Vettaiyan: ಹೇಗಿದೆ ರಜಿನಿಕಾಂತ್‌ ʼವೆಟ್ಟಯ್ಯನ್ʼ? ಫಸ್ಟ್‌ ಹಾಫ್‌ ಓಕೆ ಸೆಕೆಂಡ್ ಹಾಫ್..


Team Udayavani, Oct 10, 2024, 12:59 PM IST

Vettaiyan: ಹೇಗಿದೆ ರಜಿನಿಕಾಂತ್‌ ʼವೆಟ್ಟಯ್ಯನ್ʼ? ಫಸ್ಟ್‌ ಹಾಫ್‌ ಓಕೆ ಸೆಕೆಂಡ್ ಹಾಫ್..

ಚೆನ್ನೈ: ಸೂಪರ್‌ ಸ್ಟಾರ್‌ ರಜಿನಿಕಾಂತ್‌ (Rajinikanth) ಅಭಿನಯದ ʼವೆಟ್ಟೈಯನ್‌ʼ (Vettaiyan) ಸಿನಿಮಾ ವಿಶ್ವದೆಲ್ಲೆಡೆ ಇಂದು(ಅ.10ರಂದು) ರಿಲೀಸ್‌ ಆಗಿದೆ. ʼತಲೈವಾʼ ಫ್ಯಾನ್ಸ್‌ ಗಳು ಮುಂಜಾನೆಯಿಂದಲೂ ಸಾಲುಗಟ್ಟಿ ಥಿಯೇಟರ್‌ ಮುಂದೆ ಟಿಕೆಟ್‌ಗಾಗಿ ಕಾದು ಕುಳಿತಿದ್ದು, ಮೊದಲೇ ಟಿಕೆಟ್‌ ಬುಕಿಂಗ್‌ ಮಾಡಿಕೊಂಡವರು ಸಿನಿಮಾ ನೋಡಿ ಸಂಭ್ರಮ ಪಟ್ಟಿದ್ದಾರೆ.

ರಜಿನಿಕಾಂತ್‌ ಪೊಲೀಸ್‌ ಲುಕ್‌ ನೋಡಿ ಪ್ರೇಕ್ಷಕರು ಏನಂತಾರೆ? ರಜಿನಿ, ಅಮಿತಾಭ್‌, ಫಾಹದ್‌ ಅವರನ್ನು ಒಂದೇ ಫ್ರೇಮ್‌ನಲ್ಲಿ ನೋಡಿದ ಪ್ರೇಕ್ಷಕರು ಸಿನಿಮಾದ ಬಗ್ಗೆ ಏನು ಹೇಳಿದ್ದಾರೆ ಎನ್ನುವುದನ್ನು ಟ್ವಿಟರ್‌ ರಿವ್ಯೂ ಮೂಲಕ ನೋಡಿಕೊಂಡು ಬರೋಣ ಬನ್ನಿ..

“ವೆಟ್ಟಯ್ಯನ್ ಸ್ಟ್ರಾಂಗ್ ಮತ್ತು ಪ್ರಾಮಾಣಿಕ ಕಥೆಯನ್ನು ಹೊಂದಿರುವ ಚಿತ್ರವಾಗಿದೆ. ಆದರೆ, ನಿರ್ದೇಶಕರು ತೆಗೆದುಕೊಂಡ ಚಿತ್ರಕಥೆಯ ವಿಧಾನವು‌ ಸ್ವಲ್ಪ ನಿರಾಸೆಯನ್ನುಂಟು ಮಾಡುತ್ತದೆ. ಮೊದಲಾರ್ಧ ಕ್ರೈಮ್‌ ಥ್ರಿಲ್ಲರ್‌ ಅನುಭವ ನೀಡುತ್ತದೆ. ಸೆಕೆಂಡ್‌ ಹಾಫ್‌ ಕುತೂಹಲದಿಂದಲೇ ಶುರುವಾಗುತ್ತದೆ ಆದರೆ ಅದನ್ನೇ ಕಾಪಾಡಿಕೊಂಡು ಇರುವುದರಲ್ಲಿ ಎಡವುತ್ತದೆ” ಎಂದು ಪ್ರೇಕ್ಷಕರೊಬ್ಬರು ಬರೆದುಕೊಂಡಿದ್ದಾರೆ.

ʼ”ವೆಟ್ಟೈಯನ್‌ ಸೆಕೆಂಡ್‌ ಹಾಫ್‌ ನಲ್ಲಿನ ಕ್ರೈಮ್‌ ತನಿಖೆ ಕುತೂಹಲವನ್ನು ಸಾಗಿಸುತ್ತಾ ಹೋಗುತ್ತದೆ. ಚಿತ್ರದುದ್ದಕ್ಕೂ ರಿತಿಕಾ ಅದ್ಭುತವಾಗಿ ನಟಿಸಿದ್ದಾರೆ. ʼತಲೈವರ್ʼ ಒನ್‌ ಮ್ಯಾನ್‌ ಶೋನಂತೆ ಒಮ್ಮೆಗೆ ಬಂದು ಮೋಡಿ ಮಾಡುತ್ತಾರೆ. ರಾಣಾ ಜೊತೆಗಿನ ಮುಖಮುಖಿ ಚೆನ್ನಾಗಿ ಮೂಡಿಬಂದಿದೆ” ಎಂದು ಮತ್ತೊಬ್ಬರು ಹೇಳಿದ್ದಾರೆ.

“ವೆಟ್ಟೈಯನ್‌ ಕಮರ್ಷಿಯಲ್ ಅಂಶಗಳೊಂದಿಗೆ ಬೆರೆತಿರುವ ಸಾಮಾಜಿಕ ಸಮಸ್ಯೆಯನ್ನು ತೋರಿಸುವ ಸಿನಿಮಾ. ಅದು ಸ್ಕ್ರೀನ್‌ ಮೇಲೆ ಚೆನ್ನಾಗಿ ಮೂಡಿಬಂದಿದೆ. ತಲೈವರ್ ಚಿತ್ರದಿಂದ ನೀವು ನಿರೀಕ್ಷಿಸುವ ಪಂಚ್ ನಿಮಗೆ ಸಿಗದೇ ಇರಬಹುದು. ಆದರೆ ಶಿಳ್ಳೆ ಹೊಡೆಯುವ ಕ್ಷಣಗಳಿವೆ. ಫಾಹದ್ ಫಾಸಿಲ್ ಪಾತ್ರ ಸೂಪರ್‌ ಆಗಿದೆ” ಎಂದು ಹೇಳಿ ಸಿನಿಮಾಕ್ಕೆ 5ರಲ್ಲಿ 4 ಸ್ಟಾರ್ಸ್‌ ಗಳನ್ನು ನೀಡಿದ್ದಾರೆ.

“ಮೊದಲಾರ್ಧ ಸೂಪರ್‌ ಆಗಿದೆ. ಮೊದಲ 20 ನಿಮಿಷ ಸೂಪರ್‌ ಸ್ಟಾರ್‌ ಹಾಗೂ ಅವರ ಮಾಸ್‌ ಕ್ಷಣಗಳಿವೆ. ಅರ್ಧಗಂಟೆಯ ಬಳಿಕ ಅಪರಾಧದ ತನಿಖೆ ಕಡೆಗೆ ಸಿನಿಮಾ ಸಾಗುತ್ತದೆ. ಆದರೆ ಇಲ್ಲಿ ಚಿತ್ರಕಥೆ ವಿಫಲವಾಗಿದೆ. ಅನಿರುದ್ಧ್‌ ಬಿಜಿಎಂ ಹಾಗೂ ಹಾಡು ಚೆನ್ನಾಗಿದೆ. ಎಮೋಷನ್ಸ್‌ ಗಳು ಕನೆಕ್ಟ್‌ ಆಗುತ್ತವೆ. ದುಶಾರಾ ಪ್ರಮುಖ ಪಾತ್ರದಲ್ಲಿ ನಟಿಸಿದ್ದಾರೆ, ಫಾಫಾ ಅವರ ಪಾತ್ರ ಸೂಪರ್ ಫನ್ ಆಗಿದೆ” ಎಂದು ಒಬ್ಬರು ಬರೆದುಕೊಂಡಿದ್ದಾರೆ.

ಚಿತ್ರದ ಮೊದಲಾರ್ಧವನ್ನು ಹೋಲಿಸಿದಾಗ, ದ್ವಿತೀಯಾರ್ಧವು ತುಂಬಾ ಚೆನ್ನಾಗಿದೆ. ಈ ಚಿತ್ರದಲ್ಲಿ ರಜಿನಿಗೆ ಹೆಚ್ಚ ಮಾಸ್‌ ಆಗಿ ಕಾಣಿಸಿಕೊಂಡಿದ್ದಾರೆ. ರಾಣಾ ದಗ್ಗುಬಾಟಿ ಈ ಚಿತ್ರದ ವಿಲನ್ ಆಗಿದ್ದು, ಅವರನ್ನು ಒಳಗೊಂಡ ಎಲ್ಲಾ ದೃಶ್ಯಗಳು ದ್ವಿತೀಯಾರ್ಧದಲ್ಲಿ ಬರುತ್ತವೆ.  ಚಿತ್ರದ ದ್ವಿತೀಯಾರ್ಧದಲ್ಲಿ ದೊಡ್ಡ ಹೊಡೆದಾಟದ ದೃಶ್ಯವಿದೆ. ಈ ಚಿತ್ರವು ಶಿಕ್ಷಣ ಮತ್ತು ನೀಟ್ ಮತ್ತು ಬ್ಯಾಕ್ ಎನ್‌ಕೌಂಟರ್ ಕುರಿತಾಗಿದೆ ಎಂದು ಒಬ್ಬರು ಬರೆದುಕೊಂಡಿದ್ದಾರೆ.‌

ಒಟ್ಟಿನಲ್ಲಿ ʼವೆಟ್ಟಯ್ಯನ್ʼ ಸಿನಿಮಾಕ್ಕೆ ಮೊದಲ ದಿನ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ.

ಟಿಜೆ ಜ್ಞಾನವೇಲ್‌ ನಿರ್ದೇಶನದ ʼವೆಟ್ಟಯ್ಯನ್ʼ ಸಿನಿಮಾದಲ್ಲಿ ರಜಿನಿಕಾಂತ್, ಅಮಿತಾಬ್ ಬಚ್ಚನ್, ಫಾಹದ್ ಫಾಸಿಲ್, ರಾಣಾ ದಗ್ಗುಬಾಟಿ ಜತೆ ಸಿನಿಮಾದಲ್ಲಿ ಮಂಜು ವಾರಿಯರ್, ಕಿಶೋರ್, ರಿತಿಕಾ ಸಿಂಗ್, ದುಶಾರ ವಿಜಯನ್, ಜಿಎಂ ಸುಂದರ್, ಅಭಿರಾಮಿ, ರೋಹಿಣಿ, ರಾವ್ ರಮೇಶ್, ರಮೇಶ್ ತಿಲಕ್, ರಕ್ಷಣ್ ಮುಂತಾದವರು ನಟಿಸಿದ್ದಾರೆ.

ಟಾಪ್ ನ್ಯೂಸ್

The legendary Rafael Nadal said goodbye to professional tennis

Rafael Nadal; ವೃತ್ತಿಪರ ಟೆನ್ನಿಸ್‌ ಗೆ ವಿದಾಯ ಹೇಳಿದ ದಿಗ್ಗಜ ರಾಫೆಲ್‌ ನಡಾಲ್

ಮೊದಲ ಬಾರಿಗೆ ಜೈಲಿನಿಂದ‌ ಅಭಿಮಾನಿಗಳಿಗೆ ಸಂದೇಶ ಕೊಟ್ಟ ದರ್ಶನ್

Bellary: ಮೊದಲ ಬಾರಿಗೆ ಜೈಲಿನಿಂದ‌ ಅಭಿಮಾನಿಗಳಿಗೆ ಸಂದೇಶ ಕೊಟ್ಟ ದರ್ಶನ್

Mangaluru: ಬಿಲ್ಡರ್, ಮನೆಯವರ ಮೇಲೆ ಹಲ್ಲೆ… ಬರ್ಕೆ ಪೊಲೀಸರಿಂದ ಇಬ್ಬರ ಬಂಧನ

Mangaluru: ಬಿಲ್ಡರ್, ಮನೆಯವರ ಮೇಲೆ ಹಲ್ಲೆ… ಬರ್ಕೆ ಪೊಲೀಸರಿಂದ ಇಬ್ಬರ ಬಂಧನ

7

Ratan Tata: ಟಾಟಾ ನಿರ್ಮಾಣ ಮಾಡಿದ್ದ ಏಕೈಕ ಸಿನಿಮಾ ಯಾವುದು? ಆ ಸಿನಿಮಾ ಗಳಿಸಿದ್ದೆಷ್ಟು?

ಶೌಚಾಲಯದಲ್ಲಿ ನವಜಾತ ಹೆಣ್ಣು ಮಗು ಪತ್ತೆ… ನೈರ್ಮಲ್ಯ ಕಾರ್ಯಕರ್ತರಿಂದ ರಕ್ಷಣೆ

Newborn Baby: ಶೌಚಾಲಯದಲ್ಲಿ ನವಜಾತ ಹೆಣ್ಣು ಮಗು ಪತ್ತೆ, ನೈರ್ಮಲ್ಯ ಕಾರ್ಯಕರ್ತರಿಂದ ರಕ್ಷಣೆ

Jimmy Tata: ಮೊಬೈಲ್‌ ಬಳಸದೇ 2BHK ಮನೆಯಲ್ಲಿ ವಾಸಿಸುವ ರತನ್‌ ಟಾಟಾ ಸಹೋದರನ ಬಗ್ಗೆ ಗೊತ್ತಾ?

Jimmy Tata:ಮೊಬೈಲ್‌ ಬಳಸದೇ 2BHK ಮನೆಯಲ್ಲಿ ವಾಸಿಸುವ ರತನ್‌ ಟಾಟಾ ಸಹೋದರನ ಬಗ್ಗೆ ಗೊತ್ತಾ?

1-tata-aa

Ratan Tata; ಉದ್ಯಮ ರಂಗದ ಭೀಷ್ಮ, ಅಮೂಲ್ಯ ರತುನ: ಜಗದಗಲ ಕೀರ್ತಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Nayanthara: ನಯನತಾರ ಮಕ್ಕಳ ದಾದಿಯರಿಗೂ ನಾವೇ ಸಂಬಳ ಕೊಡಬೇಕಾ..? ಖ್ಯಾತ ನಿರ್ಮಾಪಕ ಗರಂ

Nayanthara: ನಯನತಾರ ಮಕ್ಕಳ ದಾದಿಯರಿಗೂ ನಾವೇ ಸಂಬಳ ಕೊಡಬೇಕಾ..? ಖ್ಯಾತ ನಿರ್ಮಾಪಕ ಗರಂ

Kerala Cinema: ಮಲಯಾಳಂ ಖ್ಯಾತ ನಟ ಟಿಪಿ ಮಾಧವನ್‌ ವಿಧಿವಶ; ಗಣ್ಯರ ಸಂತಾಪ

Kerala Cinema: ಮಲಯಾಳಂ ಖ್ಯಾತ ನಟ ಟಿಪಿ ಮಾಧವನ್‌ ವಿಧಿವಶ; ಗಣ್ಯರ ಸಂತಾಪ

15

Vettaiyan: ರಿಲೀಸ್‌ಗೂ ಮುನ್ನ ʼಗೋಟ್‌ʼ ದಾಖಲೆ ಮೀರಿಸಿದ ರಜಿನಿಕಾಂತ್‌ ʼವೆಟ್ಟೈಯನ್‌ʼ

Bigg Boss Tamil 8: ಬಿಗ್‌ ಬಾಸ್‌ ಮನೆಗೆ ಬಂದು 24 ಗಂಟೆಯೊಳಗೆ ಎಲಿಮಿನೇಟ್ ಆದ ನಟಿ

Bigg Boss Tamil 8: ಬಿಗ್‌ ಬಾಸ್‌ ಮನೆಗೆ ಬಂದು 24 ಗಂಟೆಯೊಳಗೆ ಎಲಿಮಿನೇಟ್ ಆದ ನಟಿ

Jani Master: ಲೈಂಗಿಕ ಕಿರುಕುಳ ಕೇಸು; ನೃತ್ಯ ನಿರ್ದೇಶಕ ಜಾನಿ ಮಾಸ್ಟರ್‌ ಪ್ರಶಸ್ತಿ ರದ್ದು!

Jani Master: ಲೈಂಗಿಕ ಕಿರುಕುಳ ಕೇಸು; ನೃತ್ಯ ನಿರ್ದೇಶಕ ಜಾನಿ ಮಾಸ್ಟರ್‌ ಪ್ರಶಸ್ತಿ ರದ್ದು!

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

6

Kundapura: ಶಾಲಾ ಶಾರದೋತ್ಸವಕ್ಕೆ 100 ವರ್ಷ!

ಹುಬ್ಬಳ್ಳಿ: ರಾಜ್ಯದಲ್ಲೂ ದೇಸಿ ಹಸುವಿಗೆ “ರಾಜ್ಯಮಾತಾ’ ಸ್ಥಾನಕ್ಕೆ ಕೂಗು

ಹುಬ್ಬಳ್ಳಿ: ರಾಜ್ಯದಲ್ಲೂ ದೇಸಿ ಹಸುವಿಗೆ “ರಾಜ್ಯಮಾತಾ’ ಸ್ಥಾನಕ್ಕೆ ಕೂಗು

The legendary Rafael Nadal said goodbye to professional tennis

Rafael Nadal; ವೃತ್ತಿಪರ ಟೆನ್ನಿಸ್‌ ಗೆ ವಿದಾಯ ಹೇಳಿದ ದಿಗ್ಗಜ ರಾಫೆಲ್‌ ನಡಾಲ್

5

Kateel: ಕಟೀಲಮ್ಮನ ಮಡಿಲಿನಲ್ಲಿ 2,000 ವೇಷಗಳ ನರ್ತನ

Sangeetha Santhosha Kannada Movie

Sangeetha Santhosha: ನವತಂಡದ ಸಂತೋಷದ ಪಯಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.