ಕೋವಿಡ್ ಸೋಂಕು ಪರೀಕ್ಷೆ ಫ‌ಲಿತಾಂಶ 30 ನಿಮಿಷದಲ್ಲಿ!


Team Udayavani, Jun 16, 2020, 6:15 AM IST

ಕೋವಿಡ್ ಸೋಂಕು ಪರೀಕ್ಷೆ ಫ‌ಲಿತಾಂಶ 30 ನಿಮಿಷದಲ್ಲಿ!

ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used

ಭಾರತದಲ್ಲೀಗ ಕೋವಿಡ್ ಸೋಂಕು ಹೆಚ್ಚಾಗುತ್ತಿದ್ದು, ಅತಿ ಕಡಿಮೆ ಅವಧಿಯಲ್ಲಿ ಹೆಚ್ಚೆಚ್ಚು ಜನರನ್ನು ಪರೀಕ್ಷೆಗೊಳಪಡಿಸುವ ಅವಶ್ಯಕತೆಯೂ ಎದ್ದು ಕಾಣುತ್ತಿದೆ.

ಕಾಕತಾಳೀಯವೆಂಬಂತೆ, ಕೊರಿಯಾದ ಎಸ್‌ಡಿ ಬಯೋಸೆನ್ಸರ್‌ ಎಂಬ ಕಂಪನಿ, ಕೇವಲ 30 ನಿಮಿಷಗಳಲ್ಲಿ ಕೋವಿಡ್ ಸೋಂಕು ದೃಢಪಡಿಸುವ ಆ್ಯಂಟಿಜೆನ್‌ ಕಿಟ್‌ ಒಂದನ್ನು ತಯಾರಿಸಿದೆ.

ಗುರುಗ್ರಾಮ ಹರ್ಯಾಣದ ಮನೇಸರ್‌ನಲ್ಲಿ ಕಾರ್ಯನಿರ್ವಹಿಸುತ್ತಿರುವ ಈ ಕಂಪನಿಯ ಹೊಸ ಕಿಟ್‌ಗೆ ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿಯ (ಐಸಿಎಂಆರ್‌), ಏಮ್ಸ್‌ ಒಪ್ಪಿಗೆಯೂ ಸಿಕ್ಕಿದೆ.

ವಿಶೇಷತೆಗಳೇನು?
– ಸಾಮಾನ್ಯವಾಗಿ ಕೋವಿಡ್ ಟೆಸ್ಟ್‌ನಲ್ಲಿ ಬಳಸಲಾಗುವ ಆ್ಯಂಟಿ ಬಾಡಿ ಟೆಸ್ಟ್‌ ಇಲ್ಲಿ ಅವಶ್ಯಕವಿಲ್ಲ.

– ಆ್ಯಂಟಿ ಬಾಡಿ ಸಂಖ್ಯೆ ಗುರುತಿಸಲು ಸಿರೆಂಜ್‌ನಲ್ಲಿ ರಕ್ತದ ಸ್ಯಾಂಪಲ್‌ ಪಡೆಯುವ ಪ್ರಮೇಯವಿಲ್ಲ.

– ಮೂಗಿನ ದ್ರವವನ್ನು ಸಂಗ್ರಹಿಸುವ ಅವಶ್ಯಕತೆಯೂ ಇಲ್ಲ.

– ಗರ್ಭಧಾರಣೆ ಕಿಟ್‌ನಂತೆಯೇ ಇದರ ಉಪಯೋಗವೂ ಸರಳ.

– ಕಿಟ್‌ನಲ್ಲಿನ ಸಾಮಗ್ರಿಗಳನ್ನು ಉಪಯೋಗಿಸಿ ಶಂಕಿತರ ಗಂಟಲು ದ್ರವ ಸಂಗ್ರಹಿಸಿ ಪರೀಕ್ಷಿಸಬಹುದು.

– ಕೇವಲ 2-3 ಹನಿ ಗಂಟಲು ದ್ರವವನ್ನು ಕಿಟ್‌ನೊಂದಿಗೆ ಬರುವ ಸ್ಟ್ರಿಪ್‌ ಮೇಲೆ ಹಾಕಿ ಫ‌ಲಿತಾಂಶ ಪಡೆಯಬಹುದು.

ಕಿಟ್‌ ಪರೀಕ್ಷೆಯೇ ಅಂತಿಮವೇ?
ತಜ್ಞ ವೈದ್ಯರ ಪ್ರಕಾರ, ಕಿಟ್‌ ಮೂಲಕ ನಡೆಸಲಾದ ಪರೀಕ್ಷೆಯಲ್ಲಿ ಪಾಸಿಟಿವ್‌ ಬಂತೆಂದರೆ ಮತ್ತೂಂದು ಸುತ್ತಿನ ಕೋವಿಡ್ ಪರೀಕ್ಷೆ ನಡೆಸುವ ಹಾಗಿಲ್ಲ. ಆದರೆ, ನೆಗೆಟಿವ್‌ ಬಂದರೆ ಮತ್ತೂಮ್ಮೆ ಖಚಿತಪಡಿಸಿಕೊಳ್ಳಲು ಆರ್‌-ಪಿಸಿಆರ್‌ ಪರೀಕ್ಷೆ ಮಾಡಿಸಬೇಕು.

30 ನಿಮಿಷ: ಖಚಿತ ಫ‌ಲಿತಾಂಶ ಸಿಗುವ ಕಾಲಾವಧಿ
93.3% 100% : ಫ‌ಲಿತಾಂಶದ ಖಚಿತತೆ
50.6% 84%: ಕಿಟ್‌ನ ಸೆನ್ಸಿಟಿವಿಟಿ

ಟಾಪ್ ನ್ಯೂಸ್

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Covid-19: ಕೋವಿಡ್ ಭೀತಿ; ಮೂರು ರಾಜ್ಯಗಳಲ್ಲಿ ಮಾಸ್ಕ್‌ ಕಡ್ಡಾಯ

Covid-19: ಕೋವಿಡ್ ಭೀತಿ; ಮೂರು ರಾಜ್ಯಗಳಲ್ಲಿ ಮಾಸ್ಕ್‌ ಕಡ್ಡಾಯ

UP government mandates Covid testing for arriving international passengers

Covid 19 ವಿದೇಶದಿಂದ ಬರುವವರಿಗೆ ಕೋವಿಡ್ ಟೆಸ್ಟ್ ಕಡ್ಡಾಯ ಮಾಡಿದ ಉತ್ತರ ಪ್ರದೇಶ ಸರ್ಕಾರ

mansukh mandaviya

ಕೋವಿಡ್ ಗೂ ಹೃದಯಾಘಾತಕ್ಕೂ ಸಂಬಂಧವಿದೆಯೇ? ಉತ್ತರ ನೀಡಿದ ಕೇಂದ್ರ ಆರೋಗ್ಯ ಸಚಿವ

India Sees Single-Day Rise Of Over 1,000 Covid-19 Cases

ಎಚ್3ಎನ್2 ಭೀತಿಯ ಮಧ್ಯೆ ಕೋವಿಡ್ ಏರಿಕೆ; ಒಂದೇ ದಿನ ಸಾವಿರ ದಾಟಿದ ಸೋಂಕಿತರ ಸಂಖ್ಯೆ

ಕೋವಿಡ್ 19 ಲಸಿಕೆಯಿಂದ ಅಡ್ಡಪರಿಣಾಮ ಇರೋದು ನಿಜ: RTIನಲ್ಲಿ ಕೇಂದ್ರದ ಉತ್ತರ ಬಹಿರಂಗ

ಕೋವಿಡ್ 19 ಲಸಿಕೆಯಿಂದ ಅಡ್ಡಪರಿಣಾಮ ಇರೋದು ನಿಜ: RTIನಲ್ಲಿ ಕೇಂದ್ರದ ಉತ್ತರ ಬಹಿರಂಗ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.