SSMB 29: ಮಹೇಶ್‌ ಬಾಬು- ರಾಜಮೌಳಿ ಸಿನಿಮಾಕ್ಕೆ 1000 ಕೋಟಿ ಬಜೆಟ್?‌ ಶೂಟಿಂಗ್‌ ಯಾವಾಗ ಶುರು?


Team Udayavani, Oct 29, 2024, 12:41 PM IST

SSMB 29: ಮಹೇಶ್‌ ಬಾಬು- ರಾಜಮೌಳಿ ಸಿನಿಮಾಕ್ಕೆ 1000 ಕೋಟಿ ಬಜೆಟ್?‌ ಶೂಟಿಂಗ್‌ ಯಾವಾಗ ಶುರು?

ಹೈದರಾಬಾದ್:‌ ಸೂಪರ್‌ ಹಿಟ್‌ ನಿರ್ದೇಶಕ ಎಸ್ ಎಸ್‌ ರಾಜಮೌಳಿ (SS Rajamouli) ಹಾಗೂ ಟಾಲಿವುಡ್‌ (Tollywood)‌ ಸ್ಟಾರ್ ಪ್ರಿನ್ಸ್ ಮಹೇಶ್‌ ಬಾಬು (Mahesh Babu) ಕಾಂಬಿನೇಷನ್‌ನಲ್ಲಿ ಬರಲಿರುವ ಸಿನಿಮಾದ ಬಗ್ಗೆ ಬಿಗ್‌ ಅಪ್ಡೇಟ್‌ ವೊಂದು ಹೊರಬಿದ್ದಿದೆ.

ಮಹೇಶ್‌ ಬಾಬು ಅವರ 29ನೇ ಚಿತ್ರ ಇದಾದ ಕಾರಣ ಸಿನಿಮಾಕ್ಕೆ ತಾತ್ಕಾಲಿಕವಾಗಿ ʼSSMB29ʼ ಟೈಟಲ್‌ ಇಡಲಾಗಿದೆ. ಚಿತ್ರೀಕರಣ ಯಾವಾಗ ಆರಂಭವಾಗುತ್ತದೆ ಎನ್ನುವ ಅಭಿಮಾನಿಗಳ ಪ್ರಶ್ನೆಗೆ ಉತ್ತರ ಸಿಕ್ಕಿದೆ.

ಸಿನಿಮಾದ ಕಥೆಯನ್ನು ಅಭಿವೃದ್ದಿ ಪಡಿಸಲು ಎರಡು ವರ್ಷ ಬೇಕಾಯಿತು ಎಂದು ಎಸ್ ಎಸ್ ರಾಜಮೌಳಿ ಅವರ ತಂದೆ ವಿಜಯೇಂದ್ರ ಪ್ರಸಾದ್ ಅವರು ಈ ಹಿಂದೆ ಹೇಳಿದ್ದರು.

ಇದೀಗ ʼSSMB29ʼ ಸಿನಿಮಾದ ಸ್ಕ್ರಿಪ್ಟ್‌ ಅಂತಿಮವಾಗಿದ್ದು,ಎಲ್ಲವೂ ಅಂದುಕೊಂಡಂತೆ ಆದರೆ 2025ರ ಜನವರಿ ತಿಂಗಳಿನಲ್ಲಿ ಸಿನಿಮಾ ಸೆಟ್ಟೇರಲಿದೆ. ಸದ್ಯ ನಿರ್ದೇಶಕರು ಸೂಕ್ತವಾದ ಲೋಕೇಷನ್‌ ಹುಡುಕಾಟದಲ್ಲಿ ನಿರತರಾಗಿದ್ದಾರೆ ಎಂದುʼ ಗುಲ್ಟೆʼ ವರದಿ ಮಾಡಿದೆ.

ಸಿನಿಮಾ 900-1000 ಕೋಟಿ ರೂ. ಬಜೆಟ್‌ನಲ್ಲಿ ನಿರ್ಮಾಣವಾಗಲಿದೆ ಎಂದು ವರದಿ ಆಗಿದೆ.

ಅಡ್ವೆಂಚರ್‌ ಜಂಗಲ್‌, ಸಾಹಸಮಯ ಕಥೆಯನ್ನು ಸಿನಿಮಾ ಒಳಗೊಂಡಿದ್ದು, ಸಿನಿಮಾದಲ್ಲಿ ಮಹೇಶ್ ಬಾಬು ಅವರ ಪಾತ್ರವು ರಾಮಾಯಣದ ಹನುಮಂತನಿಂದ ಪ್ರೇರಿತವಾಗಿದೆ ಎಂದು ಹೇಳಲಾಗಿದೆ.

“ಇದೊಂದು ವಿಶ್ವ ಪರ್ಯಟನೆಯುಳ್ಳ ಸಾಹಸಮಯವದ ಸಿನಿಮಾ, ಈ ಸಿನಿಮಾ ಪ್ರತಿಯೊಬ್ಬ ಪ್ರೇಕ್ಷಕರನ್ನು ಸೆಳೆಯಲಿದೆ. ಇದು ಜೇಮ್ಸ್‌ ಬಾಂಡ್‌ ಅಥವಾ ಇಂಡಿಯಾನ ಜೋನ್ಸ್‌  ಸಾಹಸದ ಹಾಗೆ ಭಾರತೀಯ ಶೈಲಿಯಲ್ಲಿ ಮೂಡಿಬರುವ ಚಿತ್ರ. ಥಿಯೇಟರ್‌ ನಲ್ಲಿ ಈ ಸಿನಿಮಾ ಎಲ್ಲರನ್ನೂ ರೋಮಾಂಚನಗೊಳಿಸಲಿದೆ” ಎಂದು ರಾಜಮಾಳಿ ಈ ಹಿಂದೆ ಹೇಳಿದ್ದರು.

 

ಟಾಪ್ ನ್ಯೂಸ್

Tourism: ಗೋವಾ – ಲಕ್ಷ ದ್ವೀಪಕ್ಕೆ ಶೀಘ್ರ ನೇರ ಫ್ಲೈಟ್‌!

Tourism: ಗೋವಾ – ಲಕ್ಷ ದ್ವೀಪಕ್ಕೆ ಶೀಘ್ರ ನೇರ ಫ್ಲೈಟ್‌!

ಮಹಾರಾಷ್ಟ ಚುನಾವಣೆ ಕಾರಣಕ್ಕೆ ಬಿಜೆಪಿಯಿಂದ ಗೊಂದಲ ಸೃಷ್ಟಿ: ಕಾಂಗ್ರೆಸ್ ನಾಯಕರ ತಿರುಗೇಟು

ಮಹಾರಾಷ್ಟ ಚುನಾವಣೆ ಕಾರಣಕ್ಕೆ ಬಿಜೆಪಿಯಿಂದ ಗೊಂದಲ ಸೃಷ್ಟಿ: ಕಾಂಗ್ರೆಸ್ ನಾಯಕರ ತಿರುಗೇಟು

Kalaburagi: ಮಸೀದಿಗಳು ರಾಜ್ಯ ಸರ್ಕಾರವನ್ನು ಆಳುತ್ತಿವೆ: ಛಲವಾದಿ ನಾರಾಯಣಸ್ವಾಮಿ ಆಕ್ರೋಶ

Kalaburagi: ಮಸೀದಿಗಳು ರಾಜ್ಯ ಸರ್ಕಾರವನ್ನು ಆಳುತ್ತಿವೆ: ಛಲವಾದಿ ನಾರಾಯಣಸ್ವಾಮಿ ಆಕ್ರೋಶ

Yadgiri: ಯಾವುದೇ ರೈತರ ಭೂಮಿ ವಕ್ಫ್ ಗೆ ವರ್ಗಾವಣೆಯಾಗಿಲ್ಲ: ಸಚಿವ ದರ್ಶನಾಪುರ

Yadgiri: ಯಾವುದೇ ರೈತರ ಭೂಮಿ ವಕ್ಫ್ ಗೆ ವರ್ಗಾವಣೆಯಾಗಿಲ್ಲ: ಸಚಿವ ದರ್ಶನಾಪುರ

Maharashtra Election:ಕೈತಪ್ಪಿದ ಟಿಕೆಟ್-ಶಿಂಧೆ ಸೇನಾ ಶಾಸಕ ವಂಗಾ ನಾಪತ್ತೆ, ಪೊಲೀಸರ ಶೋಧ!

Maharashtra Election:ಕೈತಪ್ಪಿದ ಟಿಕೆಟ್-ಶಿಂಧೆ ಸೇನಾ ಶಾಸಕ ವಂಗಾ ನಾಪತ್ತೆ, ಪೊಲೀಸರ ಶೋಧ!

Hubballi: ವಕ್ಫ್ ಗೊಂದಲ ರಾಜ್ಯ ಸರ್ಕಾರದ ನಿರ್ವಹಣಾ ವೈಫಲ್ಯಕ್ಕೆ ಸ್ಪಷ್ಟ ಉದಾಹರಣೆ: ಶೆಟ್ಟರ್

Hubballi: ವಕ್ಫ್ ಗೊಂದಲ ರಾಜ್ಯ ಸರ್ಕಾರದ ನಿರ್ವಹಣಾ ವೈಫಲ್ಯಕ್ಕೆ ಸ್ಪಷ್ಟ ಉದಾಹರಣೆ: ಶೆಟ್ಟರ್

ಕರ್ನಾಟಕವನ್ನು ಮುಸ್ಲಿಂ ರಾಜ್ಯ ಮಾಡಲು ಹೊರಟರೆ ಬಿಜೆಪಿ ಬಿಡಲ್ಲ… ಶಾಸಕ ಚನ್ನಬಸಪ್ಪ ಆಕ್ರೋಶ

ಕರ್ನಾಟಕವನ್ನು ಮುಸ್ಲಿಂ ರಾಜ್ಯ ಮಾಡಲು ಹೊರಟರೆ ಬಿಜೆಪಿ ಬಿಡಲ್ಲ… ಶಾಸಕ ಚನ್ನಬಸಪ್ಪ ಆಕ್ರೋಶ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bellary: ಕನ್ನಡಿಗರಿಗೆ, ಯಶ್‌ ಅಭಿಮಾನಿಗಳಿಗೆ ಅವಮಾನ ಮಾಡಿಲ್ಲ: ಪುಷ್ಪ 2 ವಿತರಕ

Bellary: ಕನ್ನಡಿಗರಿಗೆ, ಯಶ್‌ ಅಭಿಮಾನಿಗಳಿಗೆ ಅವಮಾನ ಮಾಡಿಲ್ಲ: ಪುಷ್ಪ 2 ವಿತರಕ

Nayanthara: ಮುಖಕ್ಕೆ ಪ್ಲಾಸ್ಟಿಕ್‌ ಸರ್ಜರಿ ಮಾಡಿಸಿಕೊಂಡ್ರಾ ಲೇಡಿ ಸೂಪರ್‌ ಸ್ಟಾರ್?

Nayanthara: ಮುಖಕ್ಕೆ ಪ್ಲಾಸ್ಟಿಕ್‌ ಸರ್ಜರಿ ಮಾಡಿಸಿಕೊಂಡ್ರಾ ಲೇಡಿ ಸೂಪರ್‌ ಸ್ಟಾರ್?

14

ಶೋಭಿತಾ ಜತೆ ಮದುವೆ ಹಿನ್ನೆಲೆ ಮಾಜಿ ಪತ್ನಿ ಜತೆಗಿನ ಕೊನೆಯ ಫೋಟೋ ಡಿಲೀಟ್‌ ಮಾಡಿದ ನಾಗಚೈತನ್ಯ

Allu Arjun: ʼಪುಷ್ಪ-2ʼಗಾಗಿ ಇದುವರೆಗೆ ಯಾರು ಕೇಳದ್ದಷ್ಟು ಸಂಭಾವನೆ ಕೇಳಿದ ಅಲ್ಲು ಅರ್ಜುನ್?

Allu Arjun: ʼಪುಷ್ಪ-2ʼಗಾಗಿ ಇದುವರೆಗೆ ಯಾರು ಕೇಳದ್ದಷ್ಟು ಸಂಭಾವನೆ ಕೇಳಿದ ಅಲ್ಲು ಅರ್ಜುನ್?

Jani Master: ಜೈಲಿನಿಂದ ಹೊರಬಂದು ʼಸತ್ಯʼ ಎಂದಿಗೂ ನಶಿಸುವುದಿಲ್ಲ ಎಂದ ಜಾನಿ ಮಾಸ್ಟರ್

Jani Master: ಜೈಲಿನಿಂದ ಹೊರಬಂದು ʼಸತ್ಯʼ ಎಂದಿಗೂ ನಶಿಸುವುದಿಲ್ಲ ಎಂದ ಜಾನಿ ಮಾಸ್ಟರ್

MUST WATCH

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

udayavani youtube

ಪ್ರಿಯಕರನೊಂದಿಗೆ ಸೇರಿ ಪತಿಯನ್ನು ಹ*ತ್ಯೆಗೈದ ಆರೋಪಿತೆ ಸಹೋದರನೊಂದಿಗೆ ಮಾತಾಡಿದ ಆಡಿಯೋ

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

ಹೊಸ ಸೇರ್ಪಡೆ

Tourism: ಗೋವಾ – ಲಕ್ಷ ದ್ವೀಪಕ್ಕೆ ಶೀಘ್ರ ನೇರ ಫ್ಲೈಟ್‌!

Tourism: ಗೋವಾ – ಲಕ್ಷ ದ್ವೀಪಕ್ಕೆ ಶೀಘ್ರ ನೇರ ಫ್ಲೈಟ್‌!

ಮಹಾರಾಷ್ಟ ಚುನಾವಣೆ ಕಾರಣಕ್ಕೆ ಬಿಜೆಪಿಯಿಂದ ಗೊಂದಲ ಸೃಷ್ಟಿ: ಕಾಂಗ್ರೆಸ್ ನಾಯಕರ ತಿರುಗೇಟು

ಮಹಾರಾಷ್ಟ ಚುನಾವಣೆ ಕಾರಣಕ್ಕೆ ಬಿಜೆಪಿಯಿಂದ ಗೊಂದಲ ಸೃಷ್ಟಿ: ಕಾಂಗ್ರೆಸ್ ನಾಯಕರ ತಿರುಗೇಟು

Kalaburagi: ಮಸೀದಿಗಳು ರಾಜ್ಯ ಸರ್ಕಾರವನ್ನು ಆಳುತ್ತಿವೆ: ಛಲವಾದಿ ನಾರಾಯಣಸ್ವಾಮಿ ಆಕ್ರೋಶ

Kalaburagi: ಮಸೀದಿಗಳು ರಾಜ್ಯ ಸರ್ಕಾರವನ್ನು ಆಳುತ್ತಿವೆ: ಛಲವಾದಿ ನಾರಾಯಣಸ್ವಾಮಿ ಆಕ್ರೋಶ

3(1)

Bajpe: 3 ಅಸೆಂಬ್ಲಿ ಕ್ಷೇತ್ರಗಳಿಗೆ ಇನ್ನು ಫ‌ಲ್ಗುಣಿಯೇ ಜೀವನದಿ!

2(1)

Mangaluru: ಪ್ಲಾಸ್ಟಿಕ್‌ಗಿದೆ ಪರ್ಯಾಯ, ಮನಸು ಬೇಕಷ್ಟೆ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.