ತಮಿಳು ಚಿತ್ರರಂಗ; ಲೈಂ*ಗಿಕ ದೌರ್ಜನ್ಯ ಎಸಗಿದರೆ 5 ವರ್ಷ ನಿಷೇಧ!


Team Udayavani, Sep 6, 2024, 12:54 AM IST

rape

ಚೆನ್ನೈ: ನ್ಯಾ| ಹೇಮಾ ಸಮಿತಿ ವರದಿ ಮಲಯಾಳ ಚಿತ್ರರಂಗದಲ್ಲಿ ಬಿರುಗಾಳಿ ಎಬ್ಬಿಸಿದ ಬೆನ್ನಲ್ಲೇ ತಮಿಳು ಚಿತ್ರರಂಗವೂ ಲೈಂಗಿಕ ದೌರ್ಜನ್ಯ ಪ್ರಕರಣಗಳ ಬಗ್ಗೆ ಎಚ್ಚೆತ್ತುಕೊಂಡಿದೆ. ಲೈಂಗಿಕ ದೌರ್ಜನ್ಯ ಅಪರಾಧಿಗಳಿಗೆ ತಮಿಳು ಚಿತ್ರರಂಗದಿಂದ 5 ವರ್ಷಗಳ ನಿಷೇಧ ಹೇರಲು ದಕ್ಷಿಣ ಭಾರತದ ಕಲಾವಿದರ ಸಂಘವು (ಎಸ್‌ಐಎಐ-ನಾಡಿಗರ್‌ ಸಂಘಮ್‌) ನಿರ್ಣಯ ಅಂಗೀಕರಿಸಿದೆ.

ನಾಡಿಗರ್‌ ಸಂಘಮ್‌ ಮತ್ತು ಅದರ ಆಂತರಿಕ ದೂರುಗಳ ಸಮಿತಿ ಬುಧವಾರ ಚೆನ್ನೈಯಲ್ಲಿ ಮಹತ್ವದ ಸಭೆ ನಡೆಸಿದ್ದವು. ಈ ವೇಳೆ ಚಿತ್ರರಂಗದಲ್ಲಿ ಲೈಂಗಿಕ ಕಿರುಕುಳ ಸಮಸ್ಯೆಗಳನ್ನು ಮಟ್ಟ ಹಾಕುವುದಕ್ಕಾಗಿ ಉದ್ಯಮದ ಒಳಗಿನ ಜನರಿಗೆ ಬೆಂಬಲ ನೀಡುವಂಥ ಅನೇಕ ನಿರ್ಣಯಗಳನ್ನು ಅಂಗೀಕರಿಸಲಾಗಿದೆ. ಈ ಪೈಕಿ ಲೈಂಗಿಕ ದೌರ್ಜನ್ಯ ಅಪರಾಧಿಯನ್ನು 5 ವರ್ಷ ಬ್ಯಾನ್‌ ಮಾಡುವ ಪ್ರಮುಖ ನಿರ್ಣಯವೂ ಸೇರಿದೆ.

ಆರೋಪ ಸಾಬೀತಾದಲ್ಲಿ ನಿರ್ಮಾಪಕರ ಸಂಘವೇ ಅಪರಾಧಿಯನ್ನು ನಿಷೇಧಿಸಬೇಕೆಂದು ನಿರ್ಧರಿಸಲಾಗಿದೆ. ಇದಲ್ಲದೇ ದೂರು ನೀಡಲು ಬರುವವರಿಗೆ ಅಗತ್ಯ ಕಾನೂನು ನೆರವು ನೀಡುವುದಾಗಿಯೂ ಸಮಿತಿ ಹೇಳಿದೆ. ಮಾಧ್ಯಮಗಳ ಮುಂದೆ ಹೋಗುವ ಬದಲು ಸಮಿತಿಗೇ ದೂರು ನೀಡಬಹುದು, ಇದಕ್ಕಾಗಿ ಹೊಸ ಮೇಲ್‌ ಐಡಿಯನ್ನೂ ರಚಿಸಿರುವುದಾಗಿ ಹೇಳಿದೆ.

ಟಾಪ್ ನ್ಯೂಸ್

Delhi Govt: ದೆಹಲಿ ಸಿಎಂ ರೇಸ್‌ ನಲ್ಲಿದ್ದಾರೆ ಹಲವರು..: ಇಲ್ಲಿದೆ ವಿವರ

Delhi Govt: ದೆಹಲಿ ಸಿಎಂ ರೇಸ್‌ ನಲ್ಲಿದ್ದಾರೆ ಹಲವರು..: ಇಲ್ಲಿದೆ ವಿವರ

Uttar Pradesh: ಭಾರೀ ಮಳೆಗೆ 14 ಮಂದಿ ಮೃತ್ಯು… ಅಪಾಯದ ಮಟ್ಟ ಮೀರಿ ಹರಿಯುವ ನದಿ

Uttar Pradesh: ಭಾರೀ ಮಳೆಗೆ 14 ಮಂದಿ ಮೃತ್ಯು… ಅಪಾಯದ ಮಟ್ಟ ಮೀರಿ ಹರಿಯುವ ನದಿ

Jani Master: ಲೈಂಗಿಕ ಕಿರುಕುಳ ಆರೋಪ; ಖ್ಯಾತ ನೃತ್ಯ ಸಂಯೋಜಕ ಜಾನಿ ಮಾಸ್ಟರ್‌ ವಿರುದ್ಧ FIR

Jani Master: ಲೈಂಗಿಕ ಕಿರುಕುಳ ಆರೋಪ; ಖ್ಯಾತ ನೃತ್ಯ ಸಂಯೋಜಕ ಜಾನಿ ಮಾಸ್ಟರ್‌ ವಿರುದ್ಧ FIR

4

Kadambari Jethwani: ನಟಿಯನ್ನು ಅಕ್ರಮವಾಗಿ ಬಂಧಿಸಿದ ಆರೋಪ; 3 ಐಪಿಎಸ್ ಅಧಿಕಾರಿಗಳು ಅಮಾನತು

1-vaya-big

Wayanad; ಲಯನಾಡಿನಲ್ಲಿ ಕಣ್ಣೀರಿನ ಓಣಂ, ಈದ್‌!

ಟ್ರಂಪ್ ಮೇಲೆ ಮತ್ತೆ ಗುಂಡಿನ ದಾಳಿ… ಫ್ಲೋರಿಡಾ ಗಾಲ್ಫ್ ಕ್ಲಬ್‌ನಲ್ಲಿ ಘಟನೆ, ಆರೋಪಿ ಬಂಧನ

ಟ್ರಂಪ್ ಮೇಲೆ ಮತ್ತೆ ಗುಂಡಿನ ದಾಳಿ… ಫ್ಲೋರಿಡಾ ಗಾಲ್ಫ್ ಕ್ಲಬ್‌ನಲ್ಲಿ ಘಟನೆ, ಆರೋಪಿ ಬಂಧನ

Suratkal: ಕಿಡಿಗೇಡಿಗಳಿಂದ ಮಸೀದಿಗೆ ಕಲ್ಲು ತೂರಾಟ, ಪ್ರಕರಣದಾಖಲು

Surathkal: ಬೈಕ್ ನಲ್ಲಿ ಬಂದು ಮಸೀದಿಗೆ ಕಲ್ಲು ಬಿಸಾಡಿದ ಕಿಡಿಗೇಡಿಗಳು… ಪ್ರಕರಣ ದಾಖಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Jani Master: ಲೈಂಗಿಕ ಕಿರುಕುಳ ಆರೋಪ; ಖ್ಯಾತ ನೃತ್ಯ ಸಂಯೋಜಕ ಜಾನಿ ಮಾಸ್ಟರ್‌ ವಿರುದ್ಧ FIR

Jani Master: ಲೈಂಗಿಕ ಕಿರುಕುಳ ಆರೋಪ; ಖ್ಯಾತ ನೃತ್ಯ ಸಂಯೋಜಕ ಜಾನಿ ಮಾಸ್ಟರ್‌ ವಿರುದ್ಧ FIR

4

Kadambari Jethwani: ನಟಿಯನ್ನು ಅಕ್ರಮವಾಗಿ ಬಂಧಿಸಿದ ಆರೋಪ; 3 ಐಪಿಎಸ್ ಅಧಿಕಾರಿಗಳು ಅಮಾನತು

OTT Release: ಚಿಯಾನ್‌ ವಿಕ್ರಮ್ ʼತಂಗಲಾನ್ʼ ಓಟಿಟಿ ರಿಲೀಸ್‌ಗೆ ಡೇಟ್‌ ಫಿಕ್ಸ್

OTT Release: ಚಿಯಾನ್‌ ವಿಕ್ರಮ್ ʼತಂಗಲಾನ್ʼ ಓಟಿಟಿ ರಿಲೀಸ್‌ಗೆ ಡೇಟ್‌ ಫಿಕ್ಸ್

SIIMA: ರಕ್ಷಿತ್‌ ಶೆಟ್ಟಿ ಟು ನಾನಿ..ಇಲ್ಲಿದೆ ಸೈಮಾ ಗೆದ್ದ ಕನ್ನಡ,ತೆಲುಗು ಸಿನಿಮಾಗಳ ಪಟ್ಟಿ

SIIMA: ರಕ್ಷಿತ್‌ ಶೆಟ್ಟಿ ಟು ನಾನಿ..ಇಲ್ಲಿದೆ ಸೈಮಾ ಗೆದ್ದ ಕನ್ನಡ,ತೆಲುಗು ಸಿನಿಮಾಗಳ ಪಟ್ಟಿ

Thalapathy Vijay: ಕೊನೆಯ ಸಿನಿಮಾಕ್ಕೆ ವಿಜಯ್ ಪಡೆಯುವ ಸಂಭಾವನೆ ಎಷ್ಟು?

Thalapathy Vijay: ಕೊನೆಯ ಸಿನಿಮಾಕ್ಕೆ ವಿಜಯ್ ಪಡೆಯುವ ಸಂಭಾವನೆ ಎಷ್ಟು?

MUST WATCH

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

udayavani youtube

ನಾಗಮಂಗಲ ಗಣಪತಿ ಗಲಾಟೆ ಪ್ರಕರಣ ಸರ್ಕಾರದ ವಿರುದ್ಧ ಸಿ.ಟಿ.ರವಿ ವಾಗ್ದಾಳಿ

udayavani youtube

ಉಡುಪಿ ಕೃಷ್ಣ ಮಠದಲ್ಲಿರುವ ಸುಬ್ರಹ್ಮಣ್ಯ ಸನ್ನಿಧಿ

ಹೊಸ ಸೇರ್ಪಡೆ

Delhi Govt: ದೆಹಲಿ ಸಿಎಂ ರೇಸ್‌ ನಲ್ಲಿದ್ದಾರೆ ಹಲವರು..: ಇಲ್ಲಿದೆ ವಿವರ

Delhi Govt: ದೆಹಲಿ ಸಿಎಂ ರೇಸ್‌ ನಲ್ಲಿದ್ದಾರೆ ಹಲವರು..: ಇಲ್ಲಿದೆ ವಿವರ

Uttar Pradesh: ಭಾರೀ ಮಳೆಗೆ 14 ಮಂದಿ ಮೃತ್ಯು… ಅಪಾಯದ ಮಟ್ಟ ಮೀರಿ ಹರಿಯುವ ನದಿ

Uttar Pradesh: ಭಾರೀ ಮಳೆಗೆ 14 ಮಂದಿ ಮೃತ್ಯು… ಅಪಾಯದ ಮಟ್ಟ ಮೀರಿ ಹರಿಯುವ ನದಿ

Jani Master: ಲೈಂಗಿಕ ಕಿರುಕುಳ ಆರೋಪ; ಖ್ಯಾತ ನೃತ್ಯ ಸಂಯೋಜಕ ಜಾನಿ ಮಾಸ್ಟರ್‌ ವಿರುದ್ಧ FIR

Jani Master: ಲೈಂಗಿಕ ಕಿರುಕುಳ ಆರೋಪ; ಖ್ಯಾತ ನೃತ್ಯ ಸಂಯೋಜಕ ಜಾನಿ ಮಾಸ್ಟರ್‌ ವಿರುದ್ಧ FIR

4

Kadambari Jethwani: ನಟಿಯನ್ನು ಅಕ್ರಮವಾಗಿ ಬಂಧಿಸಿದ ಆರೋಪ; 3 ಐಪಿಎಸ್ ಅಧಿಕಾರಿಗಳು ಅಮಾನತು

1-vaya-big

Wayanad; ಲಯನಾಡಿನಲ್ಲಿ ಕಣ್ಣೀರಿನ ಓಣಂ, ಈದ್‌!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.