Kollywood: ವಿಜಯ್‌ ಮೇಲೆ ಚಪ್ಪಲಿ ಎಸೆತ; ದೂರು ದಾಖಲಿಸಿದ ವಿಜಯ್ ಮಕ್ಕಳ್ ಇಯಕ್ಕಂ ಸದಸ್ಯ


Team Udayavani, Jan 4, 2024, 4:26 PM IST

Kollywood: ವಿಜಯ್‌ ಮೇಲೆ ಚಪ್ಪಲಿ ಎಸೆತ; ದೂರು ದಾಖಲಿಸಿದ ವಿಜಯ್ ಮಕ್ಕಳ್ ಇಯಕ್ಕಂ ಸದಸ್ಯ

ಚೆನ್ನೈ: ಇತ್ತೀಚೆಗೆ ನಟ ದಳಪತಿ ವಿಜಯ್‌ ಅವರ ಮೇಲೆ ಅಪರಿಚಿತ ವ್ಯಕ್ತಿಯೊಬ್ಬ ಚಪ್ಪಲಿ ಎಸೆತ ಘಟನೆಯ ವಿಡಿಯೋ ಸೋಶಿಯಲ್‌ ಮೀಡಿಯಾದಲ್ಲಿ ವೈರಲ್‌ ಆಗಿತ್ತು. ಇದೀಗ  ಈ ಘಟನೆಯ ಬಗ್ಗೆ ಪೊಲೀಸರಿಗೆ ದೂರು ನೀಡಲಾಗಿದೆ.

ಡಿಸೆಂಬರ್ 28 ರಂದು ಖ್ಯಾತ ನಟ-ರಾಜಕಾರಣಿ ವಿಜಯಕಾಂತ್ ಅವರ ಅಂತ್ಯಕ್ರಿಯೆಯಲ್ಲಿ ದಳಪತಿ ವಿಜಯ್ ಭಾಗವಹಿಸಿದ್ದರು. ವಿಜಯ್‌ ವಿಜಯಕಾಂತ್‌ ಅವರ ಪತ್ನಿ ಹಾಗೂ ಮಕ್ಕಳಿಗೆ ಧೈರ್ಯ ತುಂಬಿ ಕಾರಿನತ್ತ ವಾಪಾಸ್‌ ಆಗುತ್ತಿದ್ದರು. ಇದೇ ವೇಳೆ ಅಭಿಮಾನಿಗಳು ವಿಜಯ್‌ ಸುತ್ತ ಬಂದಿದ್ದಾರೆ. ಕಾರಿನೊಳಗೆ ಹೋಗುವ ವೇಳೆ ಯಾರೋ ಒಬ್ಬರು ವಿಜಯ್‌ ಯತ್ತ ಚಪ್ಪಲಿ ಎಸೆದಿದ್ದಾರೆ. ಚಪ್ಪಲಿ ವಿಜಯ್‌ ಅವರ ಮೈಯ ಬಳಿಯೇ ಹಾರಿ ಬಿದ್ದಿದೆ.

ಈ ಘಟನೆಯ ವಿಡಿಯೋ ವೈರಲ್‌ ಆಗಿದ್ದು, ಇದರಿಂದ ವಿಜಯ್‌ ಅವರ ಅಭಿಮಾನಿಗಳಲ್ಲಿ ಬೇಸರ ಮನೆಮಾಡಿತು. ಇದೀಗ ಈ ಘಟನೆಗೆ ಕಾರಣಿಕರ್ತನಾದ ಅಪರಿಚಿತ ವ್ಯಕ್ತಿಯ ವಿರುದ್ಧ ದೂರು ದಾಖಲಿಸಲಾಗಿದೆ.

ವಿಜಯ್ ಮಕ್ಕಳ್ ಇಯಕ್ಕಂ ಪಕ್ಷದ ಅವರ ದಕ್ಷಿಣ ಚೆನ್ನೈ ಜಿಲ್ಲಾ ಮುಖ್ಯಸ್ಥ ಕೆ. ಅಪ್ಪನು ಅವರು, ಕೊಯಂಬೆಡು ಪೊಲೀಸ್ ಠಾಣೆಯಲ್ಲಿ ವಿಜಯ್‌ ಅವರ ಮೇಲೆ ಚಪ್ಪಲಿ ಎಸೆದ ಘಟನೆಯಿಂದ ಅಭಿಮಾನಿಗಳಲ್ಲಿ ಬೇಸರ ಮನೆಮಾಡಿದೆ. ಆದಷ್ಟು ಬೇಗ ವ್ಯಕ್ತಿಯನ್ನು ಪತ್ತೆ ಹಚ್ಚಿ ಶಿಕ್ಷೆ ನೀಡಬೇಕೆಂದು ದೂರಿನಲ್ಲಿ ಹೇಳಿದ್ದಾರೆ.

ವಿಜಯ್‌ – ವಿಜಯಕಾಂತ್‌ ಎಸ್.ಎ. ಚಂದ್ರಶೇಖರ್‌ ಅವರ ʼ ಸೆಂಟೂರ ಪಾಂಡಿʼ ಸಿನಿಮಾದಲ್ಲಿ ಜೊತೆಯಾಗಿ ನಟಿಸಿದ್ದರು. ಈ ಸಿನಿಮಾ ಸೂಪರ್‌ ಹಿಟ್‌ ಆಗಿತ್ತು. ಇದರಿಂದ ವಿಜಯ್‌ ಕೆರಿಯರ್‌ ಗೆ ದೊಡ್ಡ ಮುನ್ನಡೆ ಸಿಕ್ಕಿತ್ತು.

ಟಾಪ್ ನ್ಯೂಸ್

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

2-vijayapura

Vijayapura: ಗ್ರಾಮಕ್ಕೆ ನುಗ್ಗಿದ ಮೊಸಳೆ ಸೆರೆ

Jaiswal

Canada Vs India: ನಿಜ್ಜರ್‌ ಹತ್ಯೆ ಕೇಸಲ್ಲಿ ಸತ್ಯ ಒಪ್ಪಿದ ಕೆನಡಾ ಪ್ರಧಾನಿ: ಕೇಂದ್ರ ಸರಕಾರ

Bhagavath

Helping Nature: ಭಾರತ ದಾಳಿ ಮಾಡಲ್ಲ, ತನ್ನ ಮೇಲಿನ ದಾಳಿಯನ್ನೂ ಸಹಿಸಲ್ಲ: ಭಾಗವತ್‌

ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

Kanakapura: ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

CJI-Ind

Recommendation: ನ್ಯಾ. ಸಂಜೀವ್‌ ಖನ್ನಾ ಸುಪ್ರೀಂಕೋರ್ಟ್‌ ಮುಂದಿನ ಮುಖ್ಯ ನ್ಯಾಯಮೂರ್ತಿ

Koppal: ಚಿಕನ್‌, ಮಟನ್‌ ಸೆಂಟರ್‌ಗೆ ಸಚಿವೆ ಶೋಭಾ ಕರಂದ್ಲಾಜೆ ಹೆಸರಿಟ್ಟ ಅಭಿಮಾನಿ

Koppal: ಚಿಕನ್‌, ಮಟನ್‌ ಸೆಂಟರ್‌ಗೆ ಸಚಿವೆ ಶೋಭಾ ಕರಂದ್ಲಾಜೆ ಹೆಸರಿಟ್ಟ ಅಭಿಮಾನಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Pushpa 2: ರಿಲೀಸ್‌ಗೂ ಮೊದಲೇ 900 ಕೋಟಿ ರೂ. ಕಲೆಕ್ಷನ್‌ ಮಾಡಿದ ಅಲ್ಲು ಅರ್ಜುನ್‌ ʼಪುಷ್ಪ-2ʼ

Pushpa 2: ರಿಲೀಸ್‌ಗೂ ಮೊದಲೇ 900 ಕೋಟಿ ರೂ. ಕಲೆಕ್ಷನ್‌ ಮಾಡಿದ ಅಲ್ಲು ಅರ್ಜುನ್‌ ʼಪುಷ್ಪ-2ʼ

12

Actress: ಖ್ಯಾತ ನಟಿಯ ಮೇಲೆ ಸಾಮೂಹಿಕ ಅ*ತ್ಯಾಚಾರ.. ನಿರ್ದೇಶಕರಿಂದ ಶಾಕಿಂಗ್ ಸಂಗತಿ ರಿವೀಲ್

Tollywood: ʼಬಾಹುಬಲಿʼ ಮೂರನೇ ಪಾರ್ಟ್‌ ಬರುತ್ತಾ?; ಖ್ಯಾತ ನಿರ್ಮಾಪಕ ಹೇಳಿದ್ದೇನು?

Tollywood: ʼಬಾಹುಬಲಿʼ ಮೂರನೇ ಪಾರ್ಟ್‌ ಬರುತ್ತಾ?; ಖ್ಯಾತ ನಿರ್ಮಾಪಕ ಹೇಳಿದ್ದೇನು?

8

Oscars 2025: ಆಸ್ಕರ್‌ ರೇಸ್‌ನಲ್ಲಿ ʼಕಲ್ಕಿ 2898 ಎಡಿʼ?: ಪೋಸ್ಟ್‌ ವೈರಲ್‌

13

Kollywood: 33 ವರ್ಷದ ಬಳಿಕ ರಜಿನಿ ಜತೆ ಮಣಿರತ್ನಂ ಸಿನಿಮಾ? ನಿರ್ದೇಶಕರ ಪತ್ನಿ ಹೇಳಿದ್ದೇನು?

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

udayavani youtube

ಮಕ್ಕಳ ಸ್ಕ್ರೀನ್ ಟೈಮಿಂಗ್ ಕುರಿತು ಎಚ್ಚರಿಕೆ ಅತ್ಯವಶ್ಯಕ.. ಇಲ್ಲಿದೆ ಅಗತ್ಯ ಮಾಹಿತಿ

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

ಹೊಸ ಸೇರ್ಪಡೆ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

2-vijayapura

Vijayapura: ಗ್ರಾಮಕ್ಕೆ ನುಗ್ಗಿದ ಮೊಸಳೆ ಸೆರೆ

Jaiswal

Canada Vs India: ನಿಜ್ಜರ್‌ ಹತ್ಯೆ ಕೇಸಲ್ಲಿ ಸತ್ಯ ಒಪ್ಪಿದ ಕೆನಡಾ ಪ್ರಧಾನಿ: ಕೇಂದ್ರ ಸರಕಾರ

Bhagavath

Helping Nature: ಭಾರತ ದಾಳಿ ಮಾಡಲ್ಲ, ತನ್ನ ಮೇಲಿನ ದಾಳಿಯನ್ನೂ ಸಹಿಸಲ್ಲ: ಭಾಗವತ್‌

ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

Kanakapura: ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.