಗೂ ಮುನ್ನವೇ ನಿರೀಕ್ಷೆಗಳನ್ನು ಹೆಚ್ಚಿಸಿದೆ. ಪ್ರಭಾಸ್‌ ಅವರ ʼಕಲ್ಕಿʼ ಅಂದುಕೊಂಡಂತೆ ಆದರೆ ಮೇ 9 ರಂದು ಸಿನಿಮಾ ರಿಲೀಸ್‌ ಆಗಲಿದೆ. ಆದರೆ ಆಂಧ್ರ ವಿಧಾನಸಭಾ ಚುನಾವಣಾ ದಿನಾಂಕ(ಮೇ.13 ರಂದು) ಘೋಷಣೆ ಆಗಿದೆ. ಈ ಕಾರಣದಿಂದ ಆ ವೇಳೆಗೆ ಸಿನಿಮಾ  ರಿಲೀಸ್‌ ಆಗುವುದು ಅನುಮಾನ ಎನ್ನಲಾಗುತ್ತಿದೆ.

ಇತ್ತ ಅಲ್ಲು ಅರ್ಜುನ್‌ ಅವರ ʼಪುಷ್ಪ-2ʼ ಸಿನಿಮಾ ಚಿತ್ರೀಕರಣದ ಹಂತದಲ್ಲಿದೆ. ಮೂಲಗಳ ಪ್ರಕಾರ ಶೀಘ್ರದಲ್ಲಿ ಸಿನಿಮಾದ ಮೊದಲ ಹಾಡನ್ನು ರಿಲೀಸ್‌ ಮಾಡುವ ಯೋಜನೆಯಲ್ಲಿ ಚಿತ್ರತಂಡ ಇದೆ ಎನ್ನಲಾಗಿದೆ. ಇದೇ ವರ್ಷದ ಆಗಸ್ಟ್‌ 15 ರಂದು  ಸಿನಿಮಾ ತೆರೆ ಕಾಣಲಿದೆ.

ʼಕಲ್ಕಿʼ ಸಿನಿಮಾ ರಿಲೀಸ್‌ ಡೇಟ್‌ ಮುಂದೆ ಹೋಗುವ ಸಾಧ್ಯತೆಯಿದ್ದು, ʼಪುಷ್ಪ-2ʼ ಸಿನಿಮಾ ರಿಲೀಸ್‌ ಸಮಯದಲ್ಲಿ ಪ್ರಭಾಸ್‌ ಸಿನಿಮಾ ರಿಲೀಸ್‌ ಆಗಲಿದೆ ಎನ್ನುವ ಮಾತುಗಳು ಟಾಲಿವುಡ್‌ ವಲಯದಲ್ಲಿ ಹರಿದಾಡುತ್ತಿದೆ.

ಆದರೆ ಈ ಬಗ್ಗೆ ಅಧಿಕೃತ ಮಾಹಿತಿ ಹೊರಬಿದ್ದಿಲ್ಲ. ʼಕಲ್ಕಿʼ ಸಿನಿಮಾದಲ್ಲಿ ಪ್ರಭಾಸ್‌ ಜೊತೆ ಅಮಿತಾಭ್ ಬಚ್ಚನ್, ಕಮಲ್ ಹಾಸನ್, ದಿಶಾ ಪಟಾನಿ, ರಾಜೇಂದ್ರ ಪ್ರಸಾದ್, ಮತ್ತು ಪಶುಪತಿ ನಟಿಸಿದ್ದಾರೆ.

ಇತ್ತ ʼಪುಷ್ಪ-2ʼ ಸಿನಿಮಾದಲ್ಲಿ ಅಲ್ಲು ಅರ್ಜುನ್‌, ರಶ್ಮಿಕಾ ಮಂದಣ್ಣ, ಫಾಹದ್‌ ಫಾಸಿಲ್‌ ಸೇರಿದಂತೆ ಇತರೆ ಪ್ರಮುಖರು ಕಾಣಿಸಿಕೊಳ್ಳಲಿದ್ದಾರೆ.

 

ಟಾಪ್ ನ್ಯೂಸ್

10

Bengaluru: ನಿಮ್ಮ ಮನೆ ಬಳಿ ಸಸಿ ನೆಡಬೇಕಾ? ಹಸಿರು ತೇರು ಸಂಪರ್ಕಿಸಿ

Baramasagara: ಮನೆಯಲ್ಲಿ ಯಾರೂ ಇಲ್ಲದ ವೇಳೆ ನೇಣಿಗೆ ಶರಣಾದ ಯುವತಿ… ಕಾರಣ ನಿಗೂಢ

Baramasagara: ಮನೆಯಲ್ಲಿ ಯಾರೂ ಇಲ್ಲದ ವೇಳೆ ನೇಣಿಗೆ ಶರಣಾದ ಯುವತಿ… ಕಾರಣ ನಿಗೂಢ

Ullal: ಟಿಪ್ಪರ್‌ ಅಪಘಾತ; ಗಾಯಾಳು ಸ್ಕೂಟರ್‌ ಸವಾರ ಚಿಕಿತ್ಸೆ ಫಲಕಾರಿಯಾಗದೆ ಸಾವು

Ullal: ಟಿಪ್ಪರ್‌ ಅಪಘಾತ; ಗಾಯಾಳು ಸ್ಕೂಟರ್‌ ಸವಾರ ಚಿಕಿತ್ಸೆ ಫಲಕಾರಿಯಾಗದೆ ಸಾವು

Tragedy: ಯುವಕನಿಗೆ ನಿದ್ದೆಯಲ್ಲಿ ನಡೆಯುವ ಅಭ್ಯಾಸ…  ಆರನೇ ಮಹಡಿಯಿಂದ ಬಿದ್ದು ಮೃತಪಟ್ಟ

Tragedy: ಯುವಕನಿಗೆ ನಿದ್ದೆಯಲ್ಲಿ ನಡೆಯುವ ಅಭ್ಯಾಸ… ಆರನೇ ಮಹಡಿಯಿಂದ ಬಿದ್ದು ಮೃತ್ಯು

Bengaluru Crime: ಹವಾ ತೋರಿಸಲು ಹೋಗಿ ಹೆಣವಾದ!

Bengaluru Crime: ಹವಾ ತೋರಿಸಲು ಹೋಗಿ ಹೆಣವಾದ!

Arrested: ನಕಲಿ ಎ.ಕೆ.47 ಗನ್‌ ಬಳಸಿದ್ದ ರೀಲ್‌ ಶೋಕಿಲಾಲ ಬಂಧನ

Arrested: ನಕಲಿ ಎ.ಕೆ.47 ಗನ್‌ ಬಳಸಿದ್ದ ರೀಲ್‌ ಶೋಕಿಲಾಲ ಬಂಧನ

ರಾಜ್ಯದ ಆರ್ಥಿಕ ಸ್ಥಿತಿಗತಿ ಚೆನ್ನಾಗಿಲ್ಲ ಎಂದು ಸಂಬಳ, ಭತ್ಯೆ ತ್ಯಜಿಸಿದ DCM ಪವನ್ ಕಲ್ಯಾಣ್

ರಾಜ್ಯದ ಆರ್ಥಿಕ ಸ್ಥಿತಿಗತಿ ಚೆನ್ನಾಗಿಲ್ಲ ಎಂದು ಸಂಬಳ, ಭತ್ಯೆ ತ್ಯಜಿಸಿದ DCM ಪವನ್ ಕಲ್ಯಾಣ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Box office: ರಿಲೀಸ್‌ ಆದ ನಾಲ್ಕೇ ದಿನದಲ್ಲಿ 500 ಕೋಟಿ ರೂ. ಗಳಿಸಿದ ʼಕಲ್ಕಿ 2898ಎಡಿ’

Box office: ರಿಲೀಸ್‌ ಆದ ನಾಲ್ಕೇ ದಿನದಲ್ಲಿ 500 ಕೋಟಿ ರೂ. ಗಳಿಸಿದ ʼಕಲ್ಕಿ 2898 ಎಡಿ’

ಈ ವಿಚಾರದಲ್ಲಿ ಶಾರುಖ್‌ ಖಾನ್‌ ʼಜವಾನ್‌ʼ ಚಿತ್ರವನ್ನೇ ಮೀರಿಸಿದ ʼKalki 2898 ADʼ

ಈ ವಿಚಾರದಲ್ಲಿ ಶಾರುಖ್‌ ಖಾನ್‌ ʼಜವಾನ್‌ʼ ಚಿತ್ರವನ್ನೇ ಮೀರಿಸಿದ ʼKalki 2898 ADʼ

Box office: ʼಕಲ್ಕಿ 2898 ಎಡಿʼಯ 2ನೇ ದಿನದ ಗಳಿಕೆಯಲ್ಲಿ ಭಾರೀ ಕುಸಿತ; ಗಳಿಸಿದ್ದೆಷ್ಟು?

Box office: ʼಕಲ್ಕಿ 2898 ಎಡಿʼಯ 2ನೇ ದಿನದ ಗಳಿಕೆಯಲ್ಲಿ ಭಾರೀ ಕುಸಿತ; ಗಳಿಸಿದ್ದೆಷ್ಟು?

How much did ‘Kalki 2898 AD’ earn at the box office on the first day?

ಬಾಕ್ಸಾಫೀಸ್ ಗೆ ಕಿಚ್ಚು ಹತ್ತಿಸಿದ ‘Kalki 2898 AD’ ಮೊದಲ ದಿನ ಗಳಿಸಿದ್ದೆಷ್ಟು?

Kochi: ಉಸಿರಾಟ ಸಮಸ್ಯೆ; 37ನೇ ವಯಸ್ಸಿನಲ್ಲಿ ಖ್ಯಾತ ನಟನ ಮಗ ನಿಧನ

Kochi: ಉಸಿರಾಟ ಸಮಸ್ಯೆ; 37ನೇ ವಯಸ್ಸಿನಲ್ಲಿ ಖ್ಯಾತ ನಟನ ಮಗ ನಿಧನ

MUST WATCH

udayavani youtube

ಉಡುಪಿ ಪತ್ರಿಕಾ ಭವನ ಸಮಿತಿ ಸಹಯೋಗದೊಂದಿಗೆ ಪತ್ರಿಕಾ ದಿನಾಚರಣೆ

udayavani youtube

ಸಂಸದೆ ಪ್ರಿಯಾಂಕಾ ಅಭಿನಂದನಾ‌ ಸಮಾವೇಶದಲ್ಲಿ ಸತೀಶ ಜಾರಕಿಹೊಳಿ ಭಾಷಣ

udayavani youtube

Congress ಪಾರ್ಟಿಯ ಯಾರೂ ನಮ್ಮನ್ನು ಸಂಪರ್ಕಿಸಿಲ್ಲ ಬಸವರಾಜ ಬೊಮ್ಮಾಯಿ

udayavani youtube

ರುಚಿ ರುಚಿ ಮನೆ ತಿಂಡಿ ಬೇಕು ಅನ್ನೋರು ವಿವಿ ಪುರಂಗೆ ಹೋಗಲೇಬೇಕು

udayavani youtube

ವಿಧಿಯಾಟಕ್ಕೆ ಬಲಿಯಾದ ಅಂಧರ ಪುಟ್ ಬಾಲ್ ತಂಡದ ಕ್ಯಾಪ್ಟನ್

ಹೊಸ ಸೇರ್ಪಡೆ

10

Bengaluru: ನಿಮ್ಮ ಮನೆ ಬಳಿ ಸಸಿ ನೆಡಬೇಕಾ? ಹಸಿರು ತೇರು ಸಂಪರ್ಕಿಸಿ

Kidnap Case: ಕಾಲೇಜು ವಿದ್ಯಾರ್ಥಿನಿ ಕಿಡ್ನಾಪ್‌; ಯುವಕನ ವಿರುದ್ಧ ಎಫ್ಐಆರ್‌

Kidnap Case: ಕಾಲೇಜು ವಿದ್ಯಾರ್ಥಿನಿ ಕಿಡ್ನಾಪ್‌; ಯುವಕನ ವಿರುದ್ಧ ಎಫ್ಐಆರ್‌

BBMP: ಪಾಲಿಕೆಯಲ್ಲಿ ಬಹುಕೋಟಿ ಅವ್ಯವಹಾರ; ಅಧಿಕಾರಿಗಳ ತನಿಖೆಗೆ ಆಯುಕ್ತರ ಸಮ್ಮತಿ

BBMP: ಪಾಲಿಕೆಯಲ್ಲಿ ಬಹುಕೋಟಿ ಅವ್ಯವಹಾರ; ಅಧಿಕಾರಿಗಳ ತನಿಖೆಗೆ ಆಯುಕ್ತರ ಸಮ್ಮತಿ

Missing Case: ನಾಪತ್ತೆಯಾಗಿದ್ದ ಕಾನ್‌ಸ್ಟೇಬಲ್ ಮೃತದೇಹ ಶಂಕಾಸ್ಪದವಾಗಿ ಪತ್ತೆ

Missing Case: ನಾಪತ್ತೆಯಾಗಿದ್ದ ಕಾನ್‌ಸ್ಟೇಬಲ್ ಮೃತದೇಹ ಶಂಕಾಸ್ಪದವಾಗಿ ಪತ್ತೆ

Baramasagara: ಮನೆಯಲ್ಲಿ ಯಾರೂ ಇಲ್ಲದ ವೇಳೆ ನೇಣಿಗೆ ಶರಣಾದ ಯುವತಿ… ಕಾರಣ ನಿಗೂಢ

Baramasagara: ಮನೆಯಲ್ಲಿ ಯಾರೂ ಇಲ್ಲದ ವೇಳೆ ನೇಣಿಗೆ ಶರಣಾದ ಯುವತಿ… ಕಾರಣ ನಿಗೂಢ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.