OTT Release: ಚಿಯಾನ್ ವಿಕ್ರಮ್ ʼತಂಗಲಾನ್ʼ ಓಟಿಟಿ ರಿಲೀಸ್ಗೆ ಡೇಟ್ ಫಿಕ್ಸ್
Team Udayavani, Sep 15, 2024, 6:33 PM IST
ಚೆನ್ನೈ: ಚಿಯಾನ್ ವಿಕ್ರಮ್ (Actor Vikram) ವೃತ್ತಿ ಬದುಕಿನ ವಿಶೇಷ ಸಿನಿಮಾಗಳಲ್ಲಿ ಒಂದಾಗಿರುವ ʼತಂಗಲಾನ್ʼ(Thangalaan) ಥಿಯೇಟರ್ ರಿಲೀಸ್ ಬಳಿಕ ಇದೀಗ ಓಟಿಟಿ ರಿಲೀಸ್ ಗೆ ಸಿದ್ಧವಾಗಿದ್ದು, ದಿನಾಂಕ ರಿವೀಲ್ ಆಗಿದೆ.
ʼಕೆಜಿಎಫ್ʼ ಅಖಾಡದಲ್ಲಿದ್ದ ಪೂರ್ವಜರ ಕಥೆ ಹೇಳಿದ ʼತಂಗಲಾನ್ʼ ಚಿನ್ನ ಹುಡುಕುವ ರೋಚಕ ಕಥೆಯನ್ನು ಹೇಳಿತ್ತು. ಆಗಸ್ಟ್ 15ರಂದು ಥಿಯೇಟರ್ನಲ್ಲಿ ತೆರೆಕಂಡ ʼತಂಗಲಾನ್ʼ ಯಶಸ್ವಿಯಾಗಿ ಪ್ರದರ್ಶನ ಕಂಡಿತ್ತು. ಸಿನಿಮಾಕ್ಕೆ ಎಲ್ಲೆಡೆಯಿಂದ ಪಾಸಿಟಿವ್ ರೆಸ್ಪಾನ್ಸ್ ಕೇಳಿ ಬಂದಿತ್ತು. ಬಾಕ್ಸ್ ಆಫೀಸ್ ನಲ್ಲೂ ಭರ್ಜರಿ ಗಳಿಕೆ ಮಾಡಿತ್ತು.
When we look at Chiyaan Vikram in this getup, only one thing comes to mind: DHOOOOL! 🔥
Thangalaan is coming to Netflix in Tamil, Telugu, Malayalam, Kannada and Hindi as a post theatrical release. 🤩#NetflixPandigai #Thangalaan #NetflixLaEnnaSpecial pic.twitter.com/VbNYjAWKqt
— Netflix India South (@Netflix_INSouth) January 16, 2023
ಇದೀಗ ʼತಂಗಲಾನ್ʼ ಓಟಿಟಿ ರಿಲೀಸ್ ಗೆ ಡೇಟ್ ಲಾಕ್ ಆಗಿದೆ. ಇದೇ ಸೆ.20 ರಿಂದ ಸಿನಿಮಾ ನೆಟ್ ಫ್ಲಿಕ್ಸ್ನಲ್ಲಿ ಸ್ಟ್ರೀಮಿಂಗ್ ಆಗಲಿದೆ. ತಮಿಳು, ತೆಲುಗು, ಮಲಯಾಳಂ, ಕನ್ನಡ ಮತ್ತು ಹಿಂದಿಯಲ್ಲಿ ಸಿನಿಮಾ ಸ್ಟ್ರೀಮ್ ಆಗಲಿದೆ ಎಂದು ಚಿತ್ರತಂಡ ಹೇಳಿದೆ.
ಪ್ಯಾನ್ ಇಂಡಿಯಾ ಸಿನಿಮಾವನ್ನು ಖ್ಯಾತ ನಿರ್ದೇಶಕ ಪಾ ರಂಜಿತ್ (Pa Ranjith) ನಿರ್ದೇಶನ ಮಾಡಿದ್ದು, ವಿಕ್ರಮ್ ಜೊತೆ ಪಾರ್ವತಿ ತಿರುವೋತ್ತು, ಮಾಳವಿಕಾ ಮೋಹನನ್, ಪಶುಪತಿ ಮತ್ತು ಇತರರು ನಟಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Viral Video: ಮೆದುಳಿನ ಸರ್ಜರಿ ನಡೆಸುವ ವೇಳೆ ಜೂ.ಎನ್ ಟಿಆರ್ ಸಿನಿಮಾ ವೀಕ್ಷಿಸಿದ ರೋಗಿ.!
Actress Sakunthala: ಹೃದಯಾಘಾತದಿಂದ ಬಹುಭಾಷಾ ನಟಿ ʼಸಿ.ಐ.ಡಿ. ಶಕುಂತಲಾʼ ನಿಧನ
Poonam Kaur: ಖ್ಯಾತ ನಿರ್ದೇಶಕ ತ್ರಿವಿಕ್ರಮ್ ಶ್ರೀನಿವಾಸ್ ವಿರುದ್ಧ ನಟಿ ಪೂನಂ ಗಂಭೀರ ಆರೋಪ
Raghu Thatha: ಓಟಿಟಿಯಲ್ಲಿ ರಿಲೀಸ್ ಆದ 24 ಗಂಟೆಯಲ್ಲೇ ಹೊಸ ದಾಖಲೆ ಬರೆದ ʼರಘು ತಾತʼ
Dhoom 4: ಬಾಲಿವುಡ್ ʼಧೂಮ್-4ʼ ನಲ್ಲಿ ಸೌತ್ ಸ್ಟಾರ್ ಸೂರ್ಯ ವಿಲನ್?
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Minister ಕೆ.ಎನ್. ರಾಜಣ್ಣಗೆ ಪ್ರಾಸಿಕ್ಯೂಷನ್ ಸಂಕಷ್ಟ?
Priyank Kharge ಶೀಘ್ರ ರಾಜ್ಯಕ್ಕೆ ಪ್ರತ್ಯೇಕ ಬಾಹ್ಯಾಕಾಶ ನೀತಿ ಪ್ರಕಟ
ಶುಕ್ರಯಾನಕ್ಕೂ ಕೇಂದ್ರ ಸಂಪುಟ ಅನುಮೋದನೆ: ಚಂದ್ರ, ಮಂಗಳ ಯೋಜನೆ ಬಳಿಕ ಶುಕ್ರಯಾನಕ್ಕೆ ನೆರವು
Ramalinga Reddy: “ಸಾರಿಗೆ ಸಿಬಂದಿ ವೇತನ ಪರಿಷ್ಕರಣೆಗೆ ಚರ್ಚೆ
Biotechnology: ಜೈವಿಕ ತಂತ್ರಜ್ಞಾನ ಬಲವರ್ಧನೆಗೆ ಬಯೋ ರೈಡ್: ಅಶ್ವಿನಿ ವೈಷ್ಣವ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.