SIIMA: ರಕ್ಷಿತ್‌ ಶೆಟ್ಟಿ ಟು ನಾನಿ..ಇಲ್ಲಿದೆ ಸೈಮಾ ಗೆದ್ದ ಕನ್ನಡ,ತೆಲುಗು ಸಿನಿಮಾಗಳ ಪಟ್ಟಿ


Team Udayavani, Sep 15, 2024, 11:37 AM IST

SIIMA: ರಕ್ಷಿತ್‌ ಶೆಟ್ಟಿ ಟು ನಾನಿ..ಇಲ್ಲಿದೆ ಸೈಮಾ ಗೆದ್ದ ಕನ್ನಡ,ತೆಲುಗು ಸಿನಿಮಾಗಳ ಪಟ್ಟಿ

ಬೆಂಗಳೂರು: ಸೌತ್ ಇಂಡಿಯನ್ ಇಂಟರ್‌ನ್ಯಾಷನಲ್‌ ಅವಾರ್ಡ್ಸ್(SIIMA 2024) ನ ಮೊದಲ ದಿನದ ಕಾರ್ಯಕ್ರಮ ಶನಿವಾರ(ಸೆ.14ರಂದು) ಅದ್ಧೂರಿಯಾಗಿ  ದುಬೈನ ವರ್ಲ್ಡ್ ಟ್ರೇಡ್ ಸೆಂಟರ್​ನಲ್ಲಿ ನಡೆದಿದೆ.

‘ಕಾಟೇರ’ ಸಿನಿಮಾ ಸು 8 ವಿಭಾಗಗಳಲ್ಲಿ,’ಸಪ್ತಸಾಗರದಾಚೆ ಎಲ್ಲೋ ಸೈಡ್-ಎ’ ಸಿನಿಮಾ 7 ವಿಭಾಗಗಳಲ್ಲಿ ನಾಮನಿರ್ದೇಶನಗೊಂಡಿತ್ತು. ಅದರಂತೆ ಈ ಸಿನಿಮಾಗಳು ʼಸೈಮಾʼ ಪ್ರಶಸ್ತಿಯನ್ನು ನಾನಾ ವಿಭಾಗಗಳಲ್ಲಿ ಪಡೆದುಕೊಂಡಿದೆ.

ದಕ್ಷಿಣ ಭಾರತದ ಖ್ಯಾತ ಕಲಾವಿದರ ದಂಡೇ ಭಾಗಿಯಾಗಿದ್ದು, ಹತ್ತಾರು ಮನರಂಜನಾ ಕಾರ್ಯಕ್ರಮಗಳು ನಡೆಯಿತು. ಇದರೊಂದಿಗೆ ʼಸೈಮಾʼ ಪ್ರಶಸ್ತಿಯನ್ನು ನೀಡಲಾಗಿದೆ. ಮೊದಲ ದಿನ ಯಾವೆಲ್ಲ ಸಿನಿಮಾಗಳಿಗೆ ಪ್ರಶಸ್ತಿ ನೀಡಲಾಗಿದೆ ಎನ್ನುವುದರ ಬಗೆಗಿನ ಪಟ್ಟಿ ಇಲ್ಲಿದೆ..

ಮೊದಲ ದಿನ ಕನ್ನಡ ಹಾಗೂ ತೆಲುಗು ಸಿನಿಮಾಗಳಿಗೆ ಪ್ರಶಸ್ತಿಗಳನ್ನು ನೀಡಲಾಗಿದೆ. ವಿಶೇಷವೆಂದರೆ ತೆಲುಗಿನಲ್ಲೂ ಕನ್ನಡದ ಕಲಾವಿದರು ಕಮಾಲ್‌ ಮಾಡಿದ್ದಾರೆ.

ಕನ್ನಡ ಸಿನಿಮಾಗಳ ಪ್ರಶಸ್ತಿ:‌

ಅತ್ಯುತ್ತಮ ಸಿನಿಮಾ – ಕಾಟೇರ

ಅತ್ಯುತ್ತಮ ನಟ – ರಕ್ಷಿತ್ ಶೆಟ್ಟಿ (ಸಪ್ತ ಸಾಗರದಾಚೆ ಎಲ್ಲೊ‌ ಸೈಡ್‌ -ಎ)

ಅತ್ಯುತ್ತಮ ನಟಿ – ರುಕ್ಮಿಣಿ ವಸಂತ್ (ಸಪ್ತ ಸಾಗರದಾಚೆ ಎಲ್ಲೊ ಸೈಡ್‌ -ಎ)

ಅತ್ಯುತ್ತಮ ನಿರ್ದೇಶಕ – ಹೇಮಂತ್ ರಾವ್ (ಸಪ್ತ ಸಾಗರದಾಚೆ ಎಲ್ಲೊ ಸೈಡ್‌ -ಎ)

ಅತ್ಯುತ್ತಮ ನಟ (ಕ್ರಿಟಿಕ್) – ಡಾಲಿ ಧನಂಜಯ್ (ಗುರುದೇವ್ ಹೊಯ್ಸಳ)

ಅತ್ಯುತ್ತಮ ನಟಿ (ಕ್ರಿಟಿಕ್) – ಚೈತ್ರಾ ಆಚಾರ್ (ಸಪ್ತ ಸಾಗರದಾಚೆ ಎಲ್ಲೊ)

ಅತ್ಯುತ್ತಮ ನಟ (ನೆಗೆಟಿವ್‌ ರೋಲ್)‌ ರಮೇಶ್ ಇಂದಿರಾ (ಸಪ್ತ ಸಾಗರದಾಚೆ ಎಲ್ಲೊ)

ಅತ್ಯುತ್ತಮ ಗಾಯಕ – ಕಪಿಲ್ (ಸಪ್ತ ಸಾಗರದಾಚೆ ಎಲ್ಲೊ)

ಅತ್ಯುತ್ತಮ ಹೊಸ ನಟಿ ಆರಾಧನಾ (ಕಾಟೇರ)

ಅತ್ಯುತ್ತಮ ಸಂಗೀತ ನಿರ್ದೇಶಕ ವಿ ಹರಿಕೃಷ್ಣ (ಕಾಟೇರ)

ಅತ್ಯುತ್ತಮ ಗಾಯಕಿ – ಮಂಗ್ಲಿ (ಕಾಟೇರ)

ಅತ್ಯುತ್ತಮ ಸಿನಿಮಾಟೊಗ್ರಫರ್ ಶ್ವೇತ ಪ್ರಿಯ (ಕೈವ)

ಅತ್ಯುತ್ತಮ ಸಾಹಿತ್ಯ – ಡಾಲಿ ಧನಂಜಯ್ (ಟಗರುಪಲ್ಯ)

ಅತ್ಯುತ್ತಮ ಹಾಸ್ಯನಟ – ಅನಿರುದ್ಧ್ ಆಚಾರ್ (ಆಚಾರ್ ಆಂಡ್ ಕೋ)

ಅತ್ಯುತ್ತಮ ಭರವಸೆಯ ನಟಿ ವೃಷಾ ಪಾಟೀಲ್ (ಲವ್)

ಅತ್ಯುತ್ತಮ ಹೊಸ ನಟ ಶಿಶಿರ್ ಬೈಕಾಡಿ (ಡೇರ್ ​ಡೆವಿಲ್ ಮುಸ್ತಫಾ)

ಅತ್ಯುತ್ತಮ ಹೊಸ ನಿರ್ದೇಶಕ – ನಿತಿನ್ ಕೃಷ್ಣಮೂರ್ತಿ (ಹಾಸ್ಟೆಲ್ ಹುಡುಗರು)

ಅತ್ಯುತ್ತಮ ಹೊಸ ನಿರ್ಮಾಣ ಸಂಸ್ಥೆ – ಅಭುವನಸ ಫಿಲಮ್ಸ್

ವರ್ಷದ ಅತ್ಯುತ್ತಮ ನಿರ್ಮಾಪಕ ಪಿಬಿ ಸ್ಟುಡಿಯೋಸ್, ಅನ್ವಿತ್ ಸಿನಿಮಾಸ್

ಸಿನಿಮಾ ರಂಗದಲ್ಲಿ ಅತ್ಯುತ್ತಮ ಸೇವೆ – ನಟ ಶಿವರಾಜ್ ಕುಮಾರ್

ತೆಲುಗು ಸಿನಿಮಾಗಳ ಪ್ರಶಸ್ತಿ: 

ಅತ್ಯುತ್ತಮ ನಟ   ನಾನಿ (ದಸರಾ)

ಅತ್ಯುತ್ತಮ ನಟಿ – ಕೀರ್ತಿ ಸುರೇಶ್ (ದಸರಾ)

ಅತ್ಯುತ್ತಮ ನಟ (ಕ್ರಿಟಿಕ್) – ಆನಂದ್ ದೇವರಕೊಂಡ (ಬೇಬಿ)

ಅತ್ಯುತ್ತಮ ನಟಿ (ಕ್ರಿಟಿಕ್) – ಮೃಣಾಲ್ ಠಾಕೂರ್ (ಹಾಯ್ ನಾನ್ನ)‌

ಅತ್ಯುತ್ತಮ ನಿರ್ದೇಶಕ – ಶ್ರೀಕಾಂತ ಒಡೆಲಾ (ದಸರಾ)

ಅತ್ಯುತ್ತಮ ನಿರ್ದೇಶಕ (ಕ್ರಿಟಿಕ್) – ಸಾಯಿ ರಾಜೇಶ್ (ಬೇಬಿ)

ಅತ್ಯುತ್ತಮ ನಟ (ನೆಗೆಟಿವ್‌ ರೋಲ್)‌ – ದುನಿಯಾ ವಿಜಯ್ (ಭಗವಂತ್ ಕೇಸರಿ)

ಅತ್ಯುತ್ತಮ ಗಾಯಕ – ರಾಮ್ ಮಿರಿಯಾಲ (ಬಲಗಂ)

ಅತ್ಯುತ್ತಮ ಪೋಷಕ ನಟ – ದೀಕ್ಷಿತ್ ಶೆಟ್ಟಿ (ದಸರಾ)

ಅತ್ಯುತ್ತಮ ಪೋಷಕ ನಟಿ‌ – ಕಿಯಾರಾ ಖನ್ನಾ (ಹೈ ನಾನ್ನ)

ಅತ್ಯುತ್ತಮ ಹೊಸ ನಿರ್ದೇಶಕ – ಶೌರ್ಯ (ಹೈ ನಾನ್ನ)

ಅತ್ಯುತ್ತಮ ಹೊಸ ನಟ – ಸಂಗೀತ್ (ಮ್ಯಾಡ್)

ಅತ್ಯುತ್ತಮ ಭರವಸೆಯ ನಟ – ಸುಮಂತ್ ಪ್ರಭಾಸ್ (ಮೇಮು ಫೇಮಸ್)

 

ಟಾಪ್ ನ್ಯೂಸ್

Duleep Trophy Cricket: ಇಂದಿನಿಂದ 3ನೇ ಸುತ್ತಿನ ಸ್ಪರ್ಧೆ

Duleep Trophy Cricket: ಇಂದಿನಿಂದ 3ನೇ ಸುತ್ತಿನ ಸ್ಪರ್ಧೆ

CET/NEET: 2ನೇ ಸುತ್ತಿನ ಸೀಟು ತಾತ್ಕಾಲಿಕ ಪಟ್ಟಿ ಪ್ರಕಟ

CET/NEET: 2ನೇ ಸುತ್ತಿನ ಸೀಟು ತಾತ್ಕಾಲಿಕ ಪಟ್ಟಿ ಪ್ರಕಟ

Sangolli ರಾಯಣ್ಣಗೂ, ಸಿಎಂಗೂ ಎಲ್ಲಿಯ ಸಂಬಂಧ: ರವಿ ಕುಮಾರ್‌ ಕಿಡಿ

Sangolli ರಾಯಣ್ಣಗೂ, ಸಿಎಂಗೂ ಎಲ್ಲಿಯ ಸಂಬಂಧ: ರವಿ ಕುಮಾರ್‌ ಕಿಡಿ

Doddaballapura ಮಳೆಗಾಗಿ ಪ್ರಾರ್ಥಿಸಿ ಮಕ್ಕಳಿಗೆ ಮದುವೆ

Doddaballapura ಮಳೆಗಾಗಿ ಪ್ರಾರ್ಥಿಸಿ ಮಕ್ಕಳಿಗೆ ಮದುವೆ

Hunasur: ಸಾವಿನಲ್ಲೂ ಒಂದಾದ ಅಕ್ಕ- ತಮ್ಮ

Hunasur: ಸಾವಿನಲ್ಲೂ ಒಂದಾದ ಅಕ್ಕ- ತಮ್ಮ

R.Ashok, ಶೋಭಾ ಕರಂದ್ಲಾಜೆ ವಿರುದ್ಧ ಎಫ್‌ಐಆರ್‌ ದಾಖಲು

R.Ashok, ಶೋಭಾ ಕರಂದ್ಲಾಜೆ ವಿರುದ್ಧ ಎಫ್‌ಐಆರ್‌ ದಾಖಲು

davanagere

Davanagere: ಮರಳು ತೆಗೆದ ವಿಚಾರದಲ್ಲಿ ಘರ್ಷಣೆ… ಓರ್ವ ಮೃತ್ಯು, ಇನ್ನೋರ್ವ ಗಂಭೀರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Viral Video: ಮೆದುಳಿನ ಸರ್ಜರಿ ನಡೆಸುವ ವೇಳೆ ಜೂ.ಎನ್‌ ಟಿಆರ್‌ ಸಿನಿಮಾ ವೀಕ್ಷಿಸಿದ ರೋಗಿ.!

Viral Video: ಮೆದುಳಿನ ಸರ್ಜರಿ ನಡೆಸುವ ವೇಳೆ ಜೂ.ಎನ್‌ ಟಿಆರ್‌ ಸಿನಿಮಾ ವೀಕ್ಷಿಸಿದ ರೋಗಿ.!

12

Actress Sakunthala: ಹೃದಯಾಘಾತದಿಂದ ಬಹುಭಾಷಾ ನಟಿ ʼಸಿ.ಐ.ಡಿ. ಶಕುಂತಲಾʼ ನಿಧನ

Poonam Kaur:  ಖ್ಯಾತ ನಿರ್ದೇಶಕ ತ್ರಿವಿಕ್ರಮ್ ಶ್ರೀನಿವಾಸ್ ವಿರುದ್ಧ ನಟಿ ಪೂನಂ ಗಂಭೀರ ಆರೋಪ

Poonam Kaur: ಖ್ಯಾತ ನಿರ್ದೇಶಕ ತ್ರಿವಿಕ್ರಮ್ ಶ್ರೀನಿವಾಸ್ ವಿರುದ್ಧ ನಟಿ ಪೂನಂ ಗಂಭೀರ ಆರೋಪ

Raghu Thatha: ಓಟಿಟಿಯಲ್ಲಿ ರಿಲೀಸ್‌ ಆದ 24 ಗಂಟೆಯಲ್ಲೇ ಹೊಸ ದಾಖಲೆ ಬರೆದ ʼರಘು ತಾತʼ

Raghu Thatha: ಓಟಿಟಿಯಲ್ಲಿ ರಿಲೀಸ್‌ ಆದ 24 ಗಂಟೆಯಲ್ಲೇ ಹೊಸ ದಾಖಲೆ ಬರೆದ ʼರಘು ತಾತʼ

Dhoom 4: ಬಾಲಿವುಡ್ ʼಧೂಮ್-4‌ʼ‌ ನಲ್ಲಿ ಸೌತ್‌ ಸ್ಟಾರ್‌ ಸೂರ್ಯ ವಿಲನ್?‌

Dhoom 4: ಬಾಲಿವುಡ್ ʼಧೂಮ್-4‌ʼ‌ ನಲ್ಲಿ ಸೌತ್‌ ಸ್ಟಾರ್‌ ಸೂರ್ಯ ವಿಲನ್?‌

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Duleep Trophy Cricket: ಇಂದಿನಿಂದ 3ನೇ ಸುತ್ತಿನ ಸ್ಪರ್ಧೆ

Duleep Trophy Cricket: ಇಂದಿನಿಂದ 3ನೇ ಸುತ್ತಿನ ಸ್ಪರ್ಧೆ

CET/NEET: 2ನೇ ಸುತ್ತಿನ ಸೀಟು ತಾತ್ಕಾಲಿಕ ಪಟ್ಟಿ ಪ್ರಕಟ

CET/NEET: 2ನೇ ಸುತ್ತಿನ ಸೀಟು ತಾತ್ಕಾಲಿಕ ಪಟ್ಟಿ ಪ್ರಕಟ

Athletics: ದ.ಕ. ಜಿಲ್ಲೆ ಸಮಗ್ರ ಚಾಂಪಿಯನ್‌

Athletics: ದ.ಕ. ಜಿಲ್ಲೆ ಸಮಗ್ರ ಚಾಂಪಿಯನ್‌

Sangolli ರಾಯಣ್ಣಗೂ, ಸಿಎಂಗೂ ಎಲ್ಲಿಯ ಸಂಬಂಧ: ರವಿ ಕುಮಾರ್‌ ಕಿಡಿ

Sangolli ರಾಯಣ್ಣಗೂ, ಸಿಎಂಗೂ ಎಲ್ಲಿಯ ಸಂಬಂಧ: ರವಿ ಕುಮಾರ್‌ ಕಿಡಿ

Doddaballapura ಮಳೆಗಾಗಿ ಪ್ರಾರ್ಥಿಸಿ ಮಕ್ಕಳಿಗೆ ಮದುವೆ

Doddaballapura ಮಳೆಗಾಗಿ ಪ್ರಾರ್ಥಿಸಿ ಮಕ್ಕಳಿಗೆ ಮದುವೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.