Tamil film industry; ಬಾಲ ನಟಿಯಾಗಿದ್ದಾಗ ಲೈಂಗಿಕ ಕಿರುಕುಳ:ಕುಟ್ಟಿ ಪದ್ಮಿನಿ


Team Udayavani, Aug 31, 2024, 6:00 AM IST

1-kP

ಚೆನ್ನೈ: ಮಲಯಾಳ ಚಿತ್ರರಂಗದ ಬಳಿಕ ತಮಿಳು ಚಿತ್ರ ರಂಗದಲ್ಲೂ ಲೈಂಗಿಕ ಕಿರುಕುಳ ಆರೋಪ ಕೇಳಿ ಬಂದಿದೆ. ಈ ಬಗ್ಗೆ ಮಾತನಾಡಿರುವ ತಮಿಳು ನಟಿ ಮತ್ತು ಧಾರಾ ವಾಹಿಗಳ ನಿರ್ಮಾಪಕಿ ಕುಟ್ಟಿ ಪದ್ಮಿನಿ “ತಮಿಳು ಚಿತ್ರರಂಗ ದಲ್ಲೂ ನಟಿಯರಿಗೆ ಲೈಂಗಿಕ ಕಿರುಕುಳ ಎದುರಾಗಿದೆ. ಟಿವಿ ಶೋಗಳಲ್ಲಿ ಈ ಕೃತ್ಯಗಳು ಹೆಚ್ಚಿದ್ದು, ಎಷ್ಟೋ ಕಲಾವಿದೆ ಯರು ಇದರಿಂದಾಗಿಯೇ ಆತ್ಮ ಹತ್ಯೆಗೆ ಶರಣಾಗಿದ್ದಾರೆ. ಬಾಲ ಕಲಾವಿದೆಯಾಗಿದ್ದಾಗ ನನಗೂ ಲೈಂಗಿಕ ಕಿರುಕುಳ ನೀಡಲಾಗಿತ್ತು’ ಎಂದು ಆರೋಪಿಸಿದ್ದಾರೆ. ಸಂದರ್ಶನವೊಂದರಲ್ಲಿ ಈ ಕುರಿತು ಮಾತನಾಡಿರುವ ಕುಟ್ಟಿ ಪದ್ಮನಿ, ಟಿವಿ ಧಾರವಾ ಹಿಗಳಲ್ಲಿ ಕೆಲವು ನಿರ್ದೇಶಕರು, ತಂತ್ರಜ್ಞರು ನಟಿಯರಿಗೆ ತಮ್ಮೊಂದಿಗೆ ಲೈಂಗಿಕವಾಗಿ ಸಹಕರಿಸುವಂತೆ ಪೀಡಿಸುತ್ತಾರೆ. ಹಲವು ಮಹಿಳೆಯರು ಇದನ್ನು ನಿರೂಪಿಸಲಾಗದೇ ದೂರನ್ನೂ ನೀಡುವುದಿಲ್ಲ. ಇನ್ನೂ ಹಲವರು ತಮಗೆ ಉತ್ತಮ ಸಂಪಾದನೆ ಆಗುತ್ತಿ ರುವ ಕಾರಣ ಸಹಿಸಿಕೊಳ್ಳು ತ್ತಿದ್ದಾರೆ. ಬಾಲ ನಟಿಯಾಗಿದ್ದಾಗ ನನಗೂ ಕಿರುಕುಳ ನೀಡಲಾಗಿತ್ತು. ನನ್ನ ತಾಯಿ ಧ್ವನಿ ಎತ್ತಿದ್ದಕ್ಕೆ ಹಿಂದಿ ಚಿತ್ರರಂಗದಿಂದ ನನ್ನನ್ನು ಹೊರದಬ್ಬಿದರು ಎಂದಿದ್ದಾರೆ.

ಶಾಸಕ ಮುಕೇಶ್‌ ರಾಜೀನಾಮೆ ಕೊಡಬೇಕು: ಸಿಪಿಐ
ತಿರುವನಂತಪುರ: ಅತ್ಯಾಚಾರ ಹಾಗೂ ಲೈಂಗಿಕ ಕಿರುಕುಳ ಆರೋಪದ ಹಿನ್ನೆಲೆಯಲ್ಲಿ ನಟ ಶಾಸಕ- ಮುಕೇಶ್‌ ರಾಜೀನಾಮೆ ನೀಡಬೇಕು ಎಂದು ಕೇರಳ ಸಿಪಿಐ ನಾಯಕರು ಆಗ್ರಹಿಸಿದ್ದಾರೆ. ಸಿಎಂ ಪಿಣರಾಯಿ ವಿಜಯನ್‌ ಅವರನ್ನು ಭೇಟಿಯಾದ ಸಿಪಿಐ ಕೇರಳ ಘಟಕದ ಕಾರ್ಯದರ್ಶಿ ಬಿನೊಯ್‌ ವಿಶ್ವಂ ಬಳಿ ಮುಕೇಶ್‌ ರಾಜೀನಾಮೆಯ ಬೇಡಿಕೆ ಇಟ್ಟಿದ್ದಾರೆ. ಜತೆಗೆ ನೈತಿಕತೆಯ ಆಧಾರದಲ್ಲಿ ಅವರು ರಾಜಕೀಯದಿಂದ ದೂರ ಇರಬೇಕು ಎಂದು ಸಿಎಂ ಬಳಿ ಹೇಳಿದ್ದಾರೆ. ನಟ ಜಯ ಸೂರ್ಯ ವಿರುದ್ಧ 2ನೇ ಪ್ರಕರಣ ದಾಖಲಾಗಿದೆ.

ದುಷ್ಕರ್ಮಿಗಳ ಕಪಾಳಕ್ಕೆ ಬಾರಿಸಿ: ನಟ ವಿಶಾಲ್‌
“ಯಾರಾದರೂ ನಿಮ್ಮ ಮೈ ಮುಟ್ಟಿದರೆ ತತ್‌ಕ್ಷಣವೇ ಅವರಿಗೆ ಚಪ್ಪಲಿಯಲ್ಲಿ ಬಾರಿಸಿ. ಆಗ ಅವರು ಅಂತ ದುಷ್ಕೃತ್ಯಕ್ಕೆ ಮುಂದಾಗಲ್ಲ ಹಾಗೂ ಮತ್ತೆಂದಿಗೂ ಮಹಿಳೆಯರನ್ನು ಮುಟ್ಟುವ ಬಗ್ಗೆ ಅವರು ಯೋಚನೆಯೂ ಮಾಡಲ್ಲ’ ಎಂದು ತಮಿಳು ನಟ ವಿಶಾಲ್‌ ಹೇಳಿದ್ದಾರೆ. ಸಂದರ್ಶನವೊಂದರಲ್ಲಿ ವಿಶಾಲ್‌ ಈ ಹೇಳಿಕೆ ನೀಡಿದ್ದಾರೆ. “ಲೈಂಗಿಕ ಕಿರು ಕುಳ ತಡೆಗಾಗಿ ಹಾಗೂ ನಟಿಯರಿಗೆ ಬೆಂಬಲ ನೀಡುವುದಕ್ಕಾಗಿ ದಕ್ಷಿಣ ಭಾರತದ ಕಲಾವಿದರ ಒಕ್ಕೂಟವಾದ ನಾಡಿಗರ ಸಂಗಮ ಸಮಿತಿ ರಚಿಸಲು ನಿರ್ಧರಿಸಿದೆ. ಲೈಂಗಿಕ ಕಿರುಕುಳದ ಈ ವಿಚಾರವನ್ನು ನಾವು ಗಂಭೀರವಾಗಿ ಪರಿಗಣಿಸುತ್ತೇವೆ ಎಂದೂ ವಿಶಾಲ್‌ ಹೇಳಿದ್ದಾರೆ.

ಟಾಪ್ ನ್ಯೂಸ್

9

Imran Khan: ದಂಗೆ ಏಳಲು ಪ್ರಚೋದನೆ; ಇಮ್ರಾನ್‌ ವಿರುದ್ಧ ಕೇಸು

Dodda Ganesh: ಕೀನ್ಯಾ ಕೋಚ್‌ ಸ್ಥಾನದಿಂದ ದೊಡ್ಡ ಗಣೇಶ್‌ ವಜಾ

Dodda Ganesh: ಕೀನ್ಯಾ ಕೋಚ್‌ ಸ್ಥಾನದಿಂದ ದೊಡ್ಡ ಗಣೇಶ್‌ ವಜಾ

1-mmm

Jammu and Kashmir ಉಗ್ರವಾದ ಕೊನೆಯುಸಿರೆಳೆಯುತ್ತಿದೆ : ಪ್ರಧಾನಿ ಮೋದಿ

1-ddsadsa

Hindi ಮತ್ತು ಇತರ ಭಾಷೆಗಳ ನಡುವೆ ಎಂದಿಗೂ ಸ್ಪರ್ಧೆ ಇರಬಾರದು: ಅಮಿತ್ ಶಾ

Udayavani.com “ನಮ್ಮನೆ ಕೃಷ್ಣ”: ಮೆಚ್ಚುಗೆ ಗಳಿಸಿದ 8ನೇ ರೀಲ್ಸ್ ಪ್ರಸಾರ

Udayavani.com “ನಮ್ಮನೆ ಕೃಷ್ಣ”: ಮೆಚ್ಚುಗೆ ಗಳಿಸಿದ 8ನೇ ರೀಲ್ಸ್ ಪ್ರಸಾರ

Sudden rise in cooking oil prices

Price Hike; ಅಡುಗೆ ಎಣ್ಣೆ ದರ ದಿಢೀರ್ ಏರಿಕೆ: ಹಬ್ಬದ ಸಂಭ್ರಮದಲ್ಲಿರುವ ಜನತೆಗೆ ಶಾಕ್

Mamath2

Doctors Protest: ಇದು ನನ್ನ ಕಡೇ ಪ್ರಯತ್ನ, ನಿಮ್ಮ ಅಕ್ಕನಾಗಿ ಬಂದಿರುವೆ ಎಂದ ಸಿಎಂ ಮಮತಾ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Thalapathy Vijay: ಕೊನೆಯ ಸಿನಿಮಾಕ್ಕೆ ವಿಜಯ್ ಪಡೆಯುವ ಸಂಭಾವನೆ ಎಷ್ಟು?

Thalapathy Vijay: ಕೊನೆಯ ಸಿನಿಮಾಕ್ಕೆ ವಿಜಯ್ ಪಡೆಯುವ ಸಂಭಾವನೆ ಎಷ್ಟು?

Thalapathy 69: ಕ್ರೀಡಾ ಜ್ಯೋತಿ ಹಿಡಿದ ದಳಪತಿ; 69ನೇ ಸಿನಿಮಾದ ಸ್ಪೆಷೆಲ್‌ ಅಪ್ಡೇಟ್‌ ಔಟ್

Thalapathy 69: ಕ್ರೀಡಾ ಜ್ಯೋತಿ ಹಿಡಿದ ದಳಪತಿ; 69ನೇ ಸಿನಿಮಾದ ಸ್ಪೆಷೆಲ್‌ ಅಪ್ಡೇಟ್‌ ಔಟ್

Kollywood: ಹಿಟ್‌ ಲವ್‌ ಸ್ಟೋರಿ ʼ96ʼ ಸೀಕ್ವೆಲ್‌ ಕನ್ಫರ್ಮ್; ನಿರ್ದೇಶಕರು ಹೇಳಿದ್ದೇನು?

Kollywood: ಹಿಟ್‌ ಲವ್‌ ಸ್ಟೋರಿ ʼ96ʼ ಸೀಕ್ವೆಲ್‌ ಕನ್ಫರ್ಮ್; ನಿರ್ದೇಶಕರು ಹೇಳಿದ್ದೇನು?

7

Dosa King: ಜೊತೆಯಾಗಲಿದ್ದಾರೆ ಹೇಮಂತ್‌ – ಜ್ಞಾನವೇಲ್; ತೆರೆಗೆ ಬರಲಿದೆ ʼಸರವಣ ಭವನ್ ಕೇಸ್‌ʼ

Salaar 2: ಪ್ರಭಾಸ್ – ಪ್ರಶಾಂತ್‌ ʼಸಲಾರ್-2‌ʼನಲ್ಲಿ ಸೂಪರ್‌ ಸ್ಟಾರ್‌ ಮೋಹನ್‌ ಲಾಲ್?‌

Salaar 2: ಪ್ರಭಾಸ್ – ಪ್ರಶಾಂತ್‌ ʼಸಲಾರ್-2‌ʼನಲ್ಲಿ ಸೂಪರ್‌ ಸ್ಟಾರ್‌ ಮೋಹನ್‌ ಲಾಲ್?‌

MUST WATCH

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

udayavani youtube

ನಾಗಮಂಗಲ ಗಣಪತಿ ಗಲಾಟೆ ಪ್ರಕರಣ ಸರ್ಕಾರದ ವಿರುದ್ಧ ಸಿ.ಟಿ.ರವಿ ವಾಗ್ದಾಳಿ

udayavani youtube

ಉಡುಪಿ ಕೃಷ್ಣ ಮಠದಲ್ಲಿರುವ ಸುಬ್ರಹ್ಮಣ್ಯ ಸನ್ನಿಧಿ

udayavani youtube

ಕೃಷ್ಣ ಮಠದ ಗಣಪತಿ ವಿಸರ್ಜನೆ ವೇಳೆ ತಾಸೆಯ ಪೆಟ್ಟಿಗೆ ಕುಣಿದು ಕುಪ್ಪಳಿಸಿದ ಭಕ್ತರು|

udayavani youtube

ಗಜಪಯಣಕ್ಕೆ ಚಾಲನೆ : ಕ್ಯಾಪ್ಟನ್‌ ಅಭಿಮನ್ಯು ನೇತೃತ್ವದ 9 ಆನೆಗಳ ಗಜಪಡೆ

ಹೊಸ ಸೇರ್ಪಡೆ

England vs Australia: ಲಿವಿಂಗ್‌ಸ್ಟೋನ್‌ ಅಬ್ಬರ; ಆಸೀಸ್‌, ಇಂಗ್ಲೆಂಡ್‌ ಟಿ20 ಸರಣಿ ಸಮಬಲ

England vs Australia: ಲಿವಿಂಗ್‌ಸ್ಟೋನ್‌ ಅಬ್ಬರ; ಆಸೀಸ್‌, ಇಂಗ್ಲೆಂಡ್‌ ಟಿ20 ಸರಣಿ ಸಮಬಲ

crime (2)

Indi; ನಾಲ್ವರು ದುಷ್ಕರ್ಮಿಗಳಿಂದ ಯುವಕನ ಬರ್ಬರ ಹ*ತ್ಯೆ

16

Kumble: ವಿದ್ಯಾರ್ಥಿಗೆ ಹಲ್ಲೆ

15

Belthangady: ನೇಣುಬಿಗಿದು ವ್ಯಕ್ತಿ ಸಾವು

Duleep Trophy: ಪ್ರಥಮ್‌ ಸಿಂಗ್‌, ತಿಲಕ್‌ ವರ್ಮ ಶತಕ

Duleep Trophy: ಪ್ರಥಮ್‌ ಸಿಂಗ್‌, ತಿಲಕ್‌ ವರ್ಮ ಶತಕ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.