Tollywood: ಸಂದೀಪ್‌ ವಂಗಾ ಬಿಗ್‌ ಬಜೆಟ್‌ ʼಸ್ಪಿರಿಟ್‌ʼನಲ್ಲಿ ಪ್ರಭಾಸ್ ಡಬಲ್‌ ರೋಲ್‌?

ಚಿತ್ರದ ಬಜೆಟ್‌ ಎಷ್ಟು?

Team Udayavani, Jul 31, 2024, 2:27 PM IST

Tollywood: ಸಂದೀಪ್‌ ವಂಗಾ ಬಿಗ್‌ ಬಜೆಟ್‌ ʼಸ್ಪಿರಿಟ್‌ʼನಲ್ಲಿ ಪ್ರಭಾಸ್ ಡಬಲ್‌ ರೋಲ್‌?

ಹೈದರಾಬಾದ್:‌ ಡಾರ್ಲಿಂಗ್‌ ಪ್ರಭಾಸ್‌ (Prabhas) ʼಸಲಾರ್‌ʼ, ʼಕಲ್ಕಿʼ ಮೂಲಕ ಬ್ಯಾಕ್‌ ಟು ಬ್ಯಾಕ್‌ ಪ್ಯಾನ್‌ ಇಂಡಿಯಾ ಹಿಟ್‌ ಕೊಟ್ಟಿದ್ದಾರೆ.

ಈ ನಡುವೆ ಪ್ರಭಾಸ್‌ ತನ್ನ ಮುಂದಿನ ಪ್ರಾಜೆಕ್ಟ್‌ ಗಳತ್ತ ಗಮನ ಹರಿಸಿದ್ದಾರೆ. ಮುಂದೆಯೂ ಬಿಗ್‌ ಬಜೆಟ್‌ ಪ್ಯಾನ್‌ ಇಂಡಿಯಾ ಸಿನಿಮಾದಲ್ಲಿ ಅವರು ಕಾಣಿಸಿಕೊಳ್ಳಲಿದ್ದಾರೆ. ಅದರಲ್ಲಿ ʼರಾಜಾಸಾಬ್‌ʼ (Rajasaab) ಚಿತ್ರದ ತಯಾರಿ ವೇಗವಾಗಿ ನಡೆಯುತ್ತಿದೆ. ಇದಾದ ಬಳಿಕ ಅವರು ಸಂದೀಪ್‌ ರೆಡ್ಡಿ ವಂಗಾ (Sandeep Reddy Vanga) ಅವರ ʼಸ್ಪಿರಿಟ್‌ʼ ಸಿನಿಮಾದಲ್ಲಿ ಕಾಣಿಸಿಕೊಳ್ಳಲಿದ್ದಾರೆ.

ʼಸ್ಪಿರಿಟ್‌ʼ (Spirit) ಬಿಗ್‌ ಬಜೆಟ್‌  ಸಿನಿಮಾವಾಗಿದ್ದು, 2025ರಲ್ಲಿ ಸೆಟ್ಟೇರಲಿದೆ. ಆದರೆ ಸಿನಿಮಾದ ಬಗ್ಗೆ ಹಾಗೂ ಪ್ರಭಾಸ್‌ ಅವರ ಪಾತ್ರದ ಬಗ್ಗೆ ಈಗಿನಿಂದಲೇ ಸಖತ್‌ ಕ್ರೇಜ್‌ ಹುಟ್ಟಿದೆ.

ʼಸ್ಪಿರಿಟ್‌ʼ ನಲ್ಲಿ ಪ್ರಭಾಸ್‌ ಡಬಲ್‌ ರೋಲ್‌ ನಲ್ಲಿ ಕಾಣಿಸಿಕೊಳ್ಳಲಿದ್ದಾರೆ. ನಾಯಕ ಹಾಗೂ ವಿಲನ್‌ ಆಗಿ ಪ್ರಭಾಸ್‌ ಅವರೇ ಬಣ್ಣ ಹಚ್ಚಲಿದ್ದಾರೆ ಎಂದು ವರದಿಯಾಗಿದೆ.

ಪೊಲೀಸ್‌ ಆಗಿ ನಾಯಕನ ಪಾತ್ರವನ್ನು ಮಾಡಲಿದ್ದು, ನೆಗೆಟಿವ್‌ ಪಾತ್ರದ ಬಗ್ಗೆ ಇನ್ನಷ್ಟೇ ಹೆಚ್ಚಿನ ಮಾಹಿತಿ ಹೊರಬೀಳಬೇಕಿದೆ. ಒಂದೇ ಸಿನಿಮಾದಲ್ಲಿ ಪಾಸಿಟಿವ್‌ ಹಾಗೂ ನೆಗೆಟಿವ್‌ ಲುಕ್‌ ಪ್ರಭಾಸ್‌ ಕಾಣಿಸಿಕೊಳ್ಳುತ್ತಿರುವುದು ಇದೇ ಮೊದಲು ಎಂದು ವರದಿ ತಿಳಿಸಿದೆ.

ಸಿನಿಮಾದ ಪಾತ್ರ ವರ್ಗದ ಬಗ್ಗೆ ಅಧಿಕೃತವಾಗಿ ಚಿತ್ರತಂಡದಿಂದ ಇನ್ನಷ್ಟೇ ಮಾಹಿತಿ ರಿವೀಲ್‌ ಆಗಬೇಕಿದೆ.

300 ಕೋಟಿ ಬಜೆಟ್‌ ನಲ್ಲಿ ಸಿನಿಮಾ ನಿರ್ಮಾಣವಾಗಲಿದೆ ಎನ್ನಲಾಗಿದ್ದು, 2025ರ ಜನವರಿ ಮೊದಲ ವಾರದಲ್ಲಿ  ಸೆಟ್ಟೇರಲಿದ್ದು, 2026ರ ಡಿಸೆಂಬರ್‌ ನಲ್ಲಿ ರಿಲೀಸ್‌ ಆಗುವ ಸಾಧ್ಯತೆಯಿದೆ.

ಟಾಪ್ ನ್ಯೂಸ್

brij Bhushan

Wrestlers ವಿರುದ್ಧ ಹೇಳಿಕೆ ಬೇಡ: ಬ್ರಜ್‌ ಭೂಷಣ್‌ಗೆ ಬಿಜೆಪಿ ವರಿಷ್ಠರ ತಾಕೀತು

Udupi ಗೀತಾರ್ಥ ಚಿಂತನೆ-30; ಭಗವಂತ “ಆಂಶಿಕ’ ಅಲ್ಲ, “ಸರ್ವ’

Udupi ಗೀತಾರ್ಥ ಚಿಂತನೆ-30; ಭಗವಂತ “ಆಂಶಿಕ’ ಅಲ್ಲ, “ಸರ್ವ’

Church ಕರಾವಳಿಯಲ್ಲಿ ಸಂಭ್ರಮದ ಮೊಂತಿ ಹಬ್ಬ ಆಚರಣೆ

Church ಕರಾವಳಿಯಲ್ಲಿ ಸಂಭ್ರಮದ ಮೊಂತಿ ಹಬ್ಬ ಆಚರಣೆ

Festival ಕರಾವಳಿಯಲ್ಲಿ ಸಂಭ್ರಮದ ಗಣೇಶ ಚತುರ್ಥಿ

Festival ಕರಾವಳಿಯಲ್ಲಿ ಸಂಭ್ರಮದ ಗಣೇಶ ಚತುರ್ಥಿ

Kinnigoli: ರಿಕ್ಷಾದಡಿ ಬಿದ್ದ ತಾಯಿಯನ್ನು ರಕ್ಷಿಸಿದ ಪುತ್ರಿ

Kinnigoli: ರಿಕ್ಷಾದಡಿ ಬಿದ್ದ ತಾಯಿಯನ್ನು ರಕ್ಷಿಸಿದ ಪುತ್ರಿ

Heavy Rain: ಸುಬ್ರಹ್ಮಣ್ಯದಲ್ಲಿ ಹೆದ್ದಾರಿ ಜಲಾವೃತ

Heavy Rain: ಸುಬ್ರಹ್ಮಣ್ಯದಲ್ಲಿ ಹೆದ್ದಾರಿ ಜಲಾವೃತ

Aranthodu ರಿಕ್ಷಾ ಢಿಕ್ಕಿ: ಸ್ಕೂಟಿ ಸವಾರ ಸಾವು

Aranthodu ರಿಕ್ಷಾ ಢಿಕ್ಕಿ: ಸ್ಕೂಟಿ ಸವಾರ ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Filmmaker: ಲೈಂಗಿಕ ಕಿರುಕುಳ ಆರೋಪ; ಖ್ಯಾತ ನಿರ್ದೇಶಕನಿಗೆ ಅಮಾನತು ಶಿಕ್ಷೆ

Filmmaker: ಲೈಂಗಿಕ ಕಿರುಕುಳ ಆರೋಪ; ಖ್ಯಾತ ನಿರ್ದೇಶಕನಿಗೆ ಅಮಾನತು ಶಿಕ್ಷೆ

GOAT: 3 ದಿನದಲ್ಲಿ 100 ಕೋಟಿ ಗಳಿಕೆ ಕಂಡ ʼಗೋಟ್‌ʼ; ತಮಿಳು ವರ್ಷನ್‌ನಿಂದಲೇ ಹೆಚ್ಚು ಗಳಿಕೆ

GOAT: 3 ದಿನದಲ್ಲಿ 100 ಕೋಟಿ ಗಳಿಕೆ ಕಂಡ ʼಗೋಟ್‌ʼ; ತಮಿಳು ವರ್ಷನ್‌ನಿಂದಲೇ ಹೆಚ್ಚು ಗಳಿಕೆ

30 ಟಿವಿ ಚಾನೆಲ್‌, 2 ಕ್ರಿಕೆಟ್‌ ಟೀಮ್.. ಇವರೇ ನೋಡಿ ಭಾರತದ ಶ್ರೀಮಂತ ಸಿನಿಮಾ ನಿರ್ಮಾಪಕ

30 ಟಿವಿ ಚಾನೆಲ್‌, 2 ಕ್ರಿಕೆಟ್‌ ಟೀಮ್.. ಇವರೇ ನೋಡಿ ಭಾರತದ ಶ್ರೀಮಂತ ಸಿನಿಮಾ ನಿರ್ಮಾಪಕ

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ

8

Devara: ಗಣೇಶ ಹಬ್ಬಕ್ಕೆ ʼದೇವರʼ ಸ್ಪಷೆಲ್‌ ಅಪ್ಡೇಟ್;‌ ಟ್ರೇಲರ್‌ ಡೇಟ್‌ ರಿವೀಲ್

MUST WATCH

udayavani youtube

ಗಜಪಯಣಕ್ಕೆ ಚಾಲನೆ : ಕ್ಯಾಪ್ಟನ್‌ ಅಭಿಮನ್ಯು ನೇತೃತ್ವದ 9 ಆನೆಗಳ ಗಜಪಡೆ

udayavani youtube

ರಕ್ಷಾ ಬಂಧನದ ಅರ್ಥ ಮತ್ತು ಮಹತ್ವ | ರಕ್ಷಾ ಬಂಧನ 2024

udayavani youtube

ಕಡಿಮೆ ಬೆಲೆಗೆ ಫಸ್ಟ್ ಕ್ಲಾಸ್ ಬಾಳೆಎಲೆ ಊಟ

udayavani youtube

ಆ.18 ರಿಂದ ಶ್ರೀಕೃಷ್ಣ ಮಠದಲ್ಲಿ ಕ್ರೀಡೋತ್ಸವ

udayavani youtube

ತಮ್ಮ ಮಕ್ಕಳನ್ನು ಬೆಳೆಸುವ ಸಲುವಾಗಿ ಕಂಡೋರ ಮಕ್ಕಳ ಭವಿಷ್ಯ ನಾಶ. ಈ ವ್ಯವಸ್ಥೆಗೆ ನಾನೂ ಬಲಿ

ಹೊಸ ಸೇರ್ಪಡೆ

arrested

Ganesh Chaturthi ಪೋಸ್ಟ್‌ ಡಿಲೀಟ್‌: ಪ್ರಾಂಶುಪಾಲ ಸೆರೆ

1-tkp

Union Finance Secretary ಹುದ್ದೆಗೆ ತುಹಿನ್‌ ಕಾಂತಾ ಪಾಂಡೆ ನೇಮಕ

1-aaaaaaaa

Train ಚಲಿಸುವಾಗ ಕೊಂಡಿ ತುಂಡು: ಬೇರ್ಪಟ್ಟ ಬೋಗಿ

ED

Amtech Group 5 ಸಾವಿರ ಕೋಟಿ ರೂ. ಆಸ್ತಿ ಜಪ್ತಿ: 27,000 ಕೋಟಿ ವಂಚನೆ

brij Bhushan

Wrestlers ವಿರುದ್ಧ ಹೇಳಿಕೆ ಬೇಡ: ಬ್ರಜ್‌ ಭೂಷಣ್‌ಗೆ ಬಿಜೆಪಿ ವರಿಷ್ಠರ ತಾಕೀತು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.