OTT Release: ಎರಡು ಓಟಿಟಿ ಫ್ಲಾಟ್ ಫಾರಂನಲ್ಲಿ ರಿಲೀಸ್‌ ಆಗಲಿದೆ ʼKalki 2898 ADʼ – ವರದಿ


Team Udayavani, Aug 6, 2024, 4:28 PM IST

OTT Release: ಎರಡು ಓಟಿಟಿ ಫ್ಲಾಟ್ ಫಾರಂನಲ್ಲಿ ರಿಲೀಸ್‌ ಆಗಲಿದೆ ʼKalki 2898 ADʼ – ವರದಿ

ಹೈದರಾಬಾದ್:‌ ವಿಶ್ವದಾದ್ಯಂತ ಕಮಾಲ್‌ ಮಾಡಿದ ಪ್ರಭಾಸ್ (Prabhas) ʼಕಲ್ಕಿ 2898 ಎಡಿʼ (Kalki 2898 AD)‌ ಓಟಿಟಿ ರಿಲೀಸ್‌ ಗೆ ಸಿದ್ದವಾಗಿದೆ.

ಬಾಕ್ಸ್‌ ಆಫೀಸ್‌ನಲ್ಲಿ 1000 ಸಾವಿರಕ್ಕೂ ಅಧಿಕ ಕಲೆಕ್ಷನ್ ಮಾಡಿ ʼಕಲ್ಕಿʼ ಹತ್ತಾರು ದಾಖಲೆಗಳನ್ನು ಬ್ರೇಕ್‌ ಮಾಡಿದೆ.  ಪ್ಯಾನ್‌ ಇಂಡಿಯಾ ಭಾಷೆಯಲ್ಲಿ ರಿಲೀಸ್‌ ಆಗಿ ಭಾರತ ಮಾತ್ರವಲ್ಲದೆ ಅಮೆರಿಕಾ, ಕೆನಡಾ ಸೇರಿದಂತೆ ವಿದೇಶದ ಥಿಯೇಟರ್‌ಗಳಲ್ಲೂ ಚಿತ್ರ ಸಖತ್‌ ಸೌಂಡ್‌ ಮಾಡಿದೆ.

ʼಕಲ್ಕಿʼ ಸಿನಿಮಾದ ಸೀಕ್ವೆಲ್‌ ಮುಂದಿನ ವರ್ಷವೇ ಬರಲಿದೆ ಎಂದು ನಿರ್ಮಾಪಕ ಅಶ್ವಿನ್‌ ದತ್‌ ಈಗಾಗಲೇ ಹೇಳಿದ್ದಾರೆ.

ʼಕಲ್ಕಿ 2898 ಎಡಿʼ ಥಿಯೇಟರ್‌ ನಲ್ಲಿ ಯಶಸ್ವಿಯಾಗಿ ಪ್ರದರ್ಶನ ಕಂಡ ಬಳಿಕ ಇದೀಗ ಓಟಿಟಿ ರಿಲೀಸ್‌ ಸಿದ್ದವಾಗಿದೆ. ವರದಿಗಳ ಪ್ರಕಾರ ಆಗಸ್ಟ್ .23 ರಂದು ಓಟಿಟಿಯಲ್ಲಿ ಸಿನಿಮಾ ಸ್ಟ್ರೀಮ್‌ ಆಗಲಿದೆ.

ಅಮೇಜಾನ್‌ ಪ್ರೈಮ್‌ ಹಾಗೂ ನೆಟ್‌ ಫ್ಲಿಕ್ಸ್‌ ಎರಡರಲ್ಲೂ ʼಕಲ್ಕಿ 2898 ಎಡಿʼ ಸ್ಟ್ರೀಮ್‌ ಆಗಲಿದೆ ಎಂದು ವರದಿಯಾಗಿದೆ.

ಸಿನಿಮಾ ಹೆಚ್ಚಿನ ಪ್ರೇಕ್ಷಕರನ್ನು ತಲುಪಿಸುವ ನಿಟ್ಟಿನಲ್ಲಿ ಎರಡು ಓಟಿಟಿ ವೇದಿಕೆಯಲ್ಲಿ ರಿಲೀಸ್‌ ಮಾಡುವ ಯೋಜನೆಯನ್ನು ಚಿತ್ರತಂಡ ಹಾಕಿಕೊಂಡಿದೆ ಎಂದು ವರದಿಯಾಗಿದೆ.

ನಾಗ್‌ ಅಶ್ವಿನ್‌ ನಿರ್ದೇಶನ ʼಕಲ್ಕಿʼ ಸಿನಿಮಾದಲ್ಲಿ ಪ್ರಭಾಸ್‌, ಅಮಿತಾಭ್‌, ಕಮಲ್‌ ಹಾಸನ್‌, ದೀಪಿಕಾ ಪಡುಕೋಣೆ ಮುಂತಾದವರು ನಟಿಸಿದ್ದಾರೆ.

ಸದ್ಯ ಪ್ರಭಾಸ್‌ ಅವರ ʼರಾಜಾ ಸಾಬ್‌ʼ, ʼಸ್ಪಿರಿಟ್‌ʼ ಹಾಗೂ ʼಸಲಾರ್‌ -2ʼ ಸಿನಿಮಾಗಳು ಬರಲಿದ್ದು, ಈ ಸಿನಿಮಾಗಳು ಮುಂದಿನ ವರ್ಷವೇ ತೆರೆಕಾಣುವ ಸಾಧ್ಯತೆಯಿದೆ ಎಂದು ಹೇಳಲಾಗುತ್ತಿದೆ.

ಟಾಪ್ ನ್ಯೂಸ್

Rain ದಕ್ಷಿಣ ಕನ್ನಡ : ಆಗಾಗ್ಗೆ ಬಿರುಸಿನ ಮಳೆ

Rain ದಕ್ಷಿಣ ಕನ್ನಡ : ಆಗಾಗ್ಗೆ ಬಿರುಸಿನ ಮಳೆ

Madikeri ಕೊಡಗಿನಲ್ಲಿ ಭಾರೀ ಮಳೆ; ಕೃಷಿ ಫ‌ಸಲಿಗೆ ಅಪಾರ ಹಾನಿ

Madikeri ಕೊಡಗಿನಲ್ಲಿ ಭಾರೀ ಮಳೆ; ಕೃಷಿ ಫ‌ಸಲಿಗೆ ಅಪಾರ ಹಾನಿ

Shiradi Ghat ಕೆಂಪುಹೊಳೆ ಬಳಿ ಅಪಘಾತ: ಎರಡು ಕಾರು -ಲಾರಿ ಢಿಕ್ಕಿ: ಓರ್ವ ಸ್ಥಳದಲ್ಲೇ ಸಾವು

Shiradi Ghat ಕೆಂಪುಹೊಳೆ ಬಳಿ ಅಪಘಾತ: ಎರಡು ಕಾರು -ಲಾರಿ ಢಿಕ್ಕಿ: ಓರ್ವ ಸ್ಥಳದಲ್ಲೇ ಸಾವು

uUdupi ಗೀತಾರ್ಥ ಚಿಂತನೆ-31; ದುಷ್ಟರಲ್ಲಿಯೂ ಸೂಕ್ತವರ್ಗUdupi ಗೀತಾರ್ಥ ಚಿಂತನೆ-31; ದುಷ್ಟರಲ್ಲಿಯೂ ಸೂಕ್ತವರ್ಗ

Udupi ಗೀತಾರ್ಥ ಚಿಂತನೆ-31; ದುಷ್ಟರಲ್ಲಿಯೂ ಸೂಕ್ತವರ್ಗ

AC ಸ್ಫೋಟದಿಂದ ಗಾಯಗೊಂಡಿದ್ದ ಸೂರಿಂಜೆ ಮೂಲದ ವ್ಯಕ್ತಿ ಸಾವು

AC ಸ್ಫೋಟದಿಂದ ಗಾಯಗೊಂಡಿದ್ದ ಸೂರಿಂಜೆ ಮೂಲದ ವ್ಯಕ್ತಿ ಸಾವು

Udupi ಶಿಕ್ಷಕರನ್ನು ಅವಮಾನಿಸಿದರೆ ಸಹಿಸಲು ಸಾಧ್ಯವಿಲ್ಲ: ಯಶ್‌ಪಾಲ್‌ ಸುವರ್ಣ

Udupi ಶಿಕ್ಷಕರನ್ನು ಅವಮಾನಿಸಿದರೆ ಸಹಿಸಲು ಸಾಧ್ಯವಿಲ್ಲ: ಯಶ್‌ಪಾಲ್‌ ಸುವರ್ಣ

Govt.,ಆದಾಯ ಮೂಲಕ್ಕೆ ಸಮಿತಿ ರಚಿಸಿದ ಸರಕಾರ

Govt.,ಆದಾಯ ಮೂಲಕ್ಕೆ ಸಮಿತಿ ರಚಿಸಿದ ಸರಕಾರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

5

Devara Part 1: ಭಾರೀ ಮೊತ್ತ ಕೊಟ್ಟು ʼದೇವರʼ ಡಿಜಿಟಲ್‌ ರೈಟ್ಸ್‌ ಖರೀದಿಸಿದ ನೆಟ್ ಫ್ಲಿಕ್ಸ್

3

Jayam Ravi: 15 ವರ್ಷದ ದಾಂಪತ್ಯ ಜೀವನಕ್ಕೆ ಅಂತ್ಯವಾಡಿದ ಖ್ಯಾತ ನಟ ಜಯಂ ರವಿ

ರಜಿನಿ ಬಗ್ಗೆ 50 ಗಂಟೆ ಕಾಲ ನಾನ್‌ ಸ್ಟಾಪ್‌ ಲೈವ್‌ ಪಾಡ್‌ ಕಾಸ್ಟ್ ಮಾಡಿ ಗಿನ್ನಿಸ್ ದಾಖಲೆ

ರಜಿನಿ ಬಗ್ಗೆ 50 ಗಂಟೆ ಕಾಲ ನಾನ್‌ ಸ್ಟಾಪ್‌ ಲೈವ್‌ ಪಾಡ್‌ ಕಾಸ್ಟ್ ಮಾಡಿ ಗಿನ್ನಿಸ್ ದಾಖಲೆ

Dilli Babu: ಸೂಪರ್‌ ಹಿಟ್‌ ಸಿನಿಮಾಗಳಿಗೆ ಬಂಡವಾಳ ಹಾಕಿದ್ದ ಖ್ಯಾತ ನಿರ್ಮಾಪಕ ಇನ್ನಿಲ್ಲ

Dilli Babu: ಸೂಪರ್‌ ಹಿಟ್‌ ಸಿನಿಮಾಗಳಿಗೆ ಬಂಡವಾಳ ಹಾಕಿದ್ದ ಖ್ಯಾತ ನಿರ್ಮಾಪಕ ಇನ್ನಿಲ್ಲ

Filmmaker: ಲೈಂಗಿಕ ಕಿರುಕುಳ ಆರೋಪ; ಖ್ಯಾತ ನಿರ್ದೇಶಕನಿಗೆ ಅಮಾನತು ಶಿಕ್ಷೆ

Filmmaker: ಲೈಂಗಿಕ ಕಿರುಕುಳ ಆರೋಪ; ಖ್ಯಾತ ನಿರ್ದೇಶಕನಿಗೆ ಅಮಾನತು ಶಿಕ್ಷೆ

MUST WATCH

udayavani youtube

ಗಜಪಯಣಕ್ಕೆ ಚಾಲನೆ : ಕ್ಯಾಪ್ಟನ್‌ ಅಭಿಮನ್ಯು ನೇತೃತ್ವದ 9 ಆನೆಗಳ ಗಜಪಡೆ

udayavani youtube

ರಕ್ಷಾ ಬಂಧನದ ಅರ್ಥ ಮತ್ತು ಮಹತ್ವ | ರಕ್ಷಾ ಬಂಧನ 2024

udayavani youtube

ಕಡಿಮೆ ಬೆಲೆಗೆ ಫಸ್ಟ್ ಕ್ಲಾಸ್ ಬಾಳೆಎಲೆ ಊಟ

udayavani youtube

ಆ.18 ರಿಂದ ಶ್ರೀಕೃಷ್ಣ ಮಠದಲ್ಲಿ ಕ್ರೀಡೋತ್ಸವ

udayavani youtube

ತಮ್ಮ ಮಕ್ಕಳನ್ನು ಬೆಳೆಸುವ ಸಲುವಾಗಿ ಕಂಡೋರ ಮಕ್ಕಳ ಭವಿಷ್ಯ ನಾಶ. ಈ ವ್ಯವಸ್ಥೆಗೆ ನಾನೂ ಬಲಿ

ಹೊಸ ಸೇರ್ಪಡೆ

Rain ದಕ್ಷಿಣ ಕನ್ನಡ : ಆಗಾಗ್ಗೆ ಬಿರುಸಿನ ಮಳೆ

Rain ದಕ್ಷಿಣ ಕನ್ನಡ : ಆಗಾಗ್ಗೆ ಬಿರುಸಿನ ಮಳೆ

Pilikula “ನಿಶ್ಶಬ್ದ ವಲಯ’ ಘೋಷಣೆಗೆ ಜಿಲ್ಲಾಧಿಕಾರಿಗೆ ಮನವಿPilikula “ನಿಶ್ಶಬ್ದ ವಲಯ’ ಘೋಷಣೆಗೆ ಜಿಲ್ಲಾಧಿಕಾರಿಗೆ ಮನವಿ

Pilikula “ನಿಶ್ಶಬ್ದ ವಲಯ’ ಘೋಷಣೆಗೆ ಜಿಲ್ಲಾಧಿಕಾರಿಗೆ ಮನವಿ

Madikeri ಕೊಡಗಿನಲ್ಲಿ ಭಾರೀ ಮಳೆ; ಕೃಷಿ ಫ‌ಸಲಿಗೆ ಅಪಾರ ಹಾನಿ

Madikeri ಕೊಡಗಿನಲ್ಲಿ ಭಾರೀ ಮಳೆ; ಕೃಷಿ ಫ‌ಸಲಿಗೆ ಅಪಾರ ಹಾನಿ

Shiradi Ghat ಕೆಂಪುಹೊಳೆ ಬಳಿ ಅಪಘಾತ: ಎರಡು ಕಾರು -ಲಾರಿ ಢಿಕ್ಕಿ: ಓರ್ವ ಸ್ಥಳದಲ್ಲೇ ಸಾವು

Shiradi Ghat ಕೆಂಪುಹೊಳೆ ಬಳಿ ಅಪಘಾತ: ಎರಡು ಕಾರು -ಲಾರಿ ಢಿಕ್ಕಿ: ಓರ್ವ ಸ್ಥಳದಲ್ಲೇ ಸಾವು

KOTA ಮೀನುಗಾರಿಕೆಗೆ ತೆರಳಿದ್ದ ವ್ಯಕ್ತಿ ಸಾವು

KOTA ಮೀನುಗಾರಿಕೆಗೆ ತೆರಳಿದ್ದ ವ್ಯಕ್ತಿ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.