Wayanad landslide: ಭೂಕುಸಿತ ಎಫೆಕ್ಟ್; ನಿಗದಿಯಾಗಿದ್ದ ಸಿನಿಮಾ,ಕಾರ್ಯಕ್ರಮಗಳು ಮುಂದೂಡಿಕೆ


Team Udayavani, Aug 1, 2024, 4:58 PM IST

Wayanad landslide: ಭೂಕುಸಿತ ಎಫೆಕ್ಟ್; ನಿಗದಿಯಾಗಿದ್ದ ಸಿನಿಮಾ,ಕಾರ್ಯಕ್ರಮಗಳು ಮುಂದೂಡಿಕೆ

ಕೊಚ್ಚಿ: ಕೇರಳದ ವಯನಾಡು ಭೀಕರ ಭೂಕುಸಿತದಿಂದ (Wayanad landslide)ದಿಂದ ನೂರಾರು ಮಂದಿ ಪ್ರಾಣ ಕಳೆದುಕೊಂಡಿದ್ದಾರೆ. ಅನೇಕರು ತನ್ನ ಕುಟುಂಬವನ್ನು ಕಳೆದುಕೊಂಡು ಅನಾಥರಾಗಿದ್ದಾರೆ.

ಅಕ್ಷರಶಃ ವಯನಾಡು ಸ್ಮಶಾನದಂತೆ ಕಾಣುತ್ತಿದೆ. ಇತ್ತೀಚೆಗಿನ ವರದಿಗಳ ಪ್ರಕಾರ, ಕನಿಷ್ಠ 256 ಜನರು ಸಾವನ್ನಪ್ಪಿದ್ದಾರೆ ಮತ್ತು 200 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ. ರಕ್ಷಣಾ ಕಾರ್ಯಾಚರಣೆ ಮೂರನೇ ದಿನಕ್ಕೆ ಕಾಲಿಟ್ಟಿವೆ. ಸೇನೆ ಇದುವರೆಗೆ ಸುಮಾರು 1,000 ಜನರನ್ನು ರಕ್ಷಿಸಿದೆ ಮತ್ತು 220 ಮಂದಿ ಇನ್ನೂ ನಾಪತ್ತೆಯಾಗಿದ್ದಾರೆ ಎನ್ನಲಾಗಿದೆ. 1,000 ಕ್ಕೂ ಹೆಚ್ಚು ಜನರು ರಕ್ಷಣಾ ಕಾರ್ಯಾಚರಣೆಯಲ್ಲಿ ತೊಡಗಿದ್ದಾರೆ.

ವಯನಾಡು ಭೂಕುಸಿತ ದುರಂತ ಮಾಲಿವುಡ್‌ ಚಿತ್ರರಂಗದ ಮೇಲೆ ಪರಿಣಾಮ ಬೀರಿದೆ. ‌ರಿಲೀಸ್‌ ಆಗಬೇಕಿದ್ದ ಸಿನಿಮಾಗಳು ಹಾಗೂ ಯೋಜನೆಯಂತೆ ನಿಗದಿಯಾಗಿದ್ದ ಸಿನಿಮಾ ರಿಲೀಸ್‌, ಸಿನಿಮಾ ಸಂಬಂಧಿತ ಕಾರ್ಯಕ್ರಮ ಮುಂದೂಡಿಕೆ ಆಗಿದೆ.

ಇದನ್ನೂ ಓದಿ: Wayanad landslide: ಭೂಕುಸಿತದಿಂದ ಮನೆ – ಮನ ಕಳೆದುಕೊಂಡವರ ನೆರವಿಗೆ ಧಾವಿಸಿದ ಚಿತ್ರರಂಗ

ಮಂಜು ವಾರಿಯರ್ (Manju Warrier)ಮುಖ್ಯ ಭೂಮಿಕೆಯಲ್ಲಿ ನಟಿಸಿರುವ ಸೈಜು ಶ್ರೀಧರನ್ ನಿರ್ದೇಶನದ ಥ್ರಿಲ್ಲರ್ ಡ್ರಾಮಾ ‘ಫೂಟೇಜ್’ (Footage) ಆಗಸ್ಟ್‌ 2 ರಂದು ರಿಲೀಸ್‌ ಆಗಬೇಕಿತ್ತು. ಆದರೆ ಭೂಕುಸಿತದಿಂದಾಗಿ ಸಿನಿಮಾ ರಿಲೀಸ್‌ ಡೇಟ್‌ ಮುಂದೂಡಿಕೆ ಆಗಿದೆ.

ಆಸಿಫ್ ಅಲಿ (Asif Ali) ಮತ್ತು ಸೂರಜ್ ವೆಂಜರಮೂಡು (Suraj Venjaramoodu) ಅಭಿನಯದ ‘ಆಡಿಯೋಸ್ ಅಮಿಗೋ’ (Adios Amigo) ಸಿನಿಮಾ ಈ ವಾರ ತೆರೆ ಕಾಣಲಿತ್ತು. ಆದರೆ ಭೂಕುಸಿತ ಉಂಟಾದ ಕಾರಣ ಸಿನಿಮಾದ ರಿಲೀಸ್‌ ಡೇಟ್‌ ನ್ನು ಮುಂದೂಡಲಾಗಿದೆ.

ಟೊವಿನೋ ಥಾಮಸ್‌ (Tovino Thomas) ಪ್ರಮುಖ ಪಾತ್ರದಲ್ಲಿ ನಟಿಸಿರುವ ‘ಅಜಯಂತೆ ರಂದಮ್ ಮೋಷನಂ’  (Ajayante Randam Moshanam) ಚಿತ್ರತಂಡ ತನ್ನ ಪ್ರಮುಖ ಅಪ್ಡೇಟ್‌ ವೊಂದನ್ನು ನೀಡಲು ಡೇಟ್‌ ಫಿಕ್ಸ್‌ ಆಗಿತ್ತು. ಆದರೆ ಭೂಕುಸಿತದಿಂದಾಗಿ  ಅಪ್ಡೇಟ್‌ ದಿನಾಂಕವನ್ನು ಮುಂದೂಡಲಾಗಿದೆ.

ಕೇರಳದ 16 ನೇ ಅಂತರರಾಷ್ಟ್ರೀಯ ಸಾಕ್ಷ್ಯಚಿತ್ರ ಮತ್ತು ಕಿರು ಚಲನಚಿತ್ರೋತ್ಸವದ (IDSFFK) ಸಂಘಟಕರು ತಮ್ಮ ಎಲ್ಲಾ ಅಧಿಕೃತ ಕಾರ್ಯಕ್ರಮಗಳನ್ನು ಸ್ಥಗಿತಗೊಳಿಸಿದ್ದಾರೆ.

ಮಲಯಾಳಂ ಚಲನಚಿತ್ರ ಕಲಾವಿದರ ಸಂಘವು (AMMA) ಮುಂಬರುವ ಅವಾರ್ಡ್ಸ್‌ ಕಾರ್ಯಕ್ರಮ ಕುರಿತದಾ ನಡೆಯಲಿದ್ದ ಪ್ರತಿಕಾಗೋಷ್ಟಿಯನ್ನು ರದ್ದುಗೊಳಿಸಿದ್ದಾರೆ.

ವಯನಾಡು ಭೂಕುಸಿತದಿಂದ ನಷ್ಟಕ್ಕೆ, ಸಂತ್ರಸ್ತರ ನೆರವಿಗೆ ಚಿತ್ರರಂಗ ಧಾವಿಸಿದೆ. ಮೋಹನ್‌ ಲಾಲ್‌,ಮಮ್ಮುಟ್ಟಿ, ಮಂಜು ವಾರಿಯರ್‌, ಆಸಿಫ್‌ ಆಲಿ ಸೇರಿದಂತೆ ಅನೇಕ ಮಾಲಿವುಡ್‌ ಕಲಾವಿರು ನೆರವಿಗೆ ಧಾವಿಸಿದ್ದಾರೆ.

 

ಟಾಪ್ ನ್ಯೂಸ್

Congress: ಮಹಿಳೆಯರಿಗೆ ಮಾಸಿಕ 2000, ಜಾತಿ ಸಮೀಕ್ಷೆ: ಹರಿಯಾಣ ಕೈ ಭರವಸೆ

Congress: ಮಹಿಳೆಯರಿಗೆ ಮಾಸಿಕ 2000, ಜಾತಿ ಸಮೀಕ್ಷೆ: ಹರಿಯಾಣ ಕೈ ಭರವಸೆ

3-rabakavi

Rabkavi Banhatti: ತೇರಿನ ಮೇಲಿನಿಂದ ಬಿದ್ದ ವ್ಯಕ್ತಿ ಸ್ಥಳದಲ್ಲೇ ಸಾವು

Ricky Ponting: ಡೆಲ್ಲಿಯಿಂದ ಪಂಜಾಬ್‌ ಗೆ ಬಂದ ರಿಕಿ ಪಾಂಟಿಂಗ್‌

Ricky Ponting: ಡೆಲ್ಲಿಯಿಂದ ಪಂಜಾಬ್‌ ಗೆ ಬಂದ ರಿಕಿ ಪಾಂಟಿಂಗ್‌

2-katapady

Katapady:ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್ ಮೇಲೇರಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ವಾಹನ

Test Series: ಭಾರತ-ಬಾಂಗ್ಲಾ ತಂಡಗಳಿಗೆ ರಿಯಲ್‌ ಟೆಸ್ಟ್‌

Test Series: ಭಾರತ-ಬಾಂಗ್ಲಾ ತಂಡಗಳಿಗೆ ರಿಯಲ್‌ ಟೆಸ್ಟ್‌

China Open 2024: ಒಲಿಂಪಿಕ್‌ ವಿಜೇತೆಗೆ ಮಾಳವಿಕಾ ಆಘಾತ

China Open 2024: ಒಲಿಂಪಿಕ್‌ ವಿಜೇತೆಗೆ ಮಾಳವಿಕಾ ಆಘಾತ

Test Cricket : ಮೆಂಡಿಸ್‌ದ್ವಯರಿಂದ ಚೇತರಿಸಿಕೊಂಡ ಶ್ರೀಲಂಕಾ

Test Cricket : ಮೆಂಡಿಸ್‌ದ್ವಯರಿಂದ ಚೇತರಿಸಿಕೊಂಡ ಶ್ರೀಲಂಕಾ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Viral Video: ಮೆದುಳಿನ ಸರ್ಜರಿ ನಡೆಸುವ ವೇಳೆ ಜೂ.ಎನ್‌ ಟಿಆರ್‌ ಸಿನಿಮಾ ವೀಕ್ಷಿಸಿದ ರೋಗಿ.!

Viral Video: ಮೆದುಳಿನ ಸರ್ಜರಿ ನಡೆಸುವ ವೇಳೆ ಜೂ.ಎನ್‌ ಟಿಆರ್‌ ಸಿನಿಮಾ ವೀಕ್ಷಿಸಿದ ರೋಗಿ.!

12

Actress Sakunthala: ಹೃದಯಾಘಾತದಿಂದ ಬಹುಭಾಷಾ ನಟಿ ʼಸಿ.ಐ.ಡಿ. ಶಕುಂತಲಾʼ ನಿಧನ

Poonam Kaur:  ಖ್ಯಾತ ನಿರ್ದೇಶಕ ತ್ರಿವಿಕ್ರಮ್ ಶ್ರೀನಿವಾಸ್ ವಿರುದ್ಧ ನಟಿ ಪೂನಂ ಗಂಭೀರ ಆರೋಪ

Poonam Kaur: ಖ್ಯಾತ ನಿರ್ದೇಶಕ ತ್ರಿವಿಕ್ರಮ್ ಶ್ರೀನಿವಾಸ್ ವಿರುದ್ಧ ನಟಿ ಪೂನಂ ಗಂಭೀರ ಆರೋಪ

Raghu Thatha: ಓಟಿಟಿಯಲ್ಲಿ ರಿಲೀಸ್‌ ಆದ 24 ಗಂಟೆಯಲ್ಲೇ ಹೊಸ ದಾಖಲೆ ಬರೆದ ʼರಘು ತಾತʼ

Raghu Thatha: ಓಟಿಟಿಯಲ್ಲಿ ರಿಲೀಸ್‌ ಆದ 24 ಗಂಟೆಯಲ್ಲೇ ಹೊಸ ದಾಖಲೆ ಬರೆದ ʼರಘು ತಾತʼ

Dhoom 4: ಬಾಲಿವುಡ್ ʼಧೂಮ್-4‌ʼ‌ ನಲ್ಲಿ ಸೌತ್‌ ಸ್ಟಾರ್‌ ಸೂರ್ಯ ವಿಲನ್?‌

Dhoom 4: ಬಾಲಿವುಡ್ ʼಧೂಮ್-4‌ʼ‌ ನಲ್ಲಿ ಸೌತ್‌ ಸ್ಟಾರ್‌ ಸೂರ್ಯ ವಿಲನ್?‌

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Congress: ಮಹಿಳೆಯರಿಗೆ ಮಾಸಿಕ 2000, ಜಾತಿ ಸಮೀಕ್ಷೆ: ಹರಿಯಾಣ ಕೈ ಭರವಸೆ

Congress: ಮಹಿಳೆಯರಿಗೆ ಮಾಸಿಕ 2000, ಜಾತಿ ಸಮೀಕ್ಷೆ: ಹರಿಯಾಣ ಕೈ ಭರವಸೆ

3-rabakavi

Rabkavi Banhatti: ತೇರಿನ ಮೇಲಿನಿಂದ ಬಿದ್ದ ವ್ಯಕ್ತಿ ಸ್ಥಳದಲ್ಲೇ ಸಾವು

Ricky Ponting: ಡೆಲ್ಲಿಯಿಂದ ಪಂಜಾಬ್‌ ಗೆ ಬಂದ ರಿಕಿ ಪಾಂಟಿಂಗ್‌

Ricky Ponting: ಡೆಲ್ಲಿಯಿಂದ ಪಂಜಾಬ್‌ ಗೆ ಬಂದ ರಿಕಿ ಪಾಂಟಿಂಗ್‌

2-katapady

Katapady:ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್ ಮೇಲೇರಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ವಾಹನ

Test Series: ಭಾರತ-ಬಾಂಗ್ಲಾ ತಂಡಗಳಿಗೆ ರಿಯಲ್‌ ಟೆಸ್ಟ್‌

Test Series: ಭಾರತ-ಬಾಂಗ್ಲಾ ತಂಡಗಳಿಗೆ ರಿಯಲ್‌ ಟೆಸ್ಟ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.