Coastalwood; ತುಳುಚಿತ್ರ ನಿರ್ಮಾಣದತ್ತ ಶಿಲ್ಪಾಗಣೇಶ್;‌ ನಾಯಕನಾಗಿ ನಿತ್ಯಪ್ರಕಾಶ್‌ ಬಂಟ್ವಾಳ


Team Udayavani, Oct 25, 2024, 12:28 PM IST

Coastalwood; ತುಳುಚಿತ್ರ ನಿರ್ಮಾಣದತ್ತ ಶಿಲ್ಪಾಗಣೇಶ್;‌ ನಾಯಕನಾಗಿ ನಿತ್ಯಪ್ರಕಾಶ್‌ ಬಂಟ್ವಾಳ

ಮಣಿಪಾಲ: ತುಳು ಚಿತ್ರ ರಂಗ ( Tulu Film Industry) ಇದೀಗ ಭಿನ್ನ ಸಿನಿಮಾಗಳ ಮೂಲಕ ತನ್ನ ಮಾರುಕಟ್ಟೆ ವಿಸ್ತರಿಸುತ್ತಿದೆ. ಇತ್ತೀಚೆಗೆಯಷ್ಟೇ ತುಳು ಸಿನಿಮಾವು ಸ್ಯಾಟಲೈಟ್‌ ರೈಟ್ಸ್‌ ಪಡೆದು ಕನ್ನಡ ವಾಹಿನಿಯಲ್ಲೂ ಪ್ರದರ್ಶನವಾಗಿತ್ತು. ಬೆಳೆಯುತ್ತಿರುವ ತುಳು ಸಿನಿಮಾ ಇಂಡಸ್ಟ್ರಿಗೆ ಇದೀಗ ಕನ್ನಡದ ಗೋಲ್ಡನ್‌ ಸ್ಟಾರ್‌ ಹೆಜ್ಜೆ ಇಟ್ಟಿದ್ದಾರೆ.

ಹೌದು, ಗೋಲ್ಡನ್‌ ಸ್ಟಾರ್‌ ಗಣೇಶ್‌ (Golden Star Ganesh) ಅವರ ಪತ್ನಿ ಶಿಲ್ಪಾ ಗಣೇಶ್‌ (Shilpa Ganesh) ಅವರು ತುಳು ಸಿನಿಮಾವೊಂದಕ್ಕೆ ಬಂಡವಾಳ ಹೂಡಲು ಮುಂದಾಗಿದ್ದಾರೆ. ಕರಾವಳಿಯವರಾದ ಶಿಲ್ಪಾ ಗಣೇಶ್‌ ಅವರು ತುಳು ಸಿನಿಮಾ ನಿರ್ಮಾಣಕ್ಕೆ ಹೆಜ್ಜೆ ಇಟ್ಟಿದ್ದಾರೆ.

ಶಿಲ್ಪಾ ಗಣೇಶ್‌ ನಿರ್ಮಾಣದ ಮೊದಲ ತುಳು ಚಿತ್ರಕ್ಕೆ ಸಂದೀಪ್‌ ಬೆದ್ರ ಆಕ್ಷನ್ ಕಟ್‌ ಹೇಳಲಿದ್ದಾರೆ. ಸಿನಿಮಾಗೆ ಕಥೆ ಮತ್ತು ಚಿತ್ರಕಥೆಯನ್ನು ಮೋಹನ್‌ ಭಟ್ಕಳ್‌ ಬರೆದಿದ್ದಾರೆ. ಸ್ಯಾಂಡಲ್‌ ವುಡ್‌ ನ ಖ್ಯಾತ ಸಿನಿಮಾಟೋಗ್ರಾಫರ್ ಸಂತೋಶ್ ರೈ ಪತಾಜೆ ಅವರ ಕ್ಯಾಮರಾ ಕೈಚಳಕ ಈ ಸಿನಿಮಾಗೆ ಇರಲಿದೆ.

ಕರಾವಳಿಯ ರಾಜಕೀಯ ಧುರೀಣ ಹರಿಕೃಷ್ಣ ಬಂಟ್ವಾಳ ಅವರ ಪುತ್ರ ನಿತ್ಯಪ್ರಕಾಶ್‌ ಬಂಟ್ವಾಳ ಈ ಸಿನಿಮಾದಲ್ಲಿ ನಾಯಕನ ಪಾತ್ರದಲ್ಲಿ ನಟಿಸಲಿದ್ದಾರೆ. ನಾಯಕ ನಟಿ ಇನ್ನಷ್ಟೇ ಅಂತಿಮವಾಗಬೇಕಿದೆ. ತುಳು ಚಿತ್ರರಂಗದ ಹಲವು ಕಲಾವಿದರು ಇದರಲ್ಲಿ ನಟಿಸಲಿದ್ದಾರೆ.

ಸಿನಿಮಾದ ಪೋಸ್ಟ್‌ ಪ್ರೊಡಕ್ಷನ್‌ ಕೆಲಸಗಳು ನಡೆಯುತ್ತಿದ್ದು, ಡಿಸೆಂಬರ್‌ ನಲ್ಲಿ ಶೂಟಿಂಗ್‌ ಆರಂಭವಾಗಲಿದೆ.

ಟಾಪ್ ನ್ಯೂಸ್

Canada: ಡಿವೈಡರ್ ಗೆ ಡಿಕ್ಕಿ ಹೊಡೆದು ಹೊತ್ತಿ ಉರಿದ ಕಾರು… ನಾಲ್ವರು ಭಾರತೀಯರು ಮೃತ್ಯು

Sapthami Gowda is joins the cast of ‘Halagali’

Sapthami Gowda: ʼಹಲಗಲಿʼಗೆ ಸಪ್ತಮಿ ನಾಯಕಿ; ಡಾಲಿಗೆ ಕಾಂತಾರ ಬೆಡಗಿ ಜೋಡಿ

15-dk

Bengaluru: ನಗರದಲ್ಲಿ ಅನಧಿಕೃತ ಕಟ್ಟಡ ಪತ್ತೆಗೆ ಅ.28ರಿಂದ ಸಮೀಕ್ಷೆ : ಡಿಕೆಶಿ

More MLAs from BJP may come to Congress: Eshwar Khandre

Hubli: ಬಿಜೆಪಿಯಿಂದ ಹೆಚ್ಚಿನ ಶಾಸಕರು ಕಾಂಗ್ರೆಸ್ ಗೆ ಬರಬಹುದು: ಈಶ್ವರ ಖಂಡ್ರೆ

ನಾಮಪತ್ರ ಸಲ್ಲಿಸಿದ ನಿಖಿಲ್ ಕುಮಾರಸ್ವಾಮಿ

Channapatna By election: ನಾಮಪತ್ರ ಸಲ್ಲಿಸಿದ ನಿಖಿಲ್ ಕುಮಾರಸ್ವಾಮಿ

Shiggaon; Ajjamfir Qadri said that Yasir Khan is a BJP agent

Shiggaon ‘ಕೈ’ ಭಿನ್ನಮತ; ಯಾಸಿರ್‌ ಖಾನ್‌ ಬಿಜೆಪಿ ಏಜೆಂಟ್‌ ಎಂದ ಅಜ್ಜಂಫೀರ್‌ ಖಾದ್ರಿ

Pakistan: ಅಂದು ಬಿನ್‌ ಲಾಡೆನ್‌ ಅಡಗಿದ್ದ ಅಬೋಟಾಬಾದ್‌ ಈಗ ಉ*ಗ್ರರ ನೂತನ ತರಬೇತಿ ಕೇಂದ್ರ!

Pakistan: ಅಂದು ಬಿನ್‌ ಲಾಡೆನ್‌ ಅಡಗಿದ್ದ ಅಬೋಟಾಬಾದ್‌ ಈಗ ಉ*ಗ್ರರ ನೂತನ ತರಬೇತಿ ಕೇಂದ್ರ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Middle Class Family Tulu movie

Middle Class Family: ಮತ್ತೆ ರಂಜಿಸಲು ಬರುತ್ತಿದ್ದಾರೆ ಸೌಂಡ್‌ ಲೈಟ್ಸ್‌ ಹುಡುಗರು

Jai tulu movie; ಶೂಟಿಂಗ್‌ ಆರಂಭಿಸಿದ ರೂಪೇಶ್‌ ಶೆಟ್ಟಿ

Jai tulu movie; ಶೂಟಿಂಗ್‌ ಆರಂಭಿಸಿದ ರೂಪೇಶ್‌ ಶೆಟ್ಟಿ

1-a-antr-bg

Konkani Movie; ‘ಅಂತ್ಯಾರಂಭ’ ಚಿತ್ರೀಕರಣ ಪೂರ್ಣ

ತಂತ್ರಜ್ಞಾನ ಬಳಕೆಯಿಂದ ಹೊಸತನಕ್ಕೆ ತೆರೆದುಕೊಂಡ ತುಳು ನಾಟಕ ರಂಗ

Tulu theater: ತಂತ್ರಜ್ಞಾನ ಬಳಕೆಯಿಂದ ಹೊಸತನಕ್ಕೆ ತೆರೆದುಕೊಂಡ ತುಳು ನಾಟಕ ರಂಗ

Tulu Movie ಆ.23: ಕರಾವಳಿಯಾದ್ಯಂತ “ಅನರ್‌ ಕಲಿ’ ತುಳು ಸಿನೆಮಾ ತೆರೆಗೆ

Tulu Movie ಆ.23: ಕರಾವಳಿಯಾದ್ಯಂತ “ಅನರ್‌ ಕಲಿ’ ತುಳು ಸಿನೆಮಾ ತೆರೆಗೆ

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಕಪ್ಪುಪಟ್ಟಿ ತೆಗೆಸಿದ ಚೀಫ್ ಜಸ್ಟೀಸ್ ಆಫ್ ಇಂಡಿಯಾ!

udayavani youtube

ಯಾಹ್ಯಾ ಸಿನ್ವಾರ್ ಹತ್ಯೆಯ ಡ್ರೋನ್ ವಿಡಿಯೋ ಬಿಡುಗಡೆ ಮಾಡಿದ ಇಸ್ರೇಲ್

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

ಹೊಸ ಸೇರ್ಪಡೆ

Canada: ಡಿವೈಡರ್ ಗೆ ಡಿಕ್ಕಿ ಹೊಡೆದು ಹೊತ್ತಿ ಉರಿದ ಕಾರು… ನಾಲ್ವರು ಭಾರತೀಯರು ಮೃತ್ಯು

19

Panaji: ಪಂಡರಪುರಕ್ಕೆ ತೆರಳುವ ಕನಸು ಕೊನೆಗೂ ನನಸಾಗಲಿಲ್ಲ

Sapthami Gowda is joins the cast of ‘Halagali’

Sapthami Gowda: ʼಹಲಗಲಿʼಗೆ ಸಪ್ತಮಿ ನಾಯಕಿ; ಡಾಲಿಗೆ ಕಾಂತಾರ ಬೆಡಗಿ ಜೋಡಿ

ಬಿಜೆಪಿಯವರಿಗೆ ಕಾಳಜಿಯಿದ್ದರೆ ಕೇಂದ್ರದಿಂದ ಬೆಳೆ ಪರಿಹಾರ ಹೆಚ್ಚಿಸಲಿ: ಕೃಷ್ಣ ಬೈರೇಗೌಡ

ಬಿಜೆಪಿಯವರಿಗೆ ಕಾಳಜಿಯಿದ್ದರೆ ಕೇಂದ್ರದಿಂದ ಬೆಳೆ ಪರಿಹಾರ ಹೆಚ್ಚಿಸಲಿ: ಕೃಷ್ಣ ಬೈರೇಗೌಡ

16-railway

Bengaluru: ದೀಪಾವಳಿ ಪ್ರಯುಕ್ತ 14 ರೈಲುಗಳಿಗೆ ಹೆಚ್ಚುವರಿ ಬೋಗಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.