![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, Apr 21, 2020, 8:48 PM IST
Chief Minister Arvind Kejriwal
ನವದೆಹಲಿ: ರಾಷ್ಟ್ರರಾಜಧಾನಿ ದಿಲ್ಲಿಯಲ್ಲಿ ಕೋವಿಡ್ 19 ಸೋಂಕಿತರ ಪ್ರಕರಣ 2,081ಕ್ಕೆ ತಲುಪಿದ್ದು, 47 ಮಂದಿ ಸಾವನ್ನಪ್ಪಿದ್ದಾರೆ. ಈವರೆಗೆ 431 ಜನರು ಗುಣಮುಖರಾಗಿದ್ದಾರೆ ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ತಿಳಿಸಿದ್ದಾರೆ.
1,397 ಮಂದಿಯ ಸ್ಯಾಂಪಲ್ಸ್ ಅನ್ನು ಸೋಮವಾರ ಕಳುಹಿಸಲಾಗಿದ್ದು, ಇದರಲ್ಲಿ 84 ಮಂದಿಗೆ ಕೋವಿಡ್ 19 ಪಾಸಿಟಿವ್ ವರದಿ ಬಂದಿದೆ ಎಂದು ಹೇಳಿದರು. ಕೋವಿಡ್ 19ಗೆ ಸಂಬಂಧಿಸಿದಂತೆ ನಾವು ನಡೆಸಿದ ವಿಶ್ಲೇಷಣೆ ಪ್ರಕಾರ, 50ವರ್ಷಕ್ಕೆ ಮೇಲ್ಪಟ್ಟವರು ಶೇ.80ರಷ್ಟು ಸಾವನ್ನಪ್ಪಿದ್ದಾರೆ. ರೇಷನ್ ಕಾರ್ಡ್ ಇಲ್ಲದ 30 ಲಕ್ಷ ಮಂದಿಗೆ ಪಡಿತರ ವಿತರಿಸುತ್ತಿದ್ದೇವೆ ಎಂದು ತಿಳಿಸಿದರು.
ಅಂತರ್ಜಾಲದ ಮೂಲಕ ಮಾಹಿತಿ ಹಂಚಿಕೊಂಡ ಕೇಜ್ರಿವಾಲ್, ದಿಲ್ಲಿ ಸರ್ಕಾರ ಸುಮಾರು ಒಂದು ಕೋಟಿಗಿಂತಲೂ ಅಧಿಕ ಜನರಿಗೆ ಉಚಿತವಾಗಿ ರೇಷನ್ ನೀಡುತ್ತಿದೆ. ದಿಲ್ಲಿಯ ಎಲ್ಲಾ ಶಾಸಕರು, ಸಂಸದರು ತಮ್ಮ ಕ್ಷೇತ್ರಗಳಲ್ಲಿನ ಜನರಿಗೆ 2000 ಸಾವಿರ ರೂಪಾಯಿ ಫುಡ್ ಕೂಪನ್ ನೀಡುತ್ತಿದ್ದಾರೆ ಎಂದು ತಿಳಿಸಿದರು.
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ
You seem to have an Ad Blocker on.
To continue reading, please turn it off or whitelist Udayavani.