ʼPushpa-2ʼ ಎರಡನೇ ಹಾಡು ರಿಲೀಸ್:‌ ಕಪಲ್ಸ್‌ ಹಾಡಿಗೆ ಹೆಜ್ಜೆ ಹಾಕಿದ ʼಪುಷ್ಪʼ, ʼಶ್ರೀವಲ್ಲಿʼ


Team Udayavani, May 29, 2024, 3:11 PM IST

13

ಹೈದರಾಬಾದ್:‌ ಅಲ್ಲು ಅರ್ಜುನ್‌ – ರಶ್ಮಿಕಾ ಮಂದಣ್ಣ ಅಭಿನಯದ ʼಪುಷ್ಪ-2ʼ ಸಿನಿಮಾದ ಎರಡನೇ ಹಾಡು ರಿಲೀಸ್‌ ಆಗಿದ್ದು, ಕೆಲವೇ ಗಂಟೆಗಳಲ್ಲಿ ಲಕ್ಷಗಟ್ಟಲೆ ವೀಕ್ಷಣೆ ಕಂಡು ಸದ್ದು ಮಾಡಿದೆ.

ಪ್ಯಾನ್‌ ಇಂಡಿಯಾ ಸಿನಿಮಾಗಳಲ್ಲಿ ಬಹು ನಿರೀಕ್ಷೆ ಹುಟ್ಟಿಸಿರುವ ʼಪುಷ್ಪ-2ʼ ಸೆಟ್ಟೇರಿದ ಸಮಯದಿಂದ ಒಂದಲ್ಲ ಒಂದು ಕಾರಣದಿಂದ ಇಂಟರ್‌ ನೆಟ್‌ ನಲ್ಲಿ ಟ್ರೆಂಡ್‌ ಆಗುತ್ತಲೇ ಬಂದಿದೆ. ಪೋಸ್ಟರ್‌, ಕಲಾವಿದರ ಪರಿಚಯ ಟೀಸರ್‌ ಹಾಗೂ ಹಾಡಿನಿಂದ ಸದ್ದು ಮಾಡಿದ ʼಪುಷ್ಪ-2ʼ ಚಿತ್ರತಂಡ ಇದೀಗ ಎರಡನೇ ಹಾಡು ರಿಲೀಸ್‌ ಮಾಡಿದೆ.

ಕೆಲ ದಿನಗಳ ಹಿಂದಷ್ಟೇ ಚಿತ್ರದʼಪುಷ್ಪ ಪುಷ್ಪʼ ಹಾಡು ರಿಲೀಸ್‌ ಆಗಿ ಸಖತ್‌ ಸೌಂಡ್‌ ಮಾಡಿತ್ತು. ಹಾಡು ವೈರಲ್‌ ಆಗುವುದರ ಜೊತೆಗೆ ರೀಲ್ಸ್‌ ನಲ್ಲಿ ಹರಿದಾಡಿತ್ತು. ಇದೀಗ  ʼ ಸೂಸೆಕಿʼ ಎನ್ನುವ ಕಪಲ್ಸ್‌ ಸಾಂಗ್‌ ನ್ನು ರಿಲೀಸ್‌ ಮಾಡಿದೆ.

ಶೂಟಿಂಗ್‌ ಸೆಟ್‌ ನಲ್ಲಿ ಸಿಂಪಲ್‌ ಲುಕ್‌ ನಲ್ಲಿ ಅಲ್ಲು – ರಶ್ಮಿಕಾ ಸ್ಟೆಪ್‌ ಹಾಕಿದ್ದಾರೆ.  ಲಿರಿಕಲ್‌ ವಿಡಿಯೋ ಹಾಡಿನಲ್ಲಿ ಶ್ರೀವಲ್ಲಿ ,ಪುಷ್ಪ ಸಖತ್‌ ಮಿಂಚಿದ್ದಾರೆ. ಶೂಟಿಂಗ್‌ ಸೆಟ್‌ ನಲ್ಲಿನ ಫನ್ನಿ ಮೊಮೆಂಟ್‌ ಹಾಗೂ ನಿರ್ದೇಶಕ, ನೃತ್ಯ ಸಂಯೋಜಕರನ್ನು ತೋರಿಸಲಾಗಿದೆ.

ಈ ಹಾಡನ್ನು ಶ್ರೇಯಾ ಘೋಷಾಲ್ ಹಾಡಿದ್ದು, ದೇವಿ ಶ್ರೀ ಪ್ರಸಾದ್ ಸಂಗೀತ ಸಂಯೋಜಿಸಿದ್ದಾರೆ ಮತ್ತು ಚಂದ್ರಬೋಸ್ ಸಾಹಿತ್ಯವನ್ನು ಬರೆದಿದ್ದಾರೆ.

ಹಾಡಿನಲ್ಲಿ ಬರುವ ಸ್ಟೆಪ್‌ ಗಳು ʼಶ್ರೀವಲ್ಲಿʼ ಮತ್ತು ʼಸಾಮಿ ಸಾಮಿʼ ಹಾಡನ್ನು ನೆನೆಪಿಸುತ್ತದೆ.

ಪ್ಯಾನ್‌ ಇಂಡಿಯಾ ʼಪುಷ್ಪ-2ʼ ಇದೇ ಆಗಸ್ಟ್‌ 15 ರಂದು ರಿಲೀಸ್‌ ಆಗಲಿದ್ದು, ಈ ಸಿನಿಮಾದಲ್ಲಿ ಅಲ್ಲು ಅರ್ಜುನ್, ರಶ್ಮಿಕಾ ಮಂದಣ್ಣ, ಫಾಹದ್ ಫಾಸಿಲ್, ಪ್ರಕಾಶ್ ರಾಜ್, ಜಗಪತಿ ಬಾಬು, ಜಗದೀಶ್ ಪ್ರತಾಪ್ ಭಂಡಾರಿ ಹಾಗೂ ಇತರೆ ಪ್ರಮುಖರು ಕಾಣಿಸಿಕೊಳ್ಳಲಿದ್ದಾರೆ.

 

ಟಾಪ್ ನ್ಯೂಸ್

ಅವರು-ಇವರು ಕಳ್ಳರು ಎನ್ನೋದು ಬೇಡ, ರಾಜೀನಾಮೆ ಕೊಟ್ಟು ನೀವು ಸ್ವಚ್ಛವಾಗಿರಿ: ಯತ್ನಾಳ್

MUDA; ಅವರು-ಇವರು ಕಳ್ಳರು ಎನ್ನೋದು ಬೇಡ, ರಾಜೀನಾಮೆ ಕೊಟ್ಟು ನೀವು ಸ್ವಚ್ಛವಾಗಿರಿ: ಯತ್ನಾಳ್

ರಾಡ್‌ ಬಿದ್ದು ಎಎಸ್‌ಐ ಸಾವು ಪ್ರಕರಣದಲ್ಲಿ ಮತ್ತೋರ್ವನ ಬಂಧನ

Hubli: ರಾಡ್‌ ಬಿದ್ದು ಎಎಸ್‌ಐ ಸಾವು ಪ್ರಕರಣದಲ್ಲಿ ಮತ್ತೋರ್ವನ ಬಂಧನ

Haryana: ಅಕ್ರಮ ಪಟಾಕಿ ಕಾರ್ಖಾನೆಯಲ್ಲಿ ಭೀಕರ ಸ್ಫೋಟ: 3 ಮೃತ್ಯು, 7 ಮಂದಿಗೆ ಗಾಯ

Haryana: ಅಕ್ರಮ ಪಟಾಕಿ ಕಾರ್ಖಾನೆಯಲ್ಲಿ ಭೀಕರ ಸ್ಫೋಟ: 3 ಮೃತ್ಯು, 7 ಮಂದಿಗೆ ಗಾಯ

13-rabiesd-ay

World Rabies Day 2024: ಈ ಮಾರಣಾಂತಿಕ ಕಾಯಿಲೆಯ ಬಗ್ಗೆ ತಿಳಿವಳಿಕೆ ಕೊರತೆ!

Tour: ಹೊಳೆ ಆಂಜನೇಯ,ಸೋಮನಾಥಪುರ ದೇವಾಲಯ… ಸ್ನೇಹಿತರೊಂದಿಗಿನ ಏಕದಿನದ ನವೋಲ್ಲಾಸ

Tour: ಹೊಳೆ ಆಂಜನೇಯ,ಸೋಮನಾಥಪುರ ದೇವಾಲಯ… ಸ್ನೇಹಿತರೊಂದಿಗಿನ ಏಕದಿನದ ನವೋಲ್ಲಾಸ

Google 25th Birthday! ಗ್ಯಾರೇಜ್‌ನಿಂದ ಮೌಂಟ್‌ವಿವ್‌ವರೆಗೆ….ಗೂಗಲ್‌ ರಜತ ಸಂಭ್ರಮ

Google 25th Birthday! ಗ್ಯಾರೇಜ್‌ನಿಂದ ಮೌಂಟ್‌ವಿವ್‌ವರೆಗೆ….ಗೂಗಲ್‌ ರಜತ ಸಂಭ್ರಮ

Musheer Khan

Musheer Khan: ರಸ್ತೆ ಅಪಘಾತದಲ್ಲಿ ಗಂಭೀರ ಗಾಯಗೊಂಡ ಯುವ ಬ್ಯಾಟರ್ ಮುಶೀರ್‌ ಖಾನ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1

ʼದೇವರʼ ಸಿನಿಮಾ ನೋಡುತ್ತಿರುವಾಗ ಥಿಯೇಟರ್‌ನಲ್ಲೇ ಕುಸಿದು ಬಿದ್ದು ಮೃತಪಟ್ಟ Jr NTR ಅಭಿಮಾನಿ

Devara: ಹೇಗಿದೆ ಜೂ.ಎನ್‌ಟಿಆರ್‌ ʼದೇವರʼ?: ನಿರೀಕ್ಷೆ-ನಿರಾಶೆ..ಪ್ರೇಕ್ಷಕರ ಅಭಿಪ್ರಾಯವೇನು?

Devara: ಹೇಗಿದೆ ಜೂ.ಎನ್‌ಟಿಆರ್‌ ʼದೇವರʼ?: ನಿರೀಕ್ಷೆ-ನಿರಾಶೆ..ಪ್ರೇಕ್ಷಕರ ಅಭಿಪ್ರಾಯವೇನು?

Spirit Movie: ಪ್ರಭಾಸ್‌ ʼಸ್ಪಿರಿಟ್‌ʼನಲ್ಲಿ ಖಡಕ್‌ ವಿಲನ್‌ ಆಗಲಿದ್ದಾರೆ ಈ ಬಿಟೌನ್‌ ದಂಪತಿ

Spirit Movie: ಪ್ರಭಾಸ್‌ ʼಸ್ಪಿರಿಟ್‌ʼನಲ್ಲಿ ಖಡಕ್‌ ವಿಲನ್‌ ಆಗಲಿದ್ದಾರೆ ಈ ಬಿಟೌನ್‌ ದಂಪತಿ

Actor Siddique: ಬಂಧನದ ಭೀತಿಯಿಂದ ತಲೆ ತಲೆಮರೆಸಿಕೊಂಡ ನಟ ಸಿದ್ದೀಕ್: ಲುಕೌಟ್ ನೋಟಿಸ್ ಜಾರಿ

Actor Siddique: ಬಂಧನದ ಭೀತಿಯಿಂದ ತಲೆಮರೆಸಿಕೊಂಡ ನಟ ಸಿದ್ದೀಕ್: ಲುಕೌಟ್ ನೋಟಿಸ್ ಜಾರಿ

5

ಶಂಕರ್‌ ನಿರ್ದೇಶನದಲ್ಲಿ ಐತಿಹಾಸಿಕ ಸಿನಿಮಾ; 2 ದಶಕದ ಬಳಿಕ ಜತೆಯಾಗಲಿದ್ದಾರೆ ಸೂರ್ಯ- ವಿಕ್ರಮ್

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

moksha Kushal recent photoshoot

Moksha Kushal: ಹಾಟ್‌ ಫೋಟೋಶೂಟ್‌ನಲ್ಲಿ ಮೋಕ್ಷಾ ಮಿಂಚು

ಅವರು-ಇವರು ಕಳ್ಳರು ಎನ್ನೋದು ಬೇಡ, ರಾಜೀನಾಮೆ ಕೊಟ್ಟು ನೀವು ಸ್ವಚ್ಛವಾಗಿರಿ: ಯತ್ನಾಳ್

MUDA; ಅವರು-ಇವರು ಕಳ್ಳರು ಎನ್ನೋದು ಬೇಡ, ರಾಜೀನಾಮೆ ಕೊಟ್ಟು ನೀವು ಸ್ವಚ್ಛವಾಗಿರಿ: ಯತ್ನಾಳ್

ರಾಡ್‌ ಬಿದ್ದು ಎಎಸ್‌ಐ ಸಾವು ಪ್ರಕರಣದಲ್ಲಿ ಮತ್ತೋರ್ವನ ಬಂಧನ

Hubli: ರಾಡ್‌ ಬಿದ್ದು ಎಎಸ್‌ಐ ಸಾವು ಪ್ರಕರಣದಲ್ಲಿ ಮತ್ತೋರ್ವನ ಬಂಧನ

Haryana: ಅಕ್ರಮ ಪಟಾಕಿ ಕಾರ್ಖಾನೆಯಲ್ಲಿ ಭೀಕರ ಸ್ಫೋಟ: 3 ಮೃತ್ಯು, 7 ಮಂದಿಗೆ ಗಾಯ

Haryana: ಅಕ್ರಮ ಪಟಾಕಿ ಕಾರ್ಖಾನೆಯಲ್ಲಿ ಭೀಕರ ಸ್ಫೋಟ: 3 ಮೃತ್ಯು, 7 ಮಂದಿಗೆ ಗಾಯ

13-rabiesd-ay

World Rabies Day 2024: ಈ ಮಾರಣಾಂತಿಕ ಕಾಯಿಲೆಯ ಬಗ್ಗೆ ತಿಳಿವಳಿಕೆ ಕೊರತೆ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.