Malayalam actor: ಹಾಲಿವುಡ್‌ನಲ್ಲೂ ಮಿಂಚಿದ್ದ ಮಾಲಿವುಡ್‌ನ ಹಿರಿಯ ನಟ ಥಾಮಸ್ ನಿಧನ


Team Udayavani, Dec 17, 2024, 2:27 PM IST

Malayalam actor: ಹಾಲಿವುಡ್‌ನಲ್ಲೂ ಮಿಂಚಿದ್ದ ಮಾಲಿವುಡ್‌ನ ಹಿರಿಯ ನಟ ಥಾಮಸ್ ನಿಧನ

ಕೊಚ್ಚಿ: ಮಾಲಿವುಡ್‌ ಚಿತ್ರರಂಗದ ಹಿರಿಯ ನಟ ಥಾಮಸ್ ಬರ್ಲೀ ಕುರಿಶಿಂಗಲ್ (Thomas Burleigh Kurishingal) ಮಂಗಳವಾರ (ಡಿ.17 ರಂದು) ನಿಧನ ಹೊಂದಿದರು.

ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಕೊಚ್ಚಿಯ ಖಾಸಗಿ ಆಸ್ಪತ್ರೆಯಲ್ಲಿ ಥಾಮಸ್ ಬರ್ಲೀ (94) ಚಿಕಿತ್ಸೆ ಪಡೆಯುತ್ತಿದ್ದರು.

ಚಿತ್ರರಂಗ: ಥಾಮಸ್ 1953 ರಲ್ಲಿ ಮಲಯಾಳಂ ಚಲನಚಿತ್ರಗಳಲ್ಲಿ ತಮ್ಮ ನಟನಾ ವೃತ್ತಿಯನ್ನು ಪ್ರಾರಂಭಿಸಿದರು. 21ರ ವಯಸ್ಸಿನಲ್ಲಿ ಸತ್ಯನ್ ಜೊತೆಗೆ ಮಲಯಾಳಂ ಚಿತ್ರ ತಿರಮಲ (1953)ದಲ್ಲಿ ನಾಯಕನಾಗಿ ನಟಿಸುವ ಮೂಲಕ ಚಿತ್ರರಂಗಕ್ಕೆ ಕಾಲಿಟ್ಟರು.

ಕೊಚ್ಚಿಯಲ್ಲಿ ಸೆಪ್ಟೆಂಬರ್ 1, 1932 ರಂದು ಜನಿಸಿದ ಥಾಮಸ್ ಬರ್ಲೀ ಕುರಿಶಿಂಗಲ್ ಬಹು ಪ್ರತಿಭೆಯಿಂದ ಚಿತ್ರರಂಗದಲ್ಲಿ ಜನಪ್ರಿಯತೆಯನ್ನು ಪಡೆದಿದ್ದರು.

ಲಾಸ್ ಏಂಜಲೀಸ್‌ನ ಕ್ಯಾಲಿಫೋರ್ನಿಯಾ ವಿಶ್ವವಿದ್ಯಾಲಯಕ್ಕೆ ನಟನೆಯ ಕೋರ್ಸ್‌ ಮಾಡಿದ ಅವರು ಹಾಲಿವುಡ್‌ನಲ್ಲಿ ನೆವರ್ ಸೋ ಫ್ಯೂ (1959) ಸೇರಿದಂತೆ ಕೆಲ ಟಿವಿ ಶೋಗಳಲ್ಲಿ ಸಣ್ಣ ಪಾತ್ತವನ್ನು ಮಾಡಿದ್ದರು. ಇದಲ್ಲದೆ ಮಕ್ಕಳಿಗಾಗಿ ʼಮಾಯಾʼ ಎಂಬ ಇಂಗ್ಲಿಷ್ ಚಲನಚಿತ್ರವನ್ನು ನಿರ್ಮಿಸಿದ್ದರು.

ಬಹು ಪ್ರತಿಭೆ.. ಥಾಮಸ್‌ ಒಬ್ಬ ನಟ ಮಾತ್ರವಲ್ಲದೆ ಒಬ್ಬ ನುರಿತ ಜಾದೂಗಾರ, ಪಿಟೀಲು ವಾದಕ ಮತ್ತು ವರ್ಣಚಿತ್ರಕಾರ ಮತ್ತು ಲೇಖಕರಾಗಿಯೂ ಗುರುತಿಸಿಕೊಂಡಿದ್ದರು.  ಬಿಯಾಂಡ್ ಹಾರ್ಟ್ (2000), ಫ್ರಾಗ್ರ್ಯಾಂಟ್ ಪೆಟಲ್ಸ್ (2004), ಓ ಕೇರಳ (2007), ಕಾರ್ಟೂನ್ ಸೇಕ್ರೆಡ್ ಸ್ಯಾವೇಜ್ (2017) ಮುಂತಾದ ಕೃತಿಗಳನ್ನು ಬರೆದು ಲೇಖಕರಾಗಿಯೂ ಗುರುತಿಸಿಕೊಂಡಿದ್ದರು.

1969 ರಲ್ಲಿ ಭಾರತಕ್ಕೆ ಮರಳಿದ ಅವರು ʼಇತು ಮನುಷ್ಯನೋ?ʼ ಎನ್ನುವ ಸಿನಿಮಾವನ್ನು ನಿರ್ದೇಶನ ಮಾಡಿದ್ದರು. ಇದಾದ ಬಳಿಕ 1985ರಲ್ಲಿ ʼವೆಲ್ಲರಿಕ್ಕಪ್ಪಟ್ಟಣಂʼ ಎನ್ನುವ ಸಿನಿಮಾವನ್ನು ನಿರ್ದೇಶನ ಮಾಡಿದ್ದರು.

ಥಾಮಸ್‌ ಪತ್ನಿ ಸೋಫಿ ಮಕ್ಕಳಾದ ತಾನ್ಯಾ, ತರುಣ್ ಮತ್ತು ತಮಿನಾ ಅವರನ್ನು ಅಗಲಿದ್ದಾರೆ.

ಟಾಪ್ ನ್ಯೂಸ್

Haryana: 11 ವರ್ಷ ಕಾನೂನು ಸಮರ-3 ಕೋಟಿ ರೂ. ಜೀವನಾಂಶ; 44 ವರ್ಷದ ದಾಂಪತ್ಯ  ಅಂತ್ಯ!

Haryana: 11 ವರ್ಷ ಕಾನೂನು ಸಮರ-3 ಕೋಟಿ ರೂ. ಜೀವನಾಂಶ; 44 ವರ್ಷದ ದಾಂಪತ್ಯ ಅಂತ್ಯ!

14

ಸಾಕಿದ ನಾಯಿಗಾಗಿ ಬಾಯ್‌ ಫ್ರೆಂಡ್‌ ಜತೆ ಬ್ರೇಕಪ್‌ ಮಾಡಿಕೊಂಡ ಬಿಗ್‌ ಬಾಸ್‌ ಮಾಜಿ ಸ್ಪರ್ಧಿ

ಚಳಿಗೆ ಮದುವೆ ಮಂಟಪದಲ್ಲೇ ಪ್ರಜ್ಞೆ ತಪ್ಪಿದ ಮದುಮಗ… ನನಗೆ ಈ ಹುಡುಗ ಬೇಡವೆಂದ ಮದುಮಗಳು

Wedding: ಚಳಿಗೆ ಮದುವೆ ಮಂಟಪದಲ್ಲೇ ಪ್ರಜ್ಞೆ ತಪ್ಪಿದ ವರ… ನನಗೆ ಈ ಹುಡುಗ ಬೇಡವೆಂದ ವಧು

BBK11: ಅತಿರೇಕಕ್ಕೆ ತಿರುಗಿದ ಬಿಗ್‌ ಬಾಸ್‌ ಟಾಸ್ಕ್..‌ ರಜತ್‌ – ಮಂಜು ನಡುವೆ ಹೈಡ್ರಾಮಾ

BBK11: ಅತಿರೇಕಕ್ಕೆ ತಿರುಗಿದ ಬಿಗ್‌ ಬಾಸ್‌ ಟಾಸ್ಕ್..‌ ರಜತ್‌ – ಮಂಜು ನಡುವೆ ಹೈಡ್ರಾಮಾ

Malayalam actor: ಹಾಲಿವುಡ್‌ನಲ್ಲೂ ಮಿಂಚಿದ್ದ ಮಾಲಿವುಡ್‌ನ ಹಿರಿಯ ನಟ ಥಾಮಸ್ ನಿಧನ

Malayalam actor: ಹಾಲಿವುಡ್‌ನಲ್ಲೂ ಮಿಂಚಿದ್ದ ಮಾಲಿವುಡ್‌ನ ಹಿರಿಯ ನಟ ಥಾಮಸ್ ನಿಧನ

ಸಾರಿಗೆ ಬಸ್ ಡಿಪೋ ಪ್ರಾರಂಭಿಸಬೇಕು ಎಂದು ಒತ್ತಾಯಿಸಿ ದಾವಣಗೆರೆ ತಲುಪಿದ ಪಾದಯಾತ್ರೆ

ಸಾರಿಗೆ ಬಸ್ ಡಿಪೋ ಪ್ರಾರಂಭಿಸಬೇಕು ಎಂದು ಒತ್ತಾಯಿಸಿ ದಾವಣಗೆರೆ ತಲುಪಿದ ಪಾದಯಾತ್ರೆ

1-bntwl-1

Bantwala: ರೈಲಿನಿಂದ ಬಿದ್ದು ವ್ಯಕ್ತಿ ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-reeee

‘Pushpa 2: 10 ದಿನಗಳಲ್ಲಿ ಹೊಸ ದಾಖಲೆಯ ಕಲೆಕ್ಷನ್ ಕಂಡು ಮುನ್ನುಗ್ಗುತ್ತಿರುವ ಪುಷ್ಪ 2

1-pettist

Tulu cinema; ಕೋಸ್ಟಲ್‌ನಲ್ಲೀಗ ಸಿನೆಮಾ ಹಂಗಾಮಾ!

SSMB29: ರಾಜಮೌಳಿ – ಮಹೇಶ್‌ ಬಾಬು ಸಿನಿಮಾದ ಲೀಡ್‌ ರೋಲ್‌ನಲ್ಲಿ ಪ್ರಿಯಾಂಕಾ ಚೋಪ್ರಾ?

SSMB29: ರಾಜಮೌಳಿ – ಮಹೇಶ್‌ ಬಾಬು ಸಿನಿಮಾದ ಲೀಡ್‌ ರೋಲ್‌ನಲ್ಲಿ ಪ್ರಿಯಾಂಕಾ ಚೋಪ್ರಾ?

Video: ಜೈಲಿನಿಂದ ಅಲ್ಲು ಅರ್ಜುನ್‌ ಬಿಡುಗಡೆಗೆ ಆಗ್ರಹ; ಆತ್ಮಹತ್ಯೆ ಯತ್ನಿಸಿದ ಅಭಿಮಾನಿ

Video: ಜೈಲಿನಿಂದ ಅಲ್ಲು ಅರ್ಜುನ್‌ ಬಿಡುಗಡೆಗೆ ಆಗ್ರಹ; ಆತ್ಮಹತ್ಯೆ ಯತ್ನಿಸಿದ ಅಭಿಮಾನಿ

8

Upendra: ಜೈಲಿನಿಂದ ಹೊರ ಬರುತ್ತಿದ್ದಂತೆ ಅಲ್ಲು ಅರ್ಜುನ್‌ ಭೇಟಿಯಾದ ಉಪೇಂದ್ರ

MUST WATCH

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

udayavani youtube

ಅಯ್ಯಪ್ಪ ಸ್ವಾಮಿ ಪವಾಡ | ಮಾತು ಬಾರದ ಬಾಲಕನಿಗೆ ಮಾತು ಬಂತು!

udayavani youtube

CCTV Footage | Udupi; ಹೆದ್ದಾರಿಯಲ್ಲೇ ಶರವೇಗದಲ್ಲಿ ಬಂದು ಅಪ್ಪಳಿಸಿದ ಕಾರು.

ಹೊಸ ಸೇರ್ಪಡೆ

Haryana: 11 ವರ್ಷ ಕಾನೂನು ಸಮರ-3 ಕೋಟಿ ರೂ. ಜೀವನಾಂಶ; 44 ವರ್ಷದ ದಾಂಪತ್ಯ  ಅಂತ್ಯ!

Haryana: 11 ವರ್ಷ ಕಾನೂನು ಸಮರ-3 ಕೋಟಿ ರೂ. ಜೀವನಾಂಶ; 44 ವರ್ಷದ ದಾಂಪತ್ಯ ಅಂತ್ಯ!

Beguru Colony Movie: ಟೀಸರ್‌ನಲ್ಲಿ ಬೇಗೂರು ಕಾಲೋನಿ

Beguru Colony Movie: ಟೀಸರ್‌ನಲ್ಲಿ ಬೇಗೂರು ಕಾಲೋನಿ

14

ಸಾಕಿದ ನಾಯಿಗಾಗಿ ಬಾಯ್‌ ಫ್ರೆಂಡ್‌ ಜತೆ ಬ್ರೇಕಪ್‌ ಮಾಡಿಕೊಂಡ ಬಿಗ್‌ ಬಾಸ್‌ ಮಾಜಿ ಸ್ಪರ್ಧಿ

8

Udupi: ಅಂಬಲಪಾಡಿ ಓವರ್‌ಪಾಸ್‌ ಕಾಮಗಾರಿ ಆರಂಭ

Nita Ambani: ಬೆಂಗಳೂರಿನ ಪ್ರತಿಷ್ಠಿತ ಕೈಮಗ್ಗ ಮಳಿಗೆಗೆ ಭೇಟಿ ನೀಡಿದ ನೀತಾ ಅಂಬಾನಿ

Nita Ambani: ಬೆಂಗಳೂರಿನ ಪ್ರತಿಷ್ಠಿತ ಕೈಮಗ್ಗ ಮಳಿಗೆಗೆ ಭೇಟಿ ನೀಡಿದ ನೀತಾ ಅಂಬಾನಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.