Kollywood: ದೀಪಾವಳಿ ಹಬ್ಬಕ್ಕೆ ಕಾಲಿವುಡ್‌ನಲ್ಲಿ ದೊಡ್ಡ ಸಿನಿಮಾಗಳ ಪೈಪೋಟಿ


Team Udayavani, Aug 1, 2024, 1:34 PM IST

Kollywood: ದೀಪಾವಳಿ ಹಬ್ಬಕ್ಕೆ ಕಾಲಿವುಡ್‌ನಲ್ಲಿ ದೊಡ್ಡ ಸಿನಿಮಾಗಳ ಪೈಪೋಟಿ

ಚೆನ್ನೈ: ಕಾಲಿವುಡ್‌ ನಲ್ಲಿ(Kollywood) ಬಿಗ್‌ ಬಜೆಟ್‌ ಸಿನಿಮಾಗಳ ರಿಲೀಸ್‌ ಗೆ ಪೈಪೋಟಿ ಶುರುವಾಗಿದೆ. ರಜಾ ದಿನಗಳಲ್ಲಿ ತಮ್ಮ ಸಿನಿಮಾವನ್ನು ರಿಲೀಸ್‌ ಮಾಡಬೇಕೆನ್ನುವ ಯೋಜನೆಯನ್ನು ಈಗಾಗಲೇ ಚಿತ್ರತಂಡಗಳು ಹಾಕಿಕೊಂಡಿದೆ.

ಪ್ರತಿವರ್ಷ ಕಾಲಿವುಡ್‌, ಟಾಲಿವುಡ್‌ನಲ್ಲಿ ಸಂಕ್ರಾಂತಿ ಹಬ್ಬದಂದು ದೊಡ್ಡ ಸಿನಿಮಾಗಳು ರಿಲೀಸ್‌ ಆಗುತ್ತವೆ. ಈ ವರ್ಷ ಸ್ವಾತಂತ್ರ್ಯ ದಿನ ಹಾಗೂ ದೀಪಾವಳಿ ಹಬ್ಬಕ್ಕೆ ಬಾಕ್ಸ್‌ ಆಫೀಸ್‌ ಪೈಪೋಟಿ ಉಂಟಾಗಲಿದೆ.

ದೀಪಾವಳಿ ಹಬ್ಬಕ್ಕೆ ಕಾಲಿವುಡ್‌ ಬ್ಯುಸಿ: ಈ ವರ್ಷ ಕಾಲಿವುಡ್‌ ನಲ್ಲಿ ಬಹುನಿರೀಕ್ಷಿತ ಸಿನಿಮಾಗಳು ತೆರೆಗೆ ಬರಲಿದೆ. ವರ್ಷದ ದ್ವಿತೀಯಾರ್ಧದಲ್ಲಂತೂ ಸ್ಟಾರ್‌ ನಟರ ಸಿನಿಮಾಗಳೇ ಹೆಚ್ಚಾಗಿ ತೆರೆಗೆ ಬರಲಿದೆ.

ದೀಪಾವಳಿ ರಜಾ ದಿನವನ್ನು ಗುರಿಯಾಗಿಸಿಕೊಂಡು ಶಿವಕಾರ್ತಿಕೇಯನ್ (Sivakarthikeyan) ಅವರ  ಬಹು ನಿರೀಕ್ಷಿತ ವಾರ್‌ ಬಯೋಪಿಕ್‌ ʼಅಮರನ್ʼ (Amaran) ಅಕ್ಟೋಬರ್‌ 31ರಂದು ರಿಲೀಸ್‌ ಆಗಲಿದೆ. ದೀಪಾವಳಿ ಹಬ್ಬದಂದೇ ಈ ಸಿನಿಮಾ ತೆರೆ ಕಾಣಲಿದೆ.

ಇನ್ನು ರಿಲೀಸ್‌ ಡೇಟ್‌ ಅಧಿಕೃತವಾಗಿಲ್ಲದಿದ್ರೂ ದೀಪಾವಳಿ ಹಬ್ಬದ ಸಂದರ್ಭದಲ್ಲೇ ರಿಲೀಸ್‌ ಆಗಬಹುದು ಎನ್ನಲಾಗುತ್ತಿರುವ ಸಿನಿಮಾಗಳ ಸಾಲಿನಲ್ಲಿ ಸ್ಟಾರ್‌ ನಟರ ಚಿತ್ರಗಳು ಸೇರಿವೆ.

ಸೂಪರ್‌ ಸ್ಟಾರ್‌ ರಜಿನಿಕಾಂತ್‌ (Rajinikanth) ಅವರ ʼವೆಟ್ಟೈಯನ್‌ʼ (Vettaiyan), ಅಜಿತ್‌ ಕುಮಾರ್ (Ajith Kumar) ಅವರ  ‘ವಿದಾಮುಯಾರ್ಚಿʼ (Vidaamuyarchi) ದೀಪಾವಳಿ ರಿಲೀಸ್‌ ಮೇಲೆ ಕಣ್ಣಿಟ್ಟಿದೆ. ಈ ಎರಡೂ ಸಿನಿಮಾಗಳನ್ನು ಲೈಕಾ ಪ್ರೊಡಕ್ಷನ್ಸ್ ನಿರ್ಮಾಣ ಮಾಡುತ್ತಿದೆ.

ಇದರಲ್ಲಿ ʼವಿದಾಮುಯಾರ್ಚಿʼ ದೀಪಾವಳಿ ಹಬ್ಬಕ್ಕೆ ರಿಲೀಸ್‌ ಆಗುವ ಯೋಜನೆ ಹಾಕಿಕೊಂಡಿದ್ದು, ʼವೆಟ್ಟೈಯನ್‌ʼ ಸೂರ್ಯ (Suriya) ಅವರ ʼಕಂಗುವʼ (Kanguva) ಜೊತೆ ಪೈಪೋಟಿಗಿಳಿಯುವ ಸಾಧ್ಯತೆಯಿದೆ ಎನ್ನಲಾಗಿದೆ. ʼಕಂಗುವʼ ಅಕ್ಟೋಬರ್‌ 10ಕ್ಕೆ ರಿಲೀಸ್‌ ಆಗಲಿದೆ.

ಈ ಎಲ್ಲಾ ಸಿನಿಮಾಗಳ ನಡುವೆ ಈಗ ಮತ್ತೊಬ್ಬ ಸ್ಟಾರ್‌ ನಟನ ಸಿನಿಮಾ ಕೂಡ ದೀಪಾವಳಿ ಹಬ್ಬದ ಸಂದರ್ಭದಲ್ಲೇ ರಿಲೀಸ್‌ ಆಗಲಿದೆ ಎನ್ನಲಾಗುತ್ತಿದೆ.

ಜಯಂ ರವಿ (Jayam Ravi) ಅವರ ʼಬ್ರದರ್‌ʼ (Brother)  ದೀಪಾವಳಿ ಹಬ್ಬಕ್ಕೆ ರಿಲೀಸ್‌ ಆಗಲಿದೆ ಎನ್ನುವ ಮಾತು ಕಾಲಿವುಡ್‌ ನಲ್ಲಿ ಕೇಳಿ ಬರುತ್ತಿದೆ.

ಸಾಲು ಸಾಲಾಗಿ ಕಾಲಿವುಡ್‌ ನಲ್ಲಿ ದೀಪಾವಳಿ ಹಬ್ಬಕ್ಕೆ ಸಿನಿಮಾಗಳು ತೆರೆ ಕಾಣುವ ಸಾಧ್ಯತೆಯಿದ್ದು ಬಾಕ್ಸ್‌ ಆಫೀಸ್‌ ನಲ್ಲಿ ಯಾವ ಸಿನಿಮಾ ಕಮಾಲ್‌ ಮಾಡುತ್ತದೆ ಎನ್ನುವುದನ್ನು ಕಾದುನೋಡಬೇಕಿದೆ.

ಟಾಪ್ ನ್ಯೂಸ್

da

Davanagere: ಗಣೇಶ ವಿಸರ್ಜನಾ ಮೆರವಣಿಗೆ ವೇಳೆ ಕಲ್ಲು ತೂರಾಟ

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

Modi (2)

PM ಮೋದಿ ಅಮೆರಿಕ ಪ್ರವಾಸ; ಮಣಿಪುರಕ್ಕೆ ಹೋಗುವುದಿಲ್ಲವೇಕೆ?:ಕಾಂಗ್ರೆಸ್ ಪ್ರಶ್ನೆ

High Court: ಮಹಿಳೆ ಅಪಹರಣ ಕೇಸ್‌; ರೇವಣ್ಣ ಅರ್ಜಿ ವಿಚಾರಣೆ ಮುಂದಕ್ಕೆ

High Court: ಮಹಿಳೆ ಅಪಹರಣ ಕೇಸ್‌; ಎಚ್‌.ಡಿ.ರೇವಣ್ಣ ಅರ್ಜಿ ವಿಚಾರಣೆ ಮುಂದಕ್ಕೆ

11

Eshwara Khandre: ಮಹದಾಯಿಗೆ ಅನುಮತಿ ಸಿಗೋವರೆಗೂ ಮರ ಕಡಿಯಲು ಬಿಡಲ್ಲ

H.D.Kumaraswamy

H. D. Kumaraswamy: ರಾಜಕೀಯ ಮಾಡಲು, ಬೆಂಕಿ ಹಚ್ಚಲು ಬಂದಿಲ್ಲ

1-frr

BJP ಶಾಸಕ ಮುನಿರತ್ನಗೆ ಷರತ್ತುಬದ್ಧ ಜಾಮೀನು; ಆದರೂ ತಪ್ಪಿಲ್ಲ ಸಂಕಷ್ಟ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

14

Jani Master: ನನ್ನ ಪತಿ ಎಲ್ಲಿದ್ದಾರೆ.. ಠಾಣೆ ಬಳಿ ಜಾನಿ ಮಾಸ್ಟರ್‌ ಪತ್ನಿ ರಾದ್ಧಾಂತ

8

Lokesh Kanagaraj: ʼಕೂಲಿʼ ಸಿನಿಮಾದ ದೃಶ್ಯ ಲೀಕ್‌; ಬೇಸರ ಹೊರ ಹಾಕಿದ ನಿರ್ದೇಶಕ ಲೋಕೇಶ್

Jani Master: ಲೈಂಗಿಕ ಕಿರುಕುಳ ಪ್ರಕರಣ; ನೃತ್ಯ ಸಂಯೋಜಕ ಜಾನಿ ಮಾಸ್ಟರ್‌ ಬಂಧನ

Jani Master: ಲೈಂಗಿಕ ಕಿರುಕುಳ ಪ್ರಕರಣ; ನೃತ್ಯ ಸಂಯೋಜಕ ಜಾನಿ ಮಾಸ್ಟರ್‌ ಬಂಧನ

6

Kanguva Movie: ಸೂರ್ಯ ಪ್ಯಾನ್‌ ಇಂಡಿಯಾ ʼಕಂಗುವʼ ಹೊಸ ರಿಲೀಸ್‌ ಡೇಟ್‌ ಔಟ್

Viral Video: ಮೆದುಳಿನ ಸರ್ಜರಿ ನಡೆಸುವ ವೇಳೆ ಜೂ.ಎನ್‌ ಟಿಆರ್‌ ಸಿನಿಮಾ ವೀಕ್ಷಿಸಿದ ರೋಗಿ.!

Viral Video: ಮೆದುಳಿನ ಸರ್ಜರಿ ನಡೆಸುವ ವೇಳೆ ಜೂ.ಎನ್‌ ಟಿಆರ್‌ ಸಿನಿಮಾ ವೀಕ್ಷಿಸಿದ ರೋಗಿ.!

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

da

Davanagere: ಗಣೇಶ ವಿಸರ್ಜನಾ ಮೆರವಣಿಗೆ ವೇಳೆ ಕಲ್ಲು ತೂರಾಟ

POCSO ಪ್ರಕರಣ : ಜ್ಯೋತಿಷಿ ನರಸಿಂಹ ಪ್ರಸಾದ್‌ ಪಾಂಗಣ್ಣಾಯ ಬಂಧನ

POCSO ಪ್ರಕರಣ : ಜ್ಯೋತಿಷಿ ನರಸಿಂಹ ಪ್ರಸಾದ್‌ ಪಾಂಗಣ್ಣಾಯ ಬಂಧನ

Kundapura: ಪ್ರಾಣಿ ತ್ಯಾಜ್ಯ ಚೀಲದಲ್ಲಿ ಪತ್ತೆ… ಕೇಸು ದಾಖಲು

Kundapura: ಪ್ರಾಣಿ ತ್ಯಾಜ್ಯ ಚೀಲದಲ್ಲಿ ಪತ್ತೆ… ಕೇಸು ದಾಖಲು

1-baa

Mangalore Port ಇಬ್ಬರು ಬಾಲಕಾರ್ಮಿಕರ ರಕ್ಷಣೆ

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.