ಇಟಲಿಯಿಂದ “ಜಿಆರ್‌ಎಡಿ-ಕೋವ್‌2′ ; ಕೋವಿಡ್‌ ಲಸಿಕೆಯ ಪ್ರಯೋಗ ಆರಂಭ


Team Udayavani, Aug 25, 2020, 5:33 AM IST

ಇಟಲಿಯಿಂದ “ಜಿಆರ್‌ಎಡಿ-ಕೋವ್‌2′ ; ಕೋವಿಡ್‌ ಲಸಿಕೆಯ ಪ್ರಯೋಗ ಆರಂಭ

ಸ್ಪ್ಯಾನಿಷ್‌ ದ್ವೀಪ: ಇಲ್ಲಿನ ಜನರು ಸಾಮಾಜಿಕ ಅಂತರವನ್ನು ಮರೆತು ಕಂಡಿದ್ದು ಹೀಗೆ.

ರೋಮ್: ಸದ್ಯ ವಿಶ್ವದ ಬಹತೇಕ ರಾಷ್ಟ್ರಗಳು ಕೋವಿಡ್ ಸೋಂಕನ್ನು ನಿಷ್ಕ್ರಿಯಗೊಳಿಸುವ ಲಸಿಕೆ ಅಭಿವೃದ್ಧಿ ಕಾರ್ಯದ ಹಿಂದೆ ಬಿದ್ದಿದ್ದಾರೆ. ಇದೀಗ ಕೊರೊನಾ ಸೋಂಕು ಪೀಡಿತ ರಾಷ್ಟ್ರಗಳ ಪಟ್ಟಿಯಲ್ಲಿ ಸ್ಥಾನಪಡೆದಿದ್ದ ಇಟಲಿಯಲ್ಲಿ ಸೋಮವಾರದಿಂದ ಕೋವಿಡ್‌ ಲಸಿಕೆಯ ಪ್ರಯೋಗ ಆರಂಭವಾಗಿದೆ.

ಈ ಸಂಭಾವ್ಯ ಲಸಿಕೆಗೆ “ಜಿಆರ್‌ಎಡಿ-ಕೋವ್‌2′ ಎಂದು ಹೆಸರಿಸಲಾಗಿದ್ದು, ರೋಮ್‌ ಮೂಲದ ರೀಥೆರಾ ಎಂಬ ಕಂಪನಿ ಲಸಿಕೆಯನ್ನು ಅಭಿವೃದ್ಧಿಪಡಿಸಿದೆ. ಈ ಲಸಿಕೆಯನ್ನು ಮಿಲಾನ್ನ ಸುತ್ತಲಿನ ಪ್ರದೇಶಗಳಲ್ಲಿರುವ ಪ್ರಾಣಿಗಳ ಮೇಲೆ ಪ್ರಯೋಗ ನಡೆಸಿದ್ದು, ಸಕಾರಾತ್ಮಕ ಪರಿಣಾಮ, ಫ‌ಲಿತಾಂಶಗಳು ಲಭ್ಯವಾಗಿವೆ ಎಂದು ತಜ್ಞರು ತಿಳಿಸಿದ್ದಾರೆ. ರೋಮ್‌ನ ಲಝಾರೊ ಸ್ಪಲಾಂಝನಿ ಇನ್‌ಸ್ಟಿಟ್ಯೂಟ್‌ ಈ ಲಸಿಕೆಯನ್ನು ಮಾನವರ ಮೇಲೆ ಪ್ರಯೋಗ ನಡೆಸಲು ಮುಂದಾಗಿದ್ದು, ಸೋಂಕು ರೋಗಕ್ಕೆ ಚಿಕಿತ್ಸೆ ನೀಡುವಲ್ಲಿ ಪರಿಣತಿ ಹೊಂದಿರುವ ಲಝಾರೊ ಮುಂದಿನ ವಾರ 90 ಸ್ವಯಂ ಸೇವಕರ ಮೇಲೆ ಈ ಲಸಿಕೆಯನ್ನು ಪ್ರಯೋಗಿಸಲಾಗುತ್ತಿದೆ. ಮುಂದಿನ ವರ್ಷದ ಮಳೆಗಾಲದ ಹೊತ್ತಿಗೆ ಅಧಿಕೃತವಾಗಿ ಲಸಿಕೆ ಲಭ್ಯವಾಗುವ ವಿಶ್ವಾಸವಿದೆ ಎನ್ನುತ್ತಿದ್ದಾರೆ ಸಂಸ್ಥೆಯ ಮುಖ್ಯಸ್ಥರು. ಲಸಿಕೆ ಪ್ರಯೋಗ ಕುರಿತು ಸುದ್ದಿ ಸಂಸ್ಥೆಯೊಂದಿಗೆ ಮಾತನಾಡಿದ ಸ್ಪಲಾಂಝನಿ ಆಸ್ಪತ್ರೆಯ ಆರೋಗ್ಯ ನಿರ್ದೇಶಕ ಫ್ರಾನ್ಸಿಸ್ಕೊ ವೈಯಾ, “ಮೊದಲು ಲಸಿಕೆಯ ಪ್ರಯೋಗಕ್ಕೆ ಒಳಪಟ್ಟ ವ್ಯಕ್ತಿಯನ್ನು ಮನೆಗೆ ಕಳುಹಿಸುವ ಮುನ್ನ 4 ಗಂಟೆಗಳ ಕಾಲ ನಿಗಾವಹಿಸಲಾಗುತ್ತದೆ. ಅನಂತರ 12 ವಾರಗಳ ಕಾಲ ಆ ವ್ಯಕ್ತಿಯ ಆರೋಗ್ಯದ ಮೇಲೆ ನಿಗಾ ಇಡಲಾಗುತ್ತದೆ. ಏನಾದರೂ ಆರೋಗ್ಯದ ಮೇಲೆ ಅಡ್ಡ ಅಪರಿಣಾಮಗಳು ಉಂಟಾದರೆ, ತತ್‌ಕ್ಷಣ ಅದಕ್ಕೆ ಚಿಕಿತ್ಸೆ ನೀಡಲಾಗುತ್ತದೆ’ ಎಂದು ಹೇಳಿದ್ದಾರೆ.

ಟಾಪ್ ನ್ಯೂಸ್

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Covid-19: ಕೋವಿಡ್ ಭೀತಿ; ಮೂರು ರಾಜ್ಯಗಳಲ್ಲಿ ಮಾಸ್ಕ್‌ ಕಡ್ಡಾಯ

Covid-19: ಕೋವಿಡ್ ಭೀತಿ; ಮೂರು ರಾಜ್ಯಗಳಲ್ಲಿ ಮಾಸ್ಕ್‌ ಕಡ್ಡಾಯ

UP government mandates Covid testing for arriving international passengers

Covid 19 ವಿದೇಶದಿಂದ ಬರುವವರಿಗೆ ಕೋವಿಡ್ ಟೆಸ್ಟ್ ಕಡ್ಡಾಯ ಮಾಡಿದ ಉತ್ತರ ಪ್ರದೇಶ ಸರ್ಕಾರ

mansukh mandaviya

ಕೋವಿಡ್ ಗೂ ಹೃದಯಾಘಾತಕ್ಕೂ ಸಂಬಂಧವಿದೆಯೇ? ಉತ್ತರ ನೀಡಿದ ಕೇಂದ್ರ ಆರೋಗ್ಯ ಸಚಿವ

India Sees Single-Day Rise Of Over 1,000 Covid-19 Cases

ಎಚ್3ಎನ್2 ಭೀತಿಯ ಮಧ್ಯೆ ಕೋವಿಡ್ ಏರಿಕೆ; ಒಂದೇ ದಿನ ಸಾವಿರ ದಾಟಿದ ಸೋಂಕಿತರ ಸಂಖ್ಯೆ

ಕೋವಿಡ್ 19 ಲಸಿಕೆಯಿಂದ ಅಡ್ಡಪರಿಣಾಮ ಇರೋದು ನಿಜ: RTIನಲ್ಲಿ ಕೇಂದ್ರದ ಉತ್ತರ ಬಹಿರಂಗ

ಕೋವಿಡ್ 19 ಲಸಿಕೆಯಿಂದ ಅಡ್ಡಪರಿಣಾಮ ಇರೋದು ನಿಜ: RTIನಲ್ಲಿ ಕೇಂದ್ರದ ಉತ್ತರ ಬಹಿರಂಗ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

16

Pro Hockey: ಇಂಗ್ಲೆಂಡ್‌ ವಿರುದ್ಧ ಭಾರತ ವನಿತೆಯರಿಗೆ ಸೋಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.