ದೇಶದಲ್ಲಿ ಕಳೆದೊಂದು ದಿನದಲ್ಲಿ 46,759 ಹೊಸ ಪ್ರಕರಣಗಳು ಪತ್ತೆ |509 ಮಂದಿ ಸೋಂಕಿನಿಂದ ಮೃತ.!


Team Udayavani, Aug 28, 2021, 11:39 AM IST

India adds 46,759 new COVID-19 infections, Kerala logs 32,801 cases

ನವ ದೆಹಲಿ : ಕಳೆದ 24 ಗಂಟೆಗಳಲ್ಲಿ ದೇಶದಲ್ಲಿ 46,759 ಹೊಸ ಕೋವಿಡ್ ಪ್ರಕರಣಗಳು ದಾಖಲಾಗಿದ್ದು, 509 ಮಂದಿ ಸೋಂಕಿನಿಂದ ಮೃತ ಪಟ್ಟಿರುವುದಾಗಿ ಇಂದು (ಆಗಸ್ಟ್ 28, ಶನಿವಾರ) ಬೆಳಗ್ಗೆ ಕೇಂದ್ರ ಆರೋಗ್ಯ ಸಚಿವಾಲಯ ಬಿಡುಗಡೆಗೊಳಿಸಿರುವ ಅಂಕಿ ಅಂಶದಲ್ಲಿ ಮಾಹಿತಿ ನೀಡಿದೆ.

ದೇಶದಾದ್ಯಂತ ಈವರೆಗೂ ಪತ್ತೆಯಾದ ಒಟ್ಟು ಕೋವಿಡ್‌ ಸೋಂಕಿನ ಪ್ರಕರಣಗಳ ಸಂಖ್ಯೆ 3,26,49,947ಕ್ಕೆ ತಲುಪಿದ್ದು, 4,37,370 ಕೊರೊನಾ ಸೋಂಕಿತರು ಸಾವಿಗೀಡಾಗಿದ್ದಾರೆ ಎಂದು ಕೂಡ ಸಚಿವಾಲಯ ತಿಳಿಸಿದೆ.

ಇದನ್ನೂ ಓದಿ : ಟೆಸ್ಟ್ ಪಂದ್ಯದಲ್ಲಿ ಹೈಡ್ರಾಮಾ: ಮತ್ತೆ ಭಾರತ‌ ತಂಡದ ಪರ ಆಡಲು ಮೈದಾನಕ್ಕೆ ನುಗ್ಗಿದ ಜಾರ್ವೋ!

ಇಲ್ಲಿಯವರೆಗೂ 3,18,52,802 ಮಂದಿ ಸೋಂಕಿನಿಂದ ಚೇತರಿಸಿಕೊಂಡಿದ್ದು, 3,59,775 ಸಕ್ರಿಯ ಪ್ರಕರಣಗಳಿವೆ. ಇನ್ನು, ವಾರದ ಪಾಸಿಟಿವಿಟಿ ರೇಟ್ ಶೇಕಡಾ 2.19 ಇದ್ದರೇ, ದೈನಂದಿನ ಪಾಸಿಟಿವಿಟಿ ರೇಟ್ ಶೇಕಡಾ 2.66 ರಷ್ಟಿದೆ ಎಂದು ಹೇಳಿದೆ.

ಇನ್ನು, ನಿನ್ನೆ ಒಂದೇ ದಿನ ದೇಶದಾದ್ಯಂತ 1,03,35,290 ಲಸಿಕೆಯನ್ನು ನೀಡಲಾಗಿದ್ದು, ಒಟ್ಟು ಈವರೆಗೆ ದೇಶದಾದ್ಯಂತ 62,29,89,134 ಡೋಸ್ ಕೋವಿಡ್‌ ಲಸಿಕೆ ನೀಡಲಾಗಿದೆ ಎಂದು ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿ ತಿಳಿಸಿರುವುದಾಗಿ ಹೇಳಿದೆ.

ಕಳೆದೊಂದು ದಿನದಲ್ಲಿ ಕೇರಳದಲ್ಲಿ ಒಟ್ಟು 32,801 ಹೊಸ ಪ್ರಕರಣಗಳು ಪತ್ತೆಯಾಗಿದ್ದು, ಸೋಂಕಿನಿಂದ 179 ಮಂದಿ ಮೃತಪಟ್ಟಿದ್ದಾರೆ. ಈ ಮೂಲಕ ಕೇರಳವೊಂದರಲ್ಲೇ ಒಟ್ಟು ದೇಶದ ಮುಕ್ಕಾಲು ಪ್ರಮಾಣದಷ್ಟು ಹೊಸ ಸೋಂಕಿನ ಪ್ರಕರಣಗಳು ದಾಖಲಾಗಿವೆ.

ಇದನ್ನೂ ಓದಿ : ಮೀನು ಖರೀದಿಸದ ತೇಜಸ್ವಿಗೆ ಕೆರೆಯಲ್ಲೂ ಮೀನು ಸಿಗಲಿಲ್ಲ; ತೇಜಸ್ವಿ ಬದುಕು ಕುತೂಹಲ…

ಟಾಪ್ ನ್ಯೂಸ್

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1sadgu

Pariksha Pe Charcha: ಸ್ಮಾರ್ಟ್ ಫೋನ್‌ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು

15-monalisa

Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ

Andhra Pradesh: ಚಿಕ್ಕಮ್ಮನ ಮೇಲೆರಗಿದ ಮಗನನ್ನೇ ಕೊಚ್ಚಿ ಕೊಂದ ತಾಯಿ!

Andhra Pradesh: ಚಿಕ್ಕಮ್ಮನ ಮೇಲೆರಗಿದ ಮಗನನ್ನೇ ಕೊಚ್ಚಿ ಕೊಂದ ತಾಯಿ!

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

19

Bharamasagara: ವಿದ್ಯುತ್ ಕಿಡಿಗೆ ಎರಡು‌ ಮೇವಿನ ಬಣವೆ ಸಂಪೂರ್ಣ ಭಸ್ಮ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.