Actor Bala: ಮಾಜಿ ಪತ್ನಿ ಜತೆ ಅನುಚಿತ ವರ್ತನೆ ಆರೋಪ; ಖ್ಯಾತ ನಟ ಬಂಧನ


Team Udayavani, Oct 14, 2024, 11:19 AM IST

5

ಕೊಚ್ಚಿ: ಮಾಜಿ ಪತ್ನಿ ನೀಡಿದ ದೂರಿನ ಮೇರೆಗೆ ಖ್ಯಾತ ಮಾಲಿವುಡ್‌ ನಟ ಬಾಲ (Film actor Bala) ಅವರನ್ನು ಸೋಮವಾರ (ಅ.14ರಂದು) ಪೊಲೀಸರು ಬಂಧಿಸಿರುವುದು ವರದಿಯಾಗಿದೆ.

ಎರ್ನಾಕುಲಂನಲ್ಲಿ ಕಡವಂತರಾ ಪೊಲೀಸರು ಬಾಲ ಅವರನ್ನು ಬಂಧಿಸಿರುವುದಾಗಿ ವರದಿಯಾಗಿದೆ. ಬಾಲಾ ಮತ್ತು ಅವರ ಮ್ಯಾನೇಜರ್ ಇಬ್ಬರನ್ನು ಕೊಚ್ಚಿಯ ಫ್ಲಾಟ್‌ನಲ್ಲಿ ಬಂಧಿಸಲಾಗಿದೆ. ಮತ್ತೊಬ್ಬ ಆರೋಪಿ ಅನಂತಕೃಷ್ಣನ್  ಅವರನ್ನು ಕೂಡ ಬಂಧಿಸಲಾಗಿದೆ.

ಬಾಲ ಅವರು ಸಾಮಾಜಿಕ ಜಾಲತಾಣದ ಮೂಲಕ ತನ್ನನ್ನು ಹಾಗೂ ತನ್ನ ಮಗಳನ್ನು ನಿಂದಿಸಿ ಪೋಸ್ಟ್‌ ಮಾಡಿದ್ದಾರೆ. ಇದಲ್ಲದೆ ಬಾಲ ವಿಚ್ಛೇದನದ ಒಪ್ಪಂದವನ್ನು ಉಲ್ಲಂಘಿಸಿದ್ದಾರೆ. ನನ್ನನ್ನು ಹಾಗೂ ನನ್ನ 12 ವರ್ಷದ ಮಗಳನ್ನು ಕೆಲ ಸಂದರ್ಶನದಲ್ಲಿ ಬೇಕಂತಲೇ ನಿಂದಿಸಿ ಮಾತನಾಡಿದ್ದಾರೆ. ಇದರಿಂದ ತಾವು ಮಾನಸಿಕವಾಗಿ ನೊಂದಿದ್ದೇವೆ ಎಂದು ಅವರ ಮಾಜಿ ಪತ್ನಿ ಅಮೃತಾ ಸುರೇಶ್ (Amrutha Suresh) ಆರೋಪಿಸಿ ಪೊಲೀಸರಿಗೆ ದೂರು ನೀಡಿದ್ದಾರೆ.

ಇದಲ್ಲದೆ ಈ ಹಿಂದೆ ಅಮೃತಾ ಸುರೇಶ್ ಅವರು ಮದುವೆ ಸಂದರ್ಭದಲ್ಲಿ ತಾನು ಅನುಭವಿಸಿದ್ದ ಕೌಟುಂಬಿಕ ದೌರ್ಜನ್ಯದ ಬಗ್ಗೆ ಬಹಿರಂಗಪಡಿಸಿದ್ದರು. ನಟನ ವಿರುದ್ಧ ಜಾಮೀನು ರಹಿತ ಸೆಕ್ಷನ್ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ವಿಚ್ಛೇದನದ ಒಪ್ಪಂದದ ಪ್ರಕಾರ ಮಗಳನ್ನು ನೋಡಲು ಬಾಲ ಅವರಿಗೆ ಅವಕಾಶ ನೀಡಲಾಗಿತ್ತು. ಆದರೆ ಮಗಳನ್ನು ಭೇಟಿ ಮಾಡುವ ಸಂದರ್ಭದಲ್ಲಿ ಬಾಲ ಮಗಳು ಹಾಗೂ ಮಾಜಿ ಪತ್ನಿ ಇಬ್ಬರ ಜತೆಯೂ ಅನುಚಿತವಾಗಿ ವರ್ತಿಸಿದ್ದಾರೆ ಎಂದು ದೂರಿನಲ್ಲಿ ಹೇಳಲಾಗಿದೆ.

ಮೂರು ವರ್ಷಗಳ ಕಾಲ ನಟನೊಂದಿಗೆ ಕೆಲಸ ಮಾಡುತ್ತಿದ್ದ ಬಾಲಾ ಅವರ ಚಾಲಕ ನಟನ ಅನುಚಿತ ವರ್ತನೆ ಬಗ್ಗೆ ಹಾಗೂ ಹಲ್ಲೆ ನಡೆಸಿರುವ ಬಗ್ಗೆ ಸಾಕ್ಷ್ಯವನ್ನು ಪೊಲೀಸರಿಗೆ ನೀಡಿರುವುದಾಗಿ ವರದಿಯಾಗಿದೆ.

ಟಾಪ್ ನ್ಯೂಸ್

ಪಾತಕಿ ಲಾರೆನ್ಸ್‌ ಜೈಲಿನಲ್ಲಿ-ಮುಂಬೈ ಪೊಲೀಸರಿಗೆ ವಶಕ್ಕೆ ಪಡೆಯಲು ಸಾಧ್ಯವಾಗುತ್ತಿಲ್ಲ ಯಾಕೆ?

ಪಾತಕಿ ಲಾರೆನ್ಸ್‌ ಜೈಲಿನಲ್ಲಿ-ಮುಂಬೈ ಪೊಲೀಸರಿಗೆ ವಶಕ್ಕೆ ಪಡೆಯಲು ಸಾಧ್ಯವಾಗುತ್ತಿಲ್ಲ ಯಾಕೆ?

Bengaluru: Four members of the same family ends their life

Bengaluru: ಆತ್ಮಹತ್ಯೆಗೆ ಶರಣಾದ ಒಂದೇ ಕುಟುಂಬದ ನಾಲ್ವರು!

Bantwal: ಶಾಲಾ ಬಸ್ ಚಾಲನೆ ವೇಳೆ ಚಾಲಕನಿಗೆ ಮೂರ್ಛೆ ರೋಗ… ವಿದ್ಯುತ್ ಕಂಬಕ್ಕೆ ಡಿಕ್ಕಿ

Bantwal: ಶಾಲಾ ಬಸ್ ಚಾಲನೆ ವೇಳೆ ಚಾಲಕನಿಗೆ ಮೂರ್ಛೆ ರೋಗ… ವಿದ್ಯುತ್ ಕಂಬಕ್ಕೆ ಡಿಕ್ಕಿ

55

Bigg Boss Kannada: ಕಿಚ್ಚನ ಬಳಿಕ ಈ ಸ್ಟಾರ್‌ಗಳು ಆಗ್ತಾರಾ ಕಿರುತೆರೆಯ ʼಬಿಗ್‌ ಬಾಸ್‌ʼ..?

Tragedy: ಬಸ್ ಚಾಲನೆ ವೇಳೆ ಚಾಲಕನಿಗೆ ಎದೆ ನೋವು… ಆಸ್ಪತ್ರೆ ದಾರಿ ಮಧ್ಯೆ ಕೊನೆಯುಸಿರು

Tragedy: ಬಸ್ ಚಾಲನೆ ವೇಳೆ ಚಾಲಕನಿಗೆ ಎದೆ ನೋವು… ಆಸ್ಪತ್ರೆ ದಾರಿ ಮಧ್ಯೆ ಕೊನೆಯುಸಿರು

Raichur: ಹಳೇ ವೈಷಮ್ಯದಿಂದ ಯುವಕನ ಕೊಲೆ: ಆರೋಪಿಯ ಬಂಧನ

Raichur: ಹಳೇ ವೈಷಮ್ಯದಿಂದ ಯುವಕನ ಕೊಲೆ: ಆರೋಪಿಯ ಬಂಧನ

ಮಾತು ತಪ್ಪಿದ ಸರಕಾರ; ಚುನಾವಣಾ ಬಹಿಷ್ಕಾರಕ್ಕೆ ಮೀನುಗಾರರ ನಿರ್ಧಾರ

Surathkal: ಮಾತು ತಪ್ಪಿದ ಸರಕಾರ; ಚುನಾವಣಾ ಬಹಿಷ್ಕಾರಕ್ಕೆ ಮೀನುಗಾರರ ನಿರ್ಧಾರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Actress: ಖ್ಯಾತ ನಟಿಯ ಖಾಸಗಿ ವಿಡಿಯೋ ಲೀಕ್..‌ಕಮೆಂಟ್‌ ಮಾಡಿದವರಿಗೆ ಎಂಜಾಯ್‌ ಮಾಡಿ ಎಂದ ನಟಿ

Actress: ಖ್ಯಾತ ನಟಿಯ ಖಾಸಗಿ ವಿಡಿಯೋ ಲೀಕ್..‌ಕಮೆಂಟ್‌ ಮಾಡಿದವರಿಗೆ ಎಂಜಾಯ್‌ ಮಾಡಿ ಎಂದ ನಟಿ

Box office: ಮಾರ್ಟಿನ್‌ To ಜಿಗ್ರಾ.. ದಸರಾಕ್ಕೆ ರಿಲೀಸ್‌ ಆದ ಸಿನಿಮಾಗಳು ಗಳಿಸಿದ್ದೆಷ್ಟು?

Box office: ಮಾರ್ಟಿನ್‌ To ಜಿಗ್ರಾ.. ದಸರಾಕ್ಕೆ ರಿಲೀಸ್‌ ಆದ ಸಿನಿಮಾಗಳು ಗಳಿಸಿದ್ದೆಷ್ಟು?

1-a-vishwa

Megastar Chiranjeevi;ವಿಶ್ವಂಭರ ಟೀಸರ್ ಬಿಡುಗಡೆ: ಸದ್ಯದ ಟ್ರೆಂಡ್ ಗೋಚರ

Devara 2: ʼದೇವರ-2ʼ ನಲ್ಲೂ ಬಾಲಿವುಡ್‌ ಸ್ಟಾರ್ಸ್? ನಿರ್ದೇಶಕರು ಹೇಳಿದ್ದೇನು?Devara 2: ʼದೇವರ-2ʼ ನಲ್ಲೂ ಬಾಲಿವುಡ್‌ ಸ್ಟಾರ್ಸ್? ನಿರ್ದೇಶಕರು ಹೇಳಿದ್ದೇನು?

Devara 2: ʼದೇವರ-2ʼ ನಲ್ಲೂ ಬಾಲಿವುಡ್‌ ಸ್ಟಾರ್ಸ್? ನಿರ್ದೇಶಕರು ಹೇಳಿದ್ದೇನು?

Vettaiyan: ಹೇಗಿದೆ ರಜಿನಿಕಾಂತ್‌ ʼವೆಟ್ಟಯ್ಯನ್ʼ? ಫಸ್ಟ್‌ ಹಾಫ್‌ ಓಕೆ ಸೆಕೆಂಡ್ ಹಾಫ್..

Vettaiyan: ಹೇಗಿದೆ ರಜಿನಿಕಾಂತ್‌ ʼವೆಟ್ಟಯ್ಯನ್ʼ? ಫಸ್ಟ್‌ ಹಾಫ್‌ ಓಕೆ ಸೆಕೆಂಡ್ ಹಾಫ್..

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

ಪಾತಕಿ ಲಾರೆನ್ಸ್‌ ಜೈಲಿನಲ್ಲಿ-ಮುಂಬೈ ಪೊಲೀಸರಿಗೆ ವಶಕ್ಕೆ ಪಡೆಯಲು ಸಾಧ್ಯವಾಗುತ್ತಿಲ್ಲ ಯಾಕೆ?

ಪಾತಕಿ ಲಾರೆನ್ಸ್‌ ಜೈಲಿನಲ್ಲಿ-ಮುಂಬೈ ಪೊಲೀಸರಿಗೆ ವಶಕ್ಕೆ ಪಡೆಯಲು ಸಾಧ್ಯವಾಗುತ್ತಿಲ್ಲ ಯಾಕೆ?

3

Kinnigoli: ಒಂದೇ ಮಳೆಗೆ ಎದ್ದು ಹೋಯಿತು ಕಾಟಾಚಾರದ ತೇಪೆ!

Bengaluru: Four members of the same family ends their life

Bengaluru: ಆತ್ಮಹತ್ಯೆಗೆ ಶರಣಾದ ಒಂದೇ ಕುಟುಂಬದ ನಾಲ್ವರು!

2(1)

Madantyaru; ಗೇರುಕಟ್ಟೆ ಪ್ರೌಢಶಾಲೆಯ 4 ಕಟ್ಟಡ ಶಿಥಿಲ!

ಲಿಂ. ಡಾ. ತೋಂಟದ ಸಿದ್ಧಲಿಂಗ ಸ್ವಾಮೀಜಿ 6ನೇ ಪುಣ್ಯಸ್ಮರಣೆ; ಮರಣವೇ ಮಹಾನವಮಿ ಆಚರಣೆ

Gadag; ಲಿಂ. ಡಾ. ತೋಂಟದ ಸಿದ್ಧಲಿಂಗ ಸ್ವಾಮೀಜಿ 6ನೇ ಪುಣ್ಯಸ್ಮರಣೆ; ಮರಣವೇ ಮಹಾನವಮಿ ಆಚರಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.