Salaar: ಜಪಾನ್‌ನಲ್ಲಿ ಈ ತಿಂಗಳು ತೆರೆಕಾಣಲಿದೆ ಪ್ರಭಾಸ್‌ – ಪ್ರಶಾಂತ್‌ ನೀಲ್‌ ʼಸಲಾರ್‌ʼ


Team Udayavani, May 2, 2024, 4:36 PM IST

Salaar: ಜಪಾನ್‌ನಲ್ಲಿ ಈ ತಿಂಗಳು ತೆರೆಕಾಣಲಿದೆ ಪ್ರಭಾಸ್‌ – ಪ್ರಶಾಂತ್‌ ನೀಲ್‌  ʼಸಲಾರ್‌ʼ

ಹೈದರಾಬಾದ್: ಪ್ಯಾನ್‌ ಇಂಡಿಯಾದಲ್ಲಿ ಸದ್ದು ಮಾಡಿದ್ದ ಪ್ರಭಾಸ್‌ ಅವರ ʼಸಲಾರ್‌ʼ(ಪಾರ್ಟ್‌ -1) ಸಿನಿಮಾ ಮತ್ತೊಮ್ಮೆ ಥಿಯೇಟರ್‌ ನಲ್ಲಿ ಮೋಡಿ ಮಾಡಲು ಸಿದ್ದವಾಗಿದೆ.

ಪ್ರಶಾಂತ್‌ ನೀಲ್‌ ನಿರ್ದೇಶನದ ʼಸಲಾರ್‌ʼ ಬಾಕ್ಸ್‌ ಆಫೀಸ್‌ ನಲ್ಲಿ ಭರ್ಜರಿ ಕಮಾಯಿ ಮಾಡಿತ್ತು. ಆ ಮೂಲಕ ಪ್ರಭಾಸ್‌ ಅವರಿಗೆ ಬ್ರೇಕ್‌ ತಂದುಕೊಟ್ಟಿತ್ತು.  ಭಾರತದಲ್ಲಿ ಪ್ಯಾನ್‌ ಇಂಡಿಯಾದಲ್ಲಿ ರಿಲೀಸ್‌ ಆದ ಸಿನಿಮಾಗಳು ಹೊರದೇಶದಲ್ಲಿ ತೆರೆ ಕಾಣುವುದು ಸಾಮಾನ್ಯ. ವಿದೇಶದಲ್ಲಿ ಇತ್ತೀಚೆಗಿನ ದಿನದಲ್ಲಿ ಭಾರತದ ಸಿನಿಮಾಗಳಿಗೆ ಹೆಚ್ಚಿನ ಬೇಡಿಕೆಯಿದೆ. ಇದಕ್ಕೆ ಉದಾಹರಣೆಯಾಗಿ ʼಬಾಹುಬಲಿʼ, ʼಆರ್‌ ಆರ್‌ ಆರ್‌ʼ ಹಾಗೂ ʼಕೆಜಿಎಫ್‌ʼ ನಂತಹ ಸಿನಿಮಾಗಳಿವೆ.

ಇದೀಗ ಈ ಸಾಲಿಗೆ ಮತ್ತೊಂದು ಸಿನಿಮಾ ಸೇರಿದೆ. ಬ್ಲಾಕ್‌ ಬಸ್ಟರ್‌ ಹಿಟ್‌ ಆದ ʼಸಲಾರ್‌ʼ ಜಪಾನ್‌ ದೇಶದಲ್ಲಿ ತೆರೆ ಕಾಣಲು ಸಿದ್ದವಾಗಿದೆ. ಇದೇ ವರ್ಷದ ಜುಲೈ ತಿಂಗಳಿನಲ್ಲಿ ಜಪಾನ್‌ ಥಿಯೇಟರ್‌ ನಲ್ಲಿ ʼಸಲಾರ್‌ʼ ತೆರೆ ಕಾಣಲಿದೆ ಎಂದು ವರದಿಯೊಂದು ತಿಳಿಸಿದೆ.

ಈ ಹಿಂದೆ ಪ್ರಶಾಂತ್‌ ನೀಲ್‌ ಅವರ ʼಕೆಜಿಎಫ್‌ʼ ಸಿನಿಮಾ ಕೂಡ ಜಪಾನ್‌ ನಲ್ಲಿ ರಿಲೀಸ್‌ ಆಗಿ ಭರ್ಜರಿ ಸೌಂಡ್‌ ಮಾಡಿತ್ತು.

ಪ್ರಭಾಸ್‌ ಹಾಗೂ ಪೃಥ್ವಿರಾಜ್‌ ಸುಕುಮಾರನ್ ಅವರ ಅಭಿನಯ ಸಿನಿಮಾದಲ್ಲಿ ಗಮನ ಸೆಳೆದಿತ್ತು. ʼಕಾನ್ಸಾರ್‌ʼ ಸಾಮ್ರಾಜ್ಯದಲ್ಲಿ ನಡೆಯುವ ಕಥೆಯನ್ನು ಪ್ರಶಾಂತ್‌ ನೀಲ್‌ ಮಾಸ್‌ ಆಗಿ ಹೇಳಿದ್ದರು.

ಪ್ರಭಾಸ್‌, ಪೃಥ್ವಿರಾಜ್‌ ಜೊತೆ ಶ್ರುತಿ ಹಾಸನ್, ಜಗಪತಿ ಬಾಬು, ಬಾಬಿ ಸಿಂಹ, ಶ್ರೀಯಾ ರೆಡ್ಡಿ, ಜಾನ್ ವಿಜಯ್, ಟಿನ್ನು ಆನಂದ್, ಈಶ್ವರಿ ರಾವ್, ರಾಮಚಂದ್ರರಾಜು, ಬ್ರಹ್ಮಾಜಿ, ದೇವರಾಜ್, ಮೈಮ್ ಗೋಪಿ ಮುಂತಾದ ಕಲಾವಿದರು ಸಿನಿಮಾದಲ್ಲಿ ನಟಿಸಿದ್ದಾರೆ.

ಟಾಪ್ ನ್ಯೂಸ್

Dengue

Dengue ಹಾವಳಿ: ಚಿಕಿತ್ಸೆ ಜತೆಗೆ ಮುನ್ನೆಚ್ಚರಿಕೆ ಅಗತ್ಯ

Dengue: ಆರೋಗ್ಯ ಅಧಿಕಾರಿಯೇ ಆಹುತಿ: ಒಂದೇ ದಿನ 286 ಪ್ರಕರಣ

Dengue: ಆರೋಗ್ಯ ಅಧಿಕಾರಿಯೇ ಆಹುತಿ: ಒಂದೇ ದಿನ 286 ಪ್ರಕರಣ

Kamlashile Temple; ಕಮಲಶಿಲೆ ದೇವಿಗೆ ಕುಬ್ಜಾ ಸ್ನಾನ

Kamlashile Temple; ಕಮಲಶಿಲೆ ದೇವಿಗೆ ಕುಬ್ಜಾ ಸ್ನಾನ

vidhana-Soudha

Cabinet Decission: ಏಳು ತಾಲೂಕುಗಳಲ್ಲಿ 100 ಹಾಸಿಗೆಗಳ ಆಸ್ಪತ್ರೆ

CM-Siddaramaiah

CM Siddaramaiah: ಮುಡಾ ಹಗರಣದಲ್ಲಿ ನನ್ನ ತಪ್ಪಿಲ್ಲ

Heavy Rain ಬಿರುಸಿನ ಮಳೆ; ವಿವಿಧೆಡೆ ನೆರೆ, ವ್ಯಾಪಕ ಹಾನಿ, ನಷ್ಟHeavy Rain ಬಿರುಸಿನ ಮಳೆ; ವಿವಿಧೆಡೆ ನೆರೆ, ವ್ಯಾಪಕ ಹಾನಿ, ನಷ್ಟ

Heavy Rain ಬಿರುಸಿನ ಮಳೆ; ವಿವಿಧೆಡೆ ನೆರೆ, ವ್ಯಾಪಕ ಹಾನಿ, ನಷ್ಟ

Heavy Rain ನಾವುಂದ, ಸಾಲ್ಬುಡಾ, ಅರೆಹೊಳೆ ಜಲಾವೃತ; ನೂರಕ್ಕೂ ಮಿಕ್ಕಿ ಮನೆಗಳು ದಿಗ್ಬಂಧನ

Heavy Rain ನಾವುಂದ, ಸಾಲ್ಬುಡಾ, ಅರೆಹೊಳೆ ಜಲಾವೃತ; ನೂರಕ್ಕೂ ಮಿಕ್ಕಿ ಮನೆಗಳು ದಿಗ್ಬಂಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮುಂದಿನ ವರ್ಷವೇ ʼಕಲ್ಕಿ 2898 ಎಡಿʼ ಸೀಕ್ವೆಲ್ ರಿಲೀಸ್; ನಿರ್ಮಾಪಕರೇ ಕೊಟ್ರು ಸುಳಿವು

ಮುಂದಿನ ವರ್ಷವೇ ʼಕಲ್ಕಿ 2898 ಎಡಿʼ ಸೀಕ್ವೆಲ್ ರಿಲೀಸ್; ನಿರ್ಮಾಪಕರೇ ಕೊಟ್ರು ಸುಳಿವು

ಕಂಗನಾಗೆ ಕಪಾಳಮೋಕ್ಷ ಮಾಡಿದ್ದ CISF ಮಹಿಳಾ ಕಾನ್ಸ್‌ ಸ್ಟೇಬಲ್‌ ಬೆಂಗಳೂರಿಗೆ ವರ್ಗಾವಣೆ?

ಕಂಗನಾಗೆ ಕಪಾಳಮೋಕ್ಷ ಮಾಡಿದ್ದ CISF ಮಹಿಳಾ ಕಾನ್ಸ್‌ ಸ್ಟೇಬಲ್‌ ಬೆಂಗಳೂರಿಗೆ ವರ್ಗಾವಣೆ?

Salaar 2: ಪ್ರಶಾಂತ್‌ ನೀಲ್‌ – ಪ್ರಭಾಸ್‌ ʼಸಲಾರ್-2‌ʼ ಸೆಟ್ಟೇರಲು ಡೇಟ್‌ ಫಿಕ್ಸ್

Salaar 2: ಪ್ರಶಾಂತ್‌ ನೀಲ್‌ – ಪ್ರಭಾಸ್‌ ʼಸಲಾರ್-2‌ʼ ಸೆಟ್ಟೇರಲು ಡೇಟ್‌ ಫಿಕ್ಸ್

SSMB29:‌ ರಾಜಮೌಳಿ – ಮಹೇಶ್‌ ಬಾಬು ಚಿತ್ರದಲ್ಲಿ ವಿಲನ್ ಆಗಲಿದ್ದಾರೆ ಪೃಥ್ವಿರಾಜ್

SSMB29:‌ ರಾಜಮೌಳಿ – ಮಹೇಶ್‌ ಬಾಬು ಚಿತ್ರದಲ್ಲಿ ವಿಲನ್ ಆಗಲಿದ್ದಾರೆ ಪೃಥ್ವಿರಾಜ್

7

‘The Indian House’ Movie: ರಾಮ್‌ಚರಣ್‌ ನಿರ್ಮಾಣದಲ್ಲಿ ʼದಿ ಇಂಡಿಯನ್‌ ಹೌಸ್‌ʼ

MUST WATCH

udayavani youtube

ಹತ್ರಾಸ್‌ನಲ್ಲಿ ಸತ್ಸಂಗದ ವೇಳೆ ಕಾಲ್ತುಳಿತ ಸಾವಿನ ಸಂಖ್ಯೆ 121 ಕ್ಕೆ ಏರಿಕೆ

udayavani youtube

ಕರ್ನಾಟಕ ಪ್ರವಾಸೋದ್ಯಮದ ಕುರಿತು ರಾಜ್ಯಸಭೆಯಲ್ಲಿ ಸುಧಾಮೂರ್ತಿ ಹೇಳಿದ್ದೇನು

udayavani youtube

ಹದಗೆಟ್ಟ ರಸ್ತೆಯಲ್ಲಿ ಜೀವ ಕೈಯಲ್ಲಿ ಹಿಡಿದು ಓಡಾಡುವ ವಾಹನ ಸವಾರರು!|

udayavani youtube

ಎಕ್ರೆಗಟ್ಟಲೆ ಹಡಿಲು ಭೂಮಿಗೆ ಜೀವ ತುಂಬಿದ ರೈತ

udayavani youtube

ಶ್ರೀ ಕ್ಷೇ.ಧ.ಗ್ರಾ.ಯೋಜನೆ | ಅರಣ್ಯ ಸಚಿವರಿಂದ ದಶಲಕ್ಷ ಗಿಡಗಳ ನಾಟಿಗೆ ಚಾಲನೆ

ಹೊಸ ಸೇರ್ಪಡೆ

Dengue

Dengue ಹಾವಳಿ: ಚಿಕಿತ್ಸೆ ಜತೆಗೆ ಮುನ್ನೆಚ್ಚರಿಕೆ ಅಗತ್ಯ

Dengue: ಆರೋಗ್ಯ ಅಧಿಕಾರಿಯೇ ಆಹುತಿ: ಒಂದೇ ದಿನ 286 ಪ್ರಕರಣ

Dengue: ಆರೋಗ್ಯ ಅಧಿಕಾರಿಯೇ ಆಹುತಿ: ಒಂದೇ ದಿನ 286 ಪ್ರಕರಣ

Kamlashile Temple; ಕಮಲಶಿಲೆ ದೇವಿಗೆ ಕುಬ್ಜಾ ಸ್ನಾನ

Kamlashile Temple; ಕಮಲಶಿಲೆ ದೇವಿಗೆ ಕುಬ್ಜಾ ಸ್ನಾನ

vidhana-Soudha

Cabinet Decission: ಏಳು ತಾಲೂಕುಗಳಲ್ಲಿ 100 ಹಾಸಿಗೆಗಳ ಆಸ್ಪತ್ರೆ

Rohan Bopanna

Wimbledon tennis match: ಬೋಪಣ್ಣ-ಎಬ್ಡೆನ್‌ ಮುನ್ನಡೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.