Thalapathy 69: ಕ್ರೀಡಾ ಜ್ಯೋತಿ ಹಿಡಿದ ದಳಪತಿ; 69ನೇ ಸಿನಿಮಾದ ಸ್ಪೆಷೆಲ್‌ ಅಪ್ಡೇಟ್‌ ಔಟ್


Team Udayavani, Sep 14, 2024, 5:14 PM IST

Thalapathy 69: ಕ್ರೀಡಾ ಜ್ಯೋತಿ ಹಿಡಿದ ದಳಪತಿ; 69ನೇ ಸಿನಿಮಾದ ಸ್ಪೆಷೆಲ್‌ ಅಪ್ಡೇಟ್‌ ಔಟ್

ಚೆನ್ನೈ: ದಳಪತಿ ವಿಜಯ್(Thalapathy Vijay)‌ ಅವರ ʼಗೋಟ್‌ʼ ಸಿನಿಮಾ ಥಿಯೇಟರ್‌ನಲ್ಲಿ ಪ್ರದರ್ಶನ ಕಾಣುತ್ತಿದೆ. ಸಿನಿಮಾಕ್ಕೆ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ. ಈ ನಡುವೆ ಅವರ ‘Thalapathy 69’  ಸಿನಿಮಾದ ಬಗ್ಗೆ ಹವಾ ಶುರುವಾಗಿದೆ.

ಶುಕ್ರವಾರ(ಸೆ.13ರಂದು) ‘Thalapathy 69’  ಸಿನಿಮಾದ ಬಗ್ಗೆ ಅಪ್ಡೇಟ್‌ ವೊಂದು ಹೊರಬಿದ್ದಿದೆ. ಈಗಾಗಲೇ ವಿಜಯ್ ತನ್ನ ಪಕ್ಷವನ್ನು ಘೋಷಿಸಿ, ಲೋಗೋ ಬಿಡುಗಡೆ ಮಾಡಿ 2026ರ ತಮಿಳುನಾಡಿನ ಚುನಾವಣೆಗೆ ಸಿದ್ಧವಾಗಿದ್ದಾರೆ. ವಿಜಯ್ ತಮಿಳುನಾಡಿನ ಮುಂದಿನ ಸಿಎಂ‌ ಆಗುತ್ತಾರೆ ಎನ್ನುವ ಮಾತು ಕೂಡ ಅವರ ಅಪಾರ ಅಭಿಮಾನಿಗಳ ವಲಯದಲ್ಲಿ ಕೇಳಿ ಬರುತ್ತಿದೆ.

ಸಂಪೂರ್ಣವಾಗಿ ರಾಜಕೀಯದಲ್ಲಿ ತೊಡಗಿಕೊಳ್ಳುವ ಮುನ್ನ ಅವರ ಅವರು ಕೊನೆಯದಾಗಿ ಸಿನಿಮಾವೊಂದನ್ನು ಮಾಡುತ್ತಾರೆ ಎನ್ನಲಾಗಿದೆ. ಆ ಸಿನಿಮಾಕ್ಕೆ ತಾತ್ಕಾಲಿಕವಾಗಿ ‘Thalapathy 69’  ಎಂದು ಟೈಟಲ್‌ ಇಡಲಾಗಿದೆ.

ಶುಕ್ರವಾರ ಈ ಸಿನಿಮಾದ ಬಗ್ಗೆ ಅಪ್ಡೇಟ್‌ ಹೊರಬಿದ್ದಿದೆ. ಯಶ್‌ ಅವರ ʼಟಾಕ್ಸಿಕ್‌ʼ ಸಿನಿಮಾಕ್ಕೆ ಬಂಡವಾಳ ಹಾಕಿರುವ ಕನ್ನಡದ ‘ಕೆವಿಎನ್ ಪ್ರೊಡಕ್ಷನ್ಸ್’‌ (Kvn Productions) ದಳಪತಿ ಅವರ 69ನೇ ಸಿನಿಮಾಕ್ಕೆ ಬಂಡವಾಳ ಹಾಕಲಿದೆ. 30 ವರ್ಷದ ವಿಜಯ್‌ ಅವರ ಸಿನಿ ಜರ್ನಿಯನ್ನು ತೋರಿಸಿರುವ ವಿಡಿಯೋವನ್ನು ʼಒನ್‌ ಲಾಸ್ಟ್‌ ಟೈಮ್‌ʼ ಎಂದು ಬರೆಯಲಾಗಿದೆ.

‘Thalapathy 69’  ಸಿನಿಮಾವನ್ನು ಎಚ್ ವಿನೋದ್ (H. Vinoth) ಅವರು ನಿರ್ದೇಶನ ಮಾಡಲಿದ್ದು, ಕೈಯಲ್ಲಿ ಕ್ರೀಡಾ ಜ್ಯೋತಿಯೊಂದನ್ನು ಹಿಡಿದಿರುವ ಪೋಸ್ಟರ್‌ ರಿಲೀಸ್‌ ಮಾಡಿ ಸಿನಿಮಾದ ಬಗ್ಗೆ ಅಪ್ಡೇಟ್‌ ನೀಡಲಾಗಿದೆ. ಪ್ರಜಾಪ್ರಭುತ್ವದ ಜ್ಯೋತಿ ಹೊತ್ತವರು 2025ಕ್ಕೆ ಆಗಮಿಸುತ್ತಿದ್ದಾರೆ ಎಂದು ಪೋಸ್ಟರ್‌ನಲ್ಲಿ ಬರೆಯಲಾಗಿದೆ. 2025ರ ಅಕ್ಟೋಬರ್‌ ನಲ್ಲಿ ಸಿನಿಮಾ ಬರಲಿದೆ ಎಂದು ಹೇಳಲಾಗಿದೆ. ಆದರೆ ಸಿನಿಮಾದ ಟೈಟಲ್‌ ರಿವೀಲ್‌ ಮಾಡಿಲ್ಲ.

ಇದೇ ಮೊದಲ ಬಾರಿ ಕೆವಿಎನ್‌ ತಮಿಳು ಸಿನಿಮಾಕ್ಕೆ ಬಂಡವಾಳ ಹಾಕುತ್ತಿದೆ.

ಅನಿರುದ್ಧ್ ರವಿಚಂದರ್ ಸಿನಿಮಾಕ್ಕೆ ಮ್ಯೂಸಿಕ್‌ ನೀಡಲಿದ್ದಾರೆ. ದಳಪತಿ ವಿಜಯ್‌ ಅವರ ರಾಜಕೀಯ ಜೀವನಕ್ಕೆ ಹತ್ತಿರವಾಗುವ ಸಿನಿಮಾವಿದು ಎನ್ನಲಾಗಿದೆ.

ಸಿನಿಮಾದಲ್ಲಿ ಬಾಬಿ ಡಿಯೋಲ್ (Bobby Deol)‌ ವಿಲನ್‌ ಆಗಿ ಕಾಣಿಸಿಕೊಳ್ಳಲಿದ್ದಾರೆ ಎನ್ನಲಾಗಿದೆ. ಪೂಜಾ ಹೆಗ್ಡೆ, ಮೋಹನ್ ಲಾಲ್ ಮತ್ತು ಮಮಿತಾ ಬೈಜು ಮುಂತಾದವರು  ನಟಿಸಲಿದ್ದಾರೆ ಎನ್ನಲಾಗಿದೆ.

ಟಾಪ್ ನ್ಯೂಸ್

Viral Video: ಮೆದುಳಿನ ಸರ್ಜರಿ ನಡೆಸುವ ವೇಳೆ ಜೂ.ಎನ್‌ ಟಿಆರ್‌ ಸಿನಿಮಾ ವೀಕ್ಷಿಸಿದ ರೋಗಿ.!

Viral Video: ಮೆದುಳಿನ ಸರ್ಜರಿ ನಡೆಸುವ ವೇಳೆ ಜೂ.ಎನ್‌ ಟಿಆರ್‌ ಸಿನಿಮಾ ವೀಕ್ಷಿಸಿದ ರೋಗಿ.!

Video: ಕೇವಲ ಒಂದೇ ಚಕ್ರದಲ್ಲಿ ವಿಮಾನವನ್ನು ಸುರಕ್ಷಿತವಾಗಿ ಲ್ಯಾಂಡ್ ಮಾಡಿದ ಪೈಲೆಟ್

Video: ಕೇವಲ ಒಂದೇ ಚಕ್ರದಲ್ಲಿ ವಿಮಾನವನ್ನು ಸುರಕ್ಷಿತವಾಗಿ ಲ್ಯಾಂಡ್ ಮಾಡಿದ ಪೈಲೆಟ್

18-pavagada

Pavagada: ಆಂಬ್ಯುಲೆನ್ಸ್ ಸಿಗದೆ ವೃದ್ದ ಮೃತದೇಹವನ್ನು ಬೈಕ್ ನಲ್ಲಿಯೇ ಕೊಂಡೊಯ್ದ ಮಕ್ಕಳು

India: ಭಾರತದ ಈ ಏಳು ರೈಲ್ವೆ ನಿಲ್ದಾಣಗಳ ಹೆಸರೇ ತುಂಬಾ ತಮಾಷೆಯಾಗಿದೆ… ಎಲ್ಲಿವೆ ಅವು!

India: ಭಾರತದ ಈ ಏಳು ರೈಲ್ವೆ ನಿಲ್ದಾಣಗಳ ಹೆಸರೇ ತುಂಬಾ ತಮಾಷೆಯಾಗಿದೆ… ಎಲ್ಲಿವೆ ಅವು!

Kharge (2)

One Nation, One Election ಅಸಂಭವ: ಕೇಂದ್ರ ಸಂಪುಟ ನಿರ್ಧಾರಕ್ಕೆ ಖರ್ಗೆ ವಿರೋಧ

1-congress

Rahul Gandhi ವಿರುದ್ಧ ಕೇಂದ್ರ ಸಚಿವ, ಬಿಜೆಪಿಗರ ಹೇಳಿಕೆ;ದೇಶದ ವಿವಿಧೆಡೆ ಕೈ ಪ್ರತಿಭಟನೆ

12

Actress Sakunthala: ಹೃದಯಾಘಾತದಿಂದ ಬಹುಭಾಷಾ ನಟಿ ʼಸಿ.ಐ.ಡಿ. ಶಕುಂತಲಾʼ ನಿಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Viral Video: ಮೆದುಳಿನ ಸರ್ಜರಿ ನಡೆಸುವ ವೇಳೆ ಜೂ.ಎನ್‌ ಟಿಆರ್‌ ಸಿನಿಮಾ ವೀಕ್ಷಿಸಿದ ರೋಗಿ.!

Viral Video: ಮೆದುಳಿನ ಸರ್ಜರಿ ನಡೆಸುವ ವೇಳೆ ಜೂ.ಎನ್‌ ಟಿಆರ್‌ ಸಿನಿಮಾ ವೀಕ್ಷಿಸಿದ ರೋಗಿ.!

12

Actress Sakunthala: ಹೃದಯಾಘಾತದಿಂದ ಬಹುಭಾಷಾ ನಟಿ ʼಸಿ.ಐ.ಡಿ. ಶಕುಂತಲಾʼ ನಿಧನ

Poonam Kaur:  ಖ್ಯಾತ ನಿರ್ದೇಶಕ ತ್ರಿವಿಕ್ರಮ್ ಶ್ರೀನಿವಾಸ್ ವಿರುದ್ಧ ನಟಿ ಪೂನಂ ಗಂಭೀರ ಆರೋಪ

Poonam Kaur: ಖ್ಯಾತ ನಿರ್ದೇಶಕ ತ್ರಿವಿಕ್ರಮ್ ಶ್ರೀನಿವಾಸ್ ವಿರುದ್ಧ ನಟಿ ಪೂನಂ ಗಂಭೀರ ಆರೋಪ

Raghu Thatha: ಓಟಿಟಿಯಲ್ಲಿ ರಿಲೀಸ್‌ ಆದ 24 ಗಂಟೆಯಲ್ಲೇ ಹೊಸ ದಾಖಲೆ ಬರೆದ ʼರಘು ತಾತʼ

Raghu Thatha: ಓಟಿಟಿಯಲ್ಲಿ ರಿಲೀಸ್‌ ಆದ 24 ಗಂಟೆಯಲ್ಲೇ ಹೊಸ ದಾಖಲೆ ಬರೆದ ʼರಘು ತಾತʼ

Dhoom 4: ಬಾಲಿವುಡ್ ʼಧೂಮ್-4‌ʼ‌ ನಲ್ಲಿ ಸೌತ್‌ ಸ್ಟಾರ್‌ ಸೂರ್ಯ ವಿಲನ್?‌

Dhoom 4: ಬಾಲಿವುಡ್ ʼಧೂಮ್-4‌ʼ‌ ನಲ್ಲಿ ಸೌತ್‌ ಸ್ಟಾರ್‌ ಸೂರ್ಯ ವಿಲನ್?‌

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

14

Rummy Aata Movie: ಸೆ.20ರಿಂದ ರಮ್ಮಿ ಆಟ ಶುರು

Viral Video: ಮೆದುಳಿನ ಸರ್ಜರಿ ನಡೆಸುವ ವೇಳೆ ಜೂ.ಎನ್‌ ಟಿಆರ್‌ ಸಿನಿಮಾ ವೀಕ್ಷಿಸಿದ ರೋಗಿ.!

Viral Video: ಮೆದುಳಿನ ಸರ್ಜರಿ ನಡೆಸುವ ವೇಳೆ ಜೂ.ಎನ್‌ ಟಿಆರ್‌ ಸಿನಿಮಾ ವೀಕ್ಷಿಸಿದ ರೋಗಿ.!

Video: ಕೇವಲ ಒಂದೇ ಚಕ್ರದಲ್ಲಿ ವಿಮಾನವನ್ನು ಸುರಕ್ಷಿತವಾಗಿ ಲ್ಯಾಂಡ್ ಮಾಡಿದ ಪೈಲೆಟ್

Video: ಕೇವಲ ಒಂದೇ ಚಕ್ರದಲ್ಲಿ ವಿಮಾನವನ್ನು ಸುರಕ್ಷಿತವಾಗಿ ಲ್ಯಾಂಡ್ ಮಾಡಿದ ಪೈಲೆಟ್

18-pavagada

Pavagada: ಆಂಬ್ಯುಲೆನ್ಸ್ ಸಿಗದೆ ವೃದ್ದ ಮೃತದೇಹವನ್ನು ಬೈಕ್ ನಲ್ಲಿಯೇ ಕೊಂಡೊಯ್ದ ಮಕ್ಕಳು

India: ಭಾರತದ ಈ ಏಳು ರೈಲ್ವೆ ನಿಲ್ದಾಣಗಳ ಹೆಸರೇ ತುಂಬಾ ತಮಾಷೆಯಾಗಿದೆ… ಎಲ್ಲಿವೆ ಅವು!

India: ಭಾರತದ ಈ ಏಳು ರೈಲ್ವೆ ನಿಲ್ದಾಣಗಳ ಹೆಸರೇ ತುಂಬಾ ತಮಾಷೆಯಾಗಿದೆ… ಎಲ್ಲಿವೆ ಅವು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.