Kollywood: ರಜಿನಿಕಾಂತ್‌ ʼವೆಟ್ಟೈಯನ್‌ʼ ರಿಲೀಸ್‌ ಡೇಟ್‌ ಔಟ್;‌ ʼಕಂಗುವʼ ಜತೆ ಕ್ಲ್ಯಾಶ್


Team Udayavani, Aug 19, 2024, 11:16 AM IST

Kollywood: ರಜಿನಿಕಾಂತ್‌ ʼವೆಟ್ಟೈಯನ್‌ʼ ರಿಲೀಸ್‌ ಡೇಟ್‌ ಔಟ್;‌ ʼಕಂಗುವʼ ಜತೆ ಕ್ಲ್ಯಾಶ್

ಚೆನ್ನೈ: ಸೂಪರ್‌ ಸ್ಟಾರ್‌ ರಜಿನಿಕಾಂತ್‌ (Rajinikanth) ಅವರ ಮುಂದಿನ ಸಿನಿಮಾ ʼವೆಟ್ಟೈಯನ್‌ʼ (Vettaiyan) ರಿಲೀಸ್‌ಗೆ ಡೇಟ್‌ ಫಿಕ್ಸ್‌ ಆಗಿದೆ.

ವೆಟ್ಟೈಯನ್‌ʼ ರಿಲೀಸ್‌ ದಿನವೇ ಕಾಲಿವುಡ್‌ ನಲ್ಲಿ ಮತ್ತೊಂದು ಬಿಗ್‌ ಬಜೆಟ್‌ ಪ್ಯಾನ್‌ ಇಂಡಿಯಾ ಸಿನಿಮಾ ರಿಲೀಸ್‌ ಆಗಲಿದ್ದು ಬಾಕ್ಸ್‌ ಆಫೀಸ್‌ನಲ್ಲಿ ದೊಡ್ಡ ಪೈಪೋಟಿ ಆಗುವ ಸಾಧ್ಯತೆಯಿದೆ.

ರಜಿನಿಕಾಂತ್‌ ʼಜೈಲರ್‌ʼ ಬಳಿಕ ಮತ್ತೆ ಖಾಕಿ ಅವತಾರದಲ್ಲಿ ಕಾಣಿಸಿಕೊಳ್ಳುತ್ತಿರುವ ಟಿ.ಜೆ. ಜ್ಞಾನವೇಲ್‌ ನಿರ್ದೇಶನದ ʼವೆಟ್ಟೈಯನ್‌ʼ ಈಗಾಗಲೇ ಟೀಸರ್‌ನಿಂದ ಗಮನ ಸೆಳೆದಿದ್ದು ನಿರೀಕ್ಷೆ ಹೆಚ್ಚಾಗಿಸಿದೆ.

ಇದನ್ನೂ ಓದಿ:Bollywood: ಲೋಕೇಶ್‌ ಕನಕರಾಜ್‌ ಜತೆ ಆಮೀರ್‌ ಸಿನಿಮಾ?; ಕಂಬ್ಯಾಕ್‌ ಮಾಡ್ತಾರಾ ಖಾನ್?

ಸೋಮವಾರ(ಆ.19ರಂದು) ಸಿನಿಮಾ ತಂಡ ರಿಲೀಸ್‌ ಡೇಟ್‌ ಅನೌನ್ಸ್‌ ಮಾಡಿದೆ. ಅಕ್ಟೋಬರ್‌ 10ರಂದು ʼವೆಟ್ಟೈಯನ್‌ʼ ರಿಲೀಸ್‌ ಆಗಲಿದೆ ಎಂದು ಚಿತ್ರತಂಡ ಅಧಿಕೃತವಾಗಿ ಅನೌನ್ಸ್‌ ಮಾಡಿದೆ.

ತಮಿಳು, ತೆಲುಗು, ಹಿಂದಿ ಮತ್ತು ಕನ್ನಡ ಭಾಷೆಯಲ್ಲಿ ಸಿನಿಮಾ ರಿಲೀಸ್‌ ಆಗಲಿದೆ.

ಸೂರ್ಯ ʼಕಂಗುವʼ ಜತೆ ʼವೆಟ್ಟೈಯನ್‌ʼ ರಿಲೀಸ್..:‌ ರಜಿನಿಕಾಂತ್ ಅವರ ʼವೆಟ್ಟೈಯನ್‌ʼ ರಿಲೀಸ್‌ ಡೇಟ್‌ ಬೆನ್ನಲ್ಲೇ ಕಾಲಿವುಡ್‌ ನಲ್ಲಿ ಬಾಕ್ಸ್‌ ಆಫೀಸ್‌ ಪೈಪೋಟಿಯ ಮಾತುಗಳು ಕೇಳಿ ಬರುತ್ತಿದೆ.

ಈಗಾಗಲೇ ಟ್ರೇಲರ್‌ ಹಾಗೂ ಟೀಸರ್‌, ಪೋಸ್ಟರ್‌ ಗಳಿಂದ ಭಾರೀ ಹೈಪ್‌ ಹೆಚ್ಚಿಸಿರುವ ಶಿವ (Director Shiva) ನಿರ್ದೇಶನದ, ಸೂರ್ಯ(Suriya) ಅಭಿನಯದ ʼಕಂಗುವʼ(Kanguva) ಅಕ್ಟೋಬರ್‌ 10ರಂದು ರಿಲೀಸ್‌ ಆಗಲಿದೆ ಎಂದು ಈ ಹಿಂದೆಯೇ ಅನೌನ್ಸ್‌ ಆಗಿದೆ.

ಬುಡಕಟ್ಟು ಸಮುದಾಯದ ನಡುವಿನ ಅಳಿವು – ಉಳಿವಿನ ಹೋರಾಟದ ಕಥೆಯನ್ನು ʼಕಂಗುವʼ ಒಳಗೊಂಡಿದೆ. ಸೂರ್ಯ, ಬಾಬಿ ಡಿಯೋಲ್‌ ಪ್ರಧಾನ ಪಾತ್ರದಲ್ಲಿ ಸಿನಿಮಾದಲ್ಲಿ ಕಾಣಿಸಿಕೊಳ್ಳಲಿದ್ದಾರೆ.

ಪ್ಯಾನ್‌ ಇಂಡಿಯಾದಲ್ಲಿ ʼವೆಟ್ಟೈಯನ್‌ʼ ಹಾಗೂ ʼಕಂಗುವʼ ಎರಡೂ ಸಿನಿಮಾಗಳ ಬಗ್ಗೆ ದೊಡ್ಡ ನಿರೀಕ್ಷೆಯಿದ್ದು ಒಂದೇ ದಿನ ಎರಡೂ ಸಿನಿಮಾ ರಿಲೀಸ್‌ ಆಗಲಿದ್ದು ಬಾಕ್ಸ್‌ ಆಫೀಸ್‌ನಲ್ಲಿ ಹೇಗೆ ಆರಂಭವನ್ನು ಪಡೆದುಕೊಳ್ಳುತ್ತದೆ ಎನ್ನುವುದನ್ನು ಕಾದುನೋಡಬೇಕಿದೆ.

ಟಾಪ್ ನ್ಯೂಸ್

Subhra-Swamy

Mangaluru Visit: ಇಂದು ಡಾ. ಸುಬ್ರಮಣಿಯನ್‌ ಸ್ವಾಮಿ ಮಂಗಳೂರಿಗೆ

aane

Sulya: ಆಲೆಟ್ಟಿ: ಕಾಡಾನೆ ದಾಳಿ ಪ್ರದೇಶಕ್ಕೆ ಅರಣ್ಯಾಧಿಕಾರಿ ಭೇಟಿ

Mangaluru-BjP

Nagamangala Riots: ಕದ್ರಿ: ಗಣೇಶೋತ್ಸವ ಸಮಿತಿಗಳ ಒಕ್ಕೂಟದಿಂದ ಪ್ರತಿಭಟನೆ

udUdupi ಗೀತಾರ್ಥ ಚಿಂತನೆ-34: ಸ್ವಕರ್ಮ, ಸ್ವಧರ್ಮ: ಉತ್ಪಾದನೆಯ ಮರ್ಮ

Udupi ಗೀತಾರ್ಥ ಚಿಂತನೆ-34: ಸ್ವಕರ್ಮ, ಸ್ವಧರ್ಮ: ಉತ್ಪಾದನೆಯ ಮರ್ಮ

PROTEST

Udupi: ನಾಗಮಂಗಲ ಘಟನೆ ಖಂಡಿಸಿ ವಿವಿಧೆಡೆ ಪ್ರತಿಭಟನೆ

Tulunadu-utsava

Mangaluru: ತುಳುನಾಡ ಉತ್ಸವ ಪಿಲಿಕುಳ ಕಂಬಳ: ಬೆಂಗಳೂರಿನಲ್ಲಿ ಸಭೆ

police

Udupi: ನಾಪತ್ತೆಯಾಗಿದ್ದ ಬಾಲಕನ ರಕ್ಷಣೆ, ಮಕ್ಕಳ ರಕ್ಷಣ ಘಟಕಕ್ಕೆ ಹಸ್ತಾಂತರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kollywood: ಹಿಟ್‌ ಲವ್‌ ಸ್ಟೋರಿ ʼ96ʼ ಸೀಕ್ವೆಲ್‌ ಕನ್ಫರ್ಮ್; ನಿರ್ದೇಶಕರು ಹೇಳಿದ್ದೇನು?

Kollywood: ಹಿಟ್‌ ಲವ್‌ ಸ್ಟೋರಿ ʼ96ʼ ಸೀಕ್ವೆಲ್‌ ಕನ್ಫರ್ಮ್; ನಿರ್ದೇಶಕರು ಹೇಳಿದ್ದೇನು?

7

Dosa King: ಜೊತೆಯಾಗಲಿದ್ದಾರೆ ಹೇಮಂತ್‌ – ಜ್ಞಾನವೇಲ್; ತೆರೆಗೆ ಬರಲಿದೆ ʼಸರವಣ ಭವನ್ ಕೇಸ್‌ʼ

Salaar 2: ಪ್ರಭಾಸ್ – ಪ್ರಶಾಂತ್‌ ʼಸಲಾರ್-2‌ʼನಲ್ಲಿ ಸೂಪರ್‌ ಸ್ಟಾರ್‌ ಮೋಹನ್‌ ಲಾಲ್?‌

Salaar 2: ಪ್ರಭಾಸ್ – ಪ್ರಶಾಂತ್‌ ʼಸಲಾರ್-2‌ʼನಲ್ಲಿ ಸೂಪರ್‌ ಸ್ಟಾರ್‌ ಮೋಹನ್‌ ಲಾಲ್?‌

OTT release: ಕೀರ್ತಿ ಸುರೇಶ್‌ ʼರಘು ತಾತʼ ಓಟಿಟಿ ರಿಲೀಸ್‌ಗೆ ಡೇಟ್‌ ಲಾಕ್

OTT release: ಕೀರ್ತಿ ಸುರೇಶ್‌ ʼರಘು ತಾತʼ ಓಟಿಟಿ ರಿಲೀಸ್‌ಗೆ ಡೇಟ್‌ ಲಾಕ್

Actresses: ರೇಣುಕಾಸ್ವಾಮಿಯಿಂದ ಅಶ್ಲೀಲ ಮೆಸೇಜ್:‌ ರಾಗಿಣಿ, ಶುಭಾ ಕೊಟ್ಟ ಸ್ಪಷ್ಟನೆ ಏನು?

Actresses: ರೇಣುಕಾಸ್ವಾಮಿಯಿಂದ ಅಶ್ಲೀಲ ಮೆಸೇಜ್:‌ ರಾಗಿಣಿ, ಶುಭಾ ಕೊಟ್ಟ ಸ್ಪಷ್ಟನೆ ಏನು?

MUST WATCH

udayavani youtube

ಕೃಷ್ಣ ಮಠದ ಗಣಪತಿ ವಿಸರ್ಜನೆ ವೇಳೆ ತಾಸೆಯ ಪೆಟ್ಟಿಗೆ ಕುಣಿದು ಕುಪ್ಪಳಿಸಿದ ಭಕ್ತರು|

udayavani youtube

ಗಜಪಯಣಕ್ಕೆ ಚಾಲನೆ : ಕ್ಯಾಪ್ಟನ್‌ ಅಭಿಮನ್ಯು ನೇತೃತ್ವದ 9 ಆನೆಗಳ ಗಜಪಡೆ

udayavani youtube

ರಕ್ಷಾ ಬಂಧನದ ಅರ್ಥ ಮತ್ತು ಮಹತ್ವ | ರಕ್ಷಾ ಬಂಧನ 2024

udayavani youtube

ಕಡಿಮೆ ಬೆಲೆಗೆ ಫಸ್ಟ್ ಕ್ಲಾಸ್ ಬಾಳೆಎಲೆ ಊಟ

udayavani youtube

ಆ.18 ರಿಂದ ಶ್ರೀಕೃಷ್ಣ ಮಠದಲ್ಲಿ ಕ್ರೀಡೋತ್ಸವ

ಹೊಸ ಸೇರ್ಪಡೆ

Subhra-Swamy

Mangaluru Visit: ಇಂದು ಡಾ. ಸುಬ್ರಮಣಿಯನ್‌ ಸ್ವಾಮಿ ಮಂಗಳೂರಿಗೆ

aane

Sulya: ಆಲೆಟ್ಟಿ: ಕಾಡಾನೆ ದಾಳಿ ಪ್ರದೇಶಕ್ಕೆ ಅರಣ್ಯಾಧಿಕಾರಿ ಭೇಟಿ

congress

Haryana ಚುನಾವಣೆ: 89 ಕ್ಷೇತ್ರಗಳಲ್ಲಿ ಕಾಂಗ್ರೆಸ್‌ ಕಣಕ್ಕೆ, ಸಿಪಿಎಂಗೆ 1 ಸ್ಥಾನ

suicide (2)

Kanpur:ಮಹಿಳೆಯ ಬೆತ್ತಲೆ, ರುಂಡವಿಲ್ಲದ ಮೃತದೇಹ ಪತ್ತೆ

1bbb

Baahubali; ನೆರೆ ನೀರಲ್ಲಿ ತಲೆ ಮೇಲೆ ಬೈಕ್‌ ಹೊತ್ತು ನಡೆದ ‘ಬಾಹುಬಲಿ’!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.