Maharaja Movie: ಓಟಿಟಿಯಲ್ಲಿ ಹೊಸ ದಾಖಲೆ ಬರೆದ ವಿಜಯ್‌ ಸೇತುಪತಿ ʼಮಹಾರಾಜʼ


Team Udayavani, Aug 22, 2024, 6:31 PM IST

Maharaja Movie: ಓಟಿಟಿಯಲ್ಲಿ ಹೊಸ ದಾಖಲೆ ಬರೆದ ವಿಜಯ್‌ ಸೇತುಪತಿ ʼಮಹಾರಾಜʼ

ಚೆನ್ನೈ: ವಿಜಯ್‌ ಸೇತುಪತಿ (Vijay Sethupathi) ಅವರ 50ನೇ ಸಿನಿಮಾ ʼಮಹಾರಾಜʼ (Maharaja) ಥಿಯೇಟರ್ ಹಾಗೂ ಬಾಕ್ಸ್‌ ಆಫೀಸ್‌ನಲ್ಲಿ ಭರ್ಜರಿ ಸದ್ದು ಮಾಡಿದ ಬಳಿಕ ಈಗ ಓಟಿಟಿಯಲ್ಲೂ ಹೊಸ ದಾಖಲೆಯನ್ನು ಬರೆದಿದೆ.

ಇತ್ತೀಚೆಗೆ ಓಟಿಟಿಗೆ ಬಂದ ಬಳಿಕವೂ ʼಮಹಾರಾಜʼ ತನ್ನ ಸಕ್ಸಸ್‌ ಓಟವನ್ನು ನಿಲ್ಲಿಸಿಲ್ಲ. ಓಟಿಟಿ ವೀಕ್ಷಕರನ್ನೂ ಚಿತ್ರ ರಂಜಿಸಿದೆ. ಕಾಲಿವುಡ್‌ನ ʼಮಹಾರಾಜʼ ಈಗ ಬೇರೆ ಭಾಷೆಗೆ ರಿಮೇಕ್‌ ಆಗುವತ್ತ ಸಾಗುತ್ತಿದೆ.

ಖ್ಯಾತ ನಟ ಆಮೀರ್ ಖಾನ್ ಅವರ ನಿರ್ಮಾಣ ಸಂಸ್ಥೆ ʼಮಹಾರಾಜʼ ಹಿಂದಿ ರಿಮೇಕ್‌ ಹಕ್ಕನ್ನು ಖರೀದಿಸಲು ಮುಂದೆ ಬಂದಿದ್ದು, ಇದರಲ್ಲಿ ಆಮೀರ್‌ ಅವರೇ ಪ್ರಮುಖ ಪಾತ್ರವನ್ನು ಮಾಡಲಿದ್ದಾರೆ ಎಂದು ವರದಿಯಾಗಿದೆ.

ಜುಲೈ 12ರಂದು ನೆಟ್‌ ಫ್ಲಿಕ್ಸ್‌ನಲ್ಲಿ ರಿಲೀಸ್‌ ಆಗಿರುವ ʼಮಹಾರಾಜʼ ಓಟಿಟಿಯಲ್ಲಿ ಹೊಸ ದಾಖಲೆಯನ್ನು ಬರೆದಿದೆ.

ವಿಜಯ್ ಸೇತುಪತಿ ಅಭಿನಯದ ʼಮಹಾರಾಜʼ ನೆಟ್‌ಫ್ಲಿಕ್ಸ್‌ನಲ್ಲಿ ಅತಿ ಹೆಚ್ಚು ವೀಕ್ಷಿಸಿದ ಸಿನಿಮಾವಾಗಿ ಮೂಡಿಬಂದಿದೆ. 18.6 ಮಿಲಿಯನ್ ವೀಕ್ಷಣೆಯೊಂದಿಗೆ ಅಗ್ರಸ್ಥಾನದಲ್ಲಿದೆ. ಮತ್ತೊಂದೆಡೆ ʼದಿ ಕ್ರ್ಯೂʼ(The Crew) (17.9 ಮಿಲಿಯನ್) , ʼಲಾಪತಾ ಲೇಡೀಸ್‌ʼ (Laapataa Ladies) 17.1 ಮಿಲಿಯನ್‌ ವೀಕ್ಷಣೆ ಕಂಡಿದೆ.

ನಿಥಿಲನ್ ಸ್ವಾಮಿನಾಥನ್ (Nithilan Swaminathan) ನಿರ್ದೇಶನದಲ್ಲಿ ಬಂದ ಈ ಚಿತ್ರದ ಕ್ರೈಮ್‌ ಥ್ರಿಲ್ಲರ್‌ ಕಥಾಹಂದರವನ್ನು ಒಳಗೊಂಡಿದೆ. ಸೇತುಪತಿ ಅವರ ರಗಡ್‌ ಅವತಾರವನ್ನು ನೋಡಿ ಪ್ರೇಕ್ಷಕರು ಫಿದಾ ಆಗಿದ್ದಾರೆ.

ಮನೆ ಕಳ್ಳತನ ಬಳಿಕ ಸೇಡು ತೀರಿಸಿಕೊಳ್ಳಲು ಹೊರಡುವ ಕ್ಷೌರಿಕನೊಬ್ಬ ಹಿಂದೆ ಚಿತ್ರದ ಕಥೆ ಸಾಗುತ್ತದೆ. ಕಾಣೆಯಾದ ʼಲಕ್ಷ್ಮೀʼ ಸುತ್ತ ಸಾಗುವ ಚಿತ್ರವನ್ನು ಥ್ರಿಲ್ಲರ್‌ ಹಾಗೂ ಕ್ರೈಮ್‌ ಜಾನರ್‌ ನಲ್ಲಿ ಕಟ್ಟಿಕೊಡಲಾಗಿದೆ.

ʼಮಹಾರಾಜʼದಲ್ಲಿ ಸೇತುಪತಿ ಜೊತೆ ಅನುರಾಗ್ ಕಶ್ಯಪ್, ಮಮತಾ ಮೋಹನ್ ದಾಸ್, ಮುನಿಷ್ಕಾಂತ್, ಮಣಿಕಂದನ್ ಮುಂತಾದವರು ನಟಿಸಿದ್ದಾರೆ.

ಮುಂದೆ ಸೇತುಪತಿ ʼವಿಧುತಲೈ-2ʼನಲ್ಲಿ ಕಾಣಿಸಿಕೊಳ್ಳಲಿದ್ದಾರೆ.

ಟಾಪ್ ನ್ಯೂಸ್

Hosanagar

Hosanagar: ಅಡಗೋಡಿ ಶ್ರೀಮೂಕಾರ್ತೇಶ್ವರ ದೇಗುಲದ ಶಿವಲಿಂಗ 14-15ನೇ ಶತಮಾನದ್ದು!

Ankola-School

Ankola: ಸಿಸಿ ಕೆಮರಾ ನಿಷ್ಕ್ರಿಯಗೊಳಿಸಿ ಶಿಕ್ಷಣ ಸಂಸ್ಥೆಯಿಂದ ಲಕ್ಷಾಂತರ ರೂ. ದೋಚಿದ ಕಳ್ಳರು!

1-adasdsaddas

Mangaluru CCB Police: 8 ಕೆಜಿ ಗಾಂಜಾ ಸಹಿತ ಇಬ್ಬರ ಬಂಧನ

CM–Nagamangala

Riots: ಸಮಾಜದ ಶಾಂತಿ, ನೆಮ್ಮದಿಗೆ ಧಕ್ಕೆ ತಂದ್ರೆ ನಿರ್ದಾಕ್ಷಿಣ್ಯ ಕ್ರಮ: ಸಿಎಂ ಸಿದ್ದರಾಮಯ್ಯ

siddanna-2

BJP ಪ್ರತಿಭಟನೆ ಪ್ರಾಣಿ ಹಿಂಸೆಯ ವಿರುದ್ಧ ಕಟುಕರು ಪ್ರತಿಭಟಿಸಿದಂತೆ: ಸಿದ್ದರಾಮಯ್ಯ

Udayavani.com “ನಮ್ಮನೆ ಕೃಷ್ಣ”: ಮೆಚ್ಚುಗೆ ಗಳಿಸಿದ 10ನೇ ರೀಲ್ಸ್ ಪ್ರಸಾರ

Udayavani.com “ನಮ್ಮನೆ ಕೃಷ್ಣ”: ಮೆಚ್ಚುಗೆ ಗಳಿಸಿದ 10ನೇ ರೀಲ್ಸ್ ಪ್ರಸಾರ

akhilesh

Akhilesh Yadav ಗಂಭೀರ ಆರೋಪ: ಅಯೋಧ್ಯೆಯಲ್ಲಿ ಭಾರೀ ಭೂ ಹಗರಣ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kollywood: ಹಿಟ್‌ ಲವ್‌ ಸ್ಟೋರಿ ʼ96ʼ ಸೀಕ್ವೆಲ್‌ ಕನ್ಫರ್ಮ್; ನಿರ್ದೇಶಕರು ಹೇಳಿದ್ದೇನು?

Kollywood: ಹಿಟ್‌ ಲವ್‌ ಸ್ಟೋರಿ ʼ96ʼ ಸೀಕ್ವೆಲ್‌ ಕನ್ಫರ್ಮ್; ನಿರ್ದೇಶಕರು ಹೇಳಿದ್ದೇನು?

7

Dosa King: ಜೊತೆಯಾಗಲಿದ್ದಾರೆ ಹೇಮಂತ್‌ – ಜ್ಞಾನವೇಲ್; ತೆರೆಗೆ ಬರಲಿದೆ ʼಸರವಣ ಭವನ್ ಕೇಸ್‌ʼ

Salaar 2: ಪ್ರಭಾಸ್ – ಪ್ರಶಾಂತ್‌ ʼಸಲಾರ್-2‌ʼನಲ್ಲಿ ಸೂಪರ್‌ ಸ್ಟಾರ್‌ ಮೋಹನ್‌ ಲಾಲ್?‌

Salaar 2: ಪ್ರಭಾಸ್ – ಪ್ರಶಾಂತ್‌ ʼಸಲಾರ್-2‌ʼನಲ್ಲಿ ಸೂಪರ್‌ ಸ್ಟಾರ್‌ ಮೋಹನ್‌ ಲಾಲ್?‌

OTT release: ಕೀರ್ತಿ ಸುರೇಶ್‌ ʼರಘು ತಾತʼ ಓಟಿಟಿ ರಿಲೀಸ್‌ಗೆ ಡೇಟ್‌ ಲಾಕ್

OTT release: ಕೀರ್ತಿ ಸುರೇಶ್‌ ʼರಘು ತಾತʼ ಓಟಿಟಿ ರಿಲೀಸ್‌ಗೆ ಡೇಟ್‌ ಲಾಕ್

Actresses: ರೇಣುಕಾಸ್ವಾಮಿಯಿಂದ ಅಶ್ಲೀಲ ಮೆಸೇಜ್:‌ ರಾಗಿಣಿ, ಶುಭಾ ಕೊಟ್ಟ ಸ್ಪಷ್ಟನೆ ಏನು?

Actresses: ರೇಣುಕಾಸ್ವಾಮಿಯಿಂದ ಅಶ್ಲೀಲ ಮೆಸೇಜ್:‌ ರಾಗಿಣಿ, ಶುಭಾ ಕೊಟ್ಟ ಸ್ಪಷ್ಟನೆ ಏನು?

MUST WATCH

udayavani youtube

ಕೃಷ್ಣ ಮಠದ ಗಣಪತಿ ವಿಸರ್ಜನೆ ವೇಳೆ ತಾಸೆಯ ಪೆಟ್ಟಿಗೆ ಕುಣಿದು ಕುಪ್ಪಳಿಸಿದ ಭಕ್ತರು|

udayavani youtube

ಗಜಪಯಣಕ್ಕೆ ಚಾಲನೆ : ಕ್ಯಾಪ್ಟನ್‌ ಅಭಿಮನ್ಯು ನೇತೃತ್ವದ 9 ಆನೆಗಳ ಗಜಪಡೆ

udayavani youtube

ರಕ್ಷಾ ಬಂಧನದ ಅರ್ಥ ಮತ್ತು ಮಹತ್ವ | ರಕ್ಷಾ ಬಂಧನ 2024

udayavani youtube

ಕಡಿಮೆ ಬೆಲೆಗೆ ಫಸ್ಟ್ ಕ್ಲಾಸ್ ಬಾಳೆಎಲೆ ಊಟ

udayavani youtube

ಆ.18 ರಿಂದ ಶ್ರೀಕೃಷ್ಣ ಮಠದಲ್ಲಿ ಕ್ರೀಡೋತ್ಸವ

ಹೊಸ ಸೇರ್ಪಡೆ

Hosanagar

Hosanagar: ಅಡಗೋಡಿ ಶ್ರೀಮೂಕಾರ್ತೇಶ್ವರ ದೇಗುಲದ ಶಿವಲಿಂಗ 14-15ನೇ ಶತಮಾನದ್ದು!

Ankola-School

Ankola: ಸಿಸಿ ಕೆಮರಾ ನಿಷ್ಕ್ರಿಯಗೊಳಿಸಿ ಶಿಕ್ಷಣ ಸಂಸ್ಥೆಯಿಂದ ಲಕ್ಷಾಂತರ ರೂ. ದೋಚಿದ ಕಳ್ಳರು!

1-rrrr

Yadgir: ಮನೆ ಮೇಲ್ಛಾವಣಿ ಕುಸಿದು ಬಾಲಕಿ ದಾರುಣ ಸಾ*ವು

dw

Bike ಅಪಘಾತ- ಚಿಕಿತ್ಸೆ ಫಲಕಾರಿಯಾಗದೆ ಅತಿಥಿ ಉಪನ್ಯಾಸಕಿ ನಿಧನ

3

Puttur: ರಸ್ತೆ ಅಪಘಾತ; ಗಾಯಾಳು ಯುವಕ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.