ಎಲ್ಲವೂ ಬದಲಾಗಲಿದೆ.. ಟ್ರೇಲರ್‌ ರಿಲೀಸ್‌ ಡೇಟ್ ರಿವೀಲ್‌ ಮಾಡಿದ ʼಕಲ್ಕಿ 2898 ಎಡಿʼ


Team Udayavani, Jun 5, 2024, 12:21 PM IST

ಎಲ್ಲವೂ ಬದಲಾಗಲಿದೆ.. ಟ್ರೇಲರ್‌ ರಿಲೀಸ್‌ ಡೇಟ್ ರಿವೀಲ್‌ ಮಾಡಿದ ʼಕಲ್ಕಿ 2898 ಎಡಿʼ

ಹೈದರಾಬಾದ್: ಭಾರತೀಯ ಚಿತ್ರರಂಗದ ಇತಿಹಾಸದಲ್ಲೇ ಬಹುನಿರೀಕ್ಷಿತ ಸೈನ್ಸ್‌ – ಫೀಕ್ಷನ್‌  ʼಕಲ್ಕಿ 2898 ಎ.ಡಿʼ ಚಿತ್ರದ ಬಗ್ಗೆ ಬಿಗ್‌ ಅಪ್ಡೇಟ್‌ ವೊಂದು ಹೊರಬಿದ್ದಿದೆ.

ಈಗಾಗಲೇ ʼ ಕಲ್ಕಿ 2898 ಎಡಿʼ ಚಿತ್ರದ ಪುಟ್ಟದೊಂದು ಝಲಕ್‌ ದೊಡ್ಡಮಟ್ಟದಲ್ಲಿ ಸದ್ದು ಮಾಡಿದ್ದು, ಚಿತ್ರದ ದುಬಾರಿ ವಿಎಫ್‌ ಎಕ್ಸ್‌ ಹಾಗೂ ದೃಶ್ಯಗಳು ಗಮನ ಸೆಳದಿದೆ.

ನಿರ್ದೇಶಕ ನಾಗ್‌ ಅಶ್ವಿನ್‌  ಸಿನಿಮಾದ ಮೇಲೆ ದೊಡ್ಡಮಟ್ಟದ ನಿರೀಕ್ಷೆಯನ್ನಿಟ್ಟುಕೊಂಡಿದ್ದಾರೆ. ಇದೊಂದು ಬಿಗ್‌ ಬಜೆಟ್‌ ಪ್ಯಾನ್‌ ಇಂಡಿಯಾ ಸಿನಿಮಾವಾಗಲಿದ್ದು,‘ಮಹಾಭಾರತದಿಂದ ಆರಂಭ ಆಗುವ ಸಿನಿಮಾದ ಕಥೆ 2898 ಎಡಿಯಲ್ಲಿ ಕೊನೆಗೊಳ್ಳಲಿದೆ. ಸುಮಾರು ಆರು ಸಾವಿರ ವರ್ಷಗಳ ಕಥೆ ಸಿನಿಮಾದಲ್ಲಿದೆ. ನಾವು ಜಗತ್ತುಗಳನ್ನು ಸೃಷ್ಟಿಸಲು ಪ್ರಯತ್ನಿಸಿದ್ದೇವೆ” ಎಂದು ಈ ಹಿಂದೆ ನಾಗ್‌ ಅಶ್ವಿನ್‌ ಕಾರ್ಯಕ್ರಮವೊಂದರಲ್ಲಿ ಸಿನಿಮಾದ ಬಗ್ಗೆ ಮಾತನಾಡುತ್ತಾ ಹೇಳಿದ್ದರು.

ಸಿನಿಮಾದ ಪ್ರಚಾರವನ್ನು ವಿಭಿನ್ನವಾಗಿ ಮಾಡಿರುವ ಚಿತ್ರತಂಡ ಇದೀಗ ಎಲ್ಲರೂ ಕಾತರದಿಂದ ಕಾಯುತ್ತಿದ್ದ ಟ್ರೇಲರ್‌ ರಿಲೀಸ್‌ ಡೇಟ್‌ ನ್ನು ಅನೌನ್ಸ್‌ ಮಾಡಿದೆ.

ಪ್ರಭಾಸ್(ಕಲ್ಕಿ) ಎತ್ತರದಲ್ಲಿ ನಿಂತಿರುವ ಪೋಸ್ಟರ್‌ ವೊಂದನ್ನು ರಿಲೀಸ್‌ ಮಾಡಿ, ಟ್ರೇಲರ್‌ ಇದೇ ಜೂನ್‌ 10 ರಂದು ಬಿಡುಗಡೆ ಆಗಲಿದೆ. ಪೋಸ್ಟರ್‌ ಮೇಲೆ “ಎಲ್ಲವೂ ಬದಲಾಗಲಿದೆ” ಎಂದು ಬರೆಯಲಾಗಿದೆ. ಆ ಮೂಲಕ ಪ್ರೇಕ್ಷಕರ ಕುತೂಹಲವನ್ನು ಮತ್ತಷ್ಟು ಹೆಚ್ಚಿಸಿದೆ.

ʼಕಲ್ಕಿʼ ಸಿನಿಮಾದ ಮೇಲಿನ ನಿರೀಕ್ಷೆ ಹೆಚ್ಚಾಗಲು ಪ್ರಮುಖ ಕಾರಣಗಳಲ್ಲಿ ಅದರ ಪಾತ್ರವರ್ಗವೂ ಒಂದು. ಸಿನಿಮಾದಲ್ಲಿ ಅಮಿತಾಭ್‌ ಬಚ್ಚನ್‌, ಕಮಲ್‌ ಹಾಸನ್‌, ದಿಶಾ ಪಟಾನಿ, ಮತ್ತು ದೀಪಿಕಾ ಪಡುಕೋಣೆ ಮುಂತಾದ ಖ್ಯಾತ ಕಲಾವಿದರು ನಟಿಸಿದ್ದಾರೆ.

ವರ್ಷದ ಬಹು ನಿರೀಕ್ಷಿತ ಪ್ಯಾನ್‌ ಇಂಡಿಯಾ ಸಿನಿಮಾ ʼ ಕಲ್ಕಿ 2898 ಎಡಿʼ ಇದೇ ಜೂನ್‌ 27 ರಂದು ರಿಲೀಸ್‌ ಆಗಲಿದೆ.

 

ಟಾಪ್ ನ್ಯೂಸ್

Mangaluru: ಚಲಿಸುತ್ತಿದ್ದ ಕಾರಿನಲ್ಲಿ ಬೆಂಕಿ… ಅಪಾಯದಿಂದ ಪಾರಾದ ಪ್ರಯಾಣಿಕರು

Mangaluru: ಚಲಿಸುತ್ತಿದ್ದ ಕಾರಿನಲ್ಲಿ ಬೆಂಕಿ… ಅಪಾಯದಿಂದ ಪಾರಾದ ಪ್ರಯಾಣಿಕರು

SIT: ಶಾಸಕ ಮುನಿರತ್ನ ನಿವಾಸದ ಮೇಲೆ ಎಸ್‌ ಐಟಿ ತಂಡ ದಾಳಿ, ಸಾಕ್ಷ್ಯಾಧಾರಗಳ ಸಂಗ್ರಹ

SIT: ಶಾಸಕ ಮುನಿರತ್ನ ನಿವಾಸದ ಮೇಲೆ ಎಸ್‌ ಐಟಿ ತಂಡ ದಾಳಿ, ಸಾಕ್ಷ್ಯಾಧಾರಗಳ ಸಂಗ್ರಹ

ಭಾರತದಲ್ಲಿ ಪಾಕ್‌ ಸಿನಿಮಾ ದ ಲೆಜೆಂಡ್‌ ಆಫ್‌ ಮೌಲಾ ಜಟ್ ಪ್ರದರ್ಶನಕ್ಕೆ ಅವಕಾಶವಿಲ್ಲ: ಕೇಂದ್ರ

ಭಾರತದಲ್ಲಿ ಪಾಕ್‌ ಸಿನಿಮಾ ದ ಲೆಜೆಂಡ್‌ ಆಫ್‌ ಮೌಲಾ ಜಟ್ ಪ್ರದರ್ಶನಕ್ಕೆ ಅವಕಾಶವಿಲ್ಲ: ಕೇಂದ್ರ

eshwarappa

Shimoga; ನಿಮಗೊಂದು ಕಾನೂನು ನಮಗೊಂದು ಕಾನೂನು ಇದೆಯೇ..: ಸಿದ್ದರಾಮಯ್ಯ ವಿರುದ್ದ ಈಶ್ವರಪ್ಪ

Hosur: ಟಾಟಾ ಎಲೆಕ್ಟ್ರಾನಿಕ್ಸ್ ಘಟಕದಲ್ಲಿ ಅಗ್ನಿ ಅವಘಡ… ಕೋಟ್ಯಂತರ ಮೌಲ್ಯದ ಸೊತ್ತು ನಾಶ

Hosur: ಟಾಟಾ ಎಲೆಕ್ಟ್ರಾನಿಕ್ಸ್ ಘಟಕದಲ್ಲಿ ಅಗ್ನಿ ಅವಘಡ… ಕೋಟ್ಯಂತರ ಮೌಲ್ಯದ ಸೊತ್ತು ನಾಶ

Mumbai: ಭಯೋತ್ಪಾದಕ ದಾಳಿ ಸಾಧ್ಯತೆ-ಗುಪ್ತಚರ ಇಲಾಖೆ: ಮುಂಬೈನಲ್ಲಿ‌ ಬಿಗಿ ಪೊಲೀಸ್ ಭದ್ರತೆ

Mumbai: ಭಯೋತ್ಪಾದಕ ದಾಳಿ ಸಾಧ್ಯತೆ-ಗುಪ್ತಚರ ಇಲಾಖೆ: ಮುಂಬೈನಲ್ಲಿ‌ ಬಿಗಿ ಪೊಲೀಸ್ ಭದ್ರತೆ

Belagavi; Letter to CM on division of Belgaum district after Dussehra: Hebbalkar

Belagavi; ದಸರಾ ಬಳಿಕ ಬೆಳಗಾವಿ ಜಿಲ್ಲೆ ವಿಭಜನೆ ಕುರಿತು ಸಿಎಂಗೆ ಪತ್ರ: ಹೆಬ್ಬಾಳಕರ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Devara: ಹೇಗಿದೆ ಜೂ.ಎನ್‌ಟಿಆರ್‌ ʼದೇವರʼ?: ನಿರೀಕ್ಷೆ-ನಿರಾಶೆ..ಪ್ರೇಕ್ಷಕರ ಅಭಿಪ್ರಾಯವೇನು?

Devara: ಹೇಗಿದೆ ಜೂ.ಎನ್‌ಟಿಆರ್‌ ʼದೇವರʼ?: ನಿರೀಕ್ಷೆ-ನಿರಾಶೆ..ಪ್ರೇಕ್ಷಕರ ಅಭಿಪ್ರಾಯವೇನು?

Spirit Movie: ಪ್ರಭಾಸ್‌ ʼಸ್ಪಿರಿಟ್‌ʼನಲ್ಲಿ ಖಡಕ್‌ ವಿಲನ್‌ ಆಗಲಿದ್ದಾರೆ ಈ ಬಿಟೌನ್‌ ದಂಪತಿ

Spirit Movie: ಪ್ರಭಾಸ್‌ ʼಸ್ಪಿರಿಟ್‌ʼನಲ್ಲಿ ಖಡಕ್‌ ವಿಲನ್‌ ಆಗಲಿದ್ದಾರೆ ಈ ಬಿಟೌನ್‌ ದಂಪತಿ

Actor Siddique: ಬಂಧನದ ಭೀತಿಯಿಂದ ತಲೆ ತಲೆಮರೆಸಿಕೊಂಡ ನಟ ಸಿದ್ದೀಕ್: ಲುಕೌಟ್ ನೋಟಿಸ್ ಜಾರಿ

Actor Siddique: ಬಂಧನದ ಭೀತಿಯಿಂದ ತಲೆಮರೆಸಿಕೊಂಡ ನಟ ಸಿದ್ದೀಕ್: ಲುಕೌಟ್ ನೋಟಿಸ್ ಜಾರಿ

5

ಶಂಕರ್‌ ನಿರ್ದೇಶನದಲ್ಲಿ ಐತಿಹಾಸಿಕ ಸಿನಿಮಾ; 2 ದಶಕದ ಬಳಿಕ ಜತೆಯಾಗಲಿದ್ದಾರೆ ಸೂರ್ಯ- ವಿಕ್ರಮ್

Pushpa 2: ಅಲ್ಲು ಅರ್ಜುನ್‌ ʼಪುಷ್ಪ-2ʼನಿಂದ ಖ್ಯಾತ ನಟಿ ಔಟ್

Pushpa 2: ಅಲ್ಲು ಅರ್ಜುನ್‌ ʼಪುಷ್ಪ-2ʼನಿಂದ ಖ್ಯಾತ ನಟಿ ಔಟ್

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

Mangaluru: ಚಲಿಸುತ್ತಿದ್ದ ಕಾರಿನಲ್ಲಿ ಬೆಂಕಿ… ಅಪಾಯದಿಂದ ಪಾರಾದ ಪ್ರಯಾಣಿಕರು

Mangaluru: ಚಲಿಸುತ್ತಿದ್ದ ಕಾರಿನಲ್ಲಿ ಬೆಂಕಿ… ಅಪಾಯದಿಂದ ಪಾರಾದ ಪ್ರಯಾಣಿಕರು

SIT: ಶಾಸಕ ಮುನಿರತ್ನ ನಿವಾಸದ ಮೇಲೆ ಎಸ್‌ ಐಟಿ ತಂಡ ದಾಳಿ, ಸಾಕ್ಷ್ಯಾಧಾರಗಳ ಸಂಗ್ರಹ

SIT: ಶಾಸಕ ಮುನಿರತ್ನ ನಿವಾಸದ ಮೇಲೆ ಎಸ್‌ ಐಟಿ ತಂಡ ದಾಳಿ, ಸಾಕ್ಷ್ಯಾಧಾರಗಳ ಸಂಗ್ರಹ

ಭಾರತದಲ್ಲಿ ಪಾಕ್‌ ಸಿನಿಮಾ ದ ಲೆಜೆಂಡ್‌ ಆಫ್‌ ಮೌಲಾ ಜಟ್ ಪ್ರದರ್ಶನಕ್ಕೆ ಅವಕಾಶವಿಲ್ಲ: ಕೇಂದ್ರ

ಭಾರತದಲ್ಲಿ ಪಾಕ್‌ ಸಿನಿಮಾ ದ ಲೆಜೆಂಡ್‌ ಆಫ್‌ ಮೌಲಾ ಜಟ್ ಪ್ರದರ್ಶನಕ್ಕೆ ಅವಕಾಶವಿಲ್ಲ: ಕೇಂದ್ರ

eshwarappa

Shimoga; ನಿಮಗೊಂದು ಕಾನೂನು ನಮಗೊಂದು ಕಾನೂನು ಇದೆಯೇ..: ಸಿದ್ದರಾಮಯ್ಯ ವಿರುದ್ದ ಈಶ್ವರಪ್ಪ

Hosur: ಟಾಟಾ ಎಲೆಕ್ಟ್ರಾನಿಕ್ಸ್ ಘಟಕದಲ್ಲಿ ಅಗ್ನಿ ಅವಘಡ… ಕೋಟ್ಯಂತರ ಮೌಲ್ಯದ ಸೊತ್ತು ನಾಶ

Hosur: ಟಾಟಾ ಎಲೆಕ್ಟ್ರಾನಿಕ್ಸ್ ಘಟಕದಲ್ಲಿ ಅಗ್ನಿ ಅವಘಡ… ಕೋಟ್ಯಂತರ ಮೌಲ್ಯದ ಸೊತ್ತು ನಾಶ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.