ದೇಶದ ಹಲವು ರಾಜ್ಯಗಳಲ್ಲಿ ಅತೀ ಕಡಿಮೆ ಪ್ರಮಾಣದಲ್ಲಿ ಕೋವಿಡ್ ಲಸಿಕೆ ವಿತರಣೆ:ಪ್ರಧಾನಿ ಮೋದಿ

ಉಚಿತ ಲಸಿಕೆ ಅಭಿಯಾನದಡಿ, ನಾವು ದಿನಂಪ್ರತಿ 2.5 ಕೋಟಿ ಲಸಿಕೆ ನೀಡಬೇಕಾಗಿದೆ.

Team Udayavani, Nov 3, 2021, 3:35 PM IST

ದೇಶದ ಹಲವು ರಾಜ್ಯಗಳಲ್ಲಿ ಅತೀ ಕಡಿಮೆ ಪ್ರಮಾಣದಲ್ಲಿ ಕೋವಿಡ್ ಲಸಿಕೆ ವಿತರಣೆ:ಪ್ರಧಾನಿ ಮೋದಿ

ನವದೆಹಲಿ:ಎರಡನೇ ಕೋವಿಡ್ ಲಸಿಕೆ ಅಭಿಯಾನದಲ್ಲಿ ಮನೆ, ಮನೆ ಬಾಗಿಲಿಗೆ ತಲುಪಿಸಬೇಕಾಗಿದೆ. ಯಾಕೆಂದರೆ ಕೋವಿಡ್ ಪ್ರಕರಣಗಳ ಸಂಖ್ಯೆ ಇಳಿಕೆಯಾಗುತ್ತಿರುವ ಸಂದರ್ಭದಲ್ಲಿ ನಮಗೆ ಕೆಲವೊಮ್ಮೆ ನಮ್ಮ ಅಗತ್ಯತೆಗಳು ಕಡಿಮೆಯಾಗುವ ಅನುಭವವಾಗತೊಡಗುತ್ತದೆ ಎಂದು ಪ್ರಧಾನಿ ನರೇಂದ್ರ ಮೋದಿ ಬುಧವಾರ (ನವೆಂಬರ್ 03) ಅಭಿಪ್ರಾಯವ್ಯಕ್ತಪಡಿಸಿದರು.

ಇದನ್ನೂ ಓದಿ:ಹಾನಗಲ್ ನಲ್ಲಿ ಡಿಕೆಶಿ,ಸಿದ್ಧರಾಮಯ್ಯ ಜೇಬಿಗೆ ನೋಟು ಇಟ್ಟು ವೋಟ್ ಕೇಳಿದ್ರಾ?: ಈಶ್ವರಪ್ಪ

ಈವರೆಗೂ ನೀವೆಲ್ಲರೂ ಜನರನ್ನು ಲಸಿಕಾ ಕೇಂದ್ರಕ್ಕೆ ಕರೆದೊಯ್ಯುವ ಏರ್ಪಾಟು ಮಾಡಿದ್ದೀರಿ. ಆದರೆ ಇದೀಗ ನೀವು ಲಸಿಕೆಯನ್ನು ಪ್ರತಿ ಮನೆ ಬಾಗಿಲಿಗೆ ಕೊಂಡೊಯ್ಯಬೇಕಾಗಿದೆ. ಅದು ಮನೆ, ಮನೆಗೆ ಲಸಿಕೆಯನ್ನು ತಲುಪಬೇಕಾಗಿದೆ. ಇದೊಂದು ಅಭ್ಯಾಸವಾಗಬೇಕಾಗಿದೆ ಎಂದು ಕಡಿಮೆ ಪ್ರಮಾಣದ ಲಸಿಕೆ ನೀಡಿರುವ ರಾಜ್ಯಗಳ ಮುಖ್ಯಮಂತ್ರಿಗಳು ಮತ್ತು ಅಧಿಕಾರಿಗಳ ವರ್ಚುವಲ್ ಸಭೆಯನ್ನು ಉದ್ದೇಶಿಸಿ ಮಾತನಾಡುತ್ತ ಪ್ರಧಾನಿ ಮೋದಿ ಹೇಳಿದರು.

ಜಾರ್ಖಂಡ್, ಮಣಿಪುರ, ನಾಗಲ್ಯಾಂಡ್, ಅರುಣಾಚಲ ಪ್ರದೇಶ, ಮಹಾರಾಷ್ಟ್ರ, ಮೇಘಾಲಯ ಮತ್ತು ಇತರ ರಾಜ್ಯಗಳ 40ಕ್ಕೂ ಅಧಿಕ ಜಿಲ್ಲೆಗಳಲ್ಲಿ ಕಡಿಮೆ ಪ್ರಮಾಣದ ಲಸಿಕೆ ವಿತರಿಸಲಾಗಿದೆ ಎಂದು ಸಭೆಯಲ್ಲಿ ತಿಳಿಸಿದರು. ಈ ವೇಳೆ ಕಡಿಮೆ ಲಸಿಕೆ ನೀಡಿದ ರಾಜ್ಯಗಳ ಮುಖ್ಯಮಂತ್ರಿಗಳು ಸಭೆಯಲ್ಲಿ ಹಾಜರಿದ್ದರು.

ಉಚಿತ ಲಸಿಕೆ ಅಭಿಯಾನದಡಿ, ನಾವು ದಿನಂಪ್ರತಿ 2.5 ಕೋಟಿ ಲಸಿಕೆ ನೀಡಬೇಕಾಗಿದೆ. ಇದು ನಮ್ಮ ಸಾಮರ್ಥ್ಯವೂ ಹೌದು. ಇದೀಗ ನಮ್ಮ ಗುರಿ ಪ್ರತಿ ಮನೆ, ಮನೆ ಬಾಗಿಲಿಗೆ ಲಸಿಕೆ ಎಂಬ ಅಭಿಯಾನದ ಮೂಲಕ ಪ್ರತಿಯೊಂದು ಮನೆಯನ್ನು ತಲುಪಬೇಕಾಗಿದೆ ಎಂದು ಪ್ರಧಾನಿ ಮೋದಿ ತಿಳಿಸಿದರು.

ಟಾಪ್ ನ್ಯೂಸ್

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Kinnigoli: ಕಳವು ಆರೋಪಿಗಳ ಬಂಧನ

Kinnigoli: ಕಳವು ಆರೋಪಿಗಳ ಬಂಧನ

Untitled-1

Mangaluru ಶಕ್ತಿನಗರ: ವ್ಯಕ್ತಿ ನಾಪತ್ತೆ: ದೂರು ದಾಖಲು

Kasaragod: ರಿಕ್ಷಾ ಚಾಲಕನ ಕೊಲೆ: ಜೀವಾವಧಿ ಸಜೆ

Kasaragod: ರಿಕ್ಷಾ ಚಾಲಕನ ಕೊಲೆ: ಜೀವಾವಧಿ ಸಜೆ

Road Mishap ಶಾಲಾ ಬಸ್‌-ಬೈಕ್‌ ಢಿಕ್ಕಿ: ಸವಾರನಿಗೆ ಗಾಯ

Road Mishap ಶಾಲಾ ಬಸ್‌-ಬೈಕ್‌ ಢಿಕ್ಕಿ: ಸವಾರನಿಗೆ ಗಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Covid-19: ಕೋವಿಡ್ ಭೀತಿ; ಮೂರು ರಾಜ್ಯಗಳಲ್ಲಿ ಮಾಸ್ಕ್‌ ಕಡ್ಡಾಯ

Covid-19: ಕೋವಿಡ್ ಭೀತಿ; ಮೂರು ರಾಜ್ಯಗಳಲ್ಲಿ ಮಾಸ್ಕ್‌ ಕಡ್ಡಾಯ

UP government mandates Covid testing for arriving international passengers

Covid 19 ವಿದೇಶದಿಂದ ಬರುವವರಿಗೆ ಕೋವಿಡ್ ಟೆಸ್ಟ್ ಕಡ್ಡಾಯ ಮಾಡಿದ ಉತ್ತರ ಪ್ರದೇಶ ಸರ್ಕಾರ

mansukh mandaviya

ಕೋವಿಡ್ ಗೂ ಹೃದಯಾಘಾತಕ್ಕೂ ಸಂಬಂಧವಿದೆಯೇ? ಉತ್ತರ ನೀಡಿದ ಕೇಂದ್ರ ಆರೋಗ್ಯ ಸಚಿವ

India Sees Single-Day Rise Of Over 1,000 Covid-19 Cases

ಎಚ್3ಎನ್2 ಭೀತಿಯ ಮಧ್ಯೆ ಕೋವಿಡ್ ಏರಿಕೆ; ಒಂದೇ ದಿನ ಸಾವಿರ ದಾಟಿದ ಸೋಂಕಿತರ ಸಂಖ್ಯೆ

ಕೋವಿಡ್ 19 ಲಸಿಕೆಯಿಂದ ಅಡ್ಡಪರಿಣಾಮ ಇರೋದು ನಿಜ: RTIನಲ್ಲಿ ಕೇಂದ್ರದ ಉತ್ತರ ಬಹಿರಂಗ

ಕೋವಿಡ್ 19 ಲಸಿಕೆಯಿಂದ ಅಡ್ಡಪರಿಣಾಮ ಇರೋದು ನಿಜ: RTIನಲ್ಲಿ ಕೇಂದ್ರದ ಉತ್ತರ ಬಹಿರಂಗ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Kinnigoli: ಕಳವು ಆರೋಪಿಗಳ ಬಂಧನ

Kinnigoli: ಕಳವು ಆರೋಪಿಗಳ ಬಂಧನ

Untitled-1

Mangaluru ಶಕ್ತಿನಗರ: ವ್ಯಕ್ತಿ ನಾಪತ್ತೆ: ದೂರು ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.