Movie: ಬಹುಕೋಟಿ ʼರಾಮಾಯಾಣʼಕ್ಕೆ ಬಂಡವಾಳ ಹಾಕಲಿದ್ದಾರೆ ಯಶ್:‌ ʼರಾವಣʼನಾಗಿ ಕಾಣಿಸೋದು ಡೌಟ್


Team Udayavani, Apr 12, 2024, 1:01 PM IST

Movie: ಬಹುಕೋಟಿ ʼರಾಮಾಯಾಣʼಕ್ಕೆ ಬಂಡವಾಳ ಹಾಕಲಿದ್ದಾರೆ ಯಶ್:‌ ʼರಾವಣʼನಾಗಿ ಕಾಣಿಸೋದು ಡೌಟ್

ಮುಂಬಯಿ: ಖ್ಯಾತ ನಿರ್ದೇಶಕ ನಿತೇಶ್ ತಿವಾರಿ ಅವರ ʼರಾಮಾಯಣʼ ದೊಡ್ಡಮಟ್ಟದಲ್ಲೇ ತೆರೆಗೆ ಬರುವುದು ಪಕ್ಕಾ ಆಗಿದೆ. ಈ ಸಿನಿಮಾ ಸಟ್ಟೇರುವ ಮುನ್ನ ಅನೇಕ ಕಾರಣಗಳಿಂದ ಸದ್ದು ಮಾಡುತ್ತಿದೆ. ಇದೀಗ ಚಿತ್ರತಂಡ ಬಿಗ್‌ ಅಪ್ಡೇಟ್‌ ವೊಂದು ಹೊರಬಿದ್ದಿದೆ.

ಸಿನಿಮಾದಲ್ಲಿ ʼರಾಮʼನಾಗಿ ರಣಬೀರ್‌ ಕಪೂರ್‌, ಸೀತೆಯಾಗಿ ಸಾಯಿಪಲ್ಲವಿ ಕಾಣಿಸಿಕೊಳ್ಳಲಿದ್ದಾರೆ. ಉಳಿದಂತೆ ಯಶ್‌ ʼರಾವಣʼನಾಗಿ ಸಿನಿಮಾದಲ್ಲಿ ಬಣ್ಣ ಹಚ್ಚಲಿದ್ದಾರೆ ಎನ್ನುವ ಸುದ್ದಿ ಸಿನಿಮಾ ಅನೌನ್ಸ್‌ ಆದ ದಿನದಿಂದ ಸದ್ದು ಮಾಡಿತ್ತು. ಇದೀಗ ಯಶ್‌ ಬಗ್ಗೆ ಹೊಸ ಸುದ್ದಿಯೊಂದು ಹೊರಬಿದ್ದಿದೆ.

ಯಶ್‌ ʼರಾಮಾಯಣʼ ಸಿನಿಮಾದ ಭಾಗವಾಗಲಿದ್ದಾರೆ ಆದರೆ ʼರಾವಣʼನ ಪಾತ್ರದಲ್ಲಿ ಅಲ್ಲ. ಬದಲಾಗಿ ನಿರ್ಮಾಪಕರಾಗಿ. ಹೌದು ʼರಾಮಾಯಣʼ ಸಿನಿಮಾವನ್ನು ನಮಿತ್ ಮಲ್ಹೋತ್ರಾ ಅವರು ತನ್ನ ಪ್ರೈಮ್ ಫೋಕಸ್ ಸ್ಟುಡಿಯೋ ಸಂಸ್ಥೆಯಡಿ ನಿರ್ಮಾಣ ಮಾಡಲಿದ್ದಾರೆ. ಅವರ ಸಂಸ್ಥೆಯ ಜೊತೆ ಯಶ್‌ ಅವರು ಕೈಜೋಡಿಸಿದ್ದಾರೆ. ಯಶ್‌ ಅವರು ತಮ್ಮ ಮಾನ್‌ಸ್ಟರ್ ಮೈಂಡ್ ಕ್ರಿಯೇಷನ್ಸ್ ಅಡಿಯಲ್ಲಿ ʼರಾಮಾಯಣʼಕ್ಕೆ ಸಹ ನಿರ್ಮಾಪಕರಾಗಿ ಕೈಜೋಡಿಸಲಿದ್ದಾರೆ ಎನ್ನುವ ಸುದ್ದಿಯೊಂದು ಅಧಿಕೃತವಾಗಿ ಹೊರಬಿದ್ದಿದೆ.

ಆಸ್ಕರ್ ವಿಜೇತ ವಿಎಫ್‌ಎಕ್ಸ್ ಕಂಪನಿ ಡಿಎನ್‌ಇಜಿಯ ಸಿಇಒ ಕೂಡ ಆಗಿರುವ ನಮಿತ್ ಮಲ್ಹೋತ್ರಾ ಅವರ ಕಂಪೆನಿ ಓಪನ್‌ಹೈಮರ್, ಇ ಮಚಿನಾ, ಇಂಟರ್‌ಸ್ಟೆಲ್ಲಾರ್, ಡ್ಯೂನ್ ಮತ್ತು ಫಸ್ಟ್ ಮ್ಯಾನ್ ಸೇರಿದಂತೆ ಹಲವಾರು ಸಿನಿಮಾಗಳಲ್ಲಿ ಕೆಲಸ ಮಾಡಿದೆ.

ಈ ಬಗ್ಗೆ ಸಂದರ್ಶನವೊಂದರಲ್ಲಿ ಮಾತನಾಡಿರುವ ಯಶ್‌, “ ಭಾರತೀಯ ಸಿನಿರಂಗ ಅಂತರಾಷ್ಟ್ರೀಯ ಗಮನ ಸೆಳೆಯುವ ಚಲನಚಿತ್ರಗಳನ್ನು ನಿರ್ಮಿಸುವುದು ನನ್ನ ಜೀವನದ ಗುರಿಯಾಗಿದೆ. ‌ಅತ್ಯುತ್ತಮ ವಿಎಫ್‌ ಎಕ್ಸ್‌ ಸ್ಟುಡಿಯೋಗಳ ಜೊತೆ ಒಪ್ಪಂದ ಮಾಡಿಕೊಳ್ಳುವ ಸಲುವಾಗಿ ಲಾಸ್ ಏಂಜಲೀಸ್‌ಗೆ ಪ್ರಯಾಣಿಸಿದ್ದೆ. ಆ ವೇಳೆ ನನಗೆ ಗೊತ್ತಾಗಿದ್ದು, ಈ ವಿಎಫ್‌ ಎಕ್ಸ್‌ ಕಂಪೆನಿಯ ಹಿಂದಿರುವುದು ಓರ್ವ ಭಾರತೀಯನ ತಲೆ ಎಂದು. ಅವರೇ ನಮಿತ್. ನಮ್ಮಿಬ್ಬರ ನಡುವೆ ಸಾಕಷ್ಟು ಚರ್ಚೆಗಳು ನಡೆದಿದೆ. ನಮ್ಮಿಬ್ಬರ ನಡುವಿನ ಅಲೋಚನೆ ಹಾಗೂ ಕಲ್ಪನೆಗಳು ಒಂದೇ ರೀತಿ ಆಗಿದ್ದವು. ಈ ವೇಳೆ ʼರಾಮಾಯಣʼದ ಬಗ್ಗೆ ವಿಚಾರ ಚರ್ಚೆಗೆ ಬಂತು ಎಂದು ಯಶ್‌ ಹೇಳಿದ್ದಾರೆ.

ರಾಮಾಯಣದ ಕಥೆಗೆ ನ್ಯಾಯ ಸಲ್ಲಿಸಲು ಸಿದ್ಧನಾಗಿದ್ದೇನೆ. ಈ ಅದ್ಭುತ ಕಥೆಯನ್ನು ಪ್ರಪಂಚದಾದ್ಯಂತದ ಜನರಿಗೆ ಸಿನಿಮೀಯ ಅನುಭವವಾಗಿಸುವ ರೀತಿಯಲ್ಲಿ ಹಂಚಿಕೊಳ್ಳಲು ಉತ್ಸುಕನಾಗಿದ್ದೇನೆ ಎಂದು ನಮಿತ್‌ ಹೇಳಿದ್ದಾರೆ.

ಇನ್ನೊಂದೆಡೆ ಯಶ್‌ ʼರಾಮಾಯಣʼದಲ್ಲಿ ʼರಾವಣʼನ ಪಾತ್ರದಲ್ಲಿ ಕಾಣಿಸಿಕೊಳ್ಳುವುದಿಲ್ಲ ಎನ್ನಲಾಗುತ್ತಿದೆ. ಅವರು ಸಹ ನಿರ್ಮಾಪಕರಾಗಿ ಮಾತ್ರ ಸಿನಿಮಾದ ಭಾಗವಾಗಲಿದ್ದಾರೆ ಎನ್ನಲಾಗಿದೆ.

ಸಿನಿಮಾದಲ್ಲಿ ಹನುಮಾನ್ ಪಾತ್ರದಲ್ಲಿ ಸನ್ನಿ ಡಿಯೋಲ್ ,  ಬಾಬಿ ಡಿಯೋಲ್ ಕುಂಭಕರ್ಣನಾಗಿ, ವಿಭೂಷಣನಾಗಿ ವಿಜಯ್ ಸೇತುಪತಿ ಕಾಣಿಸಿಕೊಳ್ಳಲಿದ್ದಾರೆ ಎನ್ನಲಾಗಿದೆ.

ಇನ್ನು ರಾಜ ದಶರಥನ ಪಾತ್ರದಲ್ಲಿ ಅಮಿತಾಬ್ ಬಚ್ಚನ್ ಕಾಣಿಸಿಕೊಳ್ಳಲಿದ್ದಾರೆ ಎನ್ನಲಾಗಿದೆ ಆದರೆ ಈ ಬಗ್ಗೆ ಅಧಿಕೃತವಾಗಿ ಮಾಹಿತಿ ಹೊರಬಿದ್ದಿಲ್ಲ.

 

ಟಾಪ್ ನ್ಯೂಸ್

18

Ganesh Chaturthi: ಸ್ವರ್ಣ ಗೌರಿ ಮತ್ತು ವಿಘ್ನ ವಿನಾಯಕನಿಗೊಂದು ನಮನ

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ

8

Devara: ಗಣೇಶ ಹಬ್ಬಕ್ಕೆ ʼದೇವರʼ ಸ್ಪಷೆಲ್‌ ಅಪ್ಡೇಟ್;‌ ಟ್ರೇಲರ್‌ ಡೇಟ್‌ ರಿವೀಲ್

rape

ತಮಿಳು ಚಿತ್ರರಂಗ; ಲೈಂ*ಗಿಕ ದೌರ್ಜನ್ಯ ಎಸಗಿದರೆ 5 ವರ್ಷ ನಿಷೇಧ!

Video: ದಳಪತಿ ವಿಜಯ್‌ ʼಗೋಟ್‌ʼ ಸಿನಿಮಾ ನೋಡಲು ನಿಜವಾದ ಆಡನ್ನೇ ಥಿಯೇಟರ್ ಗೆ ಕರೆತಂದ ನಟ.!

Video: ದಳಪತಿ ವಿಜಯ್‌ ʼಗೋಟ್‌ʼ ಸಿನಿಮಾ ನೋಡಲು ನಿಜವಾದ ಆಡನ್ನೇ ಥಿಯೇಟರ್ ಗೆ ಕರೆತಂದ ನಟ.!

The GOAT Twitter Review: ಹೇಗಿದೆ ದಳಪತಿ ವಿಜಯ್‌ ʼಗೋಟ್‌ʼ?; ನೋಡಿದವರು ಏನಂತಾರೆ?

The GOAT Twitter Review: ಹೇಗಿದೆ ದಳಪತಿ ವಿಜಯ್‌ ʼಗೋಟ್‌ʼ?; ನೋಡಿದವರು ಏನಂತಾರೆ?

MUST WATCH

udayavani youtube

ಗಜಪಯಣಕ್ಕೆ ಚಾಲನೆ : ಕ್ಯಾಪ್ಟನ್‌ ಅಭಿಮನ್ಯು ನೇತೃತ್ವದ 9 ಆನೆಗಳ ಗಜಪಡೆ

udayavani youtube

ರಕ್ಷಾ ಬಂಧನದ ಅರ್ಥ ಮತ್ತು ಮಹತ್ವ | ರಕ್ಷಾ ಬಂಧನ 2024

udayavani youtube

ಕಡಿಮೆ ಬೆಲೆಗೆ ಫಸ್ಟ್ ಕ್ಲಾಸ್ ಬಾಳೆಎಲೆ ಊಟ

udayavani youtube

ಆ.18 ರಿಂದ ಶ್ರೀಕೃಷ್ಣ ಮಠದಲ್ಲಿ ಕ್ರೀಡೋತ್ಸವ

udayavani youtube

ತಮ್ಮ ಮಕ್ಕಳನ್ನು ಬೆಳೆಸುವ ಸಲುವಾಗಿ ಕಂಡೋರ ಮಕ್ಕಳ ಭವಿಷ್ಯ ನಾಶ. ಈ ವ್ಯವಸ್ಥೆಗೆ ನಾನೂ ಬಲಿ

ಹೊಸ ಸೇರ್ಪಡೆ

18

Ganesh Chaturthi: ಸ್ವರ್ಣ ಗೌರಿ ಮತ್ತು ವಿಘ್ನ ವಿನಾಯಕನಿಗೊಂದು ನಮನ

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.