ದೆಹಲಿ ಸರ್ಕಾರದ ಪರಿಸರ ಖಾತೆ ಸಚಿವರಿಗೂ ಕೋವಿಡ್-19 ಸೋಂಕು ದೃಢ


Team Udayavani, Nov 26, 2020, 3:48 PM IST

Delhi-Environment-Minister-Gopal-Rai-Tests-Positive-For-COVID-19

ದೆಹಲಿ: ರಾಷ್ಷ್ರ ರಾಜಧಾನಿ ದೆಹಲಿಯಲ್ಲಿ ದಿನೇ ದಿನೇ ಕೋವಿಡ್ ಸೋಕು ಹೆ್ಚ್ಚುತ್ತಿರುವ ಬೆನ್ನಲ್ಲೇ ದೆಹಲಿ ಸರ್ಕಾರದ ಪರಿಸರ ಖಾತೆ ಸಚಿವ ಗೋಪಾಲ್ ರಾಯ್ ಅವರಿಗೂ ಕೋವಿಡ್ ಸೋಂಕು ದೃಢವಾಗಿದೆ.

ಈ ಕುರಿತಾಗಿ ಪ್ರತಿಕ್ರಿಯೆ ನೀಡಿರುವ ಗೋಪಾಲ್ ರಾಯ್ ಅವರು,  ಇತ್ತೀಚಿಗೆ ತಮ್ಮ ಜೊತೆ ಸಂಪರ್ಕ ಹೊಂದಿದ್ದವರು ಕೋವಿಡ್ ಪರೀಕ್ಷೆಗೆ ಒಳಗಾಗುವಂತೆ ಟ್ವಿಟರ್ ಮೂಲಕ ಮನವಿ ಮಾಡಿದ್ದಾರೆ.

ಕೋವಿಡ್ ಗೆ ಸಂಭಂದಿಸಿದ ಪ್ರಾಥಮಿಕ ಲಕ್ಷಣಗಳು ಕಂಡುಬಂದ ನಂತರ, ನಾನು ಕೋವಿಡ್ ಪರೀಕ್ಷೆಗೆ ಒಳಪಟ್ಟಿದ್ದೇನೆ. ಇದೀಗ ನನಗೆ ಕೋವಿಡ್ ಸೋಂಕು ದೃಢಪಟ್ಟಿದ್ದು ಕೆಲದಿನಗಳಿಂದ ನನ್ನ ಜೊತೆ ಸಂಪರ್ಕದಲ್ಲಿರುವವರು ತಕ್ಷಣವೇ ಕೋವಿಡ್ ಪರೀಕ್ಷೆ ಮಾಡಿಸಿಕೊಳ್ಳಿ ಮತ್ತು ನಿಮ್ಮ ಆರೋಗ್ಯದ ಕುರಿತು ಗಮನಹರಿಸಿ ಎಂದು ಹಿಂದಿ ಭಾಷೆಯಲ್ಲಿ ಟ್ವಿಟ್ ಮಾಡಿದ್ದಾರೆ.

ಇದನ್ನೂ ಓದಿ:ಯಡಿಯೂರಪ್ಪ ಅವರ ಸ್ಥಿತಿ ಮುಳ್ಳಿನ ಮೇಲಿನ ಬಟ್ಟೆಯಂತೆ ಆಗಿದೆ : ಶ್ರೀನಿವಾಸ್‌ ಪ್ರಸಾದ್

ಪ್ರಸ್ತುತ ದೆಹಲಿ ಸರ್ಕಾರದಲ್ಲಿ ಕೋವಿಡ್ ಸೋಂಕಿಗೆ ತುತ್ತಾದ ಮೂರನೇ ಸಚಿವರು ಇವರಾಗಿದ್ದಾರೆ. ಈ ಹಿಂದೆ ಉಪ ಮುಖ್ಯಮತ್ರಿ ಮನೀಶ್ ಸಿಸೋಡಿಯಾ ಮತ್ತು ಆರೋಗ್ಯ ಸಚಿವ ಸತ್ಯೇಂದರ್ ಜೈನ್ ಅವರಿಗೆ ಕೋವಿಡ್ ಸೋಂಕು ತಗುಲಿತ್ತು.

ಇತ್ತೀಚಿನ ದಿನಗಳಲ್ಲಿ ದೆಹಲಿಯಲ್ಲಿ ವಾಯುಮಾಲಿನ್ಯದ ಜೊತೆಗೆ ಕೋವಿಡ್ ಸೊಂಕಿನ ಪ್ರಮಾಣವು ಅಧಿಕವಾಗುತ್ತಿದ್ದು,ಕಳೆದ 24 ಗಂಟೆಗಳಲ್ಲಿ 5,246 ಹೊಸ ಪ್ರಕರಣಗಳು ದಾಖಲಾಗಿದ್ದು, 99 ಜನ ಸಾವನಪ್ಪಿದ್ದಾರೆ. ಈ ಮೂಲಕ  ಒಟ್ಟು ಪ್ರಕರಣಗಳ ಸಂಖ್ಯೆ 5.45 ಲಕ್ಷ ತಲುಪಿದೆ.

 

ಟಾಪ್ ನ್ಯೂಸ್

BJP 2

LS poll results ಆಪ್ ಸರಕಾರ ತೆಗೆದುಹಾಕಲು ಉತ್ಸಾಹ ಹೆಚ್ಚಿಸಿದೆ: ವೀರೇಂದ್ರ ಸಚ್‌ದೇವ್

Iran Reformist: ಇರಾನ್‌ ಅಧ್ಯಕ್ಷೀಯ ಚುನಾವಣೆ-ಪೆಝೆಶ್ಕಿಯಾನ್‌ ಗೆ ಜಯ, ಜಲೀಲಿಗೆ ಸೋಲು

Iran Reformist: ಇರಾನ್‌ ಅಧ್ಯಕ್ಷೀಯ ಚುನಾವಣೆ-ಪೆಝೆಶ್ಕಿಯಾನ್‌ ಗೆ ಜಯ, ಜಲೀಲಿಗೆ ಸೋಲು

1-zeeka

Shivamogga; ಝಿಕಾ ವೈರಸ್ ಸೋಂಕಿಗೆ 74 ವರ್ಷದ ವೃದ್ಧ ಬಲಿ

1-shiv-mogga

Shimoga; ಕಾರುಗಳ ಮುಖಾಮುಖಿಯಲ್ಲಿ ಮೂವರು ಸಾವು!

Pratapgarh; ಪಂಚಾಯತ್ ನಲ್ಲಿ ಪರಿಹಾರ ಸಿಗದ ಪ್ರಕರಣ ಬೇಧಿಸಿದ ಎಮ್ಮೆ! ವಿಚಿತ್ರವಾದರೂ ಸತ್ಯ

Pratapgarh; ಪಂಚಾಯತ್ ನಲ್ಲಿ ಪರಿಹಾರ ಸಿಗದ ಪ್ರಕರಣ ಬೇಧಿಸಿದ ಎಮ್ಮೆ! ವಿಚಿತ್ರವಾದರೂ ಸತ್ಯ

1-rev

Kerala; ಮಿದುಳು ತಿನ್ನುವ ಅಮೀಬಾ ಸೋಂಕಿನ ನಾಲ್ಕನೇ ಪ್ರಕರಣ ಪತ್ತೆ

ಇನ್ನು ಮೂರೂವರೆ ನಿಮಿಷಕ್ಕೊಂದು ಮೆಟ್ರೋ: ರೈಲುಗಳ ಸಂಖ್ಯೆ 9ರಿಂದ 15ಕೆ ಏರಿಕೆ

ಇನ್ನು ಮೂರೂವರೆ ನಿಮಿಷಕ್ಕೊಂದು ಮೆಟ್ರೋ: ರೈಲುಗಳ ಸಂಖ್ಯೆ 9ರಿಂದ 15ಕ್ಕೆ ಏರಿಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP 2

LS poll results ಆಪ್ ಸರಕಾರ ತೆಗೆದುಹಾಕಲು ಉತ್ಸಾಹ ಹೆಚ್ಚಿಸಿದೆ: ವೀರೇಂದ್ರ ಸಚ್‌ದೇವ್

Pratapgarh; ಪಂಚಾಯತ್ ನಲ್ಲಿ ಪರಿಹಾರ ಸಿಗದ ಪ್ರಕರಣ ಬೇಧಿಸಿದ ಎಮ್ಮೆ! ವಿಚಿತ್ರವಾದರೂ ಸತ್ಯ

Pratapgarh; ಪಂಚಾಯತ್ ನಲ್ಲಿ ಪರಿಹಾರ ಸಿಗದ ಪ್ರಕರಣ ಬೇಧಿಸಿದ ಎಮ್ಮೆ! ವಿಚಿತ್ರವಾದರೂ ಸತ್ಯ

1-rev

Kerala; ಮಿದುಳು ತಿನ್ನುವ ಅಮೀಬಾ ಸೋಂಕಿನ ನಾಲ್ಕನೇ ಪ್ರಕರಣ ಪತ್ತೆ

ಇನ್ನು ಮೂರೂವರೆ ನಿಮಿಷಕ್ಕೊಂದು ಮೆಟ್ರೋ: ರೈಲುಗಳ ಸಂಖ್ಯೆ 9ರಿಂದ 15ಕೆ ಏರಿಕೆ

ಇನ್ನು ಮೂರೂವರೆ ನಿಮಿಷಕ್ಕೊಂದು ಮೆಟ್ರೋ: ರೈಲುಗಳ ಸಂಖ್ಯೆ 9ರಿಂದ 15ಕ್ಕೆ ಏರಿಕೆ

ನೀಟ್‌ ಪರೀಕ್ಷೆ ರದ್ದು ಮಾಡಿದರೆ ವಿದ್ಯಾರ್ಥಿಗಳಿಗೆ ತೊಂದ್ರೆ: ಎನ್‌ ಟಿಎ

ನೀಟ್‌ ಪರೀಕ್ಷೆ ರದ್ದು ಮಾಡಿದರೆ ವಿದ್ಯಾರ್ಥಿಗಳಿಗೆ ತೊಂದ್ರೆ: ಎನ್‌ ಟಿಎ

MUST WATCH

udayavani youtube

ಮರವಂತೆ ಬೀಚ್ ಅಪಾಯ ಲೆಕ್ಕಿಸದೆ ಪ್ರವಾಸಿಗರ ಹುಚ್ಚಾಟ

udayavani youtube

ಕಮಲಶಿಲೆ ದುರ್ಗೆಯ ಪಾದ ಸ್ಪರ್ಶಿಸಿದ ಕುಬ್ಜಾ ನದಿ

udayavani youtube

ಅಬ್ಬಬ್ಬಾ ನೀವೆಂದೂ ಕಂಡಿರದ Coin Collection ನೋಡಿ

udayavani youtube

ಹತ್ರಾಸ್‌ನಲ್ಲಿ ಸತ್ಸಂಗದ ವೇಳೆ ಕಾಲ್ತುಳಿತ ಸಾವಿನ ಸಂಖ್ಯೆ 121 ಕ್ಕೆ ಏರಿಕೆ

udayavani youtube

ಕರ್ನಾಟಕ ಪ್ರವಾಸೋದ್ಯಮದ ಕುರಿತು ರಾಜ್ಯಸಭೆಯಲ್ಲಿ ಸುಧಾಮೂರ್ತಿ ಹೇಳಿದ್ದೇನು

ಹೊಸ ಸೇರ್ಪಡೆ

BJP 2

LS poll results ಆಪ್ ಸರಕಾರ ತೆಗೆದುಹಾಕಲು ಉತ್ಸಾಹ ಹೆಚ್ಚಿಸಿದೆ: ವೀರೇಂದ್ರ ಸಚ್‌ದೇವ್

Jigar movie review

Jigar movie review; ಆ್ಯಕನ್‌ ಡ್ರಾಮಾದಲ್ಲೊಂದು ಪ್ರೇಮ್‌ ಕಹಾನಿ

Iran Reformist: ಇರಾನ್‌ ಅಧ್ಯಕ್ಷೀಯ ಚುನಾವಣೆ-ಪೆಝೆಶ್ಕಿಯಾನ್‌ ಗೆ ಜಯ, ಜಲೀಲಿಗೆ ಸೋಲು

Iran Reformist: ಇರಾನ್‌ ಅಧ್ಯಕ್ಷೀಯ ಚುನಾವಣೆ-ಪೆಝೆಶ್ಕಿಯಾನ್‌ ಗೆ ಜಯ, ಜಲೀಲಿಗೆ ಸೋಲು

1-zeeka

Shivamogga; ಝಿಕಾ ವೈರಸ್ ಸೋಂಕಿಗೆ 74 ವರ್ಷದ ವೃದ್ಧ ಬಲಿ

1-shiv-mogga

Shimoga; ಕಾರುಗಳ ಮುಖಾಮುಖಿಯಲ್ಲಿ ಮೂವರು ಸಾವು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.