![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, Apr 21, 2020, 9:00 PM IST
Representative Image
ನವದೆಹಲಿ: ಮಾರಣಾಂತಿಕ ಕೋವಿಡ್ 19 ವೈರಸ್ ತಡೆಗಟ್ಟುವ ನಿಟ್ಟಿನಲ್ಲಿ ದೇಶದ ಪ್ರತಿಕ್ರಿಯೆ ಹೇಗಿದೆ ಎಂಬುದನ್ನು ಪುನರ್ ಪರಿಶೀಲಿಸುವ ನಿಟ್ಟಿನಲ್ಲಿ ಬುಧವಾರ ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ಕೇಂದ್ರ ಸಚಿವ ಸಂಪುಟ ಸಭೆ ನಡೆಯಲಿದೆ ಎಂದು ಮೂಲಗಳು ತಿಳಿಸಿವೆ.
ದೀರ್ಘಕಾಲದ ಲಾಕ್ ಡೌನ್ ನಿಂದಾಗಿ ಕೋಟ್ಯಂತರ ಕೂಲಿ ಕಾರ್ಮಿಕರು ತೊಂದರೆ ಅನುಭವಿಸುವಂತಾಗಿತ್ತು. ಅಲ್ಲದೇ ಇದರಿಂದ ಉಪವಾಸ ಸ್ಥಿತಿಗೆ ತಲುಪುವಂತಾಗಿತ್ತು. ಈ ಹಿನ್ನೆಲೆಯಲ್ಲಿ ಸೋಮವಾರ ಸರ್ಕಾರ ಕೆಲವು ಉದ್ಯೋಗ ಮತ್ತು ಫ್ಯಾಕ್ಟರಿಗಳನ್ನು ತೆರೆಯಲು ಅನುಮತಿ ನೀಡಿತ್ತು.
ಜಗತ್ತಿನ ಎಲ್ಲೆಡೆ ಲಾಕ್ ಡೌನ್ ಮುಂದುವರಿದಿದ್ದು, ಇದೊಂದು ಸವಾಲಿನ ಕೆಲಸವಾಗಿದ್ದು, ದೇಶದಲ್ಲಿ ಮೇ 3ರವರೆಗೆ ಲಾಕ್ ಡೌನ್ ಜಾರಿಯಲ್ಲಿರಲಿದೆ. ಅಲ್ಲದೇ ಜನರು ಕೂಡಾ ದಿನನಿತ್ಯದ ವಸ್ತು ಮತ್ತು ಔಷಧ ಹೊರತುಪಡಿಸಿ ಬೇರೆ ಯಾವುದಕ್ಕೂ ಮನೆಯಿಂದ ಹೊರಬರುವಂತಿಲ್ಲ.
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ
You seem to have an Ad Blocker on.
To continue reading, please turn it off or whitelist Udayavani.