2 ವರ್ಷಗಳಲ್ಲಿ ಕೊರೊನಾ ಸೋಂಕು ಕೊನೆಯಾಗಲಿದೆ: ವಿಶ್ವ ಆರೋಗ್ಯ ಸಂಸ್ಥೆ

102 ವರ್ಷಗಳ ಹಿಂದೆ ಕಾಣಿಸಿಕೊಂಡಿದ್ದ ಸ್ಪ್ಯಾನಿಷ್‌ ಜ್ವರ ಅಂತ್ಯವಾಗಲು 2 ವರ್ಷಗಳೇ ಬೇಕಾದವು. 

Team Udayavani, Aug 24, 2020, 11:27 AM IST

2 ವರ್ಷಗಳಲ್ಲಿ ಕೊರೊನಾ ಸೋಂಕು ಕೊನೆಯಾಗಲಿದೆ: ವಿಶ್ವ ಆರೋಗ್ಯ ಸಂಸ್ಥೆ

ಜಿನಿವಾ: 1918ರಲ್ಲಿ ಕಾಣಿಸಿಕೊಂಡಿದ್ದ ಸ್ಪ್ಯಾನಿಷ್‌ ಜ್ವರ ಎರಡು ವರ್ಷಗಳ ಕಾಲ ಜಗತ್ತನ್ನು ಕಾಡಿತ್ತು. ಈಗ ಒಂದು ವೇಳೆ, ಲಸಿಕೆ ಪತ್ತೆಹಚ್ಚಲು ಜಗತ್ತು ಒಟ್ಟಾಗಿ ಯಶಸ್ವಿಯಾದರೆ, ಕೊರೊನಾ ಸೋಂಕು ಪಿಡುಗು ಎರಡು ವರ್ಷಗಳಿಗಿಂತಲೂ ಕಡಿಮೆ ಅವಧಿಯಲ್ಲಿ ಕೊನೆಗೊಳ್ಳಲಿದೆ ಎಂದು ವಿಶ್ವ ಆರೋಗ್ಯ ಸಂಸ್ಥೆಯ ಮುಖ್ಯಸ್ಥ ಟೆಡ್ರೊಸ್‌ ಅದಾನೊಮ್‌ ಗೆಬ್ರೆಯೆಸಸ್‌ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

102 ವರ್ಷಗಳ ಹಿಂದೆ ಕಾಣಿಸಿಕೊಂಡಿದ್ದ ಸ್ಪ್ಯಾನಿಷ್‌ ಜ್ವರ ಅಂತ್ಯವಾಗಲು 2 ವರ್ಷಗಳೇ ಬೇಕಾದವು.  ಸದ್ಯದ ಮಾಹಿತಿ ತಂತ್ರಜ್ಞಾನದ ಈ ಯುಗದಲ್ಲಿ, ವಿಶ್ವದೊಂದಿಗೆ ಹೆಚ್ಚು ಸಂಪರ್ಕ ಇರುವುದರಿಂದ ಕೊರೊನಾ ಸೋಂಕು ತ್ವರಿತವಾಗಿ ವ್ಯಾಪಿಸುತ್ತಿದೆ.

ನಾವೆಲ್ಲರೂ ಪರಸ್ಪರ ಬೆಸೆದುಕೊಂಡಿರುವ ಕಾರಣಕ್ಕೆ ಅದು ಹೆಚ್ಚು ಹರಡಿದೆ,’ ಎಂದು ಅವರು ಜಿನಿವಾದಲ್ಲಿ ಹೇಳಿದ್ದಾರೆ. ಜತೆಗೆ ಕೊರೊನಾ ಸೋಂಕನ್ನು ತಡೆಯುವ ತಂತ್ರಜ್ಞಾನ ಮತ್ತು ಜ್ಞಾನ ನಮ್ಮಲ್ಲಿದ್ದು, ಜಾಗತೀಕರಣ, ಜಾಗತಿಕ ಸಂಪರ್ಕಗಳು ನಮಗೆ ವರದಾನವಾಗಿದೆ.

ಹೀಗಾಗಿ ನಾವು ಎರಡು ವರ್ಷಗಳಿಗಿಂತಲೂ ಕಡಿಮೆ ಅವಧಿಯಲ್ಲಿ ವೈರಸ್‌ ಅನ್ನು ಅಂತ್ಯಗೊಳಿಸಬಹುದು,’ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಜಗತ್ತು ಈಗ ಒಗ್ಗಟ್ಟಾಗಬೇಕು ಲಭ್ಯ ಇರುವ ಪರಿಕರಗಳನ್ನು ಸಮರ್ಥವಾಗಿ ಬಳಸಿಕೊಂಡು, ಪರಿಣಾಮಕಾರಿ ಲಸಿಕೆಗಳನ್ನು ಹೊರತರುವಲ್ಲಿ ನಾವು ಕಾರ್ಯಾಚರಿಸುವಲ್ಲಿ ಒಂದಾಗುವ ಅಗತ್ಯವಿದೆ,’ ಎಂದು ಅವರು ಸಂದೇಶ ನೀಡಿದ್ದಾರೆ.

ಕೋವಿಡ್‌: 7ನೇ ಸ್ಥಾನದಲ್ಲಿ ಮೆಕ್ಸಿಕೋ; ಜನರಲ್ಲಿ ಆತಂಕ

ಮಣಿಪಾಲ: ಮೆಕ್ಸಿಕೋದಲ್ಲಿ ಶನಿವಾರ 6,482 ಪ್ರಕರಣಗಳು ವರದಿಯಾಗಿದ್ದು, 644 ಸಾವುಗಳು ಸಂಭವಿಸಿವೆ. ಇದರೊಂದಿಗೆ, ಇಲ್ಲಿ ಸಾವಿನ ಸಂಖ್ಯೆ 60,254ಕ್ಕೆ ತಲುಪಿದೆ. ದೇಶದಲ್ಲಿ ಸೋಂಕಿತರ ಸಂಖ್ಯೆ 5,56,216ಕ್ಕೆ ಏರಿದೆ. ಸಾವಿನ ವಿಷಯದಲ್ಲಿ ಅಮೆರಿಕ ಮತ್ತು ಬ್ರೆಜಿಲ್‌ ಅನಂತರ ವಿಶ್ವದ ಮೂರನೇ ಸ್ಥಾನದಲ್ಲಿ ಭಾರತ ಇದೆ. ಮೆಕ್ಸಿಕೋ 7ನೇ ಸ್ಥಾನದಲ್ಲಿದೆ.

ಕಳೆದ 24 ಗಂಟೆಗಳಲ್ಲಿ 50 ಸಾವಿರಕ್ಕೂ ಹೆಚ್ಚು ಪ್ರಕರಣಗಳು ವರದಿಯಾಗಿವೆ ಎಂದು ಬ್ರೆಜಿಲ್‌ ಆರೋಗ್ಯ ಸಚಿವಾಲಯ ಹೇಳಿದೆ. ಇದರೊಂದಿಗೆ ದೇಶದಲ್ಲಿ ಸೋಂಕಿತರ ಸಂಖ್ಯೆ 35 ಲಕ್ಷ ದಾಟಿದೆ. ಶನಿವಾರ ಇಲ್ಲಿ 892 ಸಾವುಗಳು ಸಂಭವಿಸಿವೆ. ದೇಶದಲ್ಲಿ ಸತ್ತವರ ಸಂಖ್ಯೆ ಈಗ 114250ಕ್ಕೆ ತಲುಪಿದೆ. ಡಬ್ಲ್ಯುಎಚ್‌ಒ ತಂಡ ಐದು ದಿನಗಳ ಪ್ರವಾಸದಲ್ಲಿ ಶನಿವಾರ ಬ್ರೆಜಿಲ್‌ಗೆ ಆಗಮಿಸಿತ್ತು. ಅಧಿಕಾರಿಗಳೊಂದಿಗೆ ಹೊಸ ಕ್ರಮಗಳ ಕುರಿತು ಚರ್ಚಿಸಿದ್ದರು.

ಟಾಪ್ ನ್ಯೂಸ್

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Obama Is Queer: ಮಾಜಿ ಅಧ್ಯಕ್ಷ ಒಬಾಮಾ ಪತ್ನಿ ಮಿಚೆಲ್‌ ಗಂಡಸು: ಮಸ್ಕ್ ತಂದೆ

Obama Is Queer: ಮಾಜಿ ಅಧ್ಯಕ್ಷ ಒಬಾಮಾ ಪತ್ನಿ ಮಿಚೆಲ್‌ ಗಂಡಸು: ಮಸ್ಕ್ ತಂದೆ

Trump-musk

Cut Down: ವೆಚ್ಚ ಕಡಿತ: ಅಮೆರಿಕ ಸರಕಾರಿ ಉದ್ಯೋಗಿಗಳೇ ವಜಾ!

Mexico:ಯುರೋಪ್‌ ನ Most ವಾಂಟೆಡ್‌ ಕ್ರಿ*ಮಿನಲ್‌, ಡ್ರ*ಗ್‌ ಕಿಂಗ್‌ ಪಿನ್‌ ಮಾರ್ಕೋ ಹತ್ಯೆ

Mexico:ಯುರೋಪ್‌ ನ Most ವಾಂಟೆಡ್‌ ಕ್ರಿ*ಮಿನಲ್‌, ಡ್ರ*ಗ್‌ ಕಿಂಗ್‌ ಪಿನ್‌ ಮಾರ್ಕೋ ಹ*ತ್ಯೆ

India cuts import duty on American Bourbon Whiskey

Bourbon Whiskey: ಅಮೆರಿಕದ ಬೌರ್ಬನ್ ವಿಸ್ಕಿ ಆಮದು ಸುಂಕ ಕಡಿತ ಮಾಡಿದ ಭಾರತ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.