ಕೋವಿಡ್‌ಗಿಂತ 10 ಪಟ್ಟು ಅಪಾಯಕಾರಿ ವೈರಸ್‌ ಮಲೇಷ್ಯಾದಲ್ಲಿ ಪತ್ತೆ!


Team Udayavani, Aug 17, 2020, 7:38 PM IST

D614G-Mutation

ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used

ಮಣಿಪಾಲ: ಕೋವಿಡ್‌ -19 ಗೆ ಕಾರಣವಾಗುವ SARS&CoV&2 ವೈರಸ್‌ನ ರೂಪಾಂತರವಾದ ಡಿ614ಜಿ ಪತ್ತೆಯಾಗಿದೆ ಎಂದು ಮಲೇಷ್ಯಾ ಆರೋಗ್ಯ ಸಚಿವಾಲಯ ಪ್ರಕಟಿಸಿದೆ.

ಇದು ಕೋವಿಡ್‌ 19ಗಿಂತ 10 ಪಟ್ಟು ಹೆಚ್ಚು ಅಪಾಯಕಾರಿಯಾದ ವೈರಸ್‌ ಎಂದು ಹೇಳಲಾಗಿದೆ.

ಮೂಲಗಳ ಪ್ರಕಾರ ಇದನ್ನು ಕೋವಿಡ್‌ 19ನ ಮತ್ತೂಂದು ಮುಖ ಎಂದು ಹೇಳಲಾಗುತ್ತಿದ್ದು, ಅದಕ್ಕಿಂತ ಹೆಚ್ಚು ಅಪಾಯಕಾರಿಯಾಗಿದೆ.

45 ಜನರ ಸೋಂಕಿತ ಗುಂಪಿನಲ್ಲಿ 3 ಜನರಲ್ಲಿ ಕೋವಿಡ್‌ ತಳಿಯ ಈ ವೈರಸ್‌ ಪತ್ತೆಯಾಗಿದೆ.

ಆಘಾತಕಾರಿ ಅಂಶ ಎಂದರೆ ಭಾರತದಿಂದ ಹಿಂತಿರುಗಿದ ರೆಸ್ಟೋರೆಂಟ್‌ ಮಾಲಕರ ಮೂಲಕ ಈ ವೈರಸ್‌ ಹರಡಿದೆ ಎಂದು ಹೇಳಲಾಗುತ್ತಿದೆ.

ಭಾರತದಿಂದ ತೆರಳಿದ ಬಳಿಕ ಮಲೇಷ್ಯಾದಲ್ಲಿ 14 ದಿನಗಳ ಕ್ವಾರಂಟೈನ್‌ ನಿಯಮಗಳನ್ನು ಪಾಲಿಸದೇ ಇದ್ದದ್ದು ಇತರರಲ್ಲಿ ಇದು ಕಾಣಿಸಿಕೊಳ್ಳಲು ಕಾರಣ ಎಂದು ಹೇಳಲಾಗಿದೆ. ಇದೀಗ ಈ ಸೋಂಕಿತ ವ್ಯಕ್ತಿಗೆ 5 ತಿಂಗಳ ವರೆಗೆ ಜೈಲು ಶಿಕ್ಷೆ ಮತ್ತು ದಂಡ ವಿಧಿಸಲಾಗಿದೆ. ಫಿಲಿಪೈನ್ಸ್‌ನಿಂದ ಹಿಂದಿರುಗಿದ ಮತ್ತೂಂದು ಗುಂಪಿನಲ್ಲಿಯೂ ಇದೇ ಮಾದರಿಯ ವೈರಸ್‌ ಕಂಡುಬಂದಿದೆ.

ಕೋವಿಡ್‌ಗೆ ಲಸಿಕೆಗಳು ಇದೀಗ ತಯಾರಾಗುತ್ತಿರುವ ಹೊತ್ತಿನಲ್ಲಿ ಇಂತಹ ಹೊಸ ಹೊಸ ಪ್ರಕರಣಗಳು ಲಸಿಕೆಯನ್ನು ದುರ್ಬಲವಾಗಿ ಮಾಡಬಹುದಾಗಿದೆ. ಮಲೇಷ್ಯಾದ ಆರೋಗ್ಯ ಸೇವೆಯ ಮಹಾನಿರ್ದೇಶಕರಾದ ನೂರ್‌ ಹಿಶಮ್‌ ಅಬ್ದುಲ್ಲಾ ಅವರ ಪ್ರಕಾರ, ಕೋವಿಡ್‌ ತನ್ನ ಸ್ವರೂಪವನ್ನು ಬದಲಾಯಿಸುತ್ತಿರುತ್ತದೆ. ಇದು ಲಸಿಕೆಯ ಸಾಮರ್ಥ್ಯದ ಮೇಲೆ ಸ್ವಲ್ಪ ಪರಿಣಾಮ ಬೀರುತ್ತದೆ ಎಂದಿದ್ದಾರೆ.

ಯುರೋಪ್‌ ಮತ್ತು ಅಮೆರಿಕದಲ್ಲಿ ಕೋವಿಡ್‌ನ‌ ಈ ಮಾದರಿಯ ವೈರಸ್‌ಗಳು ಹೆಚ್ಚಾಗಿ ಕಂಡುಬರುತ್ತವೆ. ಕೋವಿಡ್‌ ರೋಗಿಯಲ್ಲಿ ಇರುವಷ್ಟೇ ರೋಗ ಲಕ್ಷಣಗಳು ಇದರಲ್ಲಿ ಕಂಡುಬಂದಿದ್ದು, ರೋಗ ನಿರೋಧಕ ಶಕ್ತಿಯನ್ನು ಸಂಪೂರ್ಣ ಕುಂಠಿಸಬಹುದಾದ ಸಾಧ್ಯತೆ.
ಜಗತ್ತಿಗೆ ಹೋಲಿಸಿದರೆ, ಕೋವಿಡ್‌ ಪ್ರಕರಣಗಳನ್ನು ತಡೆಗಟ್ಟುವ ಮತ್ತು ವ್ಯವಹರಿಸುವಲ್ಲಿ ಮಲೇಷ್ಯಾ ಉತ್ತಮ ಕೆಲಸ ಮಾಡಿದೆ. ಜುಲೈ 28ರಿಂದ ಆಗಸ್ಟ್‌ 16ರ ವರೆಗೆ ಕೇವಲ 26 ಹೊಸ ಪ್ರಕರಣಗಳು ವರದಿಯಾಗಿವೆ.

ಏನಿದು ಡಿ 614ಜಿ?
ಡಿ 614 ಜಿ ರೂಪಾಂತರವನ್ನು ಫೆಬ್ರವರಿ ತಿಂಗಳಿನಲ್ಲಿ ಮೊದಲ ಬಾರಿಗೆ ಕಂಡುಹಿಡಿಯಲಾಯಿತು. ಅಂದಿನಿಂದ ವಿಶ್ವದಾದ್ಯಂತ ಸ್ವ್ಯಾಬ್‌ ಮಾದರಿಗಳಲ್ಲಿ ಕಂಡುಬರುವ SARS&CoV&2ನ ಪ್ರಬಲ ರೂಪಾಂತರವಾಗಿದೆ. ಡಿ 614ಜಿ ಸಾರ್ಸ್‌-ಕೋವ್‌ -2 ಎಂದರೆ ಕೋವಿಡ್‌ -19 ರೋಗಕ್ಕೆ ಕಾರಣವಾಗುವ ವೈರಸ್‌ನ ಅಧಿಕೃತ ಹೆಸರು. ಡಿ 614 ಜಿ ಎಂಬುದು ಸಾರ್ಸ್‌-ಕೋವ್‌ -2ರ ರೂಪಾಂತರವಾಗಿದೆ. ಡಿ 614 ಜಿ ನಮ್ಮ ಜೀವಕೋಶಗಳಿಗೆ ಪ್ರವೇಶಿಸಲು ಬಳಸುವ ವೈರಸ್‌ ಸ್ಟ್ರೈಕ್‌ ಅನ್ನು ರಚಿಸುವ ಪ್ರೊಟೀನ್ನಲ್ಲಿದೆ. ಈ ರೂಪಾಂತರವು ಅಮೈನೊ ಆಮ್ಲವನ್ನು 614ನೇ ಸ್ಥಾನದಲ್ಲಿ, ಡಿ (ಆಸ್ಪರ್ಟಿಕ್‌ ಆಮ್ಲ)ದಿಂದ ಜಿ (ಗ್ಲೆçಸಿನ್‌) ಗೆ ಬದಲಾಯಿಸುತ್ತದೆ.

ಟಾಪ್ ನ್ಯೂಸ್

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Obama Is Queer: ಮಾಜಿ ಅಧ್ಯಕ್ಷ ಒಬಾಮಾ ಪತ್ನಿ ಮಿಚೆಲ್‌ ಗಂಡಸು: ಮಸ್ಕ್ ತಂದೆ

Obama Is Queer: ಮಾಜಿ ಅಧ್ಯಕ್ಷ ಒಬಾಮಾ ಪತ್ನಿ ಮಿಚೆಲ್‌ ಗಂಡಸು: ಮಸ್ಕ್ ತಂದೆ

Trump-musk

Cut Down: ವೆಚ್ಚ ಕಡಿತ: ಅಮೆರಿಕ ಸರಕಾರಿ ಉದ್ಯೋಗಿಗಳೇ ವಜಾ!

Mexico:ಯುರೋಪ್‌ ನ Most ವಾಂಟೆಡ್‌ ಕ್ರಿ*ಮಿನಲ್‌, ಡ್ರ*ಗ್‌ ಕಿಂಗ್‌ ಪಿನ್‌ ಮಾರ್ಕೋ ಹತ್ಯೆ

Mexico:ಯುರೋಪ್‌ ನ Most ವಾಂಟೆಡ್‌ ಕ್ರಿ*ಮಿನಲ್‌, ಡ್ರ*ಗ್‌ ಕಿಂಗ್‌ ಪಿನ್‌ ಮಾರ್ಕೋ ಹ*ತ್ಯೆ

India cuts import duty on American Bourbon Whiskey

Bourbon Whiskey: ಅಮೆರಿಕದ ಬೌರ್ಬನ್ ವಿಸ್ಕಿ ಆಮದು ಸುಂಕ ಕಡಿತ ಮಾಡಿದ ಭಾರತ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.