ರಾಮ್‌ ಚರಣ್‌ ಹುಟ್ಟುಹಬ್ಬಕ್ಕೆ ರೀ- ರಿಲೀಸ್‌ ಆಗಲಿದೆ ಸೂಪರ್‌ ಹಿಟ್‌ ʼಮಗಧೀರʼ ಸಿನಿಮಾ


Team Udayavani, Mar 20, 2024, 3:22 PM IST

ರಾಮ್‌ ಚರಣ್‌ ಹುಟ್ಟುಹಬ್ಬಕ್ಕೆ ರೀ- ರಿಲೀಸ್‌ ಆಗಲಿದೆ ಸೂಪರ್‌ ಹಿಟ್‌ ʼಮಗಧೀರʼ ಸಿನಿಮಾ

ಹೈದರಾಬಾದ್: ರಾಮ್‌ ಚರಣ್‌ ವೃತ್ತಿ ಬದುಕಿಗೆ ತಿರುವು ಕೊಟ್ಟ ಸೂಪರ್‌ ಹಿಟ್‌ ʼಮಗಧೀರʼ ಸಿನಿಮಾ ಮತ್ತೊಮ್ಮೆ ಥಿಯೇಟರ್‌ ನಲ್ಲಿ ರಿಲೀಸ್‌ ಆಗಲು ಸಿದ್ದವಾಗಿದೆ.

ಇತ್ತೀಚೆಗೆ ಒಂದು ಕಾಲದಲ್ಲಿ ಸೂಪರ್‌ ಹಿಟ್‌ ಆದ ಸಿನಿಮಾಗಳನ್ನು ಎಷ್ಟೋ ವರ್ಷದ ಬಳಿಕ ನಟರ ಹುಟ್ಟುಹಬ್ಬ ಅಥವಾ ವಿಶೇಷ ದಿನದಂದು ರೀ ರಿಲೀಸ್‌ ಮಾಡುವ ಟ್ರೆಂಡ್‌ ಚಿತ್ರರಂಗದಲ್ಲಿ ಶುರುವಾಗಿದೆ.

ಪ್ರೇಮಿಗಳ ದಿನದಂದು ʼಪ್ರೇಮಂʼ ಸಿನಿಮಾವನ್ನು ರೀ – ರಿಲೀಸ್‌ ಮಾಡಲಾಗಿತ್ತು. ಇದರೊಂದಿಗೆ ʼ96ʼ ಸಿನಿಮಾವನ್ನು ಮರು ಬಿಡುಗಡೆ ಮಾಡಲಾಗಿತ್ತು. ಇದೀಗ ಈ ಸಾಲಿಗೆ ರಾಮ್‌ ಚರಣ್‌ ಅವರ ʼಮಗಧೀರʼ ಸಿನಿಮಾ ಕೂಡ ಸೇರಿದೆ.

ಎಸ್‌ ಎಸ್‌ ರಾಜಮೌಳಿ ನಿರ್ದೇಶನದಲ್ಲಿ 2009 ರಲ್ಲಿ ಬಂದ ʼಮಗಧೀರʼ ಸಿನಿಮಾ ಅಂದಿನ ಕಾಲದಲ್ಲಿ ಅತೀ ಹೆಚ್ಚು ಕಲೆಕ್ಷನ್‌ ಮಾಡಿದ ತೆಲುಗು ಸಿನಿಮಾವಾಗಿ ಹೊರಹೊಮ್ಮಿತ್ತು.

ಇದೇ ಮಾರ್ಚ್‌ 27 ರಂದು ರಾಮ್‌ ಚರಣ್‌ ಅವರ ಹುಟ್ಟುಹಬ್ಬವಿದೆ. ಈ ಸಂದರ್ಭದಲ್ಲಿ ಮಾ.26 ರಂದು ʼಮಗಧೀರʼ ಸಿನಿಮಾ ರೀ ರಿಲೀಸ್‌ ಆಗಲಿದೆ. ತೆಲಂಗಾಣ ಮತ್ತು ಆಂಧ್ರದಲ್ಲಿ ಸಿನಿಮಾ ಥಿಯೇಟರ್‌ ಗೆ ಬರಲಿದೆ.

ʼಮಗಧೀರʼ ಚಿತ್ರದಲ್ಲಿ ರಾಮ್ ಚರಣ್, ಕಾಜಲ್ ಅಗರ್ವಾಲ್ ಶ್ರೀಹರಿ, ದೇವ್ ಗಿಲ್, ಸುನಿಲ್ ಮುಂತಾದವರು ನಟಿಸಿದ್ದಾರೆ. ಎಂಎಂ ಕೀರವಾಣಿ ಸಂಗೀತ ಸಂಯೋಜಿಸಿದ್ದಾರೆ.

ಇದರೊಂದಿಗೆ ಅವರ ಹುಟ್ಟುಹಬ್ಬದಂದು ʼಗೇಮ್‌ ಚೇಂಜರ್‌ʼ ಚಿತ್ರದ ಮೊದಲ ಹಾಡು ರಿಲೀಸ್‌ ಆಗುವ ಸಾಧ್ಯತೆಯಿದೆ.

ಟಾಪ್ ನ್ಯೂಸ್

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Tollywood: ಚಿತ್ರರಂಗಕ್ಕೆ N.T ರಾಮರಾವ್ ಪರಿಚಯಿಸಿದ್ದ ಹಿರಿಯ ನಟಿ ಕೃಷ್ಣವೇಣಿ ನಿಧನ

Tollywood: ಚಿತ್ರರಂಗಕ್ಕೆ N.T ರಾಮರಾವ್ ಪರಿಚಯಿಸಿದ್ದ ಹಿರಿಯ ನಟಿ ಕೃಷ್ಣವೇಣಿ ನಿಧನ

ಶಿವ ಶಿವ ಎಂದ ʼಕಣ್ಣಪ್ಪʼ

Kannappa Movie: ಶಿವ ಶಿವ ಎಂದ ʼಕಣ್ಣಪ್ಪʼ

2-maharaja

Maharaja: 2 ಭಾಗಗಳಲ್ಲಿ ರಾಜಮೌಳಿಯ ಮಹಾರಾಜ ಸಿನಿಮಾ?

Chiranjeevi: ಸಕ್ರಿಯ ರಾಜಕಾರಣಕ್ಕೆ ಮರಳಲ್ಲ, ಸಿನಿಮಾಗಷ್ಟೇ ಸೀಮಿತ: ನಟ ಚಿರಂಜೀವಿ

Chiranjeevi: ಸಕ್ರಿಯ ರಾಜಕಾರಣಕ್ಕೆ ಮರಳಲ್ಲ, ಸಿನಿಮಾಗಷ್ಟೇ ಸೀಮಿತ: ನಟ ಚಿರಂಜೀವಿ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

16

Pro Hockey: ಇಂಗ್ಲೆಂಡ್‌ ವಿರುದ್ಧ ಭಾರತ ವನಿತೆಯರಿಗೆ ಸೋಲು

crimebb

Kasaragod: ಹಲ್ಲೆ ಪ್ರಕರಣ; ಕೇಸು ದಾಖಲು

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.