![Kudur: ಮನೆ ಕಳ್ಳತನ ಪ್ರಕರಣ; 24ಗಂಟೆಯಲ್ಲೇ ಕಳ್ಳರ ಹೆಡೆಮುರಿ ಕಟ್ಟಿದ ಕುದೂರು ಪೊಲೀಸರು](https://www.udayavani.com/wp-content/uploads/2024/12/kudur-415x306.jpg)
ಮೇ 17ರವರೆಗೆ ಎಲ್ಲಾ ವಲಯಗಳಲ್ಲಿ ಈ ಎಲ್ಲಾ ಚಟುವಟಿಕೆಗಳಿಗೆ ನಿರ್ಬಂಧ- ಇಲ್ಲಿದೆ ಮಾಹಿತಿ
Team Udayavani, May 1, 2020, 7:22 PM IST
![ಮೇ 17ರವರೆಗೆ ಎಲ್ಲಾ ವಲಯಗಳಲ್ಲಿ ಈ ಎಲ್ಲಾ ಚಟುವಟಿಕೆಗಳಿಗೆ ನಿರ್ಬಂಧ- ಇಲ್ಲಿದೆ ಮಾಹಿತಿ](https://www.udayavani.com/wp-content/uploads/2020/05/Lock-Down-09-620x376.jpg)
ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used
ನವದೆಹಲಿ: ಕೋವಿಡ್ ವೈರಸ್ ಸಂಬಂಧಿತ ದೇಶವ್ಯಾಪಿ ಲಾಕ್ ಡೌನ್ ಅನ್ನು ಮೇ 4ರಿಂದ ಮತ್ತೆ ಎರಡು ವಾರಗಳ ಕಾಲ ವಿಸ್ತರಿಸಿ ಕೇಂದ್ರ ಸರಕಾರ ಇಂದು ಆದೇಶ ಹೊರಡಿಸಿದೆ.
ಕೋವಿಡ್ ವೈರಸ್ ಹರಡುವಿಕೆಯ ತೀವ್ರತೆ ಹಾಗೂ ಕೋವಿಡ್ ಸೋಂಕಿತರ ಪ್ರಕರಣಗಳ ಆಧಾರದಲ್ಲಿ ದೇಶಾದ್ಯಂತ ಜಿಲ್ಲೆಗಳನ್ನು ಮೂರು ವಲಯಗಳನ್ನಾಗಿ ವಿಂಗಡಿಸಲಾಗಿದೆ. ಕೆಂಪು ವಲಯ (ರೆಡ್ ಝೋನ್), ಕಿತ್ತಳೆ ವಲಯ (ಆರೆಂಝ್ ಝೋನ್) ಹಾಗೂ ಹಸುರು ವಲಯ (ಗ್ರೀನ್ ಝೋನ್).
ಇದೀಗ ಮೇ 14ರವರೆಗೆ ವಿಸ್ತರಣೆಯಾಗಿರುವ ಲಾಕ್ ಡೌನ್ ಪರಿಸ್ಥಿತಿಯಲ್ಲಿ ಆರೆಂಜ್ ಹಾಗೂ ಗ್ರೀನ್ ಝೋನ್ ಗಳಿಗೆ ಕೆಲವೊಂದು ವಿನಾಯಿತಿ ನೀಡಲಾಗಿದ್ದರೂ ಕೆಲವು ನಿರ್ಬಂಧಗಳು ಈ ಮೂರೂ ವಲಯಗಳಿಗೆ ಸಾಮಾನ್ಯವಾಗಿರಲಿದೆ. ಇವುಗಳ ಮಾಹಿತಿ ಇಲ್ಲಿದೆ.
ದೇಶಾದ್ಯಂತ ಮೇ 14ರವರೆಗೆ ವಿಮಾನ ಸಂಚಾರ, ರೈಲು ಸಂಚಾರ , ಮೆಟ್ರೋ ಸೇವೆಗಳು ಹಾಗೂ ಅಂತರ್ ರಾಜ್ಯ ರಸ್ತೆ ಸಂಚಾರಕ್ಕೆ ನಿರ್ಬಂಧ ಇರಲಿದೆ. ಇನ್ನು ದೇಶಾದ್ಯಂತ ಎಲ್ಲಾ ರಾಜ್ಯಗಳಲ್ಲಿ ಶಾಲೆ, ಕಾಲೇಜುಗಳು, ಇನ್ನಿತರ ಶಿಕ್ಷಣ/ತರಬೇತಿ ಹಾಗೂ ಕೋಚಿಂಗ್ ಸಂಸ್ಥೆಗಳು ಕಾರ್ಯನಿರ್ವಹಿಸುವಂತಿಲ್ಲ. ಇನ್ನು ಹೊಟೇಲ್ ಗಳು, ರೆಸ್ಟೋರೆಂಟ್ ಗಳು, ಪ್ರವಾಸೋದ್ಯಮ ಚಟುವಟಿಕೆಗಳಿಗೆ ನಿರ್ಬಂಧ ಇರಲಿದೆ.
ಇನ್ನು, ಸಾರ್ವಜನಿಕ ಸಮಾರಂಭಗಳು, ಶಾಪಿಂಗ್ ಮಾಲ್ ಗಳು, ಚಿತ್ರಮಂದಿರಗಳು, ಸ್ಪೋರ್ಟ್ ಕಾಂಪ್ಲೆಕ್ಸ್ ಗಳು ಹಾಗೂ ಜಿಮ್ ಗಳಲ್ಲಿ ಜನ ಸೇರುವಿಕೆಯನ್ನು ಕಡ್ಡಾಯವಾಗಿ ಮೇ 14ರವರೆಗೆ ನಿರ್ಬಂಧಿಸಲಾಗಿದೆ. ಮಾತ್ರವಲ್ಲದೇ ದೇಶಾದ್ಯಂತ ರಾಜಕೀಯ, ಸಾರ್ವಜನಿಕ, ಧಾರ್ಮಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳ ನೆಪದಲ್ಲಿ ಜನ ಸೇರುವಂತಿಲ್ಲ.
ಟಾಪ್ ನ್ಯೂಸ್
![Kudur: ಮನೆ ಕಳ್ಳತನ ಪ್ರಕರಣ; 24ಗಂಟೆಯಲ್ಲೇ ಕಳ್ಳರ ಹೆಡೆಮುರಿ ಕಟ್ಟಿದ ಕುದೂರು ಪೊಲೀಸರು](https://www.udayavani.com/wp-content/uploads/2024/12/kudur-415x306.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![Allu Arjun: ನಟ ಅಲ್ಲು ಅರ್ಜುನ್ ಮನೆ ಮೇಲೆ ಕಲ್ಲು ತೂರಾಟ; ದಾಳಿಗೆ ಯತ್ನ](https://www.udayavani.com/wp-content/uploads/2024/12/16-4-150x90.jpg)
Allu Arjun: ನಟ ಅಲ್ಲು ಅರ್ಜುನ್ ಮನೆ ಮೇಲೆ ಕಲ್ಲು ತೂರಾಟ; ದಾಳಿಗೆ ಯತ್ನ
![Nagpur: ʼಪುಷ್ಪ-2ʼ ನೋಡುತ್ತಿದ್ದಾಗಲೇ ಥಿಯೇಟರ್ಗೆ ಪೊಲೀಸರ ಎಂಟ್ರಿ; ಸ್ಮಗ್ಲರ್ ಬಂಧನ](https://www.udayavani.com/wp-content/uploads/2024/12/12-19-150x90.jpg)
Nagpur: ʼಪುಷ್ಪ-2ʼ ನೋಡುತ್ತಿದ್ದಾಗಲೇ ಥಿಯೇಟರ್ಗೆ ಪೊಲೀಸರ ಎಂಟ್ರಿ; ಸ್ಮಗ್ಲರ್ ಬಂಧನ
![9](https://www.udayavani.com/wp-content/uploads/2024/12/9-29-150x90.jpg)
Mumbai: ಕಾರು ಢಿಕ್ಕಿ; ರಸ್ತೆ ಬದಿ ಆಡುತ್ತಿದ್ದ 4ರ ಬಾಲಕ ಸ್ಥಳದಲ್ಲೇ ಮೃ*ತ್ಯು
![Viral: ಲಿಂಗ ಪರಿವರ್ತನೆ ಸರ್ಜರಿಗೆ ಒಳಗಾಗಿ ಪ್ರೀತಿಸಿದ ಯುವತಿ ಜತೆ ವಿವಾಹವಾದ ಮಹಿಳೆ.!](https://www.udayavani.com/wp-content/uploads/2024/12/8-31-150x90.jpg)
Viral: ಲಿಂಗ ಪರಿವರ್ತನೆ ಸರ್ಜರಿಗೆ ಒಳಗಾಗಿ ಪ್ರೀತಿಸಿದ ಯುವತಿ ಜತೆ ವಿವಾಹವಾದ ಮಹಿಳೆ.!
![Mohali: ನಾಲ್ಕಂತಸ್ತಿನ ಕಟ್ಟಡ ಕುಸಿದು 20 ವರ್ಷದ ಯುವತಿ ಸಾವು](https://www.udayavani.com/wp-content/uploads/2024/12/mohali-150x86.jpg)
Mohali: ನಾಲ್ಕಂತಸ್ತಿನ ಕಟ್ಟಡ ಕುಸಿದು 20 ವರ್ಷದ ಯುವತಿ ಸಾವು
MUST WATCH
![udayavani youtube](https://i.ytimg.com/vi/NdljxpTr0n8/mqdefault.jpg)
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
![udayavani youtube](https://i.ytimg.com/vi/Ge2mbEcT0j0/mqdefault.jpg)
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
![udayavani youtube](https://i.ytimg.com/vi/qW7fcwKh15I/mqdefault.jpg)
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
![udayavani youtube](https://i.ytimg.com/vi/rXflDn9gBE4/mqdefault.jpg)
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
![udayavani youtube](https://i.ytimg.com/vi/OPoFL9bnOqc/mqdefault.jpg)
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
![Kudur: ಮನೆ ಕಳ್ಳತನ ಪ್ರಕರಣ; 24ಗಂಟೆಯಲ್ಲೇ ಕಳ್ಳರ ಹೆಡೆಮುರಿ ಕಟ್ಟಿದ ಕುದೂರು ಪೊಲೀಸರು](https://www.udayavani.com/wp-content/uploads/2024/12/kudur-150x111.jpg)
Kudur: ಮನೆ ಕಳ್ಳತನ ಪ್ರಕರಣ; 24ಗಂಟೆಯಲ್ಲೇ ಕಳ್ಳರ ಹೆಡೆಮುರಿ ಕಟ್ಟಿದ ಕುದೂರು ಪೊಲೀಸರು
![Allu Arjun: ನಟ ಅಲ್ಲು ಅರ್ಜುನ್ ಮನೆ ಮೇಲೆ ಕಲ್ಲು ತೂರಾಟ; ದಾಳಿಗೆ ಯತ್ನ](https://www.udayavani.com/wp-content/uploads/2024/12/16-4-150x90.jpg)
Allu Arjun: ನಟ ಅಲ್ಲು ಅರ್ಜುನ್ ಮನೆ ಮೇಲೆ ಕಲ್ಲು ತೂರಾಟ; ದಾಳಿಗೆ ಯತ್ನ
![7](https://www.udayavani.com/wp-content/uploads/2024/12/7-33-150x80.jpg)
Malpe: ಮನೆ ಮನೆಗಳಲ್ಲಿ ಕ್ಯಾರೋಲ್ ಗಾಯನ
![Turkey: ಟೇಕ್ ಆಫ್ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು](https://www.udayavani.com/wp-content/uploads/2024/12/15-7-150x90.jpg)
Turkey: ಟೇಕ್ ಆಫ್ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು
![87th Kannada Sahitya Sammelana: ದೃಶ್ಯರಂಗ ತಂಡದವರಿಂದ ಸಿನಿಮಾಗಾಗಿ “ನಿಧಿ ’ ಮಾರಾಟ!](https://www.udayavani.com/wp-content/uploads/2024/12/14-9-150x90.jpg)
87th Kannada Sahitya Sammelana: ದೃಶ್ಯರಂಗ ತಂಡದವರಿಂದ ಸಿನಿಮಾಗಾಗಿ “ನಿಧಿ ’ ಮಾರಾಟ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.