Kollywood: ಚಿನ್ನದ ಹುಡುಕಾಟದ ಜೊತೆ ಸಾಗುವ ಕಾದಾಟ..ವಿಕ್ರಮ್‌ ʼತಂಗಲಾನ್ʼ ಟ್ರೇಲರ್‌ ರಿಲೀಸ್


Team Udayavani, Jul 10, 2024, 7:19 PM IST

Kollywood: ಚಿನ್ನದ ಹುಡುಕಾಟದ ಜೊತೆ ಸಾಗುವ ಕಾದಾಟ..ವಿಕ್ರಮ್‌ ʼತಂಗಲಾನ್ʼ ಟ್ರೇಲರ್‌ ರಿಲೀಸ್

ಚೆನ್ನೈ:  ಚಿಯಾನ್‌ ವಿಕ್ರಮ್ (Actor Vikram) ವೃತ್ತಿ ಬದುಕಿನ ಬಹು ನಿರೀಕ್ಷಿತ ಸಿನಿಮಾ ʼತಂಗಲಾನ್ʼ(Thangalaan) ಟ್ರೇಲರ್‌ ರಿಲೀಸ್‌ ಆಗಿದೆ.

ಬಹಳ ಸಮಯದಿಂದ ಸಿನಿಮಾ ನೋಡಲು ಕಾಯುತ್ತಿದ್ದ ವಿಕ್ರಮ್‌ ಫ್ಯಾನ್ಸ್‌ ಗಳಿಗೆ ಚಿತ್ರದ ಟ್ರೇಲರ್‌ ಕುತೂಹಲದಿಂದ ತುದಿಗಾಲಲ್ಲಿ ನಿಲ್ಲುವಂತೆ ಮಾಡಿದೆ.

ʼಕೆಜಿಎಫ್‌ʼ ಅಖಾಡದಲ್ಲಿದ್ದ ಪೂರ್ವಜರ ಕಥೆ ಇದು ಎನ್ನಲಾಗುತ್ತಿದ್ದು, ಬಿಟ್ರೀಷ್‌ ಅಧಿಕಾರಿಯೊಬ್ಬ ಸ್ಥಳೀಯ ಬುಡಕಟ್ಟು ಜನಾಂಗದೊಂದಿಗೆ ʼಕೆಜಿಎಫ್‌ʼ ಚಿನ್ನವನ್ನು ಹುಡುಕುವ  ದೃಶ್ಯವನ್ನು ಟ್ರೇಲರ್‌ ನಲ್ಲಿ ತೋರಿಸಲಾಗಿದೆ.

ಚಿನ್ನ ಹುಡುಕುವ ವೇಳೆ ಎದುರಾಗುವ ಸವಾಲು, ಸಂಕಷ್ಟಗಳನ್ನು ರೋಚಕವಾಗಿ ಟ್ರೇಲರ್‌ ನಲ್ಲಿ ತೋರಿಸಲಾಗಿದೆ. ಚಿಯಾನ್‌ ವಿಕ್ರಮ್‌ ಗುಂಪಿನ ನಾಯಕನಂತೆ ಇಲ್ಲಿ ಕಾಣಿಸಿಕೊಂಡಿದ್ದು, ಅವರ ಅಭಿನಯ ನೈಜವಾಗಿ ಮೂಡಿ ಬಂದಿದೆ.

ಮ್ಯೂಸಿಕ್‌, ದೃಶ್ಯ, ಗ್ರಾಫಿಕ್ಸ್ ಹಾಗೂ ಪಾತ್ರಗಳ ರೋಷವೇಷ ಟ್ರೇಲರ್‌ ನಲ್ಲಿ ಎದ್ದು ಕಾಣುತ್ತದೆ. ಕೆಲ ವರ್ಷಗಳಿಂದ ಸುದ್ದಿಯಲ್ಲಿರುವ ʼತಂಗಲಾನ್‌ʼ ಈ ಹಿಂದೆಯೇ ರಿಲೀಸ್‌ ಆಗಿರಬೇಕಿತ್ತು. ಆದರೆ ನಾನಾ ತಾಂತ್ರಿಕ ಕೆಲಸದಿಂದ ರಿಲೀಸ್‌ ಡೇಟ್‌ ಮುಂದೂಡಿಕೆ ಆಗುತ್ತಾ ಬಂದಿದೆ.

ಪ್ಯಾನ್‌ ಇಂಡಿಯಾ ಸಿನಿಮಾವನ್ನು ಖ್ಯಾತ ನಿರ್ದೇಶಕ ಪಾ ರಂಜಿತ್‌ (Pa Ranjith) ನಿರ್ದೇಶನ ಮಾಡಿದ್ದು, ವಿಕ್ರಮ್ ಜೊತೆ ಪಾರ್ವತಿ ತಿರುವೋತ್ತು, ಮಾಳವಿಕಾ ಮೋಹನನ್, ಪಶುಪತಿ ಮತ್ತು ಇತರರು ನಟಿಸಿದ್ದಾರೆ.

ಟ್ರೇಲರ್‌ ನೋಡಿ ಪ್ರೇಕ್ಷಕರು ಮೆಚ್ಚಿಕೊಂಡಿದ್ದಾರೆ. ಆದರೆ ಸಿನಿಮಾದ ರಿಲೀಸ್‌ ಡೇಟ್‌ ಅನೌನ್ಸ್‌ ಆಗದ ಕಾರಣ ನಿರಾಶರಾಗಿದ್ದಾರೆ.  ಮೂಲಗಳ ಪ್ರಕಾರ ಆಗಸ್ಟ್‌ 15 ಚಿತ್ರ ರಿಲೀಸ್‌ ಆಗಲಿದೆ ಎನ್ನಲಾಗಿದೆ.

ಟಾಪ್ ನ್ಯೂಸ್

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Tollywood: ಚಿತ್ರರಂಗಕ್ಕೆ N.T ರಾಮರಾವ್ ಪರಿಚಯಿಸಿದ್ದ ಹಿರಿಯ ನಟಿ ಕೃಷ್ಣವೇಣಿ ನಿಧನ

Tollywood: ಚಿತ್ರರಂಗಕ್ಕೆ N.T ರಾಮರಾವ್ ಪರಿಚಯಿಸಿದ್ದ ಹಿರಿಯ ನಟಿ ಕೃಷ್ಣವೇಣಿ ನಿಧನ

ಶಿವ ಶಿವ ಎಂದ ʼಕಣ್ಣಪ್ಪʼ

Kannappa Movie: ಶಿವ ಶಿವ ಎಂದ ʼಕಣ್ಣಪ್ಪʼ

2-maharaja

Maharaja: 2 ಭಾಗಗಳಲ್ಲಿ ರಾಜಮೌಳಿಯ ಮಹಾರಾಜ ಸಿನಿಮಾ?

Chiranjeevi: ಸಕ್ರಿಯ ರಾಜಕಾರಣಕ್ಕೆ ಮರಳಲ್ಲ, ಸಿನಿಮಾಗಷ್ಟೇ ಸೀಮಿತ: ನಟ ಚಿರಂಜೀವಿ

Chiranjeevi: ಸಕ್ರಿಯ ರಾಜಕಾರಣಕ್ಕೆ ಮರಳಲ್ಲ, ಸಿನಿಮಾಗಷ್ಟೇ ಸೀಮಿತ: ನಟ ಚಿರಂಜೀವಿ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.