Vanangaan: “ಶೂಟಿಂಗ್‌ ವೇಳೆ ಹೊಡೆದು,ಬೈದ ನಿರ್ದೇಶಕ; ಸಿನಿಮಾದಿಂದ ಹೊರನಡೆದ ನಟಿ


Team Udayavani, Feb 28, 2024, 2:07 PM IST

Vanangaan: “ಶೂಟಿಂಗ್‌ ವೇಳೆ ಹೊಡೆದು,ಬೈದ ನಿರ್ದೇಶಕ; ಸಿನಿಮಾದಿಂದ ಹೊರನಡೆದ ನಟಿ

ಚೆನ್ನೈ: ನಿರ್ದೇಶಕ ಬಾಲ ಅವರ ʼ ವನಂಗಾನ್ʼ ಸಿನಿಮಾ ರಿಲೀಸ್‌ ಗೂ ಮುನ್ನ ಸಂಕಷ್ಟಕ್ಕೆ ಸಿಲುಕಿದೆ. ನಾಯಕ ಸೂರ್ಯ ಸಿನಿಮಾದಿಂದ ಹೊರ ನಡೆದ ಬಳಿಕ ಇದೀಗ ನಾಯಕಿಯಾಗಿ ಆಯ್ಕೆ ಆಗಿದ್ದವರು ಕೂಡ ನಿರ್ದೇಶಕನ ಮೇಲೆ ಆರೋಪವನ್ನು ಮಾಡಿದ್ದಾರೆ.

ಇತ್ತೀಚೆಗೆ ಮಾಲಿವುಡ್‌ ನಲ್ಲಿ ಬಂದಿರುವ ʼ ‘ಪ್ರೇಮಲು’ ಸಿನಿಮಾದಲ್ಲಿ ನಾಯಕಿಯಾಗಿ ಕಾಣಿಸಿಕೊಂಡಿರುವ ನಟಿ ಮಮಿತಾ ಬೈಜು ಅವರು ʼವನಂಗಾನ್‌ʼ ಸಿನಿಮಾದಲ್ಲಿ ಪ್ರಧಾನ ಪಾತ್ರವೊಂದಕ್ಕೆ ಆಯ್ಕೆ ಆಗಿದ್ದರು. ಈ ಸಿನಿಮಾದಲ್ಲಿ ಮೊದಲು ನಾಯಕನಾಗಿ ಸೂರ್ಯ ಅವರು ಆಯ್ಕೆ ಆಗಿದ್ದರು. ಆದರೆ ಕಾರಣಾಂತರ ಗಳಿಂದ ಸೂರ್ಯ ಸಿನಿಮಾದಿಂದ ಹೊರ ನಡೆದಿದ್ದಾರೆ.

ಇದೀಗ ನಟಿ ಮಮಿತಾ ನಿರ್ದೇಶಕ ಬಾಲ ಅವರ ಮೇಲೆ ಆರೋಪವೊಂದನ್ನು ಮಾಡಿದ್ದಾರೆ. “ಸಿನಿಮಾದ ಸೀನ್‌ ವೊಂದಕ್ಕೆ ನಾನು ಜಾನಪದ ಡ್ರಮ್‌ಗಳನ್ನು ಬಳಸಬೇಕಿತ್ತು. ಅದನ್ನು ಹೇಗೆ ಬಳಸುತ್ತಾರೆ ಎನ್ನುವುದು ನನಗೆ ಮೊದಲು ತಿಳಿದಿರಲಿಲ್ಲ. ಈ ಕಾರಣದಿಂದ ನಾನು ನಿರ್ದೇಶಕರ ಬಳಿ ನಾನು ಅದರ ಅಭ್ಯಾಸ ಮಾಡಬೇಕೆಂದು ಹೇಳಿದೆ. ಆದರೆ ಅವರು ಬೇರೆ ಅವರು ಹೇಗೆ ಮಾಡುತ್ತಾರೆ ಹಾಗೆ ನೋಡಿ ಮಾಡು ಎಂದರು. ಇದಾದ ಕೆಲ ಸಮಯದಲ್ಲೇ ಶೂಟ್‌ ಗೆ ಕರೆದರು. ಇದರಿಂದ ನಾನು ಭೀತಿಗೆ ಒಳಗಾಗಿದ್ದೆ. ಆದರೆ ಮೂರು ಟೀಕ್‌ ನಲ್ಲಿ ನಾನು ಅದನ್ನು ಕಲಿತೆ. ಆದರೆ ಈ ಪ್ರಕ್ರಿಯೆಯಲ್ಲಿ ನನಗೆ ಅವರು ಬೈಯ್ದಿದ್ದಾರೆ  ಹಾಗೂ ಭುಜದ ಮೇಲೆ ಹೊಡೆದಿದ್ದಾರೆ. ಆದರೆ ಬಾಲ ಅವರು ಈ ಮೊದಲೇ ತನಗೆ ಅವರ ಕಾರ್ಯವೈಖರಿ ಬಗ್ಗೆ ಹೇಳಿದ್ದರು. ಶೂಟಿಂಗ್‌ ಸೆಟ್‌ ನಲ್ಲಿ ಹೇಳಿದ್ದನ್ನು ಮನಸ್ಸಿಗೆ ತೆಗೆದುಕೊಳ್ಳಬೇಡಿ ಎಂದು ಹೇಳಿದ್ದನ್ನು” ನಟಿ ಹೇಳಿದ್ದಾರೆ.

ಆದರೆ ಶೂಟಿಂಗ್‌ ಪೂರ್ಣಗೊಳಿಸದೆ ಮಮಿತಾ ಅವರು ಪ್ರಾಜೆಕ್ಟ್‌ನಿಂದ ಹಿಂದೆ ಸರಿಯುವ ನಿರ್ಧಾರವನ್ನು ಮಾಡಿದರು.

ಈ ಚಿತ್ರದಲ್ಲಿ ಪ್ರಧಾನ ಪಾತ್ರದಲ್ಲಿ ಅರುಣ್ ವಿಜಯ್, ರೋಶನಿ ಪ್ರಕಾಶ್, ಸಮುದ್ರಕನಿ ಮತ್ತು ಮಿಸ್ಕಿನ್ ಪ್ರಮುಖ ಪಾತ್ರಗಳಲ್ಲಿದ್ದಾರೆ. ಮಾರ್ಚ್‌ ತಿಂಗಳಿನಲ್ಲಿ ಸಿನಿಮಾ ತೆರೆಗೆ ಬರುವ ಸಾಧ್ಯತೆಯಿದೆ.

 

ಟಾಪ್ ನ್ಯೂಸ್

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ

17-desiswara-ganaap

Ganesh Chaturthi Special Story: ವಿಶ್ವಪೂಜಿತ ವಿನಾಯಕ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ

8

Devara: ಗಣೇಶ ಹಬ್ಬಕ್ಕೆ ʼದೇವರʼ ಸ್ಪಷೆಲ್‌ ಅಪ್ಡೇಟ್;‌ ಟ್ರೇಲರ್‌ ಡೇಟ್‌ ರಿವೀಲ್

rape

ತಮಿಳು ಚಿತ್ರರಂಗ; ಲೈಂ*ಗಿಕ ದೌರ್ಜನ್ಯ ಎಸಗಿದರೆ 5 ವರ್ಷ ನಿಷೇಧ!

Video: ದಳಪತಿ ವಿಜಯ್‌ ʼಗೋಟ್‌ʼ ಸಿನಿಮಾ ನೋಡಲು ನಿಜವಾದ ಆಡನ್ನೇ ಥಿಯೇಟರ್ ಗೆ ಕರೆತಂದ ನಟ.!

Video: ದಳಪತಿ ವಿಜಯ್‌ ʼಗೋಟ್‌ʼ ಸಿನಿಮಾ ನೋಡಲು ನಿಜವಾದ ಆಡನ್ನೇ ಥಿಯೇಟರ್ ಗೆ ಕರೆತಂದ ನಟ.!

The GOAT Twitter Review: ಹೇಗಿದೆ ದಳಪತಿ ವಿಜಯ್‌ ʼಗೋಟ್‌ʼ?; ನೋಡಿದವರು ಏನಂತಾರೆ?

The GOAT Twitter Review: ಹೇಗಿದೆ ದಳಪತಿ ವಿಜಯ್‌ ʼಗೋಟ್‌ʼ?; ನೋಡಿದವರು ಏನಂತಾರೆ?

MUST WATCH

udayavani youtube

ಗಜಪಯಣಕ್ಕೆ ಚಾಲನೆ : ಕ್ಯಾಪ್ಟನ್‌ ಅಭಿಮನ್ಯು ನೇತೃತ್ವದ 9 ಆನೆಗಳ ಗಜಪಡೆ

udayavani youtube

ರಕ್ಷಾ ಬಂಧನದ ಅರ್ಥ ಮತ್ತು ಮಹತ್ವ | ರಕ್ಷಾ ಬಂಧನ 2024

udayavani youtube

ಕಡಿಮೆ ಬೆಲೆಗೆ ಫಸ್ಟ್ ಕ್ಲಾಸ್ ಬಾಳೆಎಲೆ ಊಟ

udayavani youtube

ಆ.18 ರಿಂದ ಶ್ರೀಕೃಷ್ಣ ಮಠದಲ್ಲಿ ಕ್ರೀಡೋತ್ಸವ

udayavani youtube

ತಮ್ಮ ಮಕ್ಕಳನ್ನು ಬೆಳೆಸುವ ಸಲುವಾಗಿ ಕಂಡೋರ ಮಕ್ಕಳ ಭವಿಷ್ಯ ನಾಶ. ಈ ವ್ಯವಸ್ಥೆಗೆ ನಾನೂ ಬಲಿ

ಹೊಸ ಸೇರ್ಪಡೆ

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.