Tamil film industry; ಬಾಲ ನಟಿಯಾಗಿದ್ದಾಗ ಲೈಂಗಿಕ ಕಿರುಕುಳ:ಕುಟ್ಟಿ ಪದ್ಮಿನಿ


Team Udayavani, Aug 31, 2024, 6:00 AM IST

1-kP

ಚೆನ್ನೈ: ಮಲಯಾಳ ಚಿತ್ರರಂಗದ ಬಳಿಕ ತಮಿಳು ಚಿತ್ರ ರಂಗದಲ್ಲೂ ಲೈಂಗಿಕ ಕಿರುಕುಳ ಆರೋಪ ಕೇಳಿ ಬಂದಿದೆ. ಈ ಬಗ್ಗೆ ಮಾತನಾಡಿರುವ ತಮಿಳು ನಟಿ ಮತ್ತು ಧಾರಾ ವಾಹಿಗಳ ನಿರ್ಮಾಪಕಿ ಕುಟ್ಟಿ ಪದ್ಮಿನಿ “ತಮಿಳು ಚಿತ್ರರಂಗ ದಲ್ಲೂ ನಟಿಯರಿಗೆ ಲೈಂಗಿಕ ಕಿರುಕುಳ ಎದುರಾಗಿದೆ. ಟಿವಿ ಶೋಗಳಲ್ಲಿ ಈ ಕೃತ್ಯಗಳು ಹೆಚ್ಚಿದ್ದು, ಎಷ್ಟೋ ಕಲಾವಿದೆ ಯರು ಇದರಿಂದಾಗಿಯೇ ಆತ್ಮ ಹತ್ಯೆಗೆ ಶರಣಾಗಿದ್ದಾರೆ. ಬಾಲ ಕಲಾವಿದೆಯಾಗಿದ್ದಾಗ ನನಗೂ ಲೈಂಗಿಕ ಕಿರುಕುಳ ನೀಡಲಾಗಿತ್ತು’ ಎಂದು ಆರೋಪಿಸಿದ್ದಾರೆ. ಸಂದರ್ಶನವೊಂದರಲ್ಲಿ ಈ ಕುರಿತು ಮಾತನಾಡಿರುವ ಕುಟ್ಟಿ ಪದ್ಮನಿ, ಟಿವಿ ಧಾರವಾ ಹಿಗಳಲ್ಲಿ ಕೆಲವು ನಿರ್ದೇಶಕರು, ತಂತ್ರಜ್ಞರು ನಟಿಯರಿಗೆ ತಮ್ಮೊಂದಿಗೆ ಲೈಂಗಿಕವಾಗಿ ಸಹಕರಿಸುವಂತೆ ಪೀಡಿಸುತ್ತಾರೆ. ಹಲವು ಮಹಿಳೆಯರು ಇದನ್ನು ನಿರೂಪಿಸಲಾಗದೇ ದೂರನ್ನೂ ನೀಡುವುದಿಲ್ಲ. ಇನ್ನೂ ಹಲವರು ತಮಗೆ ಉತ್ತಮ ಸಂಪಾದನೆ ಆಗುತ್ತಿ ರುವ ಕಾರಣ ಸಹಿಸಿಕೊಳ್ಳು ತ್ತಿದ್ದಾರೆ. ಬಾಲ ನಟಿಯಾಗಿದ್ದಾಗ ನನಗೂ ಕಿರುಕುಳ ನೀಡಲಾಗಿತ್ತು. ನನ್ನ ತಾಯಿ ಧ್ವನಿ ಎತ್ತಿದ್ದಕ್ಕೆ ಹಿಂದಿ ಚಿತ್ರರಂಗದಿಂದ ನನ್ನನ್ನು ಹೊರದಬ್ಬಿದರು ಎಂದಿದ್ದಾರೆ.

ಶಾಸಕ ಮುಕೇಶ್‌ ರಾಜೀನಾಮೆ ಕೊಡಬೇಕು: ಸಿಪಿಐ
ತಿರುವನಂತಪುರ: ಅತ್ಯಾಚಾರ ಹಾಗೂ ಲೈಂಗಿಕ ಕಿರುಕುಳ ಆರೋಪದ ಹಿನ್ನೆಲೆಯಲ್ಲಿ ನಟ ಶಾಸಕ- ಮುಕೇಶ್‌ ರಾಜೀನಾಮೆ ನೀಡಬೇಕು ಎಂದು ಕೇರಳ ಸಿಪಿಐ ನಾಯಕರು ಆಗ್ರಹಿಸಿದ್ದಾರೆ. ಸಿಎಂ ಪಿಣರಾಯಿ ವಿಜಯನ್‌ ಅವರನ್ನು ಭೇಟಿಯಾದ ಸಿಪಿಐ ಕೇರಳ ಘಟಕದ ಕಾರ್ಯದರ್ಶಿ ಬಿನೊಯ್‌ ವಿಶ್ವಂ ಬಳಿ ಮುಕೇಶ್‌ ರಾಜೀನಾಮೆಯ ಬೇಡಿಕೆ ಇಟ್ಟಿದ್ದಾರೆ. ಜತೆಗೆ ನೈತಿಕತೆಯ ಆಧಾರದಲ್ಲಿ ಅವರು ರಾಜಕೀಯದಿಂದ ದೂರ ಇರಬೇಕು ಎಂದು ಸಿಎಂ ಬಳಿ ಹೇಳಿದ್ದಾರೆ. ನಟ ಜಯ ಸೂರ್ಯ ವಿರುದ್ಧ 2ನೇ ಪ್ರಕರಣ ದಾಖಲಾಗಿದೆ.

ದುಷ್ಕರ್ಮಿಗಳ ಕಪಾಳಕ್ಕೆ ಬಾರಿಸಿ: ನಟ ವಿಶಾಲ್‌
“ಯಾರಾದರೂ ನಿಮ್ಮ ಮೈ ಮುಟ್ಟಿದರೆ ತತ್‌ಕ್ಷಣವೇ ಅವರಿಗೆ ಚಪ್ಪಲಿಯಲ್ಲಿ ಬಾರಿಸಿ. ಆಗ ಅವರು ಅಂತ ದುಷ್ಕೃತ್ಯಕ್ಕೆ ಮುಂದಾಗಲ್ಲ ಹಾಗೂ ಮತ್ತೆಂದಿಗೂ ಮಹಿಳೆಯರನ್ನು ಮುಟ್ಟುವ ಬಗ್ಗೆ ಅವರು ಯೋಚನೆಯೂ ಮಾಡಲ್ಲ’ ಎಂದು ತಮಿಳು ನಟ ವಿಶಾಲ್‌ ಹೇಳಿದ್ದಾರೆ. ಸಂದರ್ಶನವೊಂದರಲ್ಲಿ ವಿಶಾಲ್‌ ಈ ಹೇಳಿಕೆ ನೀಡಿದ್ದಾರೆ. “ಲೈಂಗಿಕ ಕಿರು ಕುಳ ತಡೆಗಾಗಿ ಹಾಗೂ ನಟಿಯರಿಗೆ ಬೆಂಬಲ ನೀಡುವುದಕ್ಕಾಗಿ ದಕ್ಷಿಣ ಭಾರತದ ಕಲಾವಿದರ ಒಕ್ಕೂಟವಾದ ನಾಡಿಗರ ಸಂಗಮ ಸಮಿತಿ ರಚಿಸಲು ನಿರ್ಧರಿಸಿದೆ. ಲೈಂಗಿಕ ಕಿರುಕುಳದ ಈ ವಿಚಾರವನ್ನು ನಾವು ಗಂಭೀರವಾಗಿ ಪರಿಗಣಿಸುತ್ತೇವೆ ಎಂದೂ ವಿಶಾಲ್‌ ಹೇಳಿದ್ದಾರೆ.

ಟಾಪ್ ನ್ಯೂಸ್

Viral Video: ಮೆದುಳಿನ ಸರ್ಜರಿ ನಡೆಸುವ ವೇಳೆ ಜೂ.ಎನ್‌ ಟಿಆರ್‌ ಸಿನಿಮಾ ವೀಕ್ಷಿಸಿದ ರೋಗಿ.!

Viral Video: ಮೆದುಳಿನ ಸರ್ಜರಿ ನಡೆಸುವ ವೇಳೆ ಜೂ.ಎನ್‌ ಟಿಆರ್‌ ಸಿನಿಮಾ ವೀಕ್ಷಿಸಿದ ರೋಗಿ.!

Video: ಕೇವಲ ಒಂದೇ ಚಕ್ರದಲ್ಲಿ ವಿಮಾನವನ್ನು ಸುರಕ್ಷಿತವಾಗಿ ಲ್ಯಾಂಡ್ ಮಾಡಿದ ಪೈಲೆಟ್

Video: ಕೇವಲ ಒಂದೇ ಚಕ್ರದಲ್ಲಿ ವಿಮಾನವನ್ನು ಸುರಕ್ಷಿತವಾಗಿ ಲ್ಯಾಂಡ್ ಮಾಡಿದ ಪೈಲೆಟ್

18-pavagada

Pavagada: ಆಂಬ್ಯುಲೆನ್ಸ್ ಸಿಗದೆ ವೃದ್ದ ಮೃತದೇಹವನ್ನು ಬೈಕ್ ನಲ್ಲಿಯೇ ಕೊಂಡೊಯ್ದ ಮಕ್ಕಳು

India: ಭಾರತದ ಈ ಏಳು ರೈಲ್ವೆ ನಿಲ್ದಾಣಗಳ ಹೆಸರೇ ತುಂಬಾ ತಮಾಷೆಯಾಗಿದೆ… ಎಲ್ಲಿವೆ ಅವು!

India: ಭಾರತದ ಈ ಏಳು ರೈಲ್ವೆ ನಿಲ್ದಾಣಗಳ ಹೆಸರೇ ತುಂಬಾ ತಮಾಷೆಯಾಗಿದೆ… ಎಲ್ಲಿವೆ ಅವು!

Kharge (2)

One Nation, One Election ಅಸಂಭವ: ಕೇಂದ್ರ ಸಂಪುಟ ನಿರ್ಧಾರಕ್ಕೆ ಖರ್ಗೆ ವಿರೋಧ

1-congress

Rahul Gandhi ವಿರುದ್ಧ ಕೇಂದ್ರ ಸಚಿವ, ಬಿಜೆಪಿಗರ ಹೇಳಿಕೆ;ದೇಶದ ವಿವಿಧೆಡೆ ಕೈ ಪ್ರತಿಭಟನೆ

12

Actress Sakunthala: ಹೃದಯಾಘಾತದಿಂದ ಬಹುಭಾಷಾ ನಟಿ ʼಸಿ.ಐ.ಡಿ. ಶಕುಂತಲಾʼ ನಿಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Viral Video: ಮೆದುಳಿನ ಸರ್ಜರಿ ನಡೆಸುವ ವೇಳೆ ಜೂ.ಎನ್‌ ಟಿಆರ್‌ ಸಿನಿಮಾ ವೀಕ್ಷಿಸಿದ ರೋಗಿ.!

Viral Video: ಮೆದುಳಿನ ಸರ್ಜರಿ ನಡೆಸುವ ವೇಳೆ ಜೂ.ಎನ್‌ ಟಿಆರ್‌ ಸಿನಿಮಾ ವೀಕ್ಷಿಸಿದ ರೋಗಿ.!

12

Actress Sakunthala: ಹೃದಯಾಘಾತದಿಂದ ಬಹುಭಾಷಾ ನಟಿ ʼಸಿ.ಐ.ಡಿ. ಶಕುಂತಲಾʼ ನಿಧನ

Poonam Kaur:  ಖ್ಯಾತ ನಿರ್ದೇಶಕ ತ್ರಿವಿಕ್ರಮ್ ಶ್ರೀನಿವಾಸ್ ವಿರುದ್ಧ ನಟಿ ಪೂನಂ ಗಂಭೀರ ಆರೋಪ

Poonam Kaur: ಖ್ಯಾತ ನಿರ್ದೇಶಕ ತ್ರಿವಿಕ್ರಮ್ ಶ್ರೀನಿವಾಸ್ ವಿರುದ್ಧ ನಟಿ ಪೂನಂ ಗಂಭೀರ ಆರೋಪ

Raghu Thatha: ಓಟಿಟಿಯಲ್ಲಿ ರಿಲೀಸ್‌ ಆದ 24 ಗಂಟೆಯಲ್ಲೇ ಹೊಸ ದಾಖಲೆ ಬರೆದ ʼರಘು ತಾತʼ

Raghu Thatha: ಓಟಿಟಿಯಲ್ಲಿ ರಿಲೀಸ್‌ ಆದ 24 ಗಂಟೆಯಲ್ಲೇ ಹೊಸ ದಾಖಲೆ ಬರೆದ ʼರಘು ತಾತʼ

Dhoom 4: ಬಾಲಿವುಡ್ ʼಧೂಮ್-4‌ʼ‌ ನಲ್ಲಿ ಸೌತ್‌ ಸ್ಟಾರ್‌ ಸೂರ್ಯ ವಿಲನ್?‌

Dhoom 4: ಬಾಲಿವುಡ್ ʼಧೂಮ್-4‌ʼ‌ ನಲ್ಲಿ ಸೌತ್‌ ಸ್ಟಾರ್‌ ಸೂರ್ಯ ವಿಲನ್?‌

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

14

Rummy Aata Movie: ಸೆ.20ರಿಂದ ರಮ್ಮಿ ಆಟ ಶುರು

Viral Video: ಮೆದುಳಿನ ಸರ್ಜರಿ ನಡೆಸುವ ವೇಳೆ ಜೂ.ಎನ್‌ ಟಿಆರ್‌ ಸಿನಿಮಾ ವೀಕ್ಷಿಸಿದ ರೋಗಿ.!

Viral Video: ಮೆದುಳಿನ ಸರ್ಜರಿ ನಡೆಸುವ ವೇಳೆ ಜೂ.ಎನ್‌ ಟಿಆರ್‌ ಸಿನಿಮಾ ವೀಕ್ಷಿಸಿದ ರೋಗಿ.!

Video: ಕೇವಲ ಒಂದೇ ಚಕ್ರದಲ್ಲಿ ವಿಮಾನವನ್ನು ಸುರಕ್ಷಿತವಾಗಿ ಲ್ಯಾಂಡ್ ಮಾಡಿದ ಪೈಲೆಟ್

Video: ಕೇವಲ ಒಂದೇ ಚಕ್ರದಲ್ಲಿ ವಿಮಾನವನ್ನು ಸುರಕ್ಷಿತವಾಗಿ ಲ್ಯಾಂಡ್ ಮಾಡಿದ ಪೈಲೆಟ್

18-pavagada

Pavagada: ಆಂಬ್ಯುಲೆನ್ಸ್ ಸಿಗದೆ ವೃದ್ದ ಮೃತದೇಹವನ್ನು ಬೈಕ್ ನಲ್ಲಿಯೇ ಕೊಂಡೊಯ್ದ ಮಕ್ಕಳು

India: ಭಾರತದ ಈ ಏಳು ರೈಲ್ವೆ ನಿಲ್ದಾಣಗಳ ಹೆಸರೇ ತುಂಬಾ ತಮಾಷೆಯಾಗಿದೆ… ಎಲ್ಲಿವೆ ಅವು!

India: ಭಾರತದ ಈ ಏಳು ರೈಲ್ವೆ ನಿಲ್ದಾಣಗಳ ಹೆಸರೇ ತುಂಬಾ ತಮಾಷೆಯಾಗಿದೆ… ಎಲ್ಲಿವೆ ಅವು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.