Thalapathy Vijay: ಅಬ್ಬಾ.! ‘ಗೋಟ್‌ʼ ಚಿತ್ರಕ್ಕಾಗಿ ವಿಜಯ್‌ ಪಡೆದ ಸಂಭಾವನೆ ಇಷ್ಟೊಂದಾ?


Team Udayavani, Sep 2, 2024, 2:03 PM IST

10

ಚೆನ್ನೈ: ಕಾಲಿವುಡ್‌ ಸೂಪರ್‌ ಸ್ಟಾರ್‌ ದಳಪತಿ ವಿಜಯ್(Thalapathy Vijay)‌ ಅವರ ʼಗೋಟ್‌ʼ (GOAT) ಸಿನಿಮಾ ರಿಲೀಸ್‌ಗೆ ರೆಡಿಯಾಗಿದೆ.

ದಕ್ಷಿಣ ಭಾರತದ ದೊಡ್ಡ ಸ್ಟಾರ್‌ಗಳಲ್ಲಿ ಒಬ್ಬರಾಗಿರುವ ವಿಜಯ್‌ ಅವರ ಸಿನಿಮಾಗಳು ಬಾಕ್ಸ್‌ ಆಫೀಸ್‌ನಲ್ಲಿ ಕೋಟಿ ಕೋಟಿ ಗಳಿಕೆ ಕಾಣುತ್ತವೆ. 100 ಕೋಟಿಯಂತೂ ಆರಾಮವಾಗಿ ಕಲೆಕ್ಷನ್‌ ಮಾಡುತ್ತದೆ. ಹಾಗಾಗಿ ವಿಜಯ್‌ ಅವರ ಸಿನಿಮಾಗಳಿಗೆ ಹಣ ಸುರಿಯಲು ನಿರ್ಮಾಪಕರು ಹಿಂದೇಟು ಹಾಕುವುದಿಲ್ಲ.

ವೆಂಕಟ್‌ ಪ್ರಭು (Venkat prabhu) ನಿರ್ದೇಶನದ ʼಗೋಟ್‌ʼ ಈಗಾಗಲೇ ತನ್ನ ಹಾಡು, ಟ್ರೇಲರ್‌ನಿಂದ ಗಮನ ಸೆಳೆದಿದೆ. ದ್ವಿಪಾತ್ರದಲ್ಲಿ ವಿಜಯ್‌ ಕಾಣಿಸಿಕೊಳ್ಳಲಿದ್ದಾರೆ.

ಇದನ್ನೂ ಓದಿ: Kangana Ranaut: ಸಿಗದ ಸೆನ್ಸಾರ್ ಪ್ರಮಾಣ ಪತ್ರ; ಕಂಗನಾ ʼಎಮರ್ಜೆನ್ಸಿʼ ರಿಲೀಸ್‌ ಮುಂದೂಡಿಕೆ

ವಿಜಯ್‌ ಸಾಮಾನ್ಯವಾಗಿ ಒಂದು ಸಿನಿಮಾಕ್ಕೆ 100 ಕೋಟಿಗೂ ಹೆಚ್ಚಿನ ಸಂಭಾವನೆಯನ್ನು ಪಡೆಯುತ್ತಾರೆ. ʼಗೋಟ್‌ʼ ಸಿನಿಮಾಕ್ಕಾಗಿ ಅವರು 150 ಕೋಟಿ ಸಂಭಾವನೆ ಪಡೆದಿದ್ದಾರೆ ಎಂದು ಈ ಹಿಂದೆ ವರದಿಯಾಗಿತ್ತು.

ಆದರೆ ಇದೀಗ ಈ ಬಗ್ಗೆ ಸಿನಿಮಾದ ನಿರ್ಮಾಪಕಿ ಅರ್ಚನಾ ಕಲ್ಪಾತಿ(Archana Kalpathi) ಸಂದರ್ಶನವೊಂದರಲ್ಲಿ ಮಾತನಾಡಿದ್ದು, ʼಗೋಟ್‌ʼ ಸಿನಿಮಾಕ್ಕೆ ವಿಜಯ್‌ ಪಡೆದ ಸಂಭಾವನೆ ಬಗ್ಗೆ ಹೇಳಿದ್ದಾರೆ.

ʼಗಲ್ಲಾಟ್ಟಾʼ ಕ್ಕೆ ಕೊಟ್ಟ ಸಂದರ್ಶನದಲ್ಲಿ ಮಾತನಾಡಿದ ಅವರು, “ಈ ಚಿತ್ರದಲ್ಲಿನ ಅವರ ಪಾತ್ರಕ್ಕಾಗಿ ವಿಜಯ್ ಅವರಿಗೆ 200 ಕೋಟಿ ರೂಪಾಯಿಗಳನ್ನು ಸಂಭಾವನೆ ನೀಡಲಾಗಿದೆ. ಇದು ಅವರನ್ನು ಭಾರತೀಯ ಚಿತ್ರರಂಗದಲ್ಲಿ ಅತಿ ಹೆಚ್ಚು ಸಂಭಾವನೆ ಪಡೆಯುವ ನಟರಲ್ಲಿ ಒಬ್ಬರನ್ನಾಗಿ ಮಾಡಿದೆ” ಎಂದು ಅವರು ಹೇಳಿದ್ದಾರೆ.

ಯಾಕೆ ಇಷ್ಟು ದೊಡ್ಡ ಸಂಭಾವನೆ ನೀಡಲಾಗಿದೆ ಎನ್ನುವ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿದ ಅವರು,  “ಕಳೆದ ಕೆಲ ವರ್ಷಗಳಿಂದ ವಿಜಯ್‌ ಅವರ ಮಾರುಕಟ್ಟೆ ಮೌಲ್ಯ ಹೆಚ್ಚಾಗಿದೆ. ಅವರ ಸಿನಿಮಾದ ಬಾಕ್ಸ್‌ ಆಫೀಸ್‌ ಗಳಿಕೆ ಕೂಡ ಹೆಚ್ಚಾಗುತ್ತಿದೆ. ‘ಗೋಟ್’ ಈಗಾಗಲೇ ತಯಾರಕರಿಗೆ ಲಾಭ ತಂದುಕೊಟ್ಟಿದೆ. ಕೇವಲ ಪ್ರೀ-ರಿಲೀಸ್ ವ್ಯವಹಾರದ ಮೂಲಕವೇ ತನ್ನ ಬಜೆಟ್‌ಗಿಂತ ಹೆಚ್ಚಿನದನ್ನು ಗಳಿಸಿದೆ. ಬಾಕ್ಸ್ ಆಫೀಸ್ ನಲ್ಲಿ ದೊಡ್ಡ ಹಿಟ್ ಆಗಲು ಸಿನಿಮಾ ಸಿದ್ಧವಾಗಿದೆ” ಎಂದು ಅವರು ಹೇಳಿದ್ದಾರೆ.

ʼಗೋಟ್‌ʼ ಅಂದಾಜು 340 ಕೋಟಿ ರೂ. ಬಜೆಟ್‌ನಲ್ಲಿ ನಿರ್ಮಾಣವಾಗಿದೆ. ಸಿನಿಮಾದಲ್ಲಿ ವಿಜಯ್‌ ಜೊತೆ ಮೀನಾಕ್ಷಿ ಚೌಧರಿ, ಯೋಗಿ ಬಾಬು, ಜಯರಾಮ್, ಪ್ರಭುದೇವ, ಲೈಲಾ ಮುಂತಾದವರು ಕಾಣಿಸಿಕೊಳ್ಳಲಿದ್ದಾರೆ. ಬಹುನಿರೀಕ್ಷಿತ ʼಗ್ರೇಟೆಸ್ಟ್‌ ಆಫ್‌ ಆಲ್‌ ಟೈಮ್‌ʼ ಚಿತ್ರ ಸೆ.5 ರಂದು ವರ್ಲ್ಡ್‌ ವೈಡ್‌ ತೆರೆ ಕಾಣಲಿದೆ.

ಟಾಪ್ ನ್ಯೂಸ್

Chikkamagaluru: ಮನೆಯಲ್ಲಿ ಯಾರೂ ಇರದ ವೇಳೆ ಐದರ ಬಾಲಕಿ ಅನುಮಾನಾಸ್ಪದ ಸಾವು

Chikkamagaluru: ಮನೆಯಲ್ಲಿ ಯಾರೂ ಇರದ ವೇಳೆ ಐದರ ಬಾಲಕಿ ಅನುಮಾನಾಸ್ಪದ ಸಾವು

Udayavani.com “ನಮ್ಮನೆ ಕೃಷ್ಣ”: ಮೆಚ್ಚುಗೆ ಗಳಿಸಿದ 3ನೇ ರೀಲ್ಸ್ ಪ್ರಸಾರ

Udayavani.com “ನಮ್ಮನೆ ಕೃಷ್ಣ”: ಮೆಚ್ಚುಗೆ ಗಳಿಸಿದ 3ನೇ ರೀಲ್ಸ್ ಪ್ರಸಾರ

ಕೋಡಿಹಳ್ಳಿ ಚಂದ್ರಶೇಖರ್

Davanagere: ಗ್ಯಾರಂಟಿ ಯೋಜನೆಗಳು ಮತ ಪಡೆಯಲೆಂದೇ ರೂಪಿಸಿರುವ ಕಾರ್ಯಕ್ರಮ: ಕೋಡಿಹಳ್ಳಿ

14

Jani Master: ನನ್ನ ಪತಿ ಎಲ್ಲಿದ್ದಾರೆ.. ಠಾಣೆ ಬಳಿ ಜಾನಿ ಮಾಸ್ಟರ್‌ ಪತ್ನಿ ರಾದ್ಧಾಂತ

Leopard ಓಡಿಸಲು ಅರಣ್ಯ ಇಲಾಖೆ ಹಾರಿಸಿದ ಗುಂಡಿನಿಂದ ನಾಲ್ವರು ರೈತರಿಗೆ ಗಾಯ; ಚಿರತೆ ಸಾವು

Leopard ಓಡಿಸಲು ಅರಣ್ಯ ಇಲಾಖೆ ಹಾರಿಸಿದ ಗುಂಡಿನಿಂದ ನಾಲ್ವರು ರೈತರಿಗೆ ಗಾಯ; ಚಿರತೆ ಸಾವು

adike

Bhutan ಅಡಿಕೆ ಆಮದು ನಮ್ಮ ಬೆಳೆಗಾರರ ಮೇಲೆ ಪರಿಣಾಮ ಬೀರದು: ಕಿಶೋರ್ ಕುಮಾರ್ ಕೊಡ್ಗಿ

Chikkamagaluru: Dress code enforced at Horanadu Annapoorneshwari temple

Chikkamagaluru: ಹೊರನಾಡು ಅನ್ನಪೂರ್ಣೇಶ್ವರಿ ದೇವಸ್ಥಾನದಲ್ಲಿ ವಸ್ತ್ರ ಸಂಹಿತೆ ಜಾರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

14

Jani Master: ನನ್ನ ಪತಿ ಎಲ್ಲಿದ್ದಾರೆ.. ಠಾಣೆ ಬಳಿ ಜಾನಿ ಮಾಸ್ಟರ್‌ ಪತ್ನಿ ರಾದ್ಧಾಂತ

8

Lokesh Kanagaraj: ʼಕೂಲಿʼ ಸಿನಿಮಾದ ದೃಶ್ಯ ಲೀಕ್‌; ಬೇಸರ ಹೊರ ಹಾಕಿದ ನಿರ್ದೇಶಕ ಲೋಕೇಶ್

Jani Master: ಲೈಂಗಿಕ ಕಿರುಕುಳ ಪ್ರಕರಣ; ನೃತ್ಯ ಸಂಯೋಜಕ ಜಾನಿ ಮಾಸ್ಟರ್‌ ಬಂಧನ

Jani Master: ಲೈಂಗಿಕ ಕಿರುಕುಳ ಪ್ರಕರಣ; ನೃತ್ಯ ಸಂಯೋಜಕ ಜಾನಿ ಮಾಸ್ಟರ್‌ ಬಂಧನ

6

Kanguva Movie: ಸೂರ್ಯ ಪ್ಯಾನ್‌ ಇಂಡಿಯಾ ʼಕಂಗುವʼ ಹೊಸ ರಿಲೀಸ್‌ ಡೇಟ್‌ ಔಟ್

Viral Video: ಮೆದುಳಿನ ಸರ್ಜರಿ ನಡೆಸುವ ವೇಳೆ ಜೂ.ಎನ್‌ ಟಿಆರ್‌ ಸಿನಿಮಾ ವೀಕ್ಷಿಸಿದ ರೋಗಿ.!

Viral Video: ಮೆದುಳಿನ ಸರ್ಜರಿ ನಡೆಸುವ ವೇಳೆ ಜೂ.ಎನ್‌ ಟಿಆರ್‌ ಸಿನಿಮಾ ವೀಕ್ಷಿಸಿದ ರೋಗಿ.!

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Chikkamagaluru: ಮನೆಯಲ್ಲಿ ಯಾರೂ ಇರದ ವೇಳೆ ಐದರ ಬಾಲಕಿ ಅನುಮಾನಾಸ್ಪದ ಸಾವು

Chikkamagaluru: ಮನೆಯಲ್ಲಿ ಯಾರೂ ಇರದ ವೇಳೆ ಐದರ ಬಾಲಕಿ ಅನುಮಾನಾಸ್ಪದ ಸಾವು

4

Kundapura: ಕೆಲಸವಿಲ್ಲದೆ ಜುಗುಪ್ಸೆ: ಯುವಕ ಆತ್ಮಹತ್ಯೆ

1-doco

Shivamogga ವಾಯುವಿಹಾರ ಮಾಡುತ್ತಿದ್ದ ಎಂಬಿಬಿಎಸ್ ವಿದ್ಯಾರ್ಥಿ ಕುಸಿದು ಸಾ*ವು !

Udayavani.com “ನಮ್ಮನೆ ಕೃಷ್ಣ”: ಮೆಚ್ಚುಗೆ ಗಳಿಸಿದ 3ನೇ ರೀಲ್ಸ್ ಪ್ರಸಾರ

Udayavani.com “ನಮ್ಮನೆ ಕೃಷ್ಣ”: ಮೆಚ್ಚುಗೆ ಗಳಿಸಿದ 3ನೇ ರೀಲ್ಸ್ ಪ್ರಸಾರ

Koteshwara: ಎಂಬಿಬಿಎಸ್‌ ಮುಗಿಸಿದ್ದ ವಿದ್ಯಾರ್ಥಿ ಕೆರೆಗೆ ಹಾರಿ ಆತ್ಮಹತ್ಯೆ

Koteshwara: ಎಂಬಿಬಿಎಸ್‌ ಮುಗಿಸಿದ್ದ ವಿದ್ಯಾರ್ಥಿ ಕೆರೆಗೆ ಹಾರಿ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.