Malayalam Film Industry: ʼಅಮ್ಮʼ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ ಮೋಹನ್‌ ಲಾಲ್


Team Udayavani, Aug 27, 2024, 3:45 PM IST

Malayalam Film Industry: ʼಅಮ್ಮʼ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ ಮೋಹನ್‌ ಲಾಲ್

ತಿರುವನಂತಪುರಂ: ಹೇಮಾ ಸಮಿತಿ ವರದಿ ಮಾಲಿವುಡ್‌ ಸಿನಿರಂಗದಲ್ಲಿ ಸಂಚಲನ ಸೃಷ್ಟಿಸಿದೆ. ಒಂದೊಂದೇ ಕಿರುಕುಳ ಪ್ರಕರಣ ಬೆಳಕಿಗೆ ಬರುತ್ತಿದೆ.

ನಟಿಯೊಬ್ಬರು ಲೈಂಗಿಕ ಕಿರುಕುಳ ಆರೋಪ ಮಾಡಿದ ಬೆನ್ನಲ್ಲೇ ಮಲಯಾಳಂ ಚಲನಚಿತ್ರ ಕಲಾವಿದರ ಸಂಘದ (Malayalam Movie Artistes) ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ ನಟ ಸಿದ್ದೀಕ್‌ ಅವರು ರಾಜೀನಾಮೆ ಸಲ್ಲಿಸಿದ್ದರು. ನಟ ಸಿದ್ದೀಕ್ ಅವರ ರಾಜೀನಾಮೆ ಬಳಿಕ ಅವರ ಸ್ಥಾನಕ್ಕೆ ಜಗದೀಶ್ ಅವರನ್ನು ಪರಿಗಣಿಸಲಾಗಿತ್ತು.

17 ಸದಸ್ಯರ ಕಾರ್ಯಕಾರಿ ಸಮಿತಿಯ ಅಧ್ಯಕ್ಷರಾಗಿದ್ದ ಮೋಹನ್ ಲಾಲ್‌ ಅವರು ರಾಜೀನಾಮೆಯನ್ನು ಸಲ್ಲಿಸಿ ತಮ್ಮ ಸ್ಥಾನದಿಂದ ಕೆಳಗೆ ಇಳಿದಿದ್ದಾರೆ. ಕಾರ್ಯಕಾರಿ ಸಮಿತಿಯ ಎಲ್ಲ ಸದಸ್ಯರು ಜಂಟಿಯಾಗಿ ರಾಜೀನಾಮೆ ಸಲ್ಲಿಸಿದ್ದಾರೆ ಎಂದು ವರದಿಯಾಗಿದೆ.

ಇದನ್ನೂ ಓದಿ: Actress: “ನಾನು 3 ವರ್ಷದಿಂದ ಸೆ**ಕ್ಸ್‌ ಮಾಡಿಲ್ಲ, ಕಿಸ್‌ ಮಾಡಿಲ್ಲ..” ಎಂದ ಖ್ಯಾತ ನಟಿ.!

“ಸಮಿತಿಯ ಕೆಲ ಸದಸ್ಯರ ವಿರುದ್ಧ ಕೆಲವು ನಟಿಯರು ಮಾಡಿರುವ ಆರೋಪಗಳ ಹಿನ್ನೆಲೆಯಲ್ಲಿ ನೈತಿಕ ಆಧಾರದ ಮೇಲೆ ಕಾರ್ಯಕಾರಿ ಸಮಿತಿಯನ್ನು ವಿಸರ್ಜಿಸಲು ʼಅಮ್ಮʼ ನಿರ್ಧರಿಸಿದೆ. ಎರಡು ತಿಂಗಳೊಳಗೆ ಚುನಾವಣೆ ನಡೆದು ಹೊಸ ಸಮಿತಿ ರಚನೆಯಾಗಲಿದೆ” ಎಂದು ಪ್ರಕಟಣೆಯಲ್ಲಿ ʼಅಮ್ಮʼ ತಿಳಿಸಿದೆ.

ಮಲಯಾಳಂ ನಿರ್ದೇಶಕ ರಂಜಿತ್ (Malayalam director Ranjith), ನಟ ರಿಯಾಜ್‌ ಖಾನ್‌ (Riyaz Khan), ನಟ ಮುಕೇಶ್‌, ಮಣಿಯನ್ ಪಿಳ್ಳ ರಾಜು, ನಟ ಜಯಸೂರ್ಯ, ಚಂದ್ರಶೇಖರನ್ ಸೇರಿದಂತೆ ಹಲವು ಕಲಾವಿದರ ಮೇಲೆ ಕೆಲ ನಟಿಯರು ಅಸಭ್ಯ ವರ್ತನೆ ಹಾಗೂ ಲೈಂಗಿಕ ಕಿರುಕುಳದ ಆರೋಪವನ್ನು ಮಾಡಿದ್ದಾರೆ.

ತನಿಖೆಗೆ ಎಸ್‌ಐಟಿ ರಚನೆ: ಸಿಎಂ ಪಿಣರಾಯಿ ಚಿತ್ರ ನಟಿಯರು ತಮ್ಮ ವಿರುದ್ಧ ನಡೆದಿದ್ದ ಲೈಂಗಿಕ ದೌರ್ಜನ್ಯದ ವಿವರಗಳನ್ನು ಬಹಿರಂಗಪಡಿಸುತ್ತಲೇ ಅದರ ಬಗ್ಗೆ ತನಿಖೆ ನಡೆಸಲು ಕೇರಳ ಸರಕಾರ ಎಸ್‌ಐಟಿ ರಚಿಸಿದೆ.

ಸಿಎಂ ಪಿಣರಾಯಿ ವಿಜಯನ್‌ ನೇತೃತ್ವದಲ್ಲಿ ರವಿವಾರ ನಡೆದ ಹಿರಿಯ ಪೊಲೀಸ್‌ ಅಧಿಕಾರಿಗಳ ಸಭೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಗಿದೆ. ಹಿರಿಯ ಐಪಿಎಸ್‌ ಅಧಿಕಾರಿ ಸ್ಪರ್ಜನ್‌ ಕುಮಾರ್‌ ಅವರು ಸಮಿತಿಯ ನೇತೃತ್ವ ವಹಿಸಲಿದ್ದಾರೆ. ಒಟ್ಟು 7 ಮಂದಿಯ ಈ ಸಮಿತಿಯಲ್ಲಿ ಮಹಿಳಾ ಪೊಲೀಸ್‌ ಅಧಿಕಾರಿಗಳೂ ಇರಲಿದ್ದಾರೆ ಎಂದು ಪಿಣರಾಯಿ ವಿಜಯನ್‌ ತಿಳಿಸಿದ್ದಾರೆ.

ಟಾಪ್ ನ್ಯೂಸ್

Mysore-Somanna

New Train: ಶೀಘ್ರವೇ ರಾಜ್ಯಕ್ಕೆ ಮತ್ತೊಂದು ವಂದೇ ಭಾರತ್‌ ರೈಲು: ಕೇಂದ್ರ ಸಚಿವ ಸೋಮಣ್ಣ

Sharana-Patil

Security: ಮಹಿಳಾ ಆರೋಗ್ಯ ಸಿಬ್ಬಂದಿ ಭದ್ರತೆಗೆ ಎಐ ವ್ಯವಸ್ಥೆ: ಸಚಿವ ಶರಣ ಪ್ರಕಾಶ ಪಾಟೀಲ್‌

-Hindu-yuvasene

Ganesh Procession: ಮಂಗಳೂರು ಗಣೇಶೋತ್ಸವ ಸಂಪನ್ನ

Udupi-Vidyesh

Udupi: ಶ್ರೀವಿದ್ಯೇಶತೀರ್ಥರ ಕೃತಿ ಕೃಷ್ಣನಿಗೆ ಅರ್ಪಣೆ ಐತಿಹಾಸಿಕ

Father-Muller

Father Muller: ಔಷಧ ವಿಜ್ಞಾನ ಮಹಾವಿದ್ಯಾಲಯ ಬಿ ಫಾರ್ಮ ಕೋರ್ಸ್‌ಗೆ ಅನುಮತಿ

Kaljiga-1

Film Release: ಬಹುನಿರೀಕ್ಷಿತ “ಕಲ್ಜಿಗ’ ಸಿನೆಮಾ ಬಿಡುಗಡೆ

Kateel

Temple: ಕೊನೆಯ ಶ್ರಾವಣ ಶುಕ್ರವಾರ ಕಟೀಲಿಗೆ ಅಪಾರ ಭಕ್ತರ ಭೇಟಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kollywood: ಹಿಟ್‌ ಲವ್‌ ಸ್ಟೋರಿ ʼ96ʼ ಸೀಕ್ವೆಲ್‌ ಕನ್ಫರ್ಮ್; ನಿರ್ದೇಶಕರು ಹೇಳಿದ್ದೇನು?

Kollywood: ಹಿಟ್‌ ಲವ್‌ ಸ್ಟೋರಿ ʼ96ʼ ಸೀಕ್ವೆಲ್‌ ಕನ್ಫರ್ಮ್; ನಿರ್ದೇಶಕರು ಹೇಳಿದ್ದೇನು?

7

Dosa King: ಜೊತೆಯಾಗಲಿದ್ದಾರೆ ಹೇಮಂತ್‌ – ಜ್ಞಾನವೇಲ್; ತೆರೆಗೆ ಬರಲಿದೆ ʼಸರವಣ ಭವನ್ ಕೇಸ್‌ʼ

Salaar 2: ಪ್ರಭಾಸ್ – ಪ್ರಶಾಂತ್‌ ʼಸಲಾರ್-2‌ʼನಲ್ಲಿ ಸೂಪರ್‌ ಸ್ಟಾರ್‌ ಮೋಹನ್‌ ಲಾಲ್?‌

Salaar 2: ಪ್ರಭಾಸ್ – ಪ್ರಶಾಂತ್‌ ʼಸಲಾರ್-2‌ʼನಲ್ಲಿ ಸೂಪರ್‌ ಸ್ಟಾರ್‌ ಮೋಹನ್‌ ಲಾಲ್?‌

OTT release: ಕೀರ್ತಿ ಸುರೇಶ್‌ ʼರಘು ತಾತʼ ಓಟಿಟಿ ರಿಲೀಸ್‌ಗೆ ಡೇಟ್‌ ಲಾಕ್

OTT release: ಕೀರ್ತಿ ಸುರೇಶ್‌ ʼರಘು ತಾತʼ ಓಟಿಟಿ ರಿಲೀಸ್‌ಗೆ ಡೇಟ್‌ ಲಾಕ್

Actresses: ರೇಣುಕಾಸ್ವಾಮಿಯಿಂದ ಅಶ್ಲೀಲ ಮೆಸೇಜ್:‌ ರಾಗಿಣಿ, ಶುಭಾ ಕೊಟ್ಟ ಸ್ಪಷ್ಟನೆ ಏನು?

Actresses: ರೇಣುಕಾಸ್ವಾಮಿಯಿಂದ ಅಶ್ಲೀಲ ಮೆಸೇಜ್:‌ ರಾಗಿಣಿ, ಶುಭಾ ಕೊಟ್ಟ ಸ್ಪಷ್ಟನೆ ಏನು?

MUST WATCH

udayavani youtube

ಉಡುಪಿ ಕೃಷ್ಣ ಮಠದಲ್ಲಿರುವ ಸುಬ್ರಹ್ಮಣ್ಯ ಸನ್ನಿಧಿ

udayavani youtube

ಕೃಷ್ಣ ಮಠದ ಗಣಪತಿ ವಿಸರ್ಜನೆ ವೇಳೆ ತಾಸೆಯ ಪೆಟ್ಟಿಗೆ ಕುಣಿದು ಕುಪ್ಪಳಿಸಿದ ಭಕ್ತರು|

udayavani youtube

ಗಜಪಯಣಕ್ಕೆ ಚಾಲನೆ : ಕ್ಯಾಪ್ಟನ್‌ ಅಭಿಮನ್ಯು ನೇತೃತ್ವದ 9 ಆನೆಗಳ ಗಜಪಡೆ

udayavani youtube

ರಕ್ಷಾ ಬಂಧನದ ಅರ್ಥ ಮತ್ತು ಮಹತ್ವ | ರಕ್ಷಾ ಬಂಧನ 2024

udayavani youtube

ಕಡಿಮೆ ಬೆಲೆಗೆ ಫಸ್ಟ್ ಕ್ಲಾಸ್ ಬಾಳೆಎಲೆ ಊಟ

ಹೊಸ ಸೇರ್ಪಡೆ

Mysore-Somanna

New Train: ಶೀಘ್ರವೇ ರಾಜ್ಯಕ್ಕೆ ಮತ್ತೊಂದು ವಂದೇ ಭಾರತ್‌ ರೈಲು: ಕೇಂದ್ರ ಸಚಿವ ಸೋಮಣ್ಣ

Sharana-Patil

Security: ಮಹಿಳಾ ಆರೋಗ್ಯ ಸಿಬ್ಬಂದಿ ಭದ್ರತೆಗೆ ಎಐ ವ್ಯವಸ್ಥೆ: ಸಚಿವ ಶರಣ ಪ್ರಕಾಶ ಪಾಟೀಲ್‌

Katapadi

Katapadi: ಸ್ಟೀಲ್‌ ನಟ್‌ಗಳ‌ ಈಶ ವಿಶ್ವದಾಖಲೆಗೆ

-Hindu-yuvasene

Ganesh Procession: ಮಂಗಳೂರು ಗಣೇಶೋತ್ಸವ ಸಂಪನ್ನ

Udupi-Vidyesh

Udupi: ಶ್ರೀವಿದ್ಯೇಶತೀರ್ಥರ ಕೃತಿ ಕೃಷ್ಣನಿಗೆ ಅರ್ಪಣೆ ಐತಿಹಾಸಿಕ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.