Tollywood: ʼಆವೇಶಮ್‌ʼ ತೆಲುಗು ರಿಮೇಕ್‌ನಲ್ಲಿ ನಟಿಸಲ್ಲ ಎಂದ ಬಾಲಯ್ಯ; ಕಾರಣವೇನು?


Team Udayavani, Aug 7, 2024, 7:01 PM IST

Tollywood: ʼಆವೇಶಮ್‌ʼ ತೆಲುಗು ರಿಮೇಕ್‌ನಲ್ಲಿ ನಟಿಸಲ್ಲ ಎಂದ ಬಾಲಯ್ಯ; ಕಾರಣವೇನು?

ಹೈದರಾಬಾದ್:‌  ಫಾಹದ್‌ ಫಾಸಿಲ್‌ ನಟಿಸಿದ ಮಾಲಿವುಡ್(‌Mollywood) ನ ʼಆವೇಶಮ್‌ʼ(Aavesham) ತೆಲುಗಿಗೆ ರಿಮೇಕ್‌ ಆಗಲಿದೆ ಎನ್ನುವ ಸುದ್ದಿಯೊಂದು ಕಳೆದ ಕೆಲ ದಿನಗಳಿಂದ ಟಾಲಿವುಡ್‌ ನಲ್ಲಿ ಹರಿದಾಡುತ್ತಿದೆ.

ಮಾಲಿವುಡ್‌ ಸ್ಟಾರ್ ಫಾಫಾ ʼಆವೇಶಮ್‌ʼ ನಲ್ಲಿ ಲೋಕಲ್‌ ಡಾನ್‌ ʼರಂಗನ್‌ʼ ಎನ್ನುವ ಪಾತ್ರದಲ್ಲಿ ಮಿಂಚಿದ್ದರು. ಸಣ್ಣ ಬಜೆಟ್‌ ನಲ್ಲಿ ಬಂದ ಚಿತ್ರ ಬಾಕ್ಸ್‌ ಆಫೀಸ್‌ ನಲ್ಲಿ 100 ಕೋಟಿಗೂ ಅಧಿಕ ಗಳಿಕೆ ಕಂಡಿತ್ತು.

ಕಾಮಿಡಿ ಕಥಾಹಂದರದ ʼಆವೇಶಮ್‌ʼ ತೆಲುಗಿಗೆ ರಿಮೇಕ್‌ ಆಗಲಿದೆ. ಟಾಲಿವುಡ್‌ ರಿಮೇಕ್‌ ನಲ್ಲಿ ನಟ ಬಾಲಯ್ಯ (Nandamuri Balakrishna) ಅವರು ʼರಂಗನ್‌ʼ ಅಂದರೆ ಫಾಹದ್‌ ಫಾಸಿಲ್‌ ಅವರು ಮಾಡಿದ ಪಾತ್ರಕ್ಕೆ ಬಣ್ಣ ಹಚ್ಚಲಿದ್ದಾರೆ ಎನ್ನುವ ಸುದ್ದಿ ಹರಿದಾಡಿತ್ತು.

ʼಆವೇಶಂʼ ಚಿತ್ರದ ರೀಮೇಕ್ ಹಕ್ಕುಗಳನ್ನು ಪಡೆಯಲು ಮೈತ್ರಿ ಮೂವಿ ಮೇಕರ್ಸ್ ಪ್ರಯತ್ನಿಸುತ್ತಿದೆ ಎಂದು ವರದಿಯಾಗಿದೆ. ಇದು ಓಕೆಯಾದರೆ ʼಆವೇಶಮ್‌ʼ ತೆಲುಗಿನಲ್ಲಿ ಬರಲಿದೆ ಎನ್ನಲಾಗಿದೆ.

ಇದೀಗ ಈ ಬಗ್ಗೆ ನಟ ಬಾಲಯ್ಯ ಅವರಿಂದ ಸ್ಪಷ್ಟನೆ ಸಿಕ್ಕಿದೆ. ಬಾಲಕೃಷ್ಣ ಅವರು ʼಆವೇಶಂʼ ರಿಮೇಕ್‌ನಲ್ಲಿ ಪ್ರಮುಖ ಪಾತ್ರವನ್ನು ಮಾಡಲು ನಿರಾಕರಿಸಿದ್ದಾರೆ ಎಂದು ವರದಿಯಾಗಿದೆ.

ನಾಯಕ ಅನ್ಯಾಯದ ವಿರುದ್ಧ ಹೋರಾಟ ಮಾಡಿ, ಇತರರಿಗೆ ಸ್ಪೂರ್ತಿಯಾಗವಾಗಬೇಕು. ತಾನೇ ನೆಗೆಟಿವ್‌ ಶೇಡ್‌ ನಲ್ಲಿ ಕಾಣಿಸಿಕೊಳ್ಳಬಾರದು ಎಂದು ಅವರು ಹೇಳಿರುವುದಾಗಿ ʼಡೆಕ್ಕನ್ ಕ್ರಾನಿಕಲ್ʼ ವರದಿ ತಿಳಿಸಿದೆ.

ಬಾಲಯ್ಯ ರಿಮೇಕ್‌ ಸಿನಿಮಾವನ್ನು ರಿಜೆಕ್ಟ್‌ ಮಾಡಿರುವುದು ಇದೇ ಮೊದಲಲ್ಲ. ಈ ಹಿಂದೆ ನಟ ದಳಪತಿ ವಿಜಯ್ ಮತ್ತು ಮೋಹನ್ ಲಾಲ್ ಅಭಿನಯದ ʼಜಿಲ್ಲಾʼ (Jilla) ಚಿತ್ರದ ರಿಮೇಕ್‌ನಲ್ಲಿ ನಟಿಸಲು ಅವರು ನಿರಾಕರಿಸಿದ್ದರು.

ಜೀತು ಮಾಧವನ್ (Jithu Madhavan) ನಿರ್ದೇಶನದ ‘ಆವೇಶಮ್‌ʼ ನಲ್ಲಿ ಸಜಿನ್ ಗೋಪು, ಮಿಥುನ್ ಜೈ ಶಂಕರ್, ಹಿಪ್ಜ್‌ಸ್ಟರ್, ರೋಷನ್ ಶಾನವಾಜ್, ಮಿಧುಟ್ಟಿ ಮುಂತಾದವರು ನಟಿಸಿದ್ದರು.

ಟಾಪ್ ನ್ಯೂಸ್

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

Modi (2)

PM ಮೋದಿ ಅಮೆರಿಕ ಪ್ರವಾಸ; ಮಣಿಪುರಕ್ಕೆ ಹೋಗುವುದಿಲ್ಲವೇಕೆ?:ಕಾಂಗ್ರೆಸ್ ಪ್ರಶ್ನೆ

High Court: ಮಹಿಳೆ ಅಪಹರಣ ಕೇಸ್‌; ರೇವಣ್ಣ ಅರ್ಜಿ ವಿಚಾರಣೆ ಮುಂದಕ್ಕೆ

High Court: ಮಹಿಳೆ ಅಪಹರಣ ಕೇಸ್‌; ಎಚ್‌.ಡಿ.ರೇವಣ್ಣ ಅರ್ಜಿ ವಿಚಾರಣೆ ಮುಂದಕ್ಕೆ

11

Eshwara Khandre: ಮಹದಾಯಿಗೆ ಅನುಮತಿ ಸಿಗೋವರೆಗೂ ಮರ ಕಡಿಯಲು ಬಿಡಲ್ಲ

H.D.Kumaraswamy

H. D. Kumaraswamy: ರಾಜಕೀಯ ಮಾಡಲು, ಬೆಂಕಿ ಹಚ್ಚಲು ಬಂದಿಲ್ಲ

1-frr

BJP ಶಾಸಕ ಮುನಿರತ್ನಗೆ ಷರತ್ತುಬದ್ಧ ಜಾಮೀನು; ಆದರೂ ತಪ್ಪಿಲ್ಲ ಸಂಕಷ್ಟ!

HP ಯಿಂದ ಹೊಸ ಪ್ರಿಂಟರ್‌ಗಳ ಬಿಡುಗಡೆ

HP ಯಿಂದ ಹೊಸ ಪ್ರಿಂಟರ್‌ಗಳ ಬಿಡುಗಡೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

14

Jani Master: ನನ್ನ ಪತಿ ಎಲ್ಲಿದ್ದಾರೆ.. ಠಾಣೆ ಬಳಿ ಜಾನಿ ಮಾಸ್ಟರ್‌ ಪತ್ನಿ ರಾದ್ಧಾಂತ

8

Lokesh Kanagaraj: ʼಕೂಲಿʼ ಸಿನಿಮಾದ ದೃಶ್ಯ ಲೀಕ್‌; ಬೇಸರ ಹೊರ ಹಾಕಿದ ನಿರ್ದೇಶಕ ಲೋಕೇಶ್

Jani Master: ಲೈಂಗಿಕ ಕಿರುಕುಳ ಪ್ರಕರಣ; ನೃತ್ಯ ಸಂಯೋಜಕ ಜಾನಿ ಮಾಸ್ಟರ್‌ ಬಂಧನ

Jani Master: ಲೈಂಗಿಕ ಕಿರುಕುಳ ಪ್ರಕರಣ; ನೃತ್ಯ ಸಂಯೋಜಕ ಜಾನಿ ಮಾಸ್ಟರ್‌ ಬಂಧನ

6

Kanguva Movie: ಸೂರ್ಯ ಪ್ಯಾನ್‌ ಇಂಡಿಯಾ ʼಕಂಗುವʼ ಹೊಸ ರಿಲೀಸ್‌ ಡೇಟ್‌ ಔಟ್

Viral Video: ಮೆದುಳಿನ ಸರ್ಜರಿ ನಡೆಸುವ ವೇಳೆ ಜೂ.ಎನ್‌ ಟಿಆರ್‌ ಸಿನಿಮಾ ವೀಕ್ಷಿಸಿದ ರೋಗಿ.!

Viral Video: ಮೆದುಳಿನ ಸರ್ಜರಿ ನಡೆಸುವ ವೇಳೆ ಜೂ.ಎನ್‌ ಟಿಆರ್‌ ಸಿನಿಮಾ ವೀಕ್ಷಿಸಿದ ರೋಗಿ.!

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

POCSO ಪ್ರಕರಣ : ಜ್ಯೋತಿಷಿ ನರಸಿಂಹ ಪ್ರಸಾದ್‌ ಪಾಂಗಣ್ಣಾಯ ಬಂಧನ

POCSO ಪ್ರಕರಣ : ಜ್ಯೋತಿಷಿ ನರಸಿಂಹ ಪ್ರಸಾದ್‌ ಪಾಂಗಣ್ಣಾಯ ಬಂಧನ

Kundapura: ಪ್ರಾಣಿ ತ್ಯಾಜ್ಯ ಚೀಲದಲ್ಲಿ ಪತ್ತೆ… ಕೇಸು ದಾಖಲು

Kundapura: ಪ್ರಾಣಿ ತ್ಯಾಜ್ಯ ಚೀಲದಲ್ಲಿ ಪತ್ತೆ… ಕೇಸು ದಾಖಲು

1-baa

Mangalore Port ಇಬ್ಬರು ಬಾಲಕಾರ್ಮಿಕರ ರಕ್ಷಣೆ

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

12

High Court: ಬಿಎಸ್‌ವೈ ಪೋಕ್ಸೋ ಕೇಸ್‌: ಸೆ.27ಕ್ಕೆ ವಿಚಾರಣೆ ಮುಂದಕ್ಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.