![Gun-Fire](https://www.udayavani.com/wp-content/uploads/2025/02/Gun-Fire-415x249.jpg)
![Gun-Fire](https://www.udayavani.com/wp-content/uploads/2025/02/Gun-Fire-415x249.jpg)
Team Udayavani, Jun 18, 2020, 2:23 PM IST
Representative Image
ನವದೆಹಲಿ:ದಿನದಿಂದ ದಿನಕ್ಕೆ ದೇಶಾದ್ಯಂತ ಕೋವಿಡ್ 19 ಮಹಾಮಾರಿ ವೈರಸ್ ಹೆಚ್ಚಾಗುತ್ತಿದ್ದು, ಕಳೆದ 24ಗಂಟೆಯಲ್ಲಿ ಭಾರತದಲ್ಲಿ ಬರೋಬ್ಬರಿ 12.881 ಪ್ರಕರಣ ಪತ್ತೆಯಾಗಿದೆ. ಇದರೊಂದಿಗೆ ದೇಶದಲ್ಲಿ ಕೋವಿಡ್ ಸೋಂಕಿತರ ಸಂಖ್ಯೆ 3,66,946ಕ್ಕೆ ಏರಿಕೆಯಾದಂತಾಗಿದೆ.
ಗುರುವಾರ ಕೋವಿಡ್ 19 ವೈರಸ್ ಗೆ 334 ಮಂದಿ ಸಾವನ್ನಪ್ಪಿದ್ದು, ದೇಶದಲ್ಲಿ ಕೋವಿಡ್ 19 ಸಾವಿನ ಸಂಖ್ಯೆ 12,237ಕ್ಕೆ ತಲುಪಿದೆ, 1,60,384 ಆ್ಯಕ್ಟಿವ್ ಪ್ರಕರಣಗಳಿದ್ದು, ಈವರೆಗೆ 1,94,324 ಮಂದಿ ಗುಣಮುಖರಾಗಿದ್ದಾರೆ ಎಂದು ಕೇಂದ್ರ ಆರೋಗ್ಯ ಸಚಿವಾಲಯದ ಅಂಕಿ ಅಂಶ ತಿಳಿಸಿದೆ.
ನೂತನ ಕೋವಿಡ್ 19 ವೈರಸ್ ಪ್ರಕರಣ ಸತತವಾಗಿ ಏಳನೇ ದಿನವೂ 10 ಸಾವಿರ ಸಂಖ್ಯೆಯನ್ನು ದಾಟಿರುವುದಾಗಿ ವರದಿ ಹೇಳಿದೆ. ಮಹಾರಾಷ್ಟ್ರ ರಾಜ್ಯದಲ್ಲಿಯೇ ಕಳೆದ 24ಗಂಟೆಯಲ್ಲಿ 3,307 ಪ್ರಕರಣ ವರದಿಯಾಗಿದೆ. ತಮಿಳುನಾಡಿನಲ್ಲಿ ಕೋವಿಡ್ 19 ಪ್ರಕರಣ 50,000 ದಾಟಿ ಹೋಗಿರುವುದಾಗಿ ವರದಿ ಹೇಳಿದೆ.
Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು
RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್
Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್
Pariksha Pe Charcha: ಸ್ಮಾರ್ಟ್ ಫೋನ್ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು
Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ
Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್: 3 ವರ್ಷದ ಮಗು ಮೃತ್ಯು!
Kaup: ಸ್ಕೂಟಿ, ಕಾರಿಗೆ ಬಸ್ ಢಿಕ್ಕಿ; ಸವಾರನಿಗೆ ಗಾಯ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
You seem to have an Ad Blocker on.
To continue reading, please turn it off or whitelist Udayavani.