Bijili Ramesh: ಕುಡಿತದ ಚಟದಿಂದ ಅನಾರೋಗ್ಯ; ಖ್ಯಾತ ಕಾಲಿವುಡ್‌ ನಟ ನಿಧನ


Team Udayavani, Aug 27, 2024, 12:34 PM IST

Bijili Ramesh: ಕುಡಿತದ ಚಟದಿಂದ ಅನಾರೋಗ್ಯ; ಖ್ಯಾತ ಕಾಲಿವುಡ್‌ ನಟ ನಿಧನ

ಚೆನ್ನೈ: ಕಾಲಿವುಡ್ ನಟ (Kollywood Actor) ಬಿಜಿಲಿ ರಮೇಶ್ (Bijili Ramesh) ಮಂಗಳವಾರ(ಆ.27ರಂದು) ನಿಧನರಾಗಿದ್ದಾರೆ.

ಕಳೆದ ಕೆಲ ಸಮಯದಿಂದ ಲಿವರ್‌ ಸಂಬಂಧಿತ ಕಾಯಿಲೆಯಿಂದ ಬಳಲುತ್ತಿದ್ದ 46 ವರ್ಷದ ರಮೇಶ್ ಮಂಗಳವಾರ ಬೆಳಗ್ಗೆ ಚೆನ್ನೈನಲ್ಲಿ ನಿಧನರಾಗಿದ್ದಾರೆ.

ತಮಿಳು ಚಿತ್ರರಂಗದಲ್ಲಿ ರಮೇಶ್:‌

ಚಿತ್ರರಂಗಕ್ಕೆ ಕಾಲಿಡುವ ಮುನ್ನ ಯೂಟ್ಯೂಬ್ ನಲ್ಲಿ  ಪ್ರ್ಯಾಂಕ್ ವಿಡಿಯೋಗಳನ್ನು ಮಾಡಿ ಜನಪ್ರಿಯರಾಗಿದ್ದ ಅವರು ಆ ಬಳಿಕ ಸಿನಿಮಾದಲ್ಲಿ ಕಾಣಿಸಿಕೊಂಡಿದ್ದರು. ಇದಾದ ನಂತರ 2018 ರಲ್ಲಿ ನಯನತಾರಾ ಅಭಿನಯಿಸಿದ ನೆಲ್ಸನ್ ದಿಲೀಪ್‌ಕುಮಾರ್ ನಿರ್ದೇಶನದ ʼಕೋಲಮಾವು ಕೋಕಿಲಾʼ ಚಿತ್ರದ ಪ್ರಮೋಷನಲ್‌ ಹಾಡೊಂದರಲ್ಲಿ ರಮೇಶ್‌ ಕಾಣಿಸಿಕೊಂಡಿದ್ದರು. ಈ ಸಿನಿಮಾದಲ್ಲಿ ಕಾಣಿಸಿಕೊಂಡ ಬಳಿಕ ಅವರಿಗೆ ತಮಿಳು ಚಿತ್ರರಂಗದಲ್ಲಿ ಅವಕಾಶದ ಬಾಗಿಲು ತೆರೆದಿತ್ತು.

ʼನಟ್ಪೆ ತುನೈʼ, ʼಆದೈʼ, ʼಪೊನ್ಮಗಲ್ ವಂದಾಲ್ʼ, ʼಕೋಮಾಲಿʼ ಯಂತಹ ಸಿನಿಮಾದಲ್ಲಿನ ಅವರ ಹಾಸ್ಯ ಪಾತ್ರದ ಅಭಿನಯಕ್ಕೆ ಪ್ರೇಕ್ಷಕರು ಮನಸೋತಿದ್ದರು.

ಸೂಪರ್‌ ಸ್ಟಾರ್‌ ರಜಿನಿಕಾಂತ್‌ ಅವರ ದೊಡ್ಡ ಅಭಿಮಾನಿಯಾಗಿದ್ದ ಅವರು ಒಂದು ಸಲಿಯಾದರೂ ಅವರೊಂದಿಗೆ ನಟಿಸುವ ಆಸೆಯನ್ನು ವ್ಯಕ್ತಪಡಿಸಿದ್ದರು.

ಅತಿಯಾದ ಕುಡಿತ ಚಟ..  ಬಣ್ಣದ ಲೋಕದಲ್ಲಿ ಮಿಂಚಿದ್ದ ರಮೇಶ್‌ ನಿಜ ಜೀವನದಲ್ಲಿ ಕುಡಿತದ ಚಟಕ್ಕೆ ದಾಸರಾಗಿದ್ದರು. ಇದರಿಂದ ಅವರ ಆರೋಗ್ಯ ಹದಗೆಡಲು ಪ್ರಾರಂಭವಾಗಿತ್ತು. ಮದ್ಯಪಾನದಿಂದ ಆರೋಗ್ಯ ಹಾಳಾದ ಕಾರಣ ಅವರು ಚಿಕಿತ್ಸೆ ಪಡೆಯುತ್ತಿದ್ದರು ಆದರೆ ಅತಿಯಾದ ಕುಡಿತದಿಂದಾಗಿ ಅವರ ಲಿವರ್ ಗೆ ಹಾನಿಯಾಗಿತ್ತು.

ಅನೇಕರು ಅವರ ಆರ್ಥಿಕ ಸಂಕಷ್ಟಕ್ಕೆ ಮಿಡಿದು ಧನಸಹಾಯವನ್ನು ಮಾಡಿದ್ದರು. ನಟನ ನಿಧನಕ್ಕೆ ಚಿತ್ರರಂಗದ ಆಪ್ತರು ಹಾಗೂ ಗಣ್ಯರು ಕಂಬನಿ ಮಿಡಿದಿದ್ದಾರೆ.

ಚೆನ್ನೈನ ಎಂಜಿಆರ್ ನಗರದಲ್ಲಿರುವ ರುದ್ರಭೂಮಿಯಲ್ಲಿ ಸಂಜೆ 5 ಗಂಟೆಗೆ ಅವರ ಅಂತಿಮ ಸಂಸ್ಕಾರ ನಡೆಯಲಿದೆ.

ಟಾಪ್ ನ್ಯೂಸ್

Mysore-Somanna

New Train: ಶೀಘ್ರವೇ ರಾಜ್ಯಕ್ಕೆ ಮತ್ತೊಂದು ವಂದೇ ಭಾರತ್‌ ರೈಲು: ಕೇಂದ್ರ ಸಚಿವ ಸೋಮಣ್ಣ

Sharana-Patil

Security: ಮಹಿಳಾ ಆರೋಗ್ಯ ಸಿಬ್ಬಂದಿ ಭದ್ರತೆಗೆ ಎಐ ವ್ಯವಸ್ಥೆ: ಸಚಿವ ಶರಣ ಪ್ರಕಾಶ ಪಾಟೀಲ್‌

-Hindu-yuvasene

Ganesh Procession: ಮಂಗಳೂರು ಗಣೇಶೋತ್ಸವ ಸಂಪನ್ನ

Udupi-Vidyesh

Udupi: ಶ್ರೀವಿದ್ಯೇಶತೀರ್ಥರ ಕೃತಿ ಕೃಷ್ಣನಿಗೆ ಅರ್ಪಣೆ ಐತಿಹಾಸಿಕ

Father-Muller

Father Muller: ಔಷಧ ವಿಜ್ಞಾನ ಮಹಾವಿದ್ಯಾಲಯ ಬಿ ಫಾರ್ಮ ಕೋರ್ಸ್‌ಗೆ ಅನುಮತಿ

Kaljiga-1

Film Release: ಬಹುನಿರೀಕ್ಷಿತ “ಕಲ್ಜಿಗ’ ಸಿನೆಮಾ ಬಿಡುಗಡೆ

Kateel

Temple: ಕೊನೆಯ ಶ್ರಾವಣ ಶುಕ್ರವಾರ ಕಟೀಲಿಗೆ ಅಪಾರ ಭಕ್ತರ ಭೇಟಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kollywood: ಹಿಟ್‌ ಲವ್‌ ಸ್ಟೋರಿ ʼ96ʼ ಸೀಕ್ವೆಲ್‌ ಕನ್ಫರ್ಮ್; ನಿರ್ದೇಶಕರು ಹೇಳಿದ್ದೇನು?

Kollywood: ಹಿಟ್‌ ಲವ್‌ ಸ್ಟೋರಿ ʼ96ʼ ಸೀಕ್ವೆಲ್‌ ಕನ್ಫರ್ಮ್; ನಿರ್ದೇಶಕರು ಹೇಳಿದ್ದೇನು?

7

Dosa King: ಜೊತೆಯಾಗಲಿದ್ದಾರೆ ಹೇಮಂತ್‌ – ಜ್ಞಾನವೇಲ್; ತೆರೆಗೆ ಬರಲಿದೆ ʼಸರವಣ ಭವನ್ ಕೇಸ್‌ʼ

Salaar 2: ಪ್ರಭಾಸ್ – ಪ್ರಶಾಂತ್‌ ʼಸಲಾರ್-2‌ʼನಲ್ಲಿ ಸೂಪರ್‌ ಸ್ಟಾರ್‌ ಮೋಹನ್‌ ಲಾಲ್?‌

Salaar 2: ಪ್ರಭಾಸ್ – ಪ್ರಶಾಂತ್‌ ʼಸಲಾರ್-2‌ʼನಲ್ಲಿ ಸೂಪರ್‌ ಸ್ಟಾರ್‌ ಮೋಹನ್‌ ಲಾಲ್?‌

OTT release: ಕೀರ್ತಿ ಸುರೇಶ್‌ ʼರಘು ತಾತʼ ಓಟಿಟಿ ರಿಲೀಸ್‌ಗೆ ಡೇಟ್‌ ಲಾಕ್

OTT release: ಕೀರ್ತಿ ಸುರೇಶ್‌ ʼರಘು ತಾತʼ ಓಟಿಟಿ ರಿಲೀಸ್‌ಗೆ ಡೇಟ್‌ ಲಾಕ್

Actresses: ರೇಣುಕಾಸ್ವಾಮಿಯಿಂದ ಅಶ್ಲೀಲ ಮೆಸೇಜ್:‌ ರಾಗಿಣಿ, ಶುಭಾ ಕೊಟ್ಟ ಸ್ಪಷ್ಟನೆ ಏನು?

Actresses: ರೇಣುಕಾಸ್ವಾಮಿಯಿಂದ ಅಶ್ಲೀಲ ಮೆಸೇಜ್:‌ ರಾಗಿಣಿ, ಶುಭಾ ಕೊಟ್ಟ ಸ್ಪಷ್ಟನೆ ಏನು?

MUST WATCH

udayavani youtube

ಉಡುಪಿ ಕೃಷ್ಣ ಮಠದಲ್ಲಿರುವ ಸುಬ್ರಹ್ಮಣ್ಯ ಸನ್ನಿಧಿ

udayavani youtube

ಕೃಷ್ಣ ಮಠದ ಗಣಪತಿ ವಿಸರ್ಜನೆ ವೇಳೆ ತಾಸೆಯ ಪೆಟ್ಟಿಗೆ ಕುಣಿದು ಕುಪ್ಪಳಿಸಿದ ಭಕ್ತರು|

udayavani youtube

ಗಜಪಯಣಕ್ಕೆ ಚಾಲನೆ : ಕ್ಯಾಪ್ಟನ್‌ ಅಭಿಮನ್ಯು ನೇತೃತ್ವದ 9 ಆನೆಗಳ ಗಜಪಡೆ

udayavani youtube

ರಕ್ಷಾ ಬಂಧನದ ಅರ್ಥ ಮತ್ತು ಮಹತ್ವ | ರಕ್ಷಾ ಬಂಧನ 2024

udayavani youtube

ಕಡಿಮೆ ಬೆಲೆಗೆ ಫಸ್ಟ್ ಕ್ಲಾಸ್ ಬಾಳೆಎಲೆ ಊಟ

ಹೊಸ ಸೇರ್ಪಡೆ

Mysore-Somanna

New Train: ಶೀಘ್ರವೇ ರಾಜ್ಯಕ್ಕೆ ಮತ್ತೊಂದು ವಂದೇ ಭಾರತ್‌ ರೈಲು: ಕೇಂದ್ರ ಸಚಿವ ಸೋಮಣ್ಣ

Sharana-Patil

Security: ಮಹಿಳಾ ಆರೋಗ್ಯ ಸಿಬ್ಬಂದಿ ಭದ್ರತೆಗೆ ಎಐ ವ್ಯವಸ್ಥೆ: ಸಚಿವ ಶರಣ ಪ್ರಕಾಶ ಪಾಟೀಲ್‌

Katapadi

Katapadi: ಸ್ಟೀಲ್‌ ನಟ್‌ಗಳ‌ ಈಶ ವಿಶ್ವದಾಖಲೆಗೆ

-Hindu-yuvasene

Ganesh Procession: ಮಂಗಳೂರು ಗಣೇಶೋತ್ಸವ ಸಂಪನ್ನ

Udupi-Vidyesh

Udupi: ಶ್ರೀವಿದ್ಯೇಶತೀರ್ಥರ ಕೃತಿ ಕೃಷ್ಣನಿಗೆ ಅರ್ಪಣೆ ಐತಿಹಾಸಿಕ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.