ಮುಂದಿನ ವರ್ಷವೇ ʼಕಲ್ಕಿ 2898 ಎಡಿʼ ಸೀಕ್ವೆಲ್ ರಿಲೀಸ್; ನಿರ್ಮಾಪಕರೇ ಕೊಟ್ರು ಸುಳಿವು


Team Udayavani, Jul 4, 2024, 1:37 PM IST

ಮುಂದಿನ ವರ್ಷವೇ ʼಕಲ್ಕಿ 2898 ಎಡಿʼ ಸೀಕ್ವೆಲ್ ರಿಲೀಸ್; ನಿರ್ಮಾಪಕರೇ ಕೊಟ್ರು ಸುಳಿವು

ಹೈದರಾಬಾದ್:‌ ʼಸಲಾರ್‌ʼ ಬಳಿಕ  ಡಾರ್ಲಿಂಗ್‌ ಪ್ರಭಾಸ್‌ (Prabhas) ʼಕಲ್ಕಿ 2898 ಎಡಿʼ ಮೂಲಕ ಮತ್ತೊಮ್ಮೆ ಪ್ಯಾನ್‌ ಇಂಡಿಯಾದಲ್ಲಿ ಮಿಂಚಿದ್ದಾರೆ. ಬಾಕ್ಸ್‌ ಆಫೀಸ್‌ ನಲ್ಲಿ ʼಕಲ್ಕಿʼ ಹತ್ತಾರು ದಾಖಲೆಗಳನ್ನು ಉಡೀಸ್‌ ಮಾಡಿದೆ.

ರಿಲೀಸ್‌ ಆದ 7 ದಿನಗಳಲ್ಲಿ 700 ಕೋಟಿಗೂ ಹೆಚ್ಚಿನ ಕಮಾಯಿ ಮಾಡುವ ಮೂಲಕ ಹೊಸ ದಾಖಲೆಯನ್ನು ʼಕಲ್ಕಿʼ ಬರೆದಿದೆ. ಪ್ಯಾನ್‌ ಇಂಡಿಯಾ ಭಾಷೆಯಲ್ಲಿ ರಿಲೀಸ್‌ ಆಗಿ ಅಮೆರಿಕಾ, ಕೆನಡಾ ಸೇರಿದಂತೆ ವಿದೇಶದ ಥಿಯೇಟರ್‌ ಗಳಲ್ಲೂ ಚಿತ್ರ ಸಖತ್‌ ಸೌಂಡ್‌ ಮಾಡಿದೆ.

ಪ್ರಶಾಂತ್‌ ನೀಲ್‌ ಜೊತೆಗಿನ ʼಸಲಾರ್‌ʼ ಕೋಟಿ ಕೋಟಿ ಗಳಿಕೆ ಕಂಡ ಬಳಿಕ ಇದೀಗ ʼಕಲ್ಕಿʼ ಕೂಡ ಕೋಟಿ ಕೊಳ್ಳೆ ಹೊಡೆಯುವ ಮೂಲಕ ಪ್ರಭಾಸ್‌ ವೃತ್ತಿ ಬದುಕಿಗೆ ʼಬಾಹುಬಲಿʼ ಬಳಿಕ ಮತ್ತೊಮ್ಮೆ ದೊಡ್ಡ ಬ್ರೇಕ್‌ ಸಿಕ್ಕಂತಾಗಿದೆ.

ಈಗಾಗಲೇ ʼಕಲ್ಕಿʼ ವರ್ಷದ ಅತ್ಯಂತ ದೊಡ್ಡ ಸಿನಿಮಾವಾಗಿ ಮೂಡಿ ಬರುವತ್ತ ಸಾಗುತ್ತಿದೆ. ನಾಗ್‌ ಅಶ್ವಿನ್‌ (Nag Ashwin) ವರ್ಷಗಟ್ಟಲೆ ಸಿನಿಮಾಕ್ಕಾಗಿ ಪರಿಶ್ರಮ ಪಟ್ಟಿದ್ದು ಸಾರ್ಥಕವಾಗಿದೆ. ʼಕಲ್ಕಿ 2898 ಎಡಿʼ ಸೀಕ್ವೆಲ್‌ ಬರುವ ವಿಚಾರ ಗೊತ್ತೇ ಇದೆ. ಇದೀಗ ಸೀಕ್ವೆಲ್‌ ಬಗ್ಗೆ ಅಪ್ಡೇಟ್‌ ವೊಂದು ಹೊರಬಿದ್ದಿದೆ.

ಇದನ್ನೂ ಓದಿ: Sandalwood: ʼಭೈರವನ ಕೊನೆ ಪಾಠʼ ಕೇಳೋಕೆ ರೆಡಿಯಾಗಿ ಎಂದ ಹೇಮಂತ್‌ – ಶಿವಣ್ಣ

ಅಮಿತಾಭ್‌, ಕಮಲ್‌ ಹಾಸನ್‌, ದೀಪಿಕಾ ಅವರಂತಹ ದೊಡ್ಡ ಪಾತ್ರವರ್ಗವೇ ಇರುವ ಸೈನ್ಸ್‌ ಫಿಕ್ಷನ್‌ ʼ ʼಕಲ್ಕಿ 2898 ಎಡಿʼ ಸೀಕ್ವೆಲ್‌ ಮುಂದಿನ ವರ್ಷವೇ ರಿಲೀಸ್‌ ಆಗುವ ಸಾಧ್ಯತೆಯಿದೆ ಎನ್ನಲಾಗಿದೆ.

ʼಕಲ್ಕಿ 2898 ADʼ (Kalki 2898 AD) ಸೀಕ್ವೆಲ್ ಚಿತ್ರೀಕರಣ ಈ ವರ್ಷಾಂತ್ಯದಲ್ಲಿ ಶುರುವಾಗಲಿದೆ. 2025ರ ಜೂನ್‌ ತಿಂಗಳಿಗೆ ಚಿತ್ರ ಥಿಯೇಟರ್‌ ಗೆ ಬರಲಿದೆ ಎಂದು  ನಿರ್ಮಾಪಕ ಅಶ್ವಿನ್‌ ದತ್‌ ಹೇಳಿದ್ದಾರೆ.

ನಿರ್ದೇಶಕ ನಾಗ್ ಅಶ್ವಿನ್ ಅವರಿಗೆ 10 ದಿನಗಳ ಕಾಲ ವಿಶ್ರಾಂತಿ ತೆಗೆದುಕೊಂಡು ಮುಂದಿನ ಭಾಗಕ್ಕೆ ಕೆಲಸ ಮಾಡಲು ರೆಡಿಯಾಗಿ ಎಂದು ಪ್ರಭಾಸ್‌ ಈ ಹಿಂದೆ ಹೇಳಿದ್ದರು. ಆ ಮೂಲಕ ಪಾರ್ಟ್‌ -2 ಶೀಘ್ರದಲ್ಲಿ ಆರಂಭಗೊಳ್ಳಲಿದೆ ಎನ್ನುವ ಸುಳಿವನ್ನು ನೀಡಿದ್ದರು.

ಪ್ರಭಾಸ್‌ ಅವರ ʼರಾಜಾ ಸಾಬ್‌ʼ, ʼಸ್ಪಿರಿಟ್‌ʼ ಹಾಗೂ ʼಸಲಾರ್‌ -2ʼ ಸಿನಿಮಾಗಳು ಬರಲಿದ್ದು, ಈ ಸಿನಿಮಾಗಳು ಮುಂದಿನ ವರ್ಷವೇ ತೆರೆಕಾಣುವ ಸಾಧ್ಯತೆಯಿದೆ ಎಂದು ಹೇಳಲಾಗುತ್ತಿದೆ.

ಟಾಪ್ ನ್ಯೂಸ್

Mangaluru: ರಾಹುಲ್‌ ಗಾಂಧಿಯನ್ನು ಪೇಜಾವರ ಶ್ರೀ ಟೀಕಿಸಿದ್ದು ಸರಿಯಲ್ಲ : ಪದ್ಮರಾಜ್‌

Mangaluru: ರಾಹುಲ್‌ ಗಾಂಧಿಯನ್ನು ಪೇಜಾವರ ಶ್ರೀ ಟೀಕಿಸಿದ್ದು ಸರಿಯಲ್ಲ : ಪದ್ಮರಾಜ್‌

Udupi: ಕಾರ್ಮಿಕ ಸುರಕ್ಷೆಗೆ ಜಿಲ್ಲಾಧಿಕಾರಿ ಸೂಚನೆ

Udupi: ಕಾರ್ಮಿಕ ಸುರಕ್ಷೆಗೆ ಜಿಲ್ಲಾಧಿಕಾರಿ ಸೂಚನೆ

Mangaluru: ಮುಖ್ಯಮಂತ್ರಿ ರಾಜೀನಾಮೆ ಅನಿವಾರ್ಯ: ರವಿಕುಮಾರ್‌ ಆಗ್ರಹ

Mangaluru: ಮುಖ್ಯಮಂತ್ರಿ ರಾಜೀನಾಮೆ ಅನಿವಾರ್ಯ: ರವಿಕುಮಾರ್‌ ಆಗ್ರಹ

Heavy Rain: ದಕ್ಷಿಣ ಕನ್ನಡ ಜಿಲ್ಲಾದ್ಯಂತ ಉತ್ತಮ ಮಳೆ… ಕೆಲವೆಡೆ ಹಾನಿ

Heavy Rain: ದಕ್ಷಿಣ ಕನ್ನಡ ಜಿಲ್ಲಾದ್ಯಂತ ಉತ್ತಮ ಮಳೆ… ಕೆಲವೆಡೆ ಹಾನಿ

Udupi: ದಿನಪೂರ್ತಿ ಮಳೆ… ತಗ್ಗು ಪ್ರದೇಶಗಳು ಜಲಾವೃತ

Udupi: ದಿನಪೂರ್ತಿ ಮಳೆ… ತಗ್ಗು ಪ್ರದೇಶಗಳು ಜಲಾವೃತ

NANGI-KADALKORETA

Nangi: ತೀವ್ರಗೊಂಡ ಕಡಲ್ಕೊರೆತ… ಬೀಚ್‌ ವ್ಯೂ ರೆಸಾರ್ಟ್‌ ಸಮುದ್ರ ಪಾಲಾಗುವ ಸಾಧ್ಯತೆ

Maravanthe: ತೀವ್ರಗೊಂಡ ಕಡಲ್ಕೊರೆತ… ಕಡಲು ಸೇರುತ್ತಿರುವ ಕಲ್ಲುಗಳು

Maravanthe: ತೀವ್ರಗೊಂಡ ಕಡಲ್ಕೊರೆತ… ಕಡಲು ಸೇರುತ್ತಿರುವ ಕಲ್ಲುಗಳು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

SS Rajamouli: ಡಾಕ್ಯುಮೆಂಟರಿಯಾಗಿ ಓಟಿಟಿಗೆ ಬರಲಿದೆ ರಾಜಮೌಳಿ ಸಿನಿಮಾ ಸಾಹಸಗಾಥೆ

SS Rajamouli: ಡಾಕ್ಯುಮೆಂಟರಿಯಾಗಿ ಓಟಿಟಿಗೆ ಬರಲಿದೆ ರಾಜಮೌಳಿ ಸಿನಿಮಾ ಸಾಹಸಗಾಥೆ

Rashmika Mandanna is in kubera movie

Rashmika Mandanna; ಕುಬೇರ ಮೂಲೆಯಲ್ಲಿ ನಿಂತ ರಶ್ಮಿಕಾ ಮಂದಣ್ಣ

ಕಂಗನಾಗೆ ಕಪಾಳಮೋಕ್ಷ ಮಾಡಿದ್ದ CISF ಮಹಿಳಾ ಕಾನ್ಸ್‌ ಸ್ಟೇಬಲ್‌ ಬೆಂಗಳೂರಿಗೆ ವರ್ಗಾವಣೆ?

ಕಂಗನಾಗೆ ಕಪಾಳಮೋಕ್ಷ ಮಾಡಿದ್ದ CISF ಮಹಿಳಾ ಕಾನ್ಸ್‌ ಸ್ಟೇಬಲ್‌ ಬೆಂಗಳೂರಿಗೆ ವರ್ಗಾವಣೆ?

Salaar 2: ಪ್ರಶಾಂತ್‌ ನೀಲ್‌ – ಪ್ರಭಾಸ್‌ ʼಸಲಾರ್-2‌ʼ ಸೆಟ್ಟೇರಲು ಡೇಟ್‌ ಫಿಕ್ಸ್

Salaar 2: ಪ್ರಶಾಂತ್‌ ನೀಲ್‌ – ಪ್ರಭಾಸ್‌ ʼಸಲಾರ್-2‌ʼ ಸೆಟ್ಟೇರಲು ಡೇಟ್‌ ಫಿಕ್ಸ್

SSMB29:‌ ರಾಜಮೌಳಿ – ಮಹೇಶ್‌ ಬಾಬು ಚಿತ್ರದಲ್ಲಿ ವಿಲನ್ ಆಗಲಿದ್ದಾರೆ ಪೃಥ್ವಿರಾಜ್

SSMB29:‌ ರಾಜಮೌಳಿ – ಮಹೇಶ್‌ ಬಾಬು ಚಿತ್ರದಲ್ಲಿ ವಿಲನ್ ಆಗಲಿದ್ದಾರೆ ಪೃಥ್ವಿರಾಜ್

MUST WATCH

udayavani youtube

ಕೂಲ್ ಮೂಡ್ ನಲ್ಲಿ ಸ್ವಿಮ್ಮಿಂಗ್ ಮಾಡಿದ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ : ಇಲ್ಲಿದೆ ವಿಡಿಯೋ

udayavani youtube

ಅಂಬಾನಿ ಕುಟುಂಬದಿಂದ ಆಟಗಾರರೊಂದಿಗೆ ವಿಶ್ವಕಪ್ ಗೆಲುವಿನ ಸಂಭ್ರಮಾಚರಣೆ

udayavani youtube

Team india

udayavani youtube

ಮರವಂತೆ ಬೀಚ್ ಅಪಾಯ ಲೆಕ್ಕಿಸದೆ ಪ್ರವಾಸಿಗರ ಹುಚ್ಚಾಟ

udayavani youtube

ಕಮಲಶಿಲೆ ದುರ್ಗೆಯ ಪಾದ ಸ್ಪರ್ಶಿಸಿದ ಕುಬ್ಜಾ ನದಿ

ಹೊಸ ಸೇರ್ಪಡೆ

Mangaluru: ರಾಹುಲ್‌ ಗಾಂಧಿಯನ್ನು ಪೇಜಾವರ ಶ್ರೀ ಟೀಕಿಸಿದ್ದು ಸರಿಯಲ್ಲ : ಪದ್ಮರಾಜ್‌

Mangaluru: ರಾಹುಲ್‌ ಗಾಂಧಿಯನ್ನು ಪೇಜಾವರ ಶ್ರೀ ಟೀಕಿಸಿದ್ದು ಸರಿಯಲ್ಲ : ಪದ್ಮರಾಜ್‌

Udupi: ಕಾರ್ಮಿಕ ಸುರಕ್ಷೆಗೆ ಜಿಲ್ಲಾಧಿಕಾರಿ ಸೂಚನೆ

Udupi: ಕಾರ್ಮಿಕ ಸುರಕ್ಷೆಗೆ ಜಿಲ್ಲಾಧಿಕಾರಿ ಸೂಚನೆ

Mangaluru: ಮುಖ್ಯಮಂತ್ರಿ ರಾಜೀನಾಮೆ ಅನಿವಾರ್ಯ: ರವಿಕುಮಾರ್‌ ಆಗ್ರಹ

Mangaluru: ಮುಖ್ಯಮಂತ್ರಿ ರಾಜೀನಾಮೆ ಅನಿವಾರ್ಯ: ರವಿಕುಮಾರ್‌ ಆಗ್ರಹ

Heavy Rain: ದಕ್ಷಿಣ ಕನ್ನಡ ಜಿಲ್ಲಾದ್ಯಂತ ಉತ್ತಮ ಮಳೆ… ಕೆಲವೆಡೆ ಹಾನಿ

Heavy Rain: ದಕ್ಷಿಣ ಕನ್ನಡ ಜಿಲ್ಲಾದ್ಯಂತ ಉತ್ತಮ ಮಳೆ… ಕೆಲವೆಡೆ ಹಾನಿ

Udupi: ದಿನಪೂರ್ತಿ ಮಳೆ… ತಗ್ಗು ಪ್ರದೇಶಗಳು ಜಲಾವೃತ

Udupi: ದಿನಪೂರ್ತಿ ಮಳೆ… ತಗ್ಗು ಪ್ರದೇಶಗಳು ಜಲಾವೃತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.