ಕಾರ್ತಿ ʼSardar 2ʼ ಸೆಟ್‌ನಲ್ಲಿ ಅವಘಡ; 20 ಅಡಿಯಿಂದ ಬಿದ್ದು ಸ್ಟಂಟ್‌ ಮ್ಯಾನ್‌ ಸಾವು


Team Udayavani, Jul 17, 2024, 2:36 PM IST

ಕಾರ್ತಿ ʼSardar 2ʼ ಸೆಟ್‌ನಲ್ಲಿ ಅವಘಡ; 20 ಅಡಿಯಿಂದ ಬಿದ್ದು ಸ್ಟಂಟ್‌ ಮ್ಯಾನ್‌ ಸಾವು

ಚೆನ್ನೈ: ಕಾಲಿವುಡ್‌ ನಟ ಕಾರ್ತಿ (Actor Karthi) ಅವರ ʼಸರ್ದಾರ್‌ -2ʼ(Sardar 2) ಚಿತ್ರೀಕರಣದ ಸೆಟ್‌ ನಲ್ಲಿ ಅವಘಡ ಸಂಭವಿಸಿ ಸ್ಟಂಟ್‌ ಮ್ಯಾನ್‌(Stuntman) ಮೃತಪಟ್ಟಿರುವ ಘಟನೆ ನಡೆದಿದೆ.

ಪಿಎಸ್‌ ಮಿತ್ರನ್ ನಿರ್ದೇಶನದ ‘ಸರ್ದಾರ್ 2’ ಸೆಟ್‌ನಲ್ಲಿ  ಸಂಭವಿಸಿದ ಅವಘಡದಲ್ಲಿ ಎಜುಮಲೈ (54) ಎಂಬ ಸ್ಟಂಟ್‌ ಮ್ಯಾನ್‌ ಮೃತಪಟ್ಟಿರುವುದು ವರದಿಯಾಗಿದೆ.

ಜುಲೈ 15ರಂದು ಚೆನ್ನೈನ ಸಾಲಿಗ್ರಾಮಂದಲ್ಲಿರುವ ಎಲ್ ವಿ ಪ್ರಸಾದ್ ಸ್ಟುಡಿಯೋದಲ್ಲಿ ʼಸರ್ದಾರ್‌ -2ʼ ಚಿತ್ರೀಕರಣವನ್ನು ಆರಂಭಿಸಲಾಗಿತ್ತು. ಸಿನಿಮಾದ ಸಾಹಸ ದೃಶ್ಯವನ್ನು ಚಿತ್ರೀಕರಿಸುವ ವೇಳೆ 20 ಅಡಿಯಿಂದ ಎಜುಮಲೈ ಕೆಳಗೆ ಬಿದ್ದು ಗಂಭೀರ ಗಾಯಗೊಂಡಿದ್ದರು. ಆದರೆ ಬುಧವಾರ(ಜು.17ರಂದು) ಮಧ್ಯರಾತ್ರಿ 1:30ರ ವೇಳೆಗೆ ತೀವ್ರ ರಕ್ತಸ್ರಾವವಾಗಿ ಅವರು ಮೃತಪಟ್ಟಿರುವುದಾಗಿ ವರದಿಯಾಗಿದೆ.

ಅಪಘಾತದ ಬಗ್ಗೆ ವಿರುಗಂಬಕ್ಕಂ ಪೊಲೀಸರಿಗೆ ಮಾಹಿತಿ ನೀಡಲಾಗಿದ್ದು, ಸದ್ಯ ತನಿಖೆ ನಡೆಯುತ್ತಿದೆ. ಈ ಬಗ್ಗೆ ಚಿತ್ರತಂಡ ಇನ್ನಷ್ಟೇ ಮಾಹಿತಿ ನೀಡಬೇಕಿದೆ.

ಭಾರೀ ನಿರೀಕ್ಷೆ ಹುಟ್ಟಿಸಿರುವ ಕಾರ್ತಿ ಅವರ ʼಸರ್ದಾರ್‌ -2ʼ ಸಿನಿಮಾದ ಮುಹೂರ್ತ ಜುಲೈ 12ರಂದು ನೆರವೇರಿತ್ತು. ಕಾರ್ತಿ ಸೇರಿದಂತೆ ಚಿತ್ರತಂಡದ ಪ್ರಮುಖರು ಭಾಗಿಯಾಗಿದ್ದರು.

2022ರಲ್ಲಿ ಬಂದ ಸ್ಪೈ ಥ್ರಿಲ್ಲರ್‌ ʼಸರ್ದಾರ್‌ʼ ಕಾಲಿವುಡ್‌ ನಲ್ಲಿ ಪ್ರಶಂಸೆ ಪಡೆದಿತ್ತು.

ಟಾಪ್ ನ್ಯೂಸ್

Ivan D’Souza ಮನೆಗೆ ಕಲ್ಲೆಸೆತ ಪ್ರಕರಣ: ಇಬ್ಬರು ಆರೋಪಿಗಳ ಬಂಧನ

Ivan D’Souza ಮನೆಗೆ ಕಲ್ಲೆಸೆತ ಪ್ರಕರಣ: ಇಬ್ಬರು ಆರೋಪಿಗಳ ಬಂಧನ

ಚಿಂತಾಮಣಿ: ಭೀಕರ ರಸ್ತೆ ಅಪಘಾತ.. ಕಾರಿನಲ್ಲಿದ್ದ ಮೂವರು ಸ್ಥಳದಲ್ಲೇ ಮೃತ್ಯು, 12 ಮಂದಿಗೆ ಗಾಯ

ಚಿಂತಾಮಣಿ: ಭೀಕರ ರಸ್ತೆ ಅಪಘಾತ.. ಕಾರಿನಲ್ಲಿದ್ದ ಮೂವರು ಸ್ಥಳದಲ್ಲೇ ಮೃತ್ಯು, 12 ಮಂದಿಗೆ ಗಾಯ

KMC Manipal: ಸುಧಾರಿತ ರೆಟಿನಲ್‌ ಇಮೇಜಿಂಗ್‌ ಟೆಕ್ನಾಲಜಿ: ಕ್ಲಾರಸ್‌ 700 ಕೆಮರಾ ಉದ್ಘಾಟನೆ

KMC Manipal: ಸುಧಾರಿತ ರೆಟಿನಲ್‌ ಇಮೇಜಿಂಗ್‌ ಟೆಕ್ನಾಲಜಿ: ಕ್ಲಾರಸ್‌ 700 ಕೆಮರಾ ಉದ್ಘಾಟನೆ

Dandeli: ಎಮ್ಮೆ ಮೇಯಿಸಲು ಹೋಗಿ ಜಲ ದಿಗ್ಬಂದನದಲ್ಲಿದ್ದ ವ್ಯಕ್ತಿಯ ರಕ್ಷಣೆ…

Dandeli: ಎಮ್ಮೆ ಮೇಯಿಸಲು ಹೋಗಿ ಜಲ ದಿಗ್ಬಂದನದಲ್ಲಿದ್ದ ವ್ಯಕ್ತಿಯ ರಕ್ಷಣೆ…

Manipal: ನೀರಿನಲ್ಲಿ ಮುಳುಗಿದ ಪ್ರಕರಣ, ಚಿಕಿತ್ಸೆ ಫಲಿಸದೆ ಇನ್ನೋರ್ವ ವಿದ್ಯಾರ್ಥಿಯೂ ಮೃತ್ಯು

Manipal: ನೀರಿನಲ್ಲಿ ಮುಳುಗಿದ ಪ್ರಕರಣ, ಚಿಕಿತ್ಸೆ ಫಲಿಸದೆ ಇನ್ನೋರ್ವ ವಿದ್ಯಾರ್ಥಿಯೂ ಮೃತ್ಯು

Road; ಅಪಾಯಕ್ಕೆ ಆಹ್ವಾನ ನೀಡುತ್ತಿರುವ ಹೊಂಡ ಗುಂಡಿಗಳು; ಹೆದ್ದಾರಿ ಅಧಿಕಾರಿಗಳು ಗಮನಿಸಲಿ!

Road; ಅಪಾಯಕ್ಕೆ ಆಹ್ವಾನ ನೀಡುತ್ತಿರುವ ಹೊಂಡ ಗುಂಡಿಗಳು; ಹೆದ್ದಾರಿ ಅಧಿಕಾರಿಗಳು ಗಮನಿಸಲಿ!

Thirthahalli: ಮದ್ಯಪಾನ ಮಾಡಿ ವಾಹನ ಚಾಲನೆ… ಚಾಲಕನಿಗೆ 10 ಸಾವಿರ ದಂಡ ವಿಧಿಸಿದ ನ್ಯಾಯಾಲಯ

Thirthahalli: ಮದ್ಯಪಾನ ಮಾಡಿ ವಾಹನ ಚಾಲನೆ… ಚಾಲಕನಿಗೆ 10 ಸಾವಿರ ದಂಡ ವಿಧಿಸಿದ ನ್ಯಾಯಾಲಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Scandal: ಮಲಯಾಳಂ ನಟ ಸಿದ್ದಿಖಿ ವಿರುದ್ಧ ಅತ್ಯಾ*ಚಾರ ಆರೋಪದಡಿ ಎಫ್‌ ಐಆರ್‌ ದಾಖಲು

Scandal: ಮಲಯಾಳಂ ನಟ ಸಿದ್ದಿಖಿ ವಿರುದ್ಧ ಅತ್ಯಾ*ಚಾರ ಆರೋಪದಡಿ ಎಫ್‌ ಐಆರ್‌ ದಾಖಲು

Malayalam Film Industry: ʼಅಮ್ಮʼ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ ಮೋಹನ್‌ ಲಾಲ್

Malayalam Film Industry: ʼಅಮ್ಮʼ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ ಮೋಹನ್‌ ಲಾಲ್

Bijili Ramesh: ಕುಡಿತದ ಚಟದಿಂದ ಅನಾರೋಗ್ಯ; ಖ್ಯಾತ ಕಾಲಿವುಡ್‌ ನಟ ನಿಧನ

Bijili Ramesh: ಕುಡಿತದ ಚಟದಿಂದ ಅನಾರೋಗ್ಯ; ಖ್ಯಾತ ಕಾಲಿವುಡ್‌ ನಟ ನಿಧನ

1-wqeqwewq

Malayalam; ಕಿರುಕುಳ ಆರೋಪ ಮಾಡಿದ ನಟಿ ವಿರುದ್ಧ ನಟ ಸಿದ್ದಿಕ್‌ ದೂರು

09

Kollywood: ರಜಿನಿ ʼವೆಟ್ಟೈಯನ್‌ʼಗೆ ದಾರಿ ಬಿಟ್ಟ ಸೂರ್ಯ; ʼಕಂಗುವʼ ರಿಲೀಸ್‌ ಮುಂದೂಡಿಕೆ?

MUST WATCH

udayavani youtube

ಗಜಪಯಣಕ್ಕೆ ಚಾಲನೆ : ಕ್ಯಾಪ್ಟನ್‌ ಅಭಿಮನ್ಯು ನೇತೃತ್ವದ 9 ಆನೆಗಳ ಗಜಪಡೆ

udayavani youtube

ರಕ್ಷಾ ಬಂಧನದ ಅರ್ಥ ಮತ್ತು ಮಹತ್ವ | ರಕ್ಷಾ ಬಂಧನ 2024

udayavani youtube

ಕಡಿಮೆ ಬೆಲೆಗೆ ಫಸ್ಟ್ ಕ್ಲಾಸ್ ಬಾಳೆಎಲೆ ಊಟ

udayavani youtube

ಆ.18 ರಿಂದ ಶ್ರೀಕೃಷ್ಣ ಮಠದಲ್ಲಿ ಕ್ರೀಡೋತ್ಸವ

udayavani youtube

ತಮ್ಮ ಮಕ್ಕಳನ್ನು ಬೆಳೆಸುವ ಸಲುವಾಗಿ ಕಂಡೋರ ಮಕ್ಕಳ ಭವಿಷ್ಯ ನಾಶ. ಈ ವ್ಯವಸ್ಥೆಗೆ ನಾನೂ ಬಲಿ

ಹೊಸ ಸೇರ್ಪಡೆ

Ivan D’Souza ಮನೆಗೆ ಕಲ್ಲೆಸೆತ ಪ್ರಕರಣ: ಇಬ್ಬರು ಆರೋಪಿಗಳ ಬಂಧನ

Ivan D’Souza ಮನೆಗೆ ಕಲ್ಲೆಸೆತ ಪ್ರಕರಣ: ಇಬ್ಬರು ಆರೋಪಿಗಳ ಬಂಧನ

ಚಿಂತಾಮಣಿ: ಭೀಕರ ರಸ್ತೆ ಅಪಘಾತ.. ಕಾರಿನಲ್ಲಿದ್ದ ಮೂವರು ಸ್ಥಳದಲ್ಲೇ ಮೃತ್ಯು, 12 ಮಂದಿಗೆ ಗಾಯ

ಚಿಂತಾಮಣಿ: ಭೀಕರ ರಸ್ತೆ ಅಪಘಾತ.. ಕಾರಿನಲ್ಲಿದ್ದ ಮೂವರು ಸ್ಥಳದಲ್ಲೇ ಮೃತ್ಯು, 12 ಮಂದಿಗೆ ಗಾಯ

KMC Manipal: ಸುಧಾರಿತ ರೆಟಿನಲ್‌ ಇಮೇಜಿಂಗ್‌ ಟೆಕ್ನಾಲಜಿ: ಕ್ಲಾರಸ್‌ 700 ಕೆಮರಾ ಉದ್ಘಾಟನೆ

KMC Manipal: ಸುಧಾರಿತ ರೆಟಿನಲ್‌ ಇಮೇಜಿಂಗ್‌ ಟೆಕ್ನಾಲಜಿ: ಕ್ಲಾರಸ್‌ 700 ಕೆಮರಾ ಉದ್ಘಾಟನೆ

Dandeli: ಎಮ್ಮೆ ಮೇಯಿಸಲು ಹೋಗಿ ಜಲ ದಿಗ್ಬಂದನದಲ್ಲಿದ್ದ ವ್ಯಕ್ತಿಯ ರಕ್ಷಣೆ…

Dandeli: ಎಮ್ಮೆ ಮೇಯಿಸಲು ಹೋಗಿ ಜಲ ದಿಗ್ಬಂದನದಲ್ಲಿದ್ದ ವ್ಯಕ್ತಿಯ ರಕ್ಷಣೆ…

Manipal: ನೀರಿನಲ್ಲಿ ಮುಳುಗಿದ ಪ್ರಕರಣ, ಚಿಕಿತ್ಸೆ ಫಲಿಸದೆ ಇನ್ನೋರ್ವ ವಿದ್ಯಾರ್ಥಿಯೂ ಮೃತ್ಯು

Manipal: ನೀರಿನಲ್ಲಿ ಮುಳುಗಿದ ಪ್ರಕರಣ, ಚಿಕಿತ್ಸೆ ಫಲಿಸದೆ ಇನ್ನೋರ್ವ ವಿದ್ಯಾರ್ಥಿಯೂ ಮೃತ್ಯು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.