ರಷ್ಯಾ: ಕೋವಿಡ್‌ ಔಷಧ ಸಿದ್ಧ


Team Udayavani, Jun 12, 2020, 12:50 PM IST

ರಷ್ಯಾ: ಕೋವಿಡ್‌ ಔಷಧ ಸಿದ್ಧ

ಸಾಂದರ್ಭಿಕ ಚಿತ್ರ

ಮಾಸ್ಕೋ: ರಷ್ಯಾದಲ್ಲಿ ಕೋವಿಡ್‌ ಪೀಡಿತರ ಸಂಖ್ಯೆ 5 ಲಕ್ಷಕ್ಕೇರುತ್ತಿದ್ದಂತೆಯೇ, ಹೊಸ ಔಷಧವೊಂದನ್ನು ಸೋಂಕು ಪೀಡಿತರಿಗೆ ನೀಡಲು ಅನುಮತಿಸಲಾಗಿದೆ. ಇದೊಂದು ಹೊಸ ಮಾದರಿಯ ಆ್ಯಂಟಿ ವೈರಸ್‌ ಔಷಧವಾಗಿದ್ದು, ಅವಿಫ‌ವಿರ್‌ ಎಂದು ಹೆಸರಿಡಲಾಗಿದೆ. ದೇಶದ ವಿವಿಧ ಕ್ಲಿನಿಕ್‌ಗಳು, ಆಸ್ಪತ್ರೆಗಳಲ್ಲಿ ಇವುಗಳ ಬಳಕೆಗೆ ಅನುಮತಿಸಲಾಗಿದೆ. ರಷ್ಯಾದ ಆರ್‌ಡಿಐಎಫ್ ಮತ್ತು ಶೇ.50ರಷ್ಟು ಷೇರುಗಳೊಂದಿಗೆ ಔಷಧ ತಯಾರಕ ಕಂಪೆನಿ ಚೆಮ್‌ರಾರ್‌ ಔಷಧ ಸಂಶೋಧನೆಗೆ ಹೂಡಿಕೆ ಮಾಡಿದ್ದವು. ಸದ್ಯ ಔಷಧಧ ಎಲ್ಲ ಪ್ರಾಯೋಗಿಕ ಹಂತಗಳು, ಮಾನವನ ಮೇಲೆ ಪ್ರಯೋಗವು ಅತಿ ಕಡಿಮೆ ಅವಧಿಯಲ್ಲಿ ನಡೆದಿದ್ದು ಔಷಧವನ್ನು ನೀಡಲು ಅಲ್ಲಿನ ಆರೋಗ್ಯ ಇಲಾಖೆ ಸಮ್ಮತಿಯನ್ನು ನೀಡಿದೆ. ಆದಾಗ್ಯೂ ಇನ್ನೂ ಹಲವು ರಾಷ್ಟ್ರಗಳಲ್ಲಿ ಇದರ ಪ್ರಯೋಗ ನಡಿಯುತ್ತಿದೆ ಎಂದು ಕಂಪೆನಿ ಹೇಳಿಕೊಂಡಿದೆ.

ಸದ್ಯ ಕೋವಿಡ್‌ಗೆ ಯಾವುದೇ ಔಷಧಗಳಿಲ್ಲ. ಎಲ್ಲ ಔಷಧಗಳು ಪ್ರಾಯೋಗಿಕ ಹಂತದಲ್ಲಿವೆ. ಇನ್ನು ಕೆಲವು ಲ್ಯಾಬ್‌ ಟೆಸ್ಟಿಂಗ್‌ ಹಂತದಲ್ಲಿವೆ. ಒಂದು ತಿಂಗಳಲ್ಲಿ ಸುಮಾರು 66 ಸಾವಿರ ಮಂದಿಗೆ ಚಿಕಿತ್ಸೆ ನೀಡುವಷ್ಟು ಸದ್ಯ ಔಷಧವನ್ನು ಕಂಪೆನಿ ತಯಾರಿಸಿಕೊಂಡಿದೆ. ಈ ಔಷಧಕ್ಕೆ ಸುಮಾರು 10 ದೇಶಗಳು ಬೇಡಿಕೆ ಇಟ್ಟಿವೆ ಎಂದು ಕಂಪೆನಿ ಹೇಳಿಕೊಂಡಿದೆ. ಸದ್ಯ ರಷ್ಯಾದ ಎಲ್ಲ ಭಾಗಗಳಿಗೂ ಔಷಧ ವನ್ನು ತಲುಪಿಸಬೇಕಿದೆ. ಇದಕ್ಕಾಗಿ ಮಾತುಕತೆ ನಡೆಯುತ್ತಿದೆ. ಗುರುವಾರ ಮೊದಲ ಹಂತದಲ್ಲಿ ಔಷಧ ರವಾನೆಯಾಗಲಿದ್ದು 80 ಪ್ರಾಂತ್ಯಗಳಿಗೆ ಔಷಧ ಸಿಗಲಿದೆ. 5 ಲಕ್ಷ ಕೋವಿಡ್‌ ಪೀಡಿತರೊಂದಿಗೆ ರಷ್ಯಾ ಜಗತ್ತಿನಲ್ಲೇ ಮೂರನೇ ಸ್ಥಾನದಲ್ಲಿದೆ. ಮೊದಲ ಎರಡು ಸ್ಥಾನಗಳನ್ನು ಅಮೆರಿಕ ಮತ್ತು ಬ್ರಜಿಲ್‌ ಹೊಂದಿದೆ.

ಟಾಪ್ ನ್ಯೂಸ್

3-BIGG-BOSS

BBK11: ಬಿಗ್ ಬಾಸ್ ಕಾರ್ಯಕ್ರಮದ ನಿರೂಪಕ ಬದಲು: ಸುದೀಪ್ ಜಾಗಕ್ಕೆ ಇವರು ಎಂಟ್ರಿ…

Madikeri: ಕರ್ತವ್ಯನಿರತ ಪೊಲೀಸ್ ಸಿಬ್ಬಂದಿಯನ್ನು ಗಾಯಗೊಳಿಸಿದ ಬಂಟ್ವಾಳ ಮೂಲದ ಚಾಲಕನ ಬಂಧನ

Madikeri: ಕರ್ತವ್ಯನಿರತ ಪೊಲೀಸ್ ಸಿಬ್ಬಂದಿಯನ್ನು ಗಾಯಗೊಳಿಸಿದ ಬಂಟ್ವಾಳ ಮೂಲದ ಚಾಲಕನ ಬಂಧನ

ISREL

Revenge Strikes: ಇರಾನ್ ಸೇನಾ ನೆಲಗಳ ಮೇಲೆ ಇಸ್ರೇಲ್ ಕ್ಷಿಪಣಿ ದಾಳಿ…

2-hospete

Hosapete: ಬಾಲಕನನ್ನು ಅಪಹರಿಸಿ, ಎಚ್.ಎಲ್.ಸಿ. ಕಾಲುವೆಗೆ ಎಸೆದು ಕೊಲೆ: ಆರೋಪಿ ಬಂಧನ

1-horoscope

Horoscope: ಗಣೇಶ, ದುರ್ಗೆಯರ ಆರಾಧನೆಯಿಂದ ವಿಘ್ನ ನಿವಾರಣೆ,ಶುಭಕಾರ್ಯ ನಡೆಸುವ ಬಗ್ಗೆ ಚಿಂತನೆ

Hassan: ಮುಂದಿನ ವರ್ಷ 3ನೇ ವಿಶ್ವಯುದ್ಧ ! ಬ್ರಹ್ಮಾಂಡ ಗುರೂಜಿ ಭವಿಷ್ಯ

Hassan: ಮುಂದಿನ ವರ್ಷ 3ನೇ ವಿಶ್ವಯುದ್ಧ ! ಬ್ರಹ್ಮಾಂಡ ಗುರೂಜಿ ಭವಿಷ್ಯ

Ratan TATA (2)

Ratan Tata; ಅಡುಗೆಯವರು, ನಾಯಿಗೂ ವಿಲ್‌ ಬರೆದಿರುವ ಟಾಟಾ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Covid-19: ಕೋವಿಡ್ ಭೀತಿ; ಮೂರು ರಾಜ್ಯಗಳಲ್ಲಿ ಮಾಸ್ಕ್‌ ಕಡ್ಡಾಯ

Covid-19: ಕೋವಿಡ್ ಭೀತಿ; ಮೂರು ರಾಜ್ಯಗಳಲ್ಲಿ ಮಾಸ್ಕ್‌ ಕಡ್ಡಾಯ

UP government mandates Covid testing for arriving international passengers

Covid 19 ವಿದೇಶದಿಂದ ಬರುವವರಿಗೆ ಕೋವಿಡ್ ಟೆಸ್ಟ್ ಕಡ್ಡಾಯ ಮಾಡಿದ ಉತ್ತರ ಪ್ರದೇಶ ಸರ್ಕಾರ

mansukh mandaviya

ಕೋವಿಡ್ ಗೂ ಹೃದಯಾಘಾತಕ್ಕೂ ಸಂಬಂಧವಿದೆಯೇ? ಉತ್ತರ ನೀಡಿದ ಕೇಂದ್ರ ಆರೋಗ್ಯ ಸಚಿವ

India Sees Single-Day Rise Of Over 1,000 Covid-19 Cases

ಎಚ್3ಎನ್2 ಭೀತಿಯ ಮಧ್ಯೆ ಕೋವಿಡ್ ಏರಿಕೆ; ಒಂದೇ ದಿನ ಸಾವಿರ ದಾಟಿದ ಸೋಂಕಿತರ ಸಂಖ್ಯೆ

ಕೋವಿಡ್ 19 ಲಸಿಕೆಯಿಂದ ಅಡ್ಡಪರಿಣಾಮ ಇರೋದು ನಿಜ: RTIನಲ್ಲಿ ಕೇಂದ್ರದ ಉತ್ತರ ಬಹಿರಂಗ

ಕೋವಿಡ್ 19 ಲಸಿಕೆಯಿಂದ ಅಡ್ಡಪರಿಣಾಮ ಇರೋದು ನಿಜ: RTIನಲ್ಲಿ ಕೇಂದ್ರದ ಉತ್ತರ ಬಹಿರಂಗ

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಕಪ್ಪುಪಟ್ಟಿ ತೆಗೆಸಿದ ಚೀಫ್ ಜಸ್ಟೀಸ್ ಆಫ್ ಇಂಡಿಯಾ!

udayavani youtube

ಯಾಹ್ಯಾ ಸಿನ್ವಾರ್ ಹತ್ಯೆಯ ಡ್ರೋನ್ ವಿಡಿಯೋ ಬಿಡುಗಡೆ ಮಾಡಿದ ಇಸ್ರೇಲ್

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

ಹೊಸ ಸೇರ್ಪಡೆ

3-BIGG-BOSS

BBK11: ಬಿಗ್ ಬಾಸ್ ಕಾರ್ಯಕ್ರಮದ ನಿರೂಪಕ ಬದಲು: ಸುದೀಪ್ ಜಾಗಕ್ಕೆ ಇವರು ಎಂಟ್ರಿ…

Madikeri: ಕರ್ತವ್ಯನಿರತ ಪೊಲೀಸ್ ಸಿಬ್ಬಂದಿಯನ್ನು ಗಾಯಗೊಳಿಸಿದ ಬಂಟ್ವಾಳ ಮೂಲದ ಚಾಲಕನ ಬಂಧನ

Madikeri: ಕರ್ತವ್ಯನಿರತ ಪೊಲೀಸ್ ಸಿಬ್ಬಂದಿಯನ್ನು ಗಾಯಗೊಳಿಸಿದ ಬಂಟ್ವಾಳ ಮೂಲದ ಚಾಲಕನ ಬಂಧನ

ISREL

Revenge Strikes: ಇರಾನ್ ಸೇನಾ ನೆಲಗಳ ಮೇಲೆ ಇಸ್ರೇಲ್ ಕ್ಷಿಪಣಿ ದಾಳಿ…

2-hospete

Hosapete: ಬಾಲಕನನ್ನು ಅಪಹರಿಸಿ, ಎಚ್.ಎಲ್.ಸಿ. ಕಾಲುವೆಗೆ ಎಸೆದು ಕೊಲೆ: ಆರೋಪಿ ಬಂಧನ

1-horoscope

Horoscope: ಗಣೇಶ, ದುರ್ಗೆಯರ ಆರಾಧನೆಯಿಂದ ವಿಘ್ನ ನಿವಾರಣೆ,ಶುಭಕಾರ್ಯ ನಡೆಸುವ ಬಗ್ಗೆ ಚಿಂತನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.