![mohan bhagwat](https://www.udayavani.com/wp-content/uploads/2025/02/mohan-bhagwat-415x249.jpg)
![mohan bhagwat](https://www.udayavani.com/wp-content/uploads/2025/02/mohan-bhagwat-415x249.jpg)
Team Udayavani, Apr 2, 2021, 3:48 PM IST
Representative Image
ಇಂಧೋರ್: ಕೋವಿಡ್ ಲಸಿಕೆ ಅಭಿಯಾನದ ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲಿ ಗೊಂದಲ ಸೃಷ್ಟಿಸುವ ಸುದ್ದಿಯನ್ನು ಹಬ್ಬಿಸಿದ ಆರೋಪದ ಮೇಲೆ ಇಬ್ಬರು ವ್ಯಕ್ತಿಗಳ ಮೇಲೆ ದೂರು ದಾಖಲಿಸಿಕೊಂಡಿರುವ ಘಟನೆ ಇಂದೋರ್ ನಲ್ಲಿ ಶುಕ್ರವಾರ (ಏಪ್ರಿಲ್ 02) ನಡೆದಿದೆ.
ಇದನ್ನೂ ಓದಿ:ಯಡಿಯೂರಪ್ಪನ ಕಂಪನಿ ಹೋಗಬೇಕು, ಇಲ್ಲದಿದ್ದರೆ ರಾಜ್ಯದ ಜನತೆಗೆ ಒಳಿತಾಗುವುದಿಲ್ಲ: ವಾಟಾಳ್
ಈ ಇಬ್ಬರು ಇನ್ಸ್ ಟಾಗ್ರಾಮ್ ಖಾತೆಯಲ್ಲಿ ಕೋವಿಡ್ ಲಸಿಕೆ ಕುರಿತು ವಿಡಿಯೋ ಅಪ್ ಲೋಡ್ ಮಾಡಿದ್ದು, ಇದರಿಂದ ಜನಸಾಮಾನ್ಯರಲ್ಲಿ ಲಸಿಕೆ ಪ್ರಯೋಜನದ ಬಗ್ಗೆ ಗೊಂದಲ ಮೂಡಿಸಿರುವುದಾಗಿ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.
ಕೋವಿಡ್ ಲಸಿಕೆ ಬಗ್ಗೆ ಗೊಂದಲ ಮೂಡಿಸಿದ್ದ ಇಬ್ಬರ ವಿರುದ್ಧ ಸ್ಥಳೀಯ ಪತ್ರಕರ್ತ ಮಹೇಂದ್ರ ಪಾಠಕ್ (51ವರ್ಷ) ಗುರುವಾರ ರಾತ್ರಿ ದೂರು ನೀಡಿದ್ದರು. ಈ ನಿಟ್ಟಿನಲ್ಲಿ ಇಬ್ಬರ ವಿರುದ್ಧ ಭಾರತೀಯ ದಂಡ ಸಂಹಿತೆ ಸೆಕ್ಷನ್ 188ರ ಪ್ರಕಾರ ದೂರು ದಾಖಲಿಸಿಕೊಳ್ಳಲಾಗಿದೆ ಎಂದು ಟುಕೋಗಂಜ್ ಪೊಲೀಸ್ ಠಾಣಾ ಇನ್ಸ್ ಪೆಕ್ಟರ್ ಕಮಲೇಶ್ ಶರ್ಮಾ ತಿಳಿಸಿದ್ದಾರೆ.
Covid-19: ಕೋವಿಡ್ ಭೀತಿ; ಮೂರು ರಾಜ್ಯಗಳಲ್ಲಿ ಮಾಸ್ಕ್ ಕಡ್ಡಾಯ
Covid 19 ವಿದೇಶದಿಂದ ಬರುವವರಿಗೆ ಕೋವಿಡ್ ಟೆಸ್ಟ್ ಕಡ್ಡಾಯ ಮಾಡಿದ ಉತ್ತರ ಪ್ರದೇಶ ಸರ್ಕಾರ
ಕೋವಿಡ್ ಗೂ ಹೃದಯಾಘಾತಕ್ಕೂ ಸಂಬಂಧವಿದೆಯೇ? ಉತ್ತರ ನೀಡಿದ ಕೇಂದ್ರ ಆರೋಗ್ಯ ಸಚಿವ
ಎಚ್3ಎನ್2 ಭೀತಿಯ ಮಧ್ಯೆ ಕೋವಿಡ್ ಏರಿಕೆ; ಒಂದೇ ದಿನ ಸಾವಿರ ದಾಟಿದ ಸೋಂಕಿತರ ಸಂಖ್ಯೆ
ಕೋವಿಡ್ 19 ಲಸಿಕೆಯಿಂದ ಅಡ್ಡಪರಿಣಾಮ ಇರೋದು ನಿಜ: RTIನಲ್ಲಿ ಕೇಂದ್ರದ ಉತ್ತರ ಬಹಿರಂಗ
RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್
IPL 2025: ಐಪಿಎಲ್ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ
Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್
Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ
Pariksha Pe Charcha: ಸ್ಮಾರ್ಟ್ ಫೋನ್ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು
You seem to have an Ad Blocker on.
To continue reading, please turn it off or whitelist Udayavani.