Buzz: ಒಂದೇ ಸಿನಿಮಾದಲ್ಲಿ ನಟಿಸಲು ಶಾರುಖ್‌ – ಯಶ್‌ ಆಸಕ್ತಿ; ಶೀಘ್ರದಲ್ಲಿ ಅನೌನ್ಸ್?


Team Udayavani, Jan 31, 2024, 1:11 PM IST

Buzz: ಒಂದೇ ಸಿನಿಮಾದಲ್ಲಿ ನಟಿಸಲು ಶಾರುಖ್‌ – ಯಶ್‌ ಆಸಕ್ತಿ; ಶೀಘ್ರದಲ್ಲಿ ಅನೌನ್ಸ್?

ಮುಂಬಯಿ: ಕಿಂಗ್‌ ಖಾನ್‌ ಶಾರುಖ್‌ ,  ಕನ್ನಡದ ರಾಕಿಂಗ್ ಸ್ಟಾರ್‌ ಯಶ್‌ ಇಬ್ಬರಿಗೂ ಪ್ರತ್ಯೇಕವಾಗಿ ದೊಡ್ಡಮಟ್ಟದ ಫ್ಯಾನ್ ಫಾಲೋಯಿಂಗ್‌ ಇದೆ. ಇಬ್ಬರೂ ಅವರವರ ಸಿನಿವಲಯದಲ್ಲಿ ಮಾತ್ರ ಮಿಂಚದೆ, ಇತ್ತೀಚಿಗಿನ ವರ್ಷಗಳಲ್ಲಿ ಪ್ಯಾನ್‌ ಇಂಡಿಯಾದಲ್ಲಿ ಮಿಂಚಿದ್ದಾರೆ.

ಒಂದು ವೇಳೆ ಈ ಇಬ್ಬರು ಸ್ಟಾರ್‌ ಗಳು ಒಂದೇ ಸಿನಿಮಾದಲ್ಲಿ ನಟಿಸಿದರೆ ಹೇಗಿರುತ್ತದೆ?.. ಹೀಗೊಂದು ಮಾತು ಸಿನಿವಲಯದಲ್ಲಿ ಹರಿದಾಡುತ್ತಿದೆ. ರಾಕಿಭಾಯ್‌ ಯಶ್‌ ಬಿಟೌನ್‌ ಕಾಲಿಡಲಿದ್ದಾರೆ ಎನ್ನುವ ವಿಚಾರ ಹೊಸತಲ್ಲ. ನಿತೀಶ್‌ ತಿವಾರಿ ಅವರ ʼರಾಮಾಯಣʼ ಸಿನಿಮಾದಲ್ಲಿ ಅವರು ರಾವಣನ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಈ ನಡುವೆ ಅವರು ಶಾರುಖ್‌ ಖಾನ್‌ ಅವರೊಂದಿಗೆ ನಟಿಸಲಿದ್ದಾರೆ ಎನ್ನುವ ಸುದ್ದಿಯೊಂದು ಹಬ್ಬಿದೆ.

ಇದನ್ನೂ ಓದಿ: ಕಿಚ್ಚನ ಸಿನಿ ಜರ್ನಿಗೆ 28 ವರುಷದ ಹರುಷ.. ಪ್ರೀತಿ ಪ್ರೋತ್ಸಾಹಕ್ಕೆ ಧನ್ಯವಾದವೆಂದ ಬಾದ್‌ ಷಾ

ಕಿಂಗ್ ಶಾರುಖ್ ಖಾನ್ ಅವರೊಂದಿಗೆ ಕೆಲಸ ಮಾಡಲು ಯಶ್ ತಮ್ಮ ಆಸಕ್ತಿಯ ಬಗ್ಗೆ ಮಾತನಾಡಿದ್ದಾರೆ. ಸ್ಕ್ರಿಪ್ಟ್ ಪರಿಪೂರ್ಣವಾಗಿರಬೇಕು ಎನ್ನುವ ಷರತ್ತನ್ನು ಹಾಕಿದ್ದಾರೆ ಎಂದು ಮೂಲವೊಂದು ತಿಳಿಸಿರುವುದಾಗಿ ʼಹಿಂದೂಸ್ತಾನ್‌ ಟೈಮ್ಸ್‌ʼ ವರದಿ ಮಾಡಿದೆ.

ಯಶ್‌ ಹಾಗೂ ಶಾರುಖ್‌ ಖಾನ್‌ ಜೊತೆಯಾಗಿ ನಟಿಸಲು ಒಪ್ಪಿದ್ದಾರೆ. ಆದರೆ ತಮ್ಮಅಪಾರ ಅಭಿಮಾನಿಗಳ ನಿರೀಕ್ಷೆಗೆ ತಕ್ಕಂತೆ ಸಿನಿಮಾವಿರಬೇಕು. ಹಾಗಾಗಿ ಇಬ್ಬರು ಈ ಬಗ್ಗೆ ಆತುರದ ನಿರ್ಧಾರವನ್ನು ಕೈಗೊಳ್ಳದೆ ನಿಧಾನವಾಗಿ ಯೋಚಿಸಲಿದ್ದಾರೆ. ಇದು ಉತ್ಸಾಹದಿಂದ ಮಾಡಲಾದ ಯೋಜನೆಗಿಂತ ಉತ್ತಮವಾಗಿ ರೂಪಿಸಲ್ಪಟ್ಟ ಯೋಜನೆಯಾಗಬೇಕೆಂದು ಇಬ್ಬರು ಬಯಸುತ್ತಾರೆ ಎಂದು ಮೂಲವೊಂದು ಹೇಳಿರುವುದಾಗಿ ವರದಿ ತಿಳಿಸಿದೆ.

ಯಶ್ ಆ್ಯಕ್ಷನ್ ಚಿತ್ರಕ್ಕಾಗಿ ರೆಡ್ ಚಿಲ್ಲೀಸ್ ಎಂಟರ್‌ಟೈನ್‌ಮೆಂಟ್‌ನೊಂದಿಗೆ ಮಾತುಕತೆ ನಡೆಸುತ್ತಿದ್ದಾರೆ ಎಂಬ ವರದಿಗಳೂ ಇವೆ. ಯಶ್ ಆರಂಭಿಕವಾಗಿ ಸ್ಕ್ರಿಪ್ಟ್‌ ನ್ನು ಇಷ್ಟಪಟ್ಟಿದ್ದಾರೆ ಎನ್ನಲಾಗಿದೆ. ಮುಂದಿನ ದಿನಗಳಲ್ಲಿ ಇದರ ಬಗ್ಗೆ ಸ್ಪಷ್ಟನೆ ಸಿಗಲಿದೆ.

ಸದ್ಯ ಯಶ್‌ ಅವರು ಗೀತು ಮೋಹನ್‌ ಅವರ ʼಟಾಕ್ಸಿಕ್‌ʼ ಸಿನಿಮಾದಲ್ಲಿ ಬ್ಯುಸಿಯಾಗಿದ್ದಾರೆ.  ಶಾರುಖ್‌ ಖಾನ್‌ ʼಡಂಕಿʼ ಬಳಿಕ ಮುಂದಿನ ಸಿನಿಮಾವನು ಅನೌನ್ಸ್‌ ಮಾಡಿಲ್ಲ.

ಟಾಪ್ ನ್ಯೂಸ್

Udupi: ಗ್ಯಾರಂಟಿಯಿಂದ ಜನರ ಆರ್ಥಿಕ ಸ್ಥಿತಿ ವೃದ್ಧಿ: ಎಚ್‌.ಎಂ. ರೇವಣ್ಣUdupi: ಗ್ಯಾರಂಟಿಯಿಂದ ಜನರ ಆರ್ಥಿಕ ಸ್ಥಿತಿ ವೃದ್ಧಿ: ಎಚ್‌.ಎಂ. ರೇವಣ್ಣ

Udupi: ಗ್ಯಾರಂಟಿಯಿಂದ ಜನರ ಆರ್ಥಿಕ ಸ್ಥಿತಿ ವೃದ್ಧಿ: ಎಚ್‌.ಎಂ. ರೇವಣ್ಣ

Mangaluru: ಪಿಡಬ್ಲ್ಯುಡಿ ಆಸ್ತಿ ಮೂಲಕ ಆದಾಯ ಗಳಿಕೆ: ಸಚಿವ ಸತೀಶ್‌ ಜಾರಕಿಹೊಳಿ

Mangaluru: ಪಿಡಬ್ಲ್ಯುಡಿ ಆಸ್ತಿ ಮೂಲಕ ಆದಾಯ ಗಳಿಕೆ: ಸಚಿವ ಸತೀಶ್‌ ಜಾರಕಿಹೊಳಿ

Mangaluru: ವಿದ್ಯುತ್‌ ದರ ಏರಿಕೆಗೆ ಪ್ರಸ್ತಾವ; ಗ್ರಾಹಕರಿಂದ ಆಕ್ಷೇಪ

Mangaluru: ವಿದ್ಯುತ್‌ ದರ ಏರಿಕೆಗೆ ಪ್ರಸ್ತಾವ; ಗ್ರಾಹಕರಿಂದ ಆಕ್ಷೇಪ

Bhubaneswar college sparks big protest

Bhubaneswar: ನೇಪಾಲಿ ವಿದ್ಯಾರ್ಥಿನಿ ಆತ್ಮಹ*ತ್ಯೆ, ಭಾರೀ ಪ್ರತಿಭಟನೆ

Mulki ರೈಲು ನಿಲ್ದಾಣ ಕಾಮಗಾರಿ: ಫೆ.21 ರಂದು ರೈಲು ವಿಳಂಬ

Mulki ರೈಲು ನಿಲ್ದಾಣ ಕಾಮಗಾರಿ: ಫೆ.21 ರಂದು ರೈಲು ವಿಳಂಬ

Ranji Trophy: ಸೆಮಿಫೈನಲ್‌ನಲ್ಲಿ ಪಾರ್ಥ್ ದಾಳಿಗೆ ಕುಸಿದ ಮುಂಬಯಿ

Ranji Trophy: ಸೆಮಿಫೈನಲ್‌ನಲ್ಲಿ ಪಾರ್ಥ್ ದಾಳಿಗೆ ಕುಸಿದ ಮುಂಬಯಿ

WPL 2025: Mumbai register 5th consecutive win against Gujarat

WPL 2025: ಗುಜರಾತ್‌ ವಿರುದ್ಧ ಮುಂಬೈಗೆ ಸತತ 5ನೇ ಜಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ತೆಲುಗು ಗೊತ್ತಿಲ್ಲದ ನಾಯಕಿಯರನ್ನು ಬೆಂಬಲಿಸುತ್ತೇವೆ – ವಿವಾದ ಎಬ್ಬಿಸಿದ ನಿರ್ಮಾಪಕನ ಹೇಳಿಕೆ

ತೆಲುಗು ಗೊತ್ತಿಲ್ಲದ ನಾಯಕಿಯರನ್ನು ಬೆಂಬಲಿಸುತ್ತೇವೆ – ವಿವಾದ ಎಬ್ಬಿಸಿದ ನಿರ್ಮಾಪಕನ ಹೇಳಿಕೆ

Tollywood: ಅಲ್ಲು ಅರ್ಜುನ್​ಗೆ ಅಟ್ಲಿ ಆ್ಯಕ್ಷನ್ ಕಟ್:‌ ಶ್ರೀದೇವಿ ಪುತ್ರಿ ನಾಯಕಿ?

Tollywood: ಅಲ್ಲು ಅರ್ಜುನ್​ಗೆ ಅಟ್ಲಿ ಆ್ಯಕ್ಷನ್ ಕಟ್:‌ ಶ್ರೀದೇವಿ ಪುತ್ರಿ ನಾಯಕಿ?

Tollywood: ರಾತ್ರೋರಾತ್ರಿ ಖ್ಯಾತ ಟಾಲಿವುಡ್‌ ನಟ ಪೊಲೀಸ್‌ ವಶಕ್ಕೆ

Tollywood: ರಾತ್ರೋರಾತ್ರಿ ಖ್ಯಾತ ಟಾಲಿವುಡ್‌ ನಟ ಪೊಲೀಸ್‌ ವಶಕ್ಕೆ

Rashmika Mandanna: ರಶ್ಮಿಕಾ ಮುಟ್ಟಿದ್ದೆಲ್ಲ ಚಿನ್ನ; ಹ್ಯಾಟ್ರಿಕ್‌ ಹಿಟ್‌ ಕಂಡ ಶ್ರೀವಲ್ಲಿ

Rashmika Mandanna: ರಶ್ಮಿಕಾ ಮುಟ್ಟಿದ್ದೆಲ್ಲ ಚಿನ್ನ; ಹ್ಯಾಟ್ರಿಕ್‌ ಹಿಟ್‌ ಕಂಡ ಶ್ರೀವಲ್ಲಿ

Kollywood: ಬರ್ತ್‌ ಡೇಗೆ ʼಮದರಾಸಿʼಯಾಗಿ ಮಾಸ್‌ ಅವತಾರದಲ್ಲಿ ಮಿಂಚಿದ ಶಿವಕಾರ್ತಿಕೇಯನ್

Kollywood: ಬರ್ತ್‌ ಡೇಗೆ ʼಮದರಾಸಿʼಯಾಗಿ ಮಾಸ್‌ ಅವತಾರದಲ್ಲಿ ಮಿಂಚಿದ ಶಿವಕಾರ್ತಿಕೇಯನ್

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Udupi: ಗೀತಾರ್ಥ ಚಿಂತನೆ-191: “ಡಿಸಿಶನ್‌ ಮೇಕರ್‌ ನೀನಲ್ಲ’ ಎಂಬ ಶ್ರೀಕೃಷ್ಣ

Udupi: ಗೀತಾರ್ಥ ಚಿಂತನೆ-191: “ಡಿಸಿಶನ್‌ ಮೇಕರ್‌ ನೀನಲ್ಲ’ ಎಂಬ ಶ್ರೀಕೃಷ್ಣ

Udupi: ಗ್ಯಾರಂಟಿಯಿಂದ ಜನರ ಆರ್ಥಿಕ ಸ್ಥಿತಿ ವೃದ್ಧಿ: ಎಚ್‌.ಎಂ. ರೇವಣ್ಣUdupi: ಗ್ಯಾರಂಟಿಯಿಂದ ಜನರ ಆರ್ಥಿಕ ಸ್ಥಿತಿ ವೃದ್ಧಿ: ಎಚ್‌.ಎಂ. ರೇವಣ್ಣ

Udupi: ಗ್ಯಾರಂಟಿಯಿಂದ ಜನರ ಆರ್ಥಿಕ ಸ್ಥಿತಿ ವೃದ್ಧಿ: ಎಚ್‌.ಎಂ. ರೇವಣ್ಣ

Mangaluru: ಪಿಡಬ್ಲ್ಯುಡಿ ಆಸ್ತಿ ಮೂಲಕ ಆದಾಯ ಗಳಿಕೆ: ಸಚಿವ ಸತೀಶ್‌ ಜಾರಕಿಹೊಳಿ

Mangaluru: ಪಿಡಬ್ಲ್ಯುಡಿ ಆಸ್ತಿ ಮೂಲಕ ಆದಾಯ ಗಳಿಕೆ: ಸಚಿವ ಸತೀಶ್‌ ಜಾರಕಿಹೊಳಿ

Mangaluru: ವಿದ್ಯುತ್‌ ದರ ಏರಿಕೆಗೆ ಪ್ರಸ್ತಾವ; ಗ್ರಾಹಕರಿಂದ ಆಕ್ಷೇಪ

Mangaluru: ವಿದ್ಯುತ್‌ ದರ ಏರಿಕೆಗೆ ಪ್ರಸ್ತಾವ; ಗ್ರಾಹಕರಿಂದ ಆಕ್ಷೇಪ

Bhubaneswar college sparks big protest

Bhubaneswar: ನೇಪಾಲಿ ವಿದ್ಯಾರ್ಥಿನಿ ಆತ್ಮಹ*ತ್ಯೆ, ಭಾರೀ ಪ್ರತಿಭಟನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.