ಜಪಾನ್‌ ಕೋವಿಡ್‌ 2ನೇ ತರಂಗ: ಯುವಕರು ಕಾರಣ?

ಸಾಯುವವರಲ್ಲಿ 60 ವರ್ಷಕ್ಕಿಂತ ಕಡಿಮೆ ವಯಸ್ಸಿನವರ ಪ್ರಮಾಣ ಶೇ. 50 ಎಂದು ವಿಶ್ವ ಸಂಸ್ಥೆ ಹೇಳಿದೆ.

Team Udayavani, Aug 22, 2020, 10:39 AM IST

ಜಪಾನ್‌ ಕೋವಿಡ್‌ 2ನೇ ತರಂಗ: ಯುವಕರು ಕಾರಣ?

ಟೋಕಿಯೊ : ಕೋವಿಡ್‌ನ‌ ಎರಡನೇ ತರಂಗವು ಜಪಾನ್‌ನ ಟೋಕಿಯೊ ನಗರದಲ್ಲಿ ಸಂಭವಿಸಿದೆ. ಇಲ್ಲಿಯೂ ಸಹ, ಹೊಸ ಪ್ರಕರಣಗಳು ಹೆಚ್ಚಾಗಲು ಯುವಕರು ಕಾರಣವೆಂದು ಪರಿಗಣಿಸಲಾಗುತ್ತಿದೆ.

ಏಕೆಂದರೆ ಯುವಕರು ಲೇಟ್‌ ನೂಟ್‌ ಪಾರ್ಟಿ ಮತ್ತು ಬಾರ್‌ಗಳಿಗೆ ಹೋಗುತ್ತಿದ್ದಾರೆ. ಜಪಾನ್‌ನಲ್ಲಿ 20 ಮತ್ತು 29 ವರ್ಷ ವಯಸ್ಸಿನವರಲ್ಲಿ ಹೆಚ್ಚಿನ ಪ್ರಮಾಣದ ಸೋಂಕನ್ನು ಹೊಂದಿದೆ.

ಇದೇ ರೀತಿಯ ಕೆಲವು ಉದಾಹರಣೆಗಳು ಆಸ್ಟ್ರೇಲಿಯಾದಲ್ಲಿಯೂ ಕಂಡುಬರುತ್ತವೆ. ಸ್ಪೇನ್‌,  ಬಾರ್ಸಿಲೋನಾ, ಉತ್ತರ ಫ್ರಾನ್ಸ್‌ ಮತ್ತು ಜರ್ಮನಿಯಲ್ಲಿ ಕೋವಿಡ್‌ ಪ್ರಕರಣಗಳ ಹೆಚ್ಚಳ  ಕಂಡುಬಂದಿದೆ. ಈ ಕಾರಣದಿಂದಾಗಿ, ಸ್ಪೇನ್‌ ಮತ್ತು ಜರ್ಮನಿ ಸಹ ರಾತ್ರಿ ಲಾಕ್‌ ಡೌನ್‌ ವಿಧಿಸಿವೆ. 15 ಮತ್ತು 44 ವರ್ಷ ವಯಸ್ಸಿನವರಲ್ಲಿ ಫ್ರಾನ್ಸ್‌ ಅತಿ ಹೆಚ್ಚು ವೈರಸ್‌ ಪ್ರಕರಣಗಳನ್ನು ಹೊಂದಿದೆ.

ಭಾರತದಲ್ಲಿ ಯುವಕರಿಗೆ ಕೋವಿಡ್‌ ಅಪಾಯ ಈಗಾಗಲೇ ಹೆಚ್ಚಾಗಿದೆ. ವರದಿಯ ಪ್ರಕಾರ ಭಾರತದಲ್ಲಿ ಕೋವಿಡ್‌ ನಿಂದ ಸಾಯುವವರಲ್ಲಿ 60 ವರ್ಷಕ್ಕಿಂತ ಕಡಿಮೆ ವಯಸ್ಸಿನವರ ಪ್ರಮಾಣ ಶೇ. 50 ಎಂದು ವಿಶ್ವ ಸಂಸ್ಥೆ ಹೇಳಿದೆ. ಯುವಕರೂ ಸಹ ಸೋಂಕಿಗೆ ಒಳಗಾಗಬಹುದು.

ಆದ್ದರಿಂದ ಅಗತ್ಯ ಕ್ರಮಗಳು ಮತ್ತು ನಿಯಮಗಳನ್ನು ಪಾಲಿಸಬೇಕು. ತಮ್ಮ ಆರೋಗ್ಯದ ಬಗ್ಗೆ ಹೆಚ್ಚಿನ ಕಾಳಜಿ ವಹಿಸಬೇಕು ಎಂದಿದೆ.

ಫಿಲಿಪೈನ್ಸ್‌ಗೆ ರಷ್ಯಾದ ಲಸಿಕೆ

ಮಾಸ್ಕೋ: 2021ರೊಳಗೆ ಫಿಲಿಪೈನ್ಸ್‌ ಆಹಾರ ಮತ್ತು ಔಷಧಾಡಳಿತವು ರಷ್ಯಾದ ಲಸಿಕೆಗೆ ಒಪ್ಪಿಗೆ ನೀಡುವ ಸಾಧ್ಯತೆ ಇದೆ. ಈ ಲಸಿಕೆಯನ್ನು ಗಮಲೇಯಾ ರಿಸರ್ಚ್‌ ಇನ್ಸ್ಟಿಟ್ಯೂಟ್‌ ಅಭಿವೃದ್ಧಿಪಡಿಸಿದೆ.ರಷ್ಯಾ ಅಧ್ಯಕ್ಷ ವ್ಲಾಡಿಮಿರ್‌ ಪುತ್ರಿಗೆ ಮೊದಲ ಲಸಿಕೆ ನೀಡಲಾಗಿತ್ತು.

ಟಾಪ್ ನ್ಯೂಸ್

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Obama Is Queer: ಮಾಜಿ ಅಧ್ಯಕ್ಷ ಒಬಾಮಾ ಪತ್ನಿ ಮಿಚೆಲ್‌ ಗಂಡಸು: ಮಸ್ಕ್ ತಂದೆ

Obama Is Queer: ಮಾಜಿ ಅಧ್ಯಕ್ಷ ಒಬಾಮಾ ಪತ್ನಿ ಮಿಚೆಲ್‌ ಗಂಡಸು: ಮಸ್ಕ್ ತಂದೆ

Trump-musk

Cut Down: ವೆಚ್ಚ ಕಡಿತ: ಅಮೆರಿಕ ಸರಕಾರಿ ಉದ್ಯೋಗಿಗಳೇ ವಜಾ!

Mexico:ಯುರೋಪ್‌ ನ Most ವಾಂಟೆಡ್‌ ಕ್ರಿ*ಮಿನಲ್‌, ಡ್ರ*ಗ್‌ ಕಿಂಗ್‌ ಪಿನ್‌ ಮಾರ್ಕೋ ಹತ್ಯೆ

Mexico:ಯುರೋಪ್‌ ನ Most ವಾಂಟೆಡ್‌ ಕ್ರಿ*ಮಿನಲ್‌, ಡ್ರ*ಗ್‌ ಕಿಂಗ್‌ ಪಿನ್‌ ಮಾರ್ಕೋ ಹ*ತ್ಯೆ

India cuts import duty on American Bourbon Whiskey

Bourbon Whiskey: ಅಮೆರಿಕದ ಬೌರ್ಬನ್ ವಿಸ್ಕಿ ಆಮದು ಸುಂಕ ಕಡಿತ ಮಾಡಿದ ಭಾರತ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

WPL: ಮುಂಬೈ-ಡೆಲ್ಲಿ ಪಂದ್ಯದಲ್ಲಿ ರನೌಟ್‌ ವಿವಾದ

WPL: ಮುಂಬೈ-ಡೆಲ್ಲಿ ಪಂದ್ಯದಲ್ಲಿ ರನೌಟ್‌ ವಿವಾದ

de

Vitla: ಕಾಲು ಜಾರಿ ಕೆರೆಗೆ ಬಿದ್ದು ಯುವಕ ಸಾವು

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.