ನಿರ್ದೇಶಕರ ಜತೆ ಭಿನ್ನಾಭಿಪ್ರಾಯ; ವಿದೇಶಕ್ಕೆ ತೆರಳಿದ್ರಾ ಅಲ್ಲು? ಈ ವರ್ಷ ʼPushpa 2ʼ ಡೌಟ್!


Team Udayavani, Jul 17, 2024, 1:29 PM IST

10

ಹೈದರಾಬಾದ್:‌ ಪ್ಯಾನ್‌ ಇಂಡಿಯಾ ಮಟ್ಟದಲ್ಲಿ ರಿಲೀಸ್‌ ಆಗಬೇಕಿರುವ ಬಹುದೊಡ್ಡ ಸಿನಿಮಾಗಳಲ್ಲಿ ಒಂದಾಗಿರುವ ʼಪುಷ್ಪ-2ʼ (Pushpa 2) ರಿಲೀಸ್‌ ಗಾಗಿ ಕಾಯುತ್ತಿದ್ದ ಫ್ಯಾನ್ಸ್‌ ಗಳಿಗೆ ಭಾರೀ ನಿರಾಸೆ ಉಂಟಾಗಿದೆ.

ಆಗಸ್ಟ್‌ 15 ರಂದು ರಿಲೀಸ್‌ ಆಗಬೇಕಿದ್ದ ಚಿತ್ರವನ್ನು ಡಿಸೆಂಬರ್‌ ನಲ್ಲಿ ರಿಲೀಸ್‌ ಮಾಡಲಾಗುತ್ತದೆನ್ನುವ ಸುದ್ದಿ ಚರ್ಚೆಯಲ್ಲಿರುವಾಗಲೇ ಇದೀಗ ರಿಲೀಸ್‌ ಡೇಟ್‌ ಬಗ್ಗೆ ಮತ್ತೊಂದು ವಿಚಾರ ಟಾಲಿವುಡ್‌(Tollywood) ವಲಯದಲ್ಲಿ ಹರಿದಾಡಿದೆ.

ʼಪುಷ್ಪʼ ಸಿನಿಮಾದ ಸೀಕ್ವೆಲ್‌ ರಿಲೀಸ್‌ಗಾಗಿ ಕಳೆದ ಎರಡೂವರೆ ವರ್ಷದಿಂದ  ಅಲ್ಲು ಅರ್ಜುನ್‌ (Allu Arjun) ಫ್ಯಾನ್ಸ್‌ ಗಳು ಕಾದು ಕಾದು ಸುಸ್ತುಗೊಂಡಿದ್ದಾರೆ. ಇನ್ನೇನು ರಿಲೀಸ್‌ ಆಗಲು ಕೆಲವೇ ತಿಂಗಳು ಇರುವಾಗಲೇ ರಿಲೀಸ್‌ ಡೇಟ್‌ ಮುಂದೂಡಿಕೆ ಆಗಿದೆ.

ಸಿನಿಮಾದ ಚಿತ್ರೀಕರಣ ತಡವಾಗುತ್ತಿದೆ ಇದೇ ವಿಚಾರ ಅಲ್ಲು ಅರ್ಜುನ್‌ ಹಾಗೂ ನಿರ್ದೇಶಕ ಸುಕುಮಾರ್‌ (Director Sukumar) ನಡುವೆ ಭಿನ್ನಾಭಿಪ್ರಾಯಕ್ಕೆ ಕಾರಣವಾಗುತ್ತಿದೆ ಎನ್ನಲಾಗುತ್ತಿದೆ. ಅಲ್ಲು ಅರ್ಜುನ್‌ ಆದಷ್ಟು ಬೇಗ ಶೂಟ್‌ ಮುಗಿಸಲು ಹೇಳುತ್ತಿದ್ದಾರೆ ಆದರೆ ಇದಕ್ಕೆ ನಿರ್ದೇಶಕರು ಸಾಕಷ್ಟು ಸಮಯವನ್ನು ತೆಗದುಕೊಳ್ಳುತ್ತಿದ್ದಾರೆ. ನಿರ್ದೇಶಕ ಹಾಗೂ ಅಲ್ಲು ಅರ್ಜುನ್‌ ನಡುವಿನ ಭಿನ್ನಾಭಿಪ್ರಾಯ ಹೆಚ್ಚಾಗುತ್ತಿದ್ದಂತೆ ಅಲ್ಲು ಅರ್ಜುನ್‌ ಸಿನಿಮಾಕ್ಕಾಗಿ ಬಿಟ್ಟಿದ್ದ ಗಡ್ಡವನ್ನು ಟ್ರಿಮ್‌ ಮಾಡಿ ಫ್ಯಾಮಿಲಿಯೊಂದಿಗೆ ವಿದೇಶಕ್ಕೆ ಪ್ರಯಾಣಿಸಿದ್ದಾರೆ ಎನ್ನುವ ಮಾತು ಟಾಲಿವುಡ್‌ ನಲ್ಲಿ ಗುಲ್ಲಾಗಿದೆ.

ಚಿತ್ರೀಕರಣ ತಡ ಅಗುತ್ತಿದೆ ಹೀಗಾಗಿ ಅಲ್ಲು ಅರ್ಜುನ್‌ ಅವರು ಕುಟುಂಬದೊಂದಿಗೆ ಯೂರೋಪ್‌ ಗೆ ತೆರಳಿದ್ದಾರೆ. ಅವರು ಗಡ್ಡವನ್ನು ಟ್ರಿಮ್‌ ಮಾಡಿಕೊಂಡು ವಿಮಾನದಲ್ಲಿರುವ ವಿಡಿಯೋವೊಂದು ಸೋಶಿಯಲ್‌ ಮೀಡಿಯಾದಲ್ಲಿ ಹರಿದಾಡಿದೆ.

ನಿರ್ದೇಶಕರು ಕೂಡ ಅಮೆರಿಕಾಕ್ಕೆ ಪಯಣ ಬೆಳೆಸಿದ್ದಾರೆ ಎನ್ನಲಾಗಿದೆ. ಕೆಲವೊಂದು ಮೂಲಗಳ ಪ್ರಕಾರ ʼಪುಷ್ಪ-2ʼ ಸಿನಿಮಾ ಈ ವರ್ಷ ರಿಲೀಸ್‌ ಆಗೋದೇ ಅನುಮಾನ ಎನ್ನಲಾಗುತ್ತಿದೆ.

ಆದರೆ ಅಲ್ಲು ಅರ್ಜುನ್‌ ಅವರ ಗಡ್ಡ ಟ್ರಿಮ್‌ ಮಾಡಿರುವ ವಿಡಿಯೋ ನೋಡಿ ಕೆಲವರು ಈ ಲುಕ್‌ ʼಪುಷ್ಪ-2ʼ ಗಾಗಿ ಬಿಟ್ಟಿದ್ದಾರೆ ಎಂದು ಕಮೆಂಟ್‌ ಮಾಡಿದ್ದಾರೆ.

ಬಹುನಿರೀಕ್ಷಿತ ʼಪುಷ್ಪ-2ʼ ಅಲ್ಲು ಜೊತೆ ರಶ್ಮಿಕಾ ಮಂದಣ್ಣ, ಫಾಹದ್‌ ಫಾಸಿಲ್‌ , ಅನಸೂಯಾ ಭಾರದ್ವಾಜ್, ಸುನಿಲ್, ರಾವ್ ರಮೇಶ್ ಮತ್ತು ಜಗದೀಶ್ ಮುಂತಾದವರು ನಟಿಸಿದ್ದಾರೆ.

ಟಾಪ್ ನ್ಯೂಸ್

ಚಿಂತಾಮಣಿ: ಭೀಕರ ರಸ್ತೆ ಅಪಘಾತ.. ಕಾರಿನಲ್ಲಿದ್ದ ಮೂವರು ಸ್ಥಳದಲ್ಲೇ ಮೃತ್ಯು, 12 ಮಂದಿಗೆ ಗಾಯ

ಚಿಂತಾಮಣಿ: ಭೀಕರ ರಸ್ತೆ ಅಪಘಾತ.. ಕಾರಿನಲ್ಲಿದ್ದ ಮೂವರು ಸ್ಥಳದಲ್ಲೇ ಮೃತ್ಯು, 12 ಮಂದಿಗೆ ಗಾಯ

KMC Manipal: ಸುಧಾರಿತ ರೆಟಿನಲ್‌ ಇಮೇಜಿಂಗ್‌ ಟೆಕ್ನಾಲಜಿ: ಕ್ಲಾರಸ್‌ 700 ಕೆಮರಾ ಉದ್ಘಾಟನೆ

KMC Manipal: ಸುಧಾರಿತ ರೆಟಿನಲ್‌ ಇಮೇಜಿಂಗ್‌ ಟೆಕ್ನಾಲಜಿ: ಕ್ಲಾರಸ್‌ 700 ಕೆಮರಾ ಉದ್ಘಾಟನೆ

Dandeli: ಎಮ್ಮೆ ಮೇಯಿಸಲು ಹೋಗಿ ಜಲ ದಿಗ್ಬಂದನದಲ್ಲಿದ್ದ ವ್ಯಕ್ತಿಯ ರಕ್ಷಣೆ…

Dandeli: ಎಮ್ಮೆ ಮೇಯಿಸಲು ಹೋಗಿ ಜಲ ದಿಗ್ಬಂದನದಲ್ಲಿದ್ದ ವ್ಯಕ್ತಿಯ ರಕ್ಷಣೆ…

Manipal: ನೀರಿನಲ್ಲಿ ಮುಳುಗಿದ ಪ್ರಕರಣ, ಚಿಕಿತ್ಸೆ ಫಲಿಸದೆ ಇನ್ನೋರ್ವ ವಿದ್ಯಾರ್ಥಿಯೂ ಮೃತ್ಯು

Manipal: ನೀರಿನಲ್ಲಿ ಮುಳುಗಿದ ಪ್ರಕರಣ, ಚಿಕಿತ್ಸೆ ಫಲಿಸದೆ ಇನ್ನೋರ್ವ ವಿದ್ಯಾರ್ಥಿಯೂ ಮೃತ್ಯು

Road; ಅಪಾಯಕ್ಕೆ ಆಹ್ವಾನ ನೀಡುತ್ತಿರುವ ಹೊಂಡ ಗುಂಡಿಗಳು; ಹೆದ್ದಾರಿ ಅಧಿಕಾರಿಗಳು ಗಮನಿಸಲಿ!

Road; ಅಪಾಯಕ್ಕೆ ಆಹ್ವಾನ ನೀಡುತ್ತಿರುವ ಹೊಂಡ ಗುಂಡಿಗಳು; ಹೆದ್ದಾರಿ ಅಧಿಕಾರಿಗಳು ಗಮನಿಸಲಿ!

Thirthahalli: ಮದ್ಯಪಾನ ಮಾಡಿ ವಾಹನ ಚಾಲನೆ… ಚಾಲಕನಿಗೆ 10 ಸಾವಿರ ದಂಡ ವಿಧಿಸಿದ ನ್ಯಾಯಾಲಯ

Thirthahalli: ಮದ್ಯಪಾನ ಮಾಡಿ ವಾಹನ ಚಾಲನೆ… ಚಾಲಕನಿಗೆ 10 ಸಾವಿರ ದಂಡ ವಿಧಿಸಿದ ನ್ಯಾಯಾಲಯ

ARMY (2)

Jammu and Kashmir ಚುನಾವಣೆ ಕಾವು ತೀವ್ರ: ಸ್ವತಂತ್ರ ಸರಕಾರ ರಚನೆಯಾಗುವುದೇ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Scandal: ಮಲಯಾಳಂ ನಟ ಸಿದ್ದಿಖಿ ವಿರುದ್ಧ ಅತ್ಯಾ*ಚಾರ ಆರೋಪದಡಿ ಎಫ್‌ ಐಆರ್‌ ದಾಖಲು

Scandal: ಮಲಯಾಳಂ ನಟ ಸಿದ್ದಿಖಿ ವಿರುದ್ಧ ಅತ್ಯಾ*ಚಾರ ಆರೋಪದಡಿ ಎಫ್‌ ಐಆರ್‌ ದಾಖಲು

Malayalam Film Industry: ʼಅಮ್ಮʼ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ ಮೋಹನ್‌ ಲಾಲ್

Malayalam Film Industry: ʼಅಮ್ಮʼ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ ಮೋಹನ್‌ ಲಾಲ್

Bijili Ramesh: ಕುಡಿತದ ಚಟದಿಂದ ಅನಾರೋಗ್ಯ; ಖ್ಯಾತ ಕಾಲಿವುಡ್‌ ನಟ ನಿಧನ

Bijili Ramesh: ಕುಡಿತದ ಚಟದಿಂದ ಅನಾರೋಗ್ಯ; ಖ್ಯಾತ ಕಾಲಿವುಡ್‌ ನಟ ನಿಧನ

1-wqeqwewq

Malayalam; ಕಿರುಕುಳ ಆರೋಪ ಮಾಡಿದ ನಟಿ ವಿರುದ್ಧ ನಟ ಸಿದ್ದಿಕ್‌ ದೂರು

09

Kollywood: ರಜಿನಿ ʼವೆಟ್ಟೈಯನ್‌ʼಗೆ ದಾರಿ ಬಿಟ್ಟ ಸೂರ್ಯ; ʼಕಂಗುವʼ ರಿಲೀಸ್‌ ಮುಂದೂಡಿಕೆ?

MUST WATCH

udayavani youtube

ಗಜಪಯಣಕ್ಕೆ ಚಾಲನೆ : ಕ್ಯಾಪ್ಟನ್‌ ಅಭಿಮನ್ಯು ನೇತೃತ್ವದ 9 ಆನೆಗಳ ಗಜಪಡೆ

udayavani youtube

ರಕ್ಷಾ ಬಂಧನದ ಅರ್ಥ ಮತ್ತು ಮಹತ್ವ | ರಕ್ಷಾ ಬಂಧನ 2024

udayavani youtube

ಕಡಿಮೆ ಬೆಲೆಗೆ ಫಸ್ಟ್ ಕ್ಲಾಸ್ ಬಾಳೆಎಲೆ ಊಟ

udayavani youtube

ಆ.18 ರಿಂದ ಶ್ರೀಕೃಷ್ಣ ಮಠದಲ್ಲಿ ಕ್ರೀಡೋತ್ಸವ

udayavani youtube

ತಮ್ಮ ಮಕ್ಕಳನ್ನು ಬೆಳೆಸುವ ಸಲುವಾಗಿ ಕಂಡೋರ ಮಕ್ಕಳ ಭವಿಷ್ಯ ನಾಶ. ಈ ವ್ಯವಸ್ಥೆಗೆ ನಾನೂ ಬಲಿ

ಹೊಸ ಸೇರ್ಪಡೆ

ಚಿಂತಾಮಣಿ: ಭೀಕರ ರಸ್ತೆ ಅಪಘಾತ.. ಕಾರಿನಲ್ಲಿದ್ದ ಮೂವರು ಸ್ಥಳದಲ್ಲೇ ಮೃತ್ಯು, 12 ಮಂದಿಗೆ ಗಾಯ

ಚಿಂತಾಮಣಿ: ಭೀಕರ ರಸ್ತೆ ಅಪಘಾತ.. ಕಾರಿನಲ್ಲಿದ್ದ ಮೂವರು ಸ್ಥಳದಲ್ಲೇ ಮೃತ್ಯು, 12 ಮಂದಿಗೆ ಗಾಯ

KMC Manipal: ಸುಧಾರಿತ ರೆಟಿನಲ್‌ ಇಮೇಜಿಂಗ್‌ ಟೆಕ್ನಾಲಜಿ: ಕ್ಲಾರಸ್‌ 700 ಕೆಮರಾ ಉದ್ಘಾಟನೆ

KMC Manipal: ಸುಧಾರಿತ ರೆಟಿನಲ್‌ ಇಮೇಜಿಂಗ್‌ ಟೆಕ್ನಾಲಜಿ: ಕ್ಲಾರಸ್‌ 700 ಕೆಮರಾ ಉದ್ಘಾಟನೆ

Dandeli: ಎಮ್ಮೆ ಮೇಯಿಸಲು ಹೋಗಿ ಜಲ ದಿಗ್ಬಂದನದಲ್ಲಿದ್ದ ವ್ಯಕ್ತಿಯ ರಕ್ಷಣೆ…

Dandeli: ಎಮ್ಮೆ ಮೇಯಿಸಲು ಹೋಗಿ ಜಲ ದಿಗ್ಬಂದನದಲ್ಲಿದ್ದ ವ್ಯಕ್ತಿಯ ರಕ್ಷಣೆ…

Manipal: ನೀರಿನಲ್ಲಿ ಮುಳುಗಿದ ಪ್ರಕರಣ, ಚಿಕಿತ್ಸೆ ಫಲಿಸದೆ ಇನ್ನೋರ್ವ ವಿದ್ಯಾರ್ಥಿಯೂ ಮೃತ್ಯು

Manipal: ನೀರಿನಲ್ಲಿ ಮುಳುಗಿದ ಪ್ರಕರಣ, ಚಿಕಿತ್ಸೆ ಫಲಿಸದೆ ಇನ್ನೋರ್ವ ವಿದ್ಯಾರ್ಥಿಯೂ ಮೃತ್ಯು

Road; ಅಪಾಯಕ್ಕೆ ಆಹ್ವಾನ ನೀಡುತ್ತಿರುವ ಹೊಂಡ ಗುಂಡಿಗಳು; ಹೆದ್ದಾರಿ ಅಧಿಕಾರಿಗಳು ಗಮನಿಸಲಿ!

Road; ಅಪಾಯಕ್ಕೆ ಆಹ್ವಾನ ನೀಡುತ್ತಿರುವ ಹೊಂಡ ಗುಂಡಿಗಳು; ಹೆದ್ದಾರಿ ಅಧಿಕಾರಿಗಳು ಗಮನಿಸಲಿ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.