Kollywood: ನಿಂತು ಹೋಯಿತಾ ರಜಿನಿ – ಲೋಕೇಶ್‌ ಪ್ಯಾನ್‌ ಇಂಡಿಯಾ ʼಕೂಲಿʼ? ಇಲ್ಲಿದೆ ವಿವರ


Team Udayavani, Jun 26, 2024, 6:41 PM IST

Untitled-1

ಚೆನ್ನೈ: ಸೂಪರ್‌ ಸ್ಟಾರ್‌ ರಜಿನಿಕಾಂತ್‌ -ಲೋಕೇಶ್‌ ಕನಕರಾಜ್ ಕಾಂಬಿನೇಷನ್‌ ನ ಬಹುನಿರೀಕ್ಷಿತ ʼ ಕೂಲಿʼ ಸಿನಿಮಾದ ಬಗ್ಗೆ ಪ್ಯಾನ್‌ ಇಂಡಿಯಾದಲ್ಲಿ ದೊಡ್ಡ ಹೈಪ್‌ ಕ್ರಿಯೇಟ್‌ ಆಗಿದೆ.

ಕಮಲ್‌ ಹಾಸನ್‌, ದಳಪತಿ ವಿಜಯ್‌ ಬಳಿಕ ಪ್ಯಾನ್‌ ಇಂಡಿಯಾದಲ್ಲಿ ರಜಿನಿಕಾಂತ್‌ (Rajinikanth) ಅವರೊಂದಿಗೆ ಇದೇ ಮೊದಲ ಬಾರಿಗೆ ಲೋಕೇಶ್‌ ಕನಕರಾಜ್‌ (Lokesh Kanagaraj) ಸಿನಿಮಾವನ್ನು ಮಾಡಲಿದ್ದಾರೆ. ಚಿತ್ರದ ಮಾಸ್‌ ಟೀಸರ್‌ ನೆಟ್ಟಿಗರ ಗಮನ ಸೆಳೆದಿದ್ದು, ಸಿನಿಮಾ ನೋಡುವ ಕುತೂಹಲವನ್ನು ಹೆಚ್ಚಾಗಿಸಿದೆ.‌

ಇದನ್ನೂ ಓದಿ: Raj B Shetty: ಮತ್ತೆ ʼಒಂದು ಮೊಟ್ಟೆಯ ಕಥೆʼ ತಂಡದ ಸಿನಿಮಾ ಮಾಡಲಿದ್ದಾರೆ ರಾಜ್‌ ಬಿ ಶೆಟ್ಟಿ

ಇನ್ನೇನು ʼಕೂಲಿʼ ಚಿತ್ರೀಕರಣ ಆರಂಭವಾಗಬೇಕೆನ್ನುವಷ್ಟರಲ್ಲೇ ಚಿತ್ರದ ಬಗ್ಗೆ ನೆಗೆಟಿವ್‌ ಸುದ್ದಿಯೊಂದು ಹರಿದಾಡುತ್ತಿದೆ.

ಲೋಕೇಶ್‌ ಕನಕರಾಜ್‌ ತನ್ನ ʼಎಕ್ಸ್‌ʼ ನ ಬಯೋದಲ್ಲಿ #ಕೂಲಿ ಎಂದು ಬರೆದುಕೊಂಡಿದ್ದರು. ಆದರೆ ಈಗ ಅದನ್ನು ತೆಗೆದಿದ್ದು, ಇದೇ ಕಾರಣದಿಂದ ಲೋಕೇಶ್‌ – ರಜಿನಿ ಸಿನಿಮಾ ನಿಂತು ಹೋಯಿತು. ʼಕೂಲಿʼ ಸಿನಿಮಾ ಡ್ರಾಪ್‌ ಆಗಿದೆ ಎಂದು ಕೆಲವರು ಸೋಶಿಯಲ್‌ ಮೀಡಿಯಾದಲ್ಲಿ ಸ್ಕ್ರೀನ್‌ ಶಾಟ್‌ ಹಂಚಿಕೊಳ್ಳುತ್ತಿದ್ದಾರೆ.

ಲೋಕೇಶ್‌ ಸೆನ್ಸಾರ್‌ ಆದ ಬಳಿಕವಷ್ಟೇ ಸಿನಿಮಾದ ಟೈಟಲ್‌ ನ್ನು ಸೋಶಿಯಲ್‌ ಮೀಡಿಯಾದಲ್ಲಿ ಹಂಚಿಕೊಳ್ಳುತ್ತಾರೆ ಎಂದು ಕೆಲ ವರದಿಗಳು ತಿಳಿಸಿವೆ. ಈ ಹಿಂದೆ ʼಲಿಯೋʼ ಸಿನಿಮಾದ ಸಮಯದಲ್ಲೂ ಇದೇ ರೀತಿಯ ಸುದ್ದಿಗಳು ಹರಿದಾಡಿತ್ತು.

ʼಕೂಲಿʼ ಚಿತ್ರದ ಶೂಟಿಂಗ್‌ ಜುಲೈನಿಂದ ಆರಂಭಗೊಳ್ಳಲಿದೆ.

ಸದ್ಯ ರಜಿನಿಕಾಂತ್ ಟಿ.ಜೆ ಜ್ಞಾನವೇಲ್‌ ಅವರ ವೆಟ್ಟೈಯಾನ್ ಚಿತ್ರದಲ್ಲಿ ಬ್ಯುಸಿಯಾಗಿದ್ದಾರೆ. ಈ ಇದೇ ವರ್ಷದ ಅಕ್ಟೋಬರ್‌ ತಿಂಗಳಿನಲ್ಲಿ ರಿಲೀಸ್‌ ಆಗಲಿದೆ.

 

ಟಾಪ್ ನ್ಯೂಸ್

Chikkamagaluru: ಮಹಾಮಾರಿ ಡೆಂಗ್ಯೂಗೆ ಬಾಲಕಿ ಬಲಿ, ಸರ್ಕಾರಕ್ಕೆ ಛೀಮಾರಿ ಹಾಕಿದ ಪೋಷಕರು

Chikkamagaluru: ಮಹಾಮಾರಿ ಡೆಂಗ್ಯೂಗೆ ಬಾಲಕಿ ಬಲಿ, ಸರ್ಕಾರಕ್ಕೆ ಛೀಮಾರಿ ಹಾಕಿದ ಪೋಷಕರು

what if rain interrupts to icc t20 world cup final? What does the rule say?

ICC T20 World Cup; ಫೈನಲ್ ಪಂದ್ಯಕ್ಕೆ ಮಳೆ ಬಂದರೆ ಏನು ಗತಿ? ನಿಯಮ ಏನು ಹೇಳುತ್ತದೆ?

13-tn-sitharama

T. N. Seetharam: ಧಾರಾವಾಹಿಗಳಿಗೆ ಹೊಸ ಭಾಷ್ಯ ನೀಡಿದ ನಿರ್ದೇಶಕ ಟಿ.ಎನ್‌. ಸೀತಾರಾಮ

Gujarat: ಭಾರೀ ಮಳೆಗೆ ರಾಜ್‌ ಕೋಟ್‌ ಏರ್‌ ಪೋರ್ಟ್‌ ಟರ್ಮಿನಲ್ ನ ಕೆನೋಪಿ ಕುಸಿತ

Gujarat: ಭಾರೀ ಮಳೆಗೆ ರಾಜ್‌ ಕೋಟ್‌ ಏರ್‌ ಪೋರ್ಟ್‌ ಟರ್ಮಿನಲ್ ನ ಕೆನೋಪಿ ಕುಸಿತ

Swamijis should talk to High command about CM change: Chaluvarayaswamy

CM ಬದಲಾವಣೆ ಬಗ್ಗೆ ಸ್ವಾಮೀಜಿಗಳು ಬೇಕಾದರೆ ವರಿಷ್ಠರ ಜತೆ ಮಾತನಾಡಲಿ: ಚಲುವರಾಯಸ್ವಾಮಿ‌

10

ಸ್ತನ ಕ್ಯಾನ್ಸರ್‌ ಕಾಡಿದ ಚಿತ್ರರಂಗದ ಸುಂದರಿಯರಿವರು.. ಕಾಯಿಲೆಯನ್ನೇ ಗೆದ್ದ ದಿಟ್ಟೆಯರು..

11-uv-fusion

Rajeev Taranath: ಸರೋದ್‌ ಸ್ವರ ಮಾಂತ್ರಿಕನ ಸ್ವರ್ಗಾರೋಹಣ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Box office: ʼಕಲ್ಕಿ 2898 ಎಡಿʼಯ 2ನೇ ದಿನದ ಗಳಿಕೆಯಲ್ಲಿ ಭಾರೀ ಕುಸಿತ; ಗಳಿಸಿದ್ದೆಷ್ಟು?

Box office: ʼಕಲ್ಕಿ 2898 ಎಡಿʼಯ 2ನೇ ದಿನದ ಗಳಿಕೆಯಲ್ಲಿ ಭಾರೀ ಕುಸಿತ; ಗಳಿಸಿದ್ದೆಷ್ಟು?

How much did ‘Kalki 2898 AD’ earn at the box office on the first day?

ಬಾಕ್ಸಾಫೀಸ್ ಗೆ ಕಿಚ್ಚು ಹತ್ತಿಸಿದ ‘Kalki 2898 AD’ ಮೊದಲ ದಿನ ಗಳಿಸಿದ್ದೆಷ್ಟು?

Kochi: ಉಸಿರಾಟ ಸಮಸ್ಯೆ; 37ನೇ ವಯಸ್ಸಿನಲ್ಲಿ ಖ್ಯಾತ ನಟನ ಮಗ ನಿಧನ

Kochi: ಉಸಿರಾಟ ಸಮಸ್ಯೆ; 37ನೇ ವಯಸ್ಸಿನಲ್ಲಿ ಖ್ಯಾತ ನಟನ ಮಗ ನಿಧನ

500 ಕೋಟಿಯ ಸಿನಿಮಾ ಮಾಡುವಾಗಲೂ ಕಿತ್ತೋದ ಚಪ್ಪಲಿ ಹಾಕಿಕೊಂಡಿದ್ದ ʼಕಲ್ಕಿ 2898 ADʼ ನಿರ್ದೇಶಕ

500 ಕೋಟಿಯ ಸಿನಿಮಾ ಮಾಡುವಾಗಲೂ ಕಿತ್ತೋದ ಚಪ್ಪಲಿ ಹಾಕಿಕೊಂಡಿದ್ದ ʼಕಲ್ಕಿ 2898 ADʼ ನಿರ್ದೇಶಕ

Kollywood: ಫ್ಯಾಮಿಲಿ ಫೋಟೋಸ್‌ ಡಿಲೀಟ್.. ವಿಚ್ಛೇದನ ಹಂತಕ್ಕೆ ಬಂತಾ ನಟ ಜಯಂ ರವಿ ದಾಂಪತ್ಯ?

Kollywood: ಫ್ಯಾಮಿಲಿ ಫೋಟೋಸ್‌ ಡಿಲೀಟ್.. ವಿಚ್ಛೇದನ ಹಂತಕ್ಕೆ ಬಂತಾ ನಟ ಜಯಂ ರವಿ ದಾಂಪತ್ಯ?

MUST WATCH

udayavani youtube

ವಿಧಿಯಾಟಕ್ಕೆ ಬಲಿಯಾದ ಅಂಧರ ಪುಟ್ ಬಾಲ್ ತಂಡದ ಕ್ಯಾಪ್ಟನ್

udayavani youtube

ಮಾತು ಬರದ ಮಗುವಿಗೆ ಮಾತು ಬರಿಸಿದ ಕಾಪು ಮಾರಿಯಮ್ಮ | ಕಾಪುವಿನ ಅಮ್ಮನ ಪವಾಡ

udayavani youtube

ಡಿಸಿಎಂ ವಿಚಾರ ಇನ್ನೊಮ್ಮೆ ಮಾತನಾಡೋಣ; ಕುಕ್ಕೆಯಲ್ಲಿ ಡಿ.ಕೆ.ಶಿವಕುಮಾರ್

udayavani youtube

ಆನೆಗುಡ್ಡೆ ಶ್ರೀ ವಿನಾಯಕ ದೇಗುಲದಲ್ಲಿ ಅಂಗಾರ ಸಂಕಷ್ಟಹರ ಚತುರ್ಥಿ|

udayavani youtube

ಬಸ್ಸೇರಿ ಸಮಸ್ಯೆ ಆಲಿಸಿದ ಶಾಸಕ ರೈ

ಹೊಸ ಸೇರ್ಪಡೆ

Chikkamagaluru: ಮಹಾಮಾರಿ ಡೆಂಗ್ಯೂಗೆ ಬಾಲಕಿ ಬಲಿ, ಸರ್ಕಾರಕ್ಕೆ ಛೀಮಾರಿ ಹಾಕಿದ ಪೋಷಕರು

Chikkamagaluru: ಮಹಾಮಾರಿ ಡೆಂಗ್ಯೂಗೆ ಬಾಲಕಿ ಬಲಿ, ಸರ್ಕಾರಕ್ಕೆ ಛೀಮಾರಿ ಹಾಕಿದ ಪೋಷಕರು

what if rain interrupts to icc t20 world cup final? What does the rule say?

ICC T20 World Cup; ಫೈನಲ್ ಪಂದ್ಯಕ್ಕೆ ಮಳೆ ಬಂದರೆ ಏನು ಗತಿ? ನಿಯಮ ಏನು ಹೇಳುತ್ತದೆ?

13-tn-sitharama

T. N. Seetharam: ಧಾರಾವಾಹಿಗಳಿಗೆ ಹೊಸ ಭಾಷ್ಯ ನೀಡಿದ ನಿರ್ದೇಶಕ ಟಿ.ಎನ್‌. ಸೀತಾರಾಮ

Gujarat: ಭಾರೀ ಮಳೆಗೆ ರಾಜ್‌ ಕೋಟ್‌ ಏರ್‌ ಪೋರ್ಟ್‌ ಟರ್ಮಿನಲ್ ನ ಕೆನೋಪಿ ಕುಸಿತ

Gujarat: ಭಾರೀ ಮಳೆಗೆ ರಾಜ್‌ ಕೋಟ್‌ ಏರ್‌ ಪೋರ್ಟ್‌ ಟರ್ಮಿನಲ್ ನ ಕೆನೋಪಿ ಕುಸಿತ

No problem anyone comes in front of Martin…: Producer Uday Mehta

Martin ಮುಂದೆ ಯಾರೇ ಬರಲಿ ನೋ ಪ್ರಾಬ್ಲಂ…: ನಿರ್ಮಾಪಕ ಉದಯ್‌ ಮೆಹ್ತಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.